• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಜನೆಯಿಂದ ಗುಣಾತ್ಮಕ ಶಕ್ತಿ: ತಲ್ಲೂರು ಶಿವರಾಮ ಶೆಟ್ಟಿ
ಅವಿಭಜಿತ ದ.ಕ. ಜಿಲ್ಲೆಯಿಂದ 11 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಪ್ರಥಮ ಬಹುಮಾನ ಗಾನ ಸುರಭಿ ಮಲ್ಪೆ ತಂಡ (೨೦,೦೦೦ ರು. ನಗದು), ದ್ವಿತೀಯ ಬಹುಮಾನ ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ ನೀರುಮಾರ್ಗ (೧೫,೦೦೦ ರು. ನಗದು) ಹಾಗೂ ತೃತೀಯ ಬಹುಮಾನ ಶಿವರಂಜನಿ ಸುರತ್ಕಲ್ ತಂಡ (12,000 ರು.) ಗೆದ್ದುಕೊಂಡಿತು.
ಬೇಷರತ್ತಾಗಿ ಬಿಜೆಪಿ ಸೇರಿದ ಅರುಣ್‌ ಕುಮಾರ್‌ ಪುತ್ತಿಲ
ಅರುಣ್‌ ಕುಮಾರ್‌ ಪುತ್ತಿಲ ಹಾಗೂ ಪುತ್ತಿಲ ಪರಿವಾರದ ಪ್ರಮುಖರು ಮಾ.15ರಂದು ಸಂಜೆ 6 ಗಂಟೆ ಬಿಜೆಪಿ ಜಿಲ್ಲಾ ಚುನಾವಣಾ ಕಚೇರಿಯಲ್ಲಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ.
ಬಿಜೆಪಿಗೆ ಕಾರ್ಯಕರ್ತರ ಬಲವೇ ಶಕ್ತಿ
ಬಾದಾಮಿ ಬಿಜೆಪಿ ಮಂಡಲದ ನೂತನ ಅಧ್ಯಕ್ಷ, ಪದಾಧಿಕಾರಿಗಳ ಪದಗ್ರಹಣ ಹಾಗೂ ಜಿಲ್ಲಾಧ್ಯಕ್ಷ, ಪದಾಧಿಕಾರಿಗಳ ಅಭಿನಂದನಾ ಸಮಾರಂಭವನ್ನು ಸಂಸದ ಪಿ.ಸಿ.ಗದ್ದಿಗೌಡರ ಉದ್ಘಾಟಿಸಿ ಮಾತನಾಡಿದರು.
ಚಿಕ್ಕಬಾಣಾವರ ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮುನಿರಾಜು ಚಾಲನೆ
ಚಿಕ್ಕಬಾಣಾವರ ಕೆರೆ ಅಭಿವೃದ್ಧಿಗಾಗಿ ಪುರಸಭೆ ಅನುದಾನದ ಅಡಿಯಲ್ಲಿ ಪ್ರಾಥಮಿಕವಾಗಿ ₹2 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಸ್.ಮುನಿರಾಜು ಚಾಲನೆ ನೀಡಿದರು.
ಅರಣ್ಯ ಇಲಾಖೆ, ಸಾರ್ವಜನಿಕರು ಒಟ್ಟಾಗಿ ಹಸಿರು ಬೆಳೆಸಲಿ: ಶಾಸಕ ಭೀಮಣ್ಣ ನಾಯ್ಕ
ಮರಗಳಿದ್ದರೆ ಮಳೆ. ಮಳೆ ಕಡಿಮೆಯಾದರೆ ರೈತಾಪಿ ಬದುಕಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಅರಣ್ಯ ಇಲಾಖೆ ಮತ್ತು ಸಾರ್ವಜನಿಕರು ಒಂದಾಗಿ ಅರಣ್ಯ ಬೆಳೆಸಬೇಕು.
ಸಂವಿಧಾನದ ಬಗ್ಗೆ ಗೌರವವಿದ್ದರೇ ದಲಿತರಿಗೆ ಸಿಎಂ ಸ್ಥಾನ ನೀಡಲಿ
ಸಂವಿಧಾನ ಹಾಗೂ ಅಂಬೇಡ್ಕರ್ ಬಗ್ಗೆ ಕಳಕಳಿ, ಕಾಳಜಿ, ಗೌರವ ಇದ್ದರೆ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನವನ್ನು ದಲಿತರಿಗೆ ಬಿಟ್ಟು ಕೊಡಲಿ ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್ ಸವಾಲು ಹಾಕಿದರು.
ಮಾರ್ಚ್‌ 17 ರಂದು ನಟನದಲ್ಲಿ ಉಷಾಹರಣ ನಾಟಕ ಪ್ರದರ್ಶನ
ಕನ್ನಡ ಭಾಷೆಯ ಇಂದಿನ ಗತಿಸ್ಥಿತಿಯ ಸಂದರ್ಭದಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕುವ, ಚರ್ಚೆಗೆ ಹಚ್ಚುವ ಪ್ರಯತ್ನ ಈ ಪ್ರಯೋಗದ ಹಿಂದಿದೆ. ಯುದ್ಧ ಮತ್ತು ಪ್ರೀತಿಯ ಸಾರ್ವಕಾಲಿಕ ಮೌಲ್ಯವನ್ನು ಸಾರುವ ಈ ನಾಟಕ ಈ ಕಾರಣಕ್ಕಾಗಿ ಸಮಕಾಲೀನವಾಗಿದೆ. ಉಷಾಹರಣದಲ್ಲಿ ಬಳಸಲಾದ ರಂಗತಂತ್ರ ಒಂದರ್ಥದಲ್ಲಿ ತಳಹದಿಯಿಂದ ರಂಗಭೂಮಿ ಕುರಿತು ಅರಿವು ಮೂಡಿಸಿಕೊಳ್ಳುವ ರಂಗ ಪ್ರಯೋಗಗಳ ಆಧುನಿಕತೆಯನ್ನು ಮುರಿದು ಕಟ್ಟುವ ಕೆಲಸ.
ಚಿತ್ರದುರ್ಗಕ್ಕೆ ನಾರಾಯಣಸ್ವಾಮಿ ಬದಲು ಕಾರಜೋಳ ಹೆಸರು ಪ್ರಸ್ತಾಪ
ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಹೆಸರು ಪ್ರಸ್ತಾಪವಾಗಿದ್ದು, ಅವರು ಸ್ಪರ್ಧಿಸಲು ನಿರಾಕರಿಸಿದ್ದಾರೆ.
ಮೋದಿ ಭಾರತೀಯ ಸಂಸ್ಕೃತಿಯ ರಾಯಭಾರಿಯಾಗಿದ್ದಾರೆ: ಸೂಲಿಬೆಲೆ
ಅಯೋಧ್ಯೆ ಸೇರಿದಂತೆ ಕಾಶಿ, ಉಜ್ಜಯಿನಿ, ಕೇದಾರನಾಥಂತಹ ಕ್ಷೇತ್ರಗಳೂ ಮೋದಿಯ ಬರುವಿಕೆಗಾಗಿ ಕಾದಿವೆ. ಅಬುದಾಬಿಯಲ್ಲೂ ವಿಶೇಷ ಹಿಂದೂ ಮಂದಿರ ನಿರ್ಮಾಣವಾಗಿದೆ. ಈ ಎಲ್ಲ ಹೆಗ್ಗಳಿಕೆ ಮೋದಿಗೆ ಸಲ್ಲುತ್ತದೆ ಎಂದು ಸೂಲಿಬೆಲೆ ಹೇಳಿದರು.
ಸ್ಯಾನಿಟೋರಿಯಂ ಆವರಣಕ್ಕೆ ಸಿದ್ದರಾಮಯ್ಯ ಹೆಲ್ತ್ ಹಬ್ ನಾಮಕರಣ: ಕೆ.ಹರೀಶ್‌ ಗೌಡ
ನಾನು ಶಾಸಕನಾಗಿ ಗೆದ್ದ ಒಂದೇ ವಾರದಲ್ಲಿ ಡಾ. ನರೇಂದ್ರ ಅವರು ಬಂದು ಐ.ಎನ್‌.ಯು ಯೂನಿಟ್ ಮೈಸೂರಿಗೆ ತರಬೇಕೆಂದು ಒತ್ತಾಯಿಸಿದರು. ನಾನು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿದ್ದರಿಂದ 100 ಹಾಸಿಗೆ ಸಾಮಥ್ಯದ ಆಸ್ಪತ್ರೆ ನಿರ್ಮಾಣ ಮಾಡಲು ಬಜೆಟ್‌ ನಲ್ಲಿ ಹಣವನ್ನು ಇಟ್ಟಿದ್ದಾರೆ. ಅಲ್ಲದೆ 3 ಎಕರೆ ಜಾಗವನ್ನು ಸ್ಯಾನಿಟೋರಿಯಂ ಆವರಣದಲ್ಲಿ ನೀಡಿದ್ದಾರೆ. ಈ ವರ್ಷವೇ ಅನುಮೋದನೆ ಪಡೆಯಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.
  • < previous
  • 1
  • ...
  • 12395
  • 12396
  • 12397
  • 12398
  • 12399
  • 12400
  • 12401
  • 12402
  • 12403
  • ...
  • 14739
  • next >
Top Stories
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
ಅಯ್ಯಪ್ಪ ಮಾಲೆ : ಕಾಲೇಜಿಂದ ವಿದ್ಯಾರ್ಥಿ ಹೊರಕ್ಕೆ: ಆರೋಪ
ಬಾಹ್ಯಾಕಾಶದಲ್ಲಿ 5 ಇಂಚು ಉದ್ದ ಆಗಿದ್ದೆ : ಶುಕ್ಲಾ!
ಕೆಲವೇ ತಿಂಗಳಲಿ ರನ್ಯಾರಿಂದ 127 ಕೆ.ಜಿ. ಗೋಲ್ಡ್ ಸ್ಮಗ್ಲಿಂಗ್
‘ಜಾಗತಿಕ ನವೋದ್ಯಮದಲ್ಲಿ ರಾಜ್ಯಕ್ಕೆ ಟಾಪ್‌ 5 ಗುರಿ’
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved