• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಸಾಪ ಜಿಲ್ಲಾ ಮಟ್ಟದ ಸಮ್ಮೇಳನ ನಡೆಸಲು ಪೂರಕ ವಾತಾವರಣ ನಿರ್ಮಿಸಿ
ಗಜೇಂದ್ರಗಡ ಪಟ್ಟಣದ ಗವಿಮಠದಲ್ಲಿ ಭಾನುವಾರ ಕಸಾಪ ಜಿಲ್ಲಾ ಮಟ್ಟದ ಸಮ್ಮೇಳನ ಹಾಗೂ ಕನ್ನಡ ಸಾಹಿತ್ಯ ಪರಿಷತ್‌ನ ತಾಲೂಕು ಕಾರ್ಯಕಾರಿ ಸಮಿತಿಯ ಸಭೆ ನಡೆಯಿತು.
ದೊಡ್ಡಣಗುಡ್ಡೆ ಕ್ಷೇತ್ರದಲ್ಲಿ ಗಾಯತ್ರಿದೇವಿ ಗುಡಿಗೆ ಶಿಲಾಮುಹೂರ್ತ ಸಂಪನ್ನ
ಗಾಯತ್ರಿ ಧ್ಯಾನಪೀಠದಲ್ಲಿ ವೇದ ಮಾತೆ ಶ್ರೀ ಗಾಯತ್ರಿ ದೇವಿಯ ನೂತನ ಶಿಲಾಮಯ ಗುಡಿಗೆ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಅವರು ಶಿಲಾ ಮುಹೂರ್ತ ನೆರವೇರಿಸಿದರು.
- ರಾತ್ರೋ ರಾತ್ರಿ ಪ್ರತಿಷ್ಠಾಪನೆಯಾಗಿದ್ದ ಮೂರ್ತಿಗಳ ಅನಾವರಣ
ನಗರದ ರಂಜಿತಾ ಹೋಟೆಲ್ ಮತ್ತು ಇಂದಿರಾ ಕ್ಯಾoಟೀನ್ ಮುಂಭಾಗ ಕಳೆದ ಅಕ್ಟೊಬರ್ 3ರಂದು ಕರ್ನಾಟಕ ರಕ್ಷಣಾ ವೇದಿಕೆಯವರು ರಾತ್ರೋರಾತ್ರಿ ಎರಡು ಪ್ರತಿಮೆಗಳ ಪ್ರತಿಷ್ಠಾಪನೆ ಮಾಡಿದ್ದರು. ಪ್ರತಿಮೆಗಳ ಮುಖ ಕಾಣದಂತೆ ಬಟ್ಟೆಯಿಂದ ಮುಚ್ಚಲಾಗಿತ್ತು. ರಾಷ್ಟ್ರಕವಿ ಕುವೆಂಪು ಹಾಗೂ ಪುನೀತ್ ರಾಜಕುಮಾರ್ ಅವರ ಪ್ರತಿಮೆಗಳು ಹೂವಿನ ಹಾರಗಳಿಂದ ಸಿಂಗಾರಗೊಂಡು ಸಾರ್ವಜನಿಕರ ದರ್ಶನಕ್ಕೆ ತೆರೆದುಕೊಂಡಿವೆ ರಾತ್ರೋರಾತ್ರಿ ಪ್ರತಿಷ್ಠಾಪನೆಗೊಂಡಿದ್ದ ಪ್ರತಿಮೆಗಳ ಬಗ್ಗೆ ಕರವೇ ಮತ್ತು ನಗರಸಭೆ ಅಧಿಕಾರಿಗಳ ನಡುವೆ ಹಗ್ಗ ಜಗ್ಗಾಟ ನಡೆದೇ ಇತ್ತು. ನಗರಸಭೆ ಅಧಿಕಾರಿಗಳು ಸಹ ಕರವೇ ಕಾರ್ಯಕರ್ತರನ್ನು ಕರೆದು ಮಾತುಕತೆ ನಡೆಸಿ ನೋಟಿಸ್ ನೀಡಿದ್ದರು ಎನ್ನಲಾಗಿದೆ. ಆದರೆ ಇದೀಗ ಭಾನುವಾರ ಬೆಳಗ್ಗೆ ಎರಡೂ ಪ್ರತಿಮೆಗಳನ್ನು ಕರವೇ ಕಾರ್ಯಕರ್ತರು ಅನಾವರಣಗೊಳಿಸಿದ್ದಾರೆ.
ಮನಸ್ಸಿನ ಮುದಕ್ಕೆ ಕಾವ್ಯ ಮದ್ದು: ಡಾ.ಗಂಗಾಧರ
ದಸರಾ ಕಾವ್ಯ ಸಂಭ್ರಮ
ಶ್ರೀ ನಾರಾಯಣಸ್ವಾಮಿ ದೇವಾಲಯಕ್ಕೆ ಕಾಯಕಲ್ಪ
ಚನ್ನಪಟ್ಟಣ: ಅಳಿವಿನಂಚಿಗೆ ತಲುಪಿದ್ದ ತಾಲೂಕಿನ ಮಳೂರು ಪಟ್ಟಣದ ನಾರಾಯಣಸ್ವಾಮಿ ದೇವಾಲಯವನ್ನು ನರೇಗಾ ಯೋಜನೆಯಡಿ 13 ಲಕ್ಷ ರು. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗಿದೆ.
ಮಹಾನಗರದ ಎಲ್ಲೆಲ್ಲೂ ದಸರಾ ಹಬ್ಬದ ಕಳೆ
ರಜೆ ದಿನಗಳು ಸಾಲುಸಾಲಾಗಿ ಬಂದಿರುವ ಹಿನ್ನೆಲೆಯಲ್ಲಿ ಭಾನುವಾರವೇ ದಸರಾ ಹಬ್ಬದ ಸಿದ್ಧತೆ ಮಹಾನಗರದಲ್ಲಿ ಕಂಡುಬಂದಿತು. ಕಳೆದ 8 ದಿನಗಳಿಂದ ನವರಾತ್ರಿಯ ಸಿದ್ಧತೆ ನಡೆಸಿದ್ದ ಜನತೆ ಭಾನುವಾರವೇ ಹಬ್ಬದ ಕೊನೆಯ ದಿನದ ಸಿದ್ಧತೆ ನಡೆಸಿದರು.
ದಸರಾ<bha>;</bha> ವಾಹನ ಸಂಚಾರ, ನಿಲುಗಡೆ ಬದಲಾವಣೆ
ಅ 24 ರಂದು ಮಧ್ಯಾಹ್ನ 2 ಗಂಟೆಯಿಂದ ಅ.25 ರ ಬೆಳಗ್ಗೆ 10 ಗಂಟೆಯವರೆಗೆ ಮಂಗಳೂರು ಕಡೆಯಿಂದ ಮಡಿಕೇರಿ ಮುಖಾಂತರ ಮೈಸೂರು ಕಡೆಗೆ ತೆರಳುವ ಭಾರಿ ವಾಹನಗಳು (ಟ್ಯಾಂಕರ್, ಕ್ಯಾಂಟರ್, ಸರಕು ಲಾರಿಗಳು) ಬದಲಿ ಮಾರ್ಗವಾದ ದ.ಕ. ಜಿಲ್ಲೆಯ ಮಾಣಿ, ಸಕಲೇಶಪುರ, ಮೈಸೂರು ಮಾರ್ಗವಾಗಿ ಸಂಚರಿಸುವುದು.
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ, ಕೊಲೆ: ಆರೋಪಿಗೆ ಮರಣ ದಂಡನೆ
ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಆರೋಪಿಗೆ ಮರಣ ದಂಡನೆ ಶಿಕ್ಷೆ ವಿಧಿಸಿ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಎಫ್‌ಟಿಎಸ್‌ಸಿ ನ್ಯಾಯಾಧೀಶ ನಿಂಗೌಡ ಪಾಟೀಲ ತೀರ್ಪು ನೀಡಿದ್ದಾರೆ.
ಅದಿರು ಲಾರಿಗಳ ಸಂಚಾರ ಬಂದ್ ಮಾಡಿಸಿ
ಗಣಿ, ಭೂ ವಿಜ್ಞಾನ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ಗೆ ಚಿತ್ರದುರ್ಗ ಜಿಲ್ಲೆ ಕಡ್ಲೇಗುದ್ದು ಗ್ರಾಮಸ್ಥರ ಮನವಿ
ಬಿಜೆಪಿ ಪದಾಧಿಕಾರಿಗಳ ಮರು ನಿಯೋಜನೆ
ಕನ್ನಡಪ್ರಭ ವಾರ್ತೆ ಕಾರವಾರಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಯಲ್ಲಾಪುರ ಹಾಗೂ ಭಟ್ಕಳ ವಿಧಾನಸಭೆ ಕ್ಷೇತ್ರದಲ್ಲಿ ಹುದ್ದೆಯಿಂದ ಬಿಡುಗಡೆ ಮಾಡಿದ್ದ ಪದಾಧಿಕಾರಿಗಳನ್ನು ಮರು ನಿಯೋಜನೆ ಮಾಡಿ ಬಿಜೆಪಿ ಜಿಲ್ಲಾ ಅಧ್ಯಕ್ಷ ವೆಂಕಟೇಶ ನಾಯಕ ಆದೇಶ ಹೊರಡಿಸಿದ್ದಾರೆ.ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಜಿಲ್ಲಾ ಉಪಾಧ್ಯಕ್ಷೆ ಕಲ್ಪನಾ ಗಜಾನನ ನಾಯ್ಕ, ಶಕ್ತಿ ಕೇಂದ್ರದ ಪ್ರಮುಖ ಬಾಬು ಬಾಂದೇಕರ, ತಾಲೂಕು ಮಾಧ್ಯಮ ಪ್ರಕೋಷ್ಠದ ಸಂಚಾಲಕರ ಕೆ.ಟಿ. ಹೆಗಡೆ, ತಾಲೂಕು ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಠ್ಠಲ ಜಾನು ಪಾಂಡ್ರಮಿಶೆ, ಜಿಲ್ಲಾ ವಿಶೇಷ ಆಮಂತ್ರಿತ ಗಣಪತಿ ಆರ್. ಗಾಂವಕರ ಮರು ನಿಯೋಜನೆಗೊಂಡಿದ್ದಾರೆ.
  • < previous
  • 1
  • ...
  • 12393
  • 12394
  • 12395
  • 12396
  • 12397
  • 12398
  • 12399
  • 12400
  • 12401
  • ...
  • 12534
  • next >
Top Stories
ಕೊರೋನಾ ಕಾಲದಲ್ಲಿ ಉದ್ಯಮ ಆರಂಭಿಸಿ ಯಶಸ್ವಿಯಾದ ಗೃಹಿಣಿ!
ಕಾಂತಾರ ಅಧ್ಯಾಯ 1 ಶೂಟಿಂಗ್ ಮುಕ್ತಾಯ, ಆ.2ರಂದು ಬಿಡುಗಡೆ
ಮತ್ತಷ್ಟು ಶಾಲೆಗಳಲ್ಲಿ ಲಾಸ್ಟ್‌ ಬೆಂಚ್‌ಗೆ ಕೊಕ್‌
ದಾವಣಗೆರೆಯಲ್ಲಿ ವೀರಶೈವ ಪಂಚಪೀಠಗಳ ಸಮಾಗಮ
ನಾಳೆ, ನಾಡಿದ್ದು ಹಾಲು ಮಾರಾಟ ಬಂದ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved