• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಜನರ ಸಹಭಾಗಿತ್ವ ಅಗತ್ಯ: ಖಾದರ್‌
ಗುಡ್ಡೇಕೇರಿ ಸರ್ಕಾರಿ ಪ್ರೌಢಶಾಲೆಗೆ ಶನಿವಾರ ಭೇಟಿ ನೀಡಿ, ವಿದ್ಯಾರ್ಥಿಗಳೊಂದಿಗೆ ಸಂವಾದ
ಸರಿಗಮಪ ಸೀಸನ್ 20 ಕಣದಲ್ಲಿ ಕರಾವಳಿಯ ಯಶವಂತ್
ಸರಿಗಮಪ ಸೀಸನ್ 20 ರಿಯಾಲಿಟಿ ಶೋ ಸಂಗೀತ ಸ್ಪರ್ದೆಯಲ್ಲಿ ಎದೆ ತುಂಬಿ ಹಾಡುವೆನು ಕಾರ್ಯಕ್ರಮದ ಚಾಂಪಿಯನ್ ಮೂಡುಬಿದಿರೆಯ ವಿದ್ವಾನ್ ಯಶವಂತ್ ಎಂ.ಜಿ. ಕಣದಲ್ಲಿ
ಬುದ್ಧನ ದೀಕ್ಷಾಭೂಮಿ ಪ್ರತಿಯೊಬ್ಬರಿಗೂ ಸ್ಪೂರ್ತಿ: ತಮ್ಮಯ್ಯ
ಬುದ್ಧನ ದೀಕ್ಷಾಭೂಮಿ ಪ್ರತಿಯೊಬ್ಬರಿಗೂ ಸ್ಪೂರ್ತಿ: ತಮ್ಮಯ್ಯ
ಮಾಜಿ ಶಾಸಕ ಸುನೀಲ್ ನಾಯ್ಕ ಆರೋಪ ಸುಳ್ಳು
ಕನ್ನಡಪ್ರಭ ವಾರ್ತೆ ಹೊನ್ನಾವರಸಚಿವ ಮಂಕಾಳು ವೈದ್ಯ ವಿರುದ್ಧ ಮಾಜಿ ಶಾಸಕ ಸುನೀಲ್‌ ನಾಯ್ಕ ಮಾಡಿರುವ ಆರೋಪ ಸುಳ್ಳು, ಆಧಾರರಹಿತ ಎಂದು ಮಂಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯ್ಕ ಹೇಳಿದ್ದಾರೆ.ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಶಾಸಕ ಸುನೀಲ್ ನಾಯ್ಕ ಐದು ವರ್ಷಗಳ ಕಾಲ ಸುಳ್ಳು ಹೇಳಿಕೊಂಡೆ ಆಡಳಿತ ಮಾಡಿಕೊಂಡು ಬಂದವರು, ಜನರಿಗೆ ಸರಿಯಾದ ನ್ಯಾಯ ದೊರಕಿಸಿ ಕೊಡಲು ವಿಫಲರಾಗಿ ಸೋತವರು ಎಂದರು.
3ಕ್ಕೆ. (ಬಾಟಂ) ಮೊಬೈಲ್ ಗೀಳಿನಿಂದಾಗಿ ಪುಸ್ತಕ ಆಸಕ್ತಿಗೆ ಧಕ್ಕೆ
ಮಹಾಂತಿ ಮಠದಲ್ಲಿ ದಸರಾ ಕವಿಗೋಷ್ಠಿ
ಬ್ರಹ್ಮಾವರ ಸಬ್ ಕಚೇರಿಗೆ ಶಾಸಕ ಯಶ್ಪಾಲ್ ದಿಢೀರ್ ಭೇಟಿ
ದಿನಂಪ್ರತಿ ನೂರಾರು ಮಂದಿ ಸಾರ್ವಜನಿಕರು ನೋಂದಣಿಗಾಗಿ ಇಲ್ಲಿಗೆ ಬಂದು ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ಎದುರಾಗಿದೆ ಎಂಬ ದೂರಿಗೆ ಕಂದಾಯ ಇಲಾಖೆಯ ಸರ್ವರ್ ಸಮಸ್ಯೆ ಕಾರಣ
ಸರಳವಾಗಿ ಜನ್ಮದಿನ ಆಚರಿಸಿಕೊಂಡ ಶಾಸಕ ಸಿ.ಸಿ. ಪಾಟೀಲ
ಕಳೆದ ವರ್ಷ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾವಳಿ ಹಾಗೂ ವಿದ್ಯಾರ್ಥಿಗಳಗಾಗಿ ಜ್ಞಾನದೀಪ್ತಿ ಶಿಬಿರವನ್ನು ಏರ್ಪಡಿಸಿ ಮತಕ್ಷೇತ್ರದಲ್ಲಿ ಅರ್ಥಪೂರ್ಣವಾದ ಹುಟ್ಟುಹಬ್ಬವನ್ನು ಆಚರಿಸಲಾಗಿತ್ತು. ಈ ವರ್ಷ ಬರಗಾಲ ಇರುವ ಕಾರಣ ಆಡಂಬರ ರಹಿತವಾದ ಆಚರಣೆ ಮಾಡಲಾಗಿದೆ. ಸಮಾಜಕ್ಕೆ ಅತ್ಯಂತ ಅವಶ್ಯವಿರುವ ಕಾರ್ಯಗಳಾದ ರಕ್ತದಾನ ಶಿಬಿರ ಹಾಗೂ ಗಿಡ ನೆಡುವ ಕಾರ್ಯಕ್ರಮಗಳನ್ನು ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ನನ್ನ ಮತಕ್ಷೇತ್ರದಲ್ಲಿ ಜನರ ಇಚ್ಛೆಯಂತೆ ಅಭಿವೃದ್ಧಿ ಮಾಡಲಾಗುವುದು ಎಂದು ಶಾಸಕ ಸಿ. ಸಿ. ಪಾಟೀಲ ಹೇಳಿದರು.
ಸರ್ಕಾರ ಬೀಳುತ್ತದೆ ಎನ್ನುವುದು ಬಿಜೆಪಿ ಭ್ರಮೆ-ಶೆಟ್ಟರ್‌ ತಿರುಗೇಟು
ಬಿಜೆಪಿ ಇನ್ನೂ ತಿರುಕನ ಕನಸು ಕಾಣ್ತಾ ಇದೆ. ಕಾಂಗ್ರೆಸ್‌ ೧೩೬ ಸ್ಥಾನಗಳನ್ನು ಗಳಿಸಿ ಭದ್ರವಾಗಿದ್ದು, ಲೋಕಸಭೆ ಚುನಾವಣೆ ಬಳಿಕ ಬೀಳುತ್ತದೆ ಎನ್ನುವುದು ಕೇವಲ ಅವರ ಭ್ರಮೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿರುಗೇಟು ನೀಡಿದ್ದಾರೆ.
ಹಂಪಿಯಲ್ಲಿ ಧೂಳಿನ ಸಿಂಚನ
ವಿಶ್ವವಿಖ್ಯಾತ ಹಂಪಿಯಲ್ಲೀಗ ಧೂಳು ಏಳಲಾರಂಭಿಸಿದೆ. ದೇಶ- ವಿದೇಶಿ ಪ್ರವಾಸಿಗರು ಮೂಗು ಮುಚ್ಚಿಕೊಂಡೇ ಓಡಾಡುವ ಸ್ಥಿತಿ ನಿರ್ಮಾಣಗೊಂಡಿದೆ. ಸ್ಮಾರಕಗಳ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರು, ಹಂಪಿಯಲ್ಲಿ ಓಡಾಡಲು ಸಾಧ್ಯವಾಗದೆ ಸುಸ್ತಾಗುತ್ತಿದ್ದಾರೆ.
ಪರಶುರಾಮ ಥೀಂ ಪಾರ್ಕ್‌ ವಿವಾದ: 20 ಮಂದಿ ವಿರುದ್ಧ ಇತ್ತಂಡ ಕೇಸ್‌ ದಾಖಲು
ವಿವಾದಿತ ಪರಶುರಾಮ ಥೀಮ್ ಪಾರ್ಕ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾಂಗ್ರೆಸ್ ನಡುವೆ ಜಟಾಪಟಿ ಮುಂದುವರಿದಿದ್ದು ಈ ಬಗ್ಗೆ ಶನಿವಾರ ಒಟ್ಟು 20 ಮಂದಿಯ ವಿರುದ್ಧ ಕೇಸ್ ದಾಖಲಾಗಿದೆ.
  • < previous
  • 1
  • ...
  • 12395
  • 12396
  • 12397
  • 12398
  • 12399
  • 12400
  • 12401
  • 12402
  • 12403
  • ...
  • 12534
  • next >
Top Stories
ದಾವಣಗೆರೆಯಲ್ಲಿ ವೀರಶೈವ ಪಂಚಪೀಠಗಳ ಸಮಾಗಮ
ನಾಳೆ, ನಾಡಿದ್ದು ಹಾಲು ಮಾರಾಟ ಬಂದ್‌
ವಿಚಾರಣೆಗೆ ಕರೆದ ತನಿಖಾ ಸಂಸ್ಥೆಗೆ ಸುಪ್ರೀಂ ಚಾಟಿ ಏಟುಮುಡಾ: ಇ.ಡಿ. ಕುಣಿಕೆಯಿಂದಸಿದ್ದು ಪತ್ನಿ ಪಾರ್ವತಿ ಬಚಾವ್‌
ಅನಿಲ್ ಅಂಬಾನಿ ‘ವಂಚಕ’: ಸಿಬಿಐಗೆ ದೂರು ಸಲ್ಲಿಕೆಗೆ ಸ್ಟೇಟ್‌ ಬ್ಯಾಂಕ್ ಸಿದ್ಧತೆ
ನ್ಯಾ। ವರ್ಮಾ ವಾಗ್ದಂಡನೆ ಪ್ರಕ್ರಿಯೆ ಆರಂಭ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved