• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿರೇಬಂಡಾಡಿ ಸರ್ಕಾರಿ ಶಾಲೆಯಲ್ಲಿ 20 ಲಕ್ಷ ರು. ವೆಚ್ಚದ ಸುಸಜ್ಜಿತ ಕ್ರೀಡಾಂಗಣ
. ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ 20 ಲಕ್ಷ ರುಪಾಯಿ ವೆಚ್ಚದಲ್ಲಿ 200 ಮೀಟರ್ ಓಟದ ಸುಸಜ್ಜಿತ ಕ್ರೀಡಾಂಗಣ
ಬಂಟ್ವಾಳದಲ್ಲಿ ಗಮನ ಸೆಳೆಯುತ್ತಿದೆ ದಂಪತಿಯ ‘ಬೊಂಬೆ ದಸರಾ’
ನಂದಕುಮಾರ್ ಹಾಗೂ ಅವರ ಪತ್ನಿ ಪುಷ್ಪಾ ನಂದಕುಮಾರ್ ಕಳೆದ 15 ವರ್ಷಗಳಿಂದ ತಮ್ಮೂರು ಮೈಸೂರಿನಿಂದ ಹೊರಗಿದ್ದರೂ ಅದೇ ಅನುಭವವನ್ನು ಬೊಂಬೆಗಳ ದಸರಾ ಆಚರಿಸುವ ಮೂಲಕ ಪಡೆಯುತ್ತಾರೆ.
ಎಸ್ಸಿ, ಎಸ್ಟಿ ಅಭಿವೃದ್ಧಿಗೆ ಮಾತ್ರ ಮೀಸಲು ಅನುದಾನ ಬಳಸಿ
ಅನುಸೂಚಿತ ಜಾತಿ, ಬುಡಕಟ್ಟು ಉಪ ಯೋಜನೆಯಡಿ ಕಾಮಗಾರಿ ಕೈಗೊಳ್ಳುವಾಗ ಕನಿಷ್ಠ ಶೇ.೫೦ ಪ್ರಮಾಣಕ್ಕಿಂತ ಹೆಚ್ಚು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳು ವಾಸಿಸುವ ವಾರ್ಡುಗಳು, ಓಣಿಗಳಲ್ಲಿ ಮಾತ್ರ ಅಭಿವೃದ್ಧಿ ಕಾಮಗಾರಿ ಅನುಷ್ಠಾನಗೊಳಿಸಬೇಕು. ಈ ನಿಟ್ಟಿನಲ್ಲಿ ಕ್ರಿಯಾಯೋಜನೆ ಸಿದ್ಧಪಡಿಸಿ ನಿಯಮಾನುಸಾರ ಕಾಮಗಾರಿ ಅನುಷ್ಠಾನಗೊಳಿಸಲು ವಿವಿಧ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದರು.
ರೌಡಿ ಶೀಟರ್ ಕೊಲೆ
ರೌಡಿ ಶೀಟರೊಬ್ಬನನ್ನು ದುಷ್ಕರ್ಮಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ತುಮಕೂರಿನ ಬಂಡಿಮನೆ ಕಲ್ಯಾಣ ಮಂಟಪದ ಬಳಿ ನಡೆದಿದೆ.
ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ: ಓರ್ವನ ಬಂಧನ, 13 ಕ್ವಿಂಟಲ್ ಅಕ್ಕಿ ವಶ
ಅನ್ನಭಾಗ್ಯ ಯೋಜನೆಯ ಅಕ್ಕಿ ಅಕ್ರಮ ಸಾಗಾಟ ಮಾಡುತ್ತಿದ್ದ ಟಾಟಾ ಏಸ್ ವಾಹನ ಮತ್ತು 13 ಕ್ವಿಂಟಲ್ 40 ಕೆಜಿ ಅಕ್ಕಿ ವಶಪಡಿಸಿಕೊಂಡು, ವಾಹನ ಚಾಲಕನ ಮೇಲೆ ಪ್ರಕರಣ ದಾಖಲಿಸಿದ ಘಟನೆ ಭಾನುವಾರ ನಡೆದಿದೆ.
ಸ್ಪೀಕರ್ ಸ್ಥಾನ ಅತ್ಯಂತ ಶ್ರೇಷ್ಠ: ಯು.ಟಿ.ಖಾದರ್
ಆಡಳಿತವನ್ನು ಎಚ್ಚರಿಸುವ ಸಲುವಾಗಿ ವಿರೋಧ ಪಕ್ಷದವರಿಗೆ ಹೆಚ್ಚಿನ ಅವಕಾಶವನ್ನೂ ಕಲ್ಪಿಸಬೇಕಾಗುತ್ತದೆ
ನಿರ್ಲಕ್ಷಕ್ಕೊಳಗಾಗಿದ್ದ ಉದ್ಯಾನಕ್ಕೆ ಸಾರ್ವಜನಿಕರಿಂದಲೇ ಕಾಯಕಲ್ಪ
ಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾದ ನವನಗರದಲ್ಲಿನ ಉದ್ಯಾನಕ್ಕೆ ಸಾರ್ವಜನಿಕರೇ ಕಾಯಕಲ್ಪ ಕಲ್ಪಿಸಿದ್ದು, ಬೆಳೆದು ನಿಂತಿದ್ದ ಕಸವನ್ನು ಅಲ್ಲಿನ ಸ್ವಸಹಾಯ ಸಂಘಗಳ ಸದಸ್ಯರು ಗಮನಿಸಿ ಸಾರ್ವಜನಿಕರ ಸಹಯೋಗದಲ್ಲಿ ಸ್ವಚ್ಛಗೊಳಿಸಿದ್ದಾರೆ.
ಸಿದ್ದೇಶ್ವರ ಸರ್ವಾಧಿಕಾರಿ ಧೋರಣೆ ಬಿಜೆಪಿಗೆ ಹಿನ್ನಡೆ
ಹಿರಿಯ ಮುಖಂಡ ಕಕ್ಕರಗೊಳ್ಳ ಕೆ.ಪಿ.ಕಲ್ಲಿಂಗಪ್ಪ ಆರೋಪ । ಎಸ್‌.ಎ.ರವೀಂದ್ರನಾಥ ಮಧ್ಯಪ್ರವೇಶಿಸಿ ಜಿಲ್ಲೆಯ ಗೊಂದಲ ನಿವಾರಿಸಲಿ
ಸಂಕಷ್ಟ ಸೂತ್ರ ಮರೆಮಾಚುತ್ತಿರುವ ಸರ್ಕಾರ: ಪ್ರೊ.ಕೆ.ಸಿ.ಬಸವರಾಜ್
ಸಂಕಷ್ಟ ಸೂತ್ರ ಮರೆಮಾಚುತ್ತಿರುವ ಸರ್ಕಾರ: ಪ್ರೊ.ಕೆ.ಸಿ.ಬಸವರಾಜ್, ರೈತ ಹಿತರಕ್ಷಣಾ ಸಮಿತಿಯಿಂದ ಧರಣಿ ಮುಂದುವರಿಕೆ
ಜಿಲ್ಲೆಯ ಐದು ಶಾಸಕರ ನೇತೃತ್ವದಲ್ಲಿ ಸದೃಢ ಸಂಘಟನೆ: ಜಿಲ್ಲಾಧ್ಯಕ್ಷ ಡಾ.ಅಂಶುಮಂತ್
ಜಿಲ್ಲೆಯ ಐದು ಶಾಸಕರ ನೇತೃತ್ವದಲ್ಲಿ ಸದೃಢ ಸಂಘಟನೆ: ಜಿಲ್ಲಾಧ್ಯಕ್ಷ ಡಾ.ಅಂಶುಮಂತ್
  • < previous
  • 1
  • ...
  • 12394
  • 12395
  • 12396
  • 12397
  • 12398
  • 12399
  • 12400
  • 12401
  • 12402
  • ...
  • 12534
  • next >
Top Stories
ಕೊರೋನಾ ಕಾಲದಲ್ಲಿ ಉದ್ಯಮ ಆರಂಭಿಸಿ ಯಶಸ್ವಿಯಾದ ಗೃಹಿಣಿ!
ಕಾಂತಾರ ಅಧ್ಯಾಯ 1 ಶೂಟಿಂಗ್ ಮುಕ್ತಾಯ, ಆ.2ರಂದು ಬಿಡುಗಡೆ
ಮತ್ತಷ್ಟು ಶಾಲೆಗಳಲ್ಲಿ ಲಾಸ್ಟ್‌ ಬೆಂಚ್‌ಗೆ ಕೊಕ್‌
ದಾವಣಗೆರೆಯಲ್ಲಿ ವೀರಶೈವ ಪಂಚಪೀಠಗಳ ಸಮಾಗಮ
ನಾಳೆ, ನಾಡಿದ್ದು ಹಾಲು ಮಾರಾಟ ಬಂದ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved