• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಜಯ ದುಂದುಭಿ ಮೊಳಗಿಸಿದ ರಾಮಕುಮಾರ
ದಿಗ್ವಿಜಯ ಪ್ರತಾಪಸಿಂಗ್‌ ಮಣಿಸಿದ ರಾಮಕುಮಾರ ರಾಮನಾಥನ್‌ಗೆ ಸಿಂಗಲ್ಸ್‌ ಪ್ರಶಸ್ತಿ ಪಡೆದರು. ಈ ಮೂಲಕ ಐಟಿಎಫ್‌ ಧಾರವಾಡ ಪುರುಷರ ವಿಶ್ವ ಟೆನಿಸ್‌ ಟೂರ್‌ ಪಂದ್ಯಾವಳಿ ಮುಕ್ತಾಯವಾಯಿತು.
ಪುಷ್ಪ ಕೃಷಿಯಲ್ಲಿ ಕೀಟನಾಶಕ ಬಳಕೆ ನಿಯಂತ್ರಣ ಅಗತ್ಯ
ದೊಡ್ಡಬಳ್ಳಾಪುರ: ರೈತರು ಉತ್ಪಾದನಾ ವೆಚ್ಚದ ಬಹುಪಾಲು ಸಸ್ಯ ಸಂರಕ್ಷಣೆಗೆ ವಿನಿಯೋಗಿಸುತ್ತಿದ್ದಾರೆ. ಹಾಗಾಗಿ ಕೀಟ ಮತ್ತು ರೋಗಗಳ ಸಮಗ್ರ ನಿರ್ವಹಣೆ ಕಡೆಗೆ ಒತ್ತು ಕೊಡುವುದು ಮುಖ್ಯ ಎಂದು ಕೃಷಿ ವಿಜ್ಞಾನ ಕೇಂದ್ರದ ಸಸ್ಯ ಸಂರಕ್ಷಣಾ ವಿಜ್ಞಾನಿ ಡಾ. ಜಿ.ಎಂ.ದರ್ಶಿನಿ ಹೇಳಿದರು.
ಐತಿಹಾಸಿಕ ದಸರಾ ಉತ್ಸವಕ್ಕೆ ಕ್ಷಣಗಣನೆ: ಕೊಡಗಿಗೆ ಪ್ರವಾಸಿಗರ ದಂಡು
ಅ.24ರ ವಿಜಯದಶಮಿಯಂದು ರಾತ್ರಿ ಹತ್ತು ಗಂಟೆಯಿಂದ ದಸರಾ ಉತ್ಸವ ಆರಂಭಗೊಳ್ಳಲಿದ್ದು, ದಶಮಂಟಪಗಳ ವೈಭವದ ಶೋಭಾಯಾತ್ರೆ ನಡೆಯಲಿದೆ.
ಹಾರಂಗಿ ಡ್ಯಾಂ ನಿರ್ಬಂಧಿತ ಪ್ರದೇಶದಲ್ಲಿ ವಾಟರ್‌ ಸ್ಪೋರ್ಟ್ಸ್‌ಗೆ ಸಿದ್ಧತೆ
ಜಲಾಶಯದಲ್ಲಿ ಸಾಹಸಿ ವಾಟರ್ ಸ್ಪೋರ್ಟ್ಸ್ ಆರಂಭಿಸಲು ಕೆಲವರು ಕೆಲಸ ನಿರ್ವಹಿಸುತ್ತಿರುವ ಬಗ್ಗೆ ಸ್ಥಳೀಯ ನಿವಾಸಿಗಳು ಅಧಿಕಾರಿಗಳಿಗೆ ದೂರು ನೀಡಿದ್ದು ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಮದ್ಯ ತ್ಯಜಿಸಿದ 65 ಮಂದಿ ನವ ಜೀವನಾರಂಭ
ರಾಮನಗರ: ಮದ್ಯವ್ಯಸನ ಮುಕ್ತ ಸಮಾಜಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದಲ್ಲಿ 1,746ನೇ ಮದ್ಯವರ್ಜನ ಶಿಬಿರದ ಕುಟುಂಬ ದಿನದ ಮುಕ್ತಾಯ ಸಮಾರಂಭ ತಾಲೂಕಿನ ಜಾಲಮಂಗಲ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಭಾನುವಾರ ನಡೆಯಿತು.
ಶಿರಸಿಯಲ್ಲಿ ಶರನ್ನವರಾತ್ರಿಯ ಮೆರಗು
ಕನ್ನಡಪ್ರಭ ವಾರ್ತೆ ಶಿರಸಿನವರಾತ್ರಿ ಉತ್ಸವ ಈಗ ಸಂಪನ್ನಗೊಳ್ಳುವ ಹಂತಕ್ಕೆ ಬಂದಿದ್ದು, ಸೋಮವಾರದ ಮಹಾ ನವಮಿ ಆಚರಣೆಗೆ ಎಲ್ಲ ಕಡೆ ಸಿದ್ಧತೆಯಾಗಿದೆ.ಅಂತೆಯೇ ಮಾರುಕಟ್ಟೆಯಲ್ಲಿ ಭಾನುವಾರ ಕೂಡ ಜನ ಸಂಚಾರ ಹೆಚ್ಚಿದ್ದು , ವ್ಯಾಪಾರ ಜೋರಾಗಿದೆ. ಚೆಂಡು ಹೂವು ಭರಪೂರ ಪ್ರಮಾಣದಲ್ಲಿ ಆವಕವಾಗಿದ್ದು, ಅದರೊಂದಿಗೆ ಸೇವಂತಿಗೆ ಮಲ್ಲಿಗೆ ಸಹಿತ ನಾನಾ ಬಗೆಯ ಹೂವುಗಳು ಮತ್ತು ಹಣ್ಣುಗಳ ಖರೀದಿ ಅವಸರ ಹೆಚ್ಚಿದೆ. ಎಲ್ಲೆಲ್ಲೂ ರಸ್ತೆಗಳ ಅಂಚಿನಲ್ಲಿ ಹೂವುಗಳನ್ನು ಇಟ್ಟು ವ್ಯಾಪಾರ ಮಾಡುವವರು ಕಾಣ ಸಿಗುತ್ತಿದ್ದಾರೆ. ಮಹಾನವಮಿ ಹಾಗೂ ದಶಮಿ ಹಬ್ಬಕ್ಕೆ ರಜೆಯಿದ್ದು ಹಬ್ಬವನ್ನು ವಿಶೇಷವಾಗಿ ಆಚರಿಸಲು ಜನ ಅಣಿಯಾಗಿದ್ದಾರೆ.
ಅಕ್ಕಿಯ ದರವೂ ಗಗನಮುಖಿ
ಅಕ್ಕಿಯ ದರದ ಏರಿಕೆಗೆ ಪ್ರಮುಖ ಕಾರಣ ಕೃತಕ ಅಭಾವ ಎಂದೇ ಹೇಳಲಾಗುತ್ತಿದೆ. ಬತ್ತದ ಉತ್ಪಾದನೆಯಲ್ಲಿ ಕುಸಿತವಾಗುವುದರಿಂದ ಮತ್ತು ಅಕ್ಕಿಯ ದರ ಏರಿಕೆಯಾಗುತ್ತದೆ ಎನ್ನುವ ಮುನ್ಸೂಚನೆ ಸಿಕ್ಕಿರುವುದರಿಂದ ಮಾರುಕಟ್ಟೆಯಲ್ಲಿ ಅಕ್ಕಿಯ ಕೃತಕ ಅಭಾವ ಸೃಷ್ಟಿ ಮಾಡಲಾಗುತ್ತದೆ. ಈಗಾಗಲೇ ಕಾಳಸಂತೆಯಲ್ಲಿ ಅಕ್ಕಿ ಖರೀದಿಸಿ, ಸಂಗ್ರಹಿಸಿಟ್ಟುಕೊಳ್ಳುವ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ ಎಂದೇ ಹೇಳಲಾಗುತ್ತದೆ. ಹೀಗಾಗಿ, ಅಕ್ಕಿಯ ದರ ಈಗಾಗಲೇ ಏರಿಕೆಯಾಗಿರುವಾಗಲೇ ಮತ್ತಷ್ಟು ಏರುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಣೆ ಮಾಡುತ್ತಿದ್ದಾರೆ.
ಮತ್ತೆ ಸಂಸದನಾದರೆ ಶಿವಮೊಗ್ಗ- ಭದ್ರಾವತಿಗೆ ಮೆಟ್ರೋ ವ್ಯವಸ್ಥೆ: ರಾಘವೇಂದ್ರ ಭರವಸೆ
ನಗರಸಭೆ ವತಿಯಿಂದ ದಸರಾ ಅಂಗವಾಗಿ ರಸಮಂಜರಿ ಕಾರ್ಯಕ್ರಮ
ಇಸ್ರೇಲ್‌ನಲ್ಲಿರುವ ತಮ್ಮೂರಿನ 20ಕ್ಕೂ ಹೆಚ್ಚು ಮಂದಿಯ ಸುರಕ್ಷತೆಗೆ ಗ್ರಾಮಸ್ಥರಿಂದ ಪೂಜೆ
ಇಸ್ರೇಲ್- ಹಮಾಸ್ ನಡುವಿನ ಯುದ್ಧ ನಿಂತು ಶಾಂತಿ ನೆಲೆಸಲಿ, ಅಲ್ಲಿ ನೆಲೆಸಿರುವ ನಮ್ಮವರೆಲ್ಲ ಸುರಕ್ಷಿತವಾಗಿರಲಿ, ಮರಳಿ ಬರುವವರು ಸುರಕ್ಷಿತವಾಗಿ‌ ಮರಳಿ‌ ಬರಲಿ ಎಂದು ಪ್ರಾರ್ಥಿಸಿ ತಾಲೂಕಿನ ಮರೋಡಿ ಗ್ರಾಮದ ದೇವಸ್ಥಾನದಲ್ಲಿ ಶನಿವಾರ ಪೂಜೆ ನಡೆಸಲಾಗಿದೆ.
ಸರ್ವರ್ ಸಮಸ್ಯೆ ಬಗೆಹರಿಸಲು ಸಾರ್ವಜನಿಕರ ಒತ್ತಾಯ
ಸರ್ವರ್ ಸಮಸ್ಯೆ ಬಗೆಹರಿಸಲು ಸಾರ್ವಜನಿಕರ ಒತ್ತಾಯ
  • < previous
  • 1
  • ...
  • 12396
  • 12397
  • 12398
  • 12399
  • 12400
  • 12401
  • 12402
  • 12403
  • 12404
  • ...
  • 12533
  • next >
Top Stories
ನಾಳೆ, ನಾಡಿದ್ದು ಹಾಲು ಮಾರಾಟ ಬಂದ್‌
ವಿಚಾರಣೆಗೆ ಕರೆದ ತನಿಖಾ ಸಂಸ್ಥೆಗೆ ಸುಪ್ರೀಂ ಚಾಟಿ ಏಟುಮುಡಾ: ಇ.ಡಿ. ಕುಣಿಕೆಯಿಂದಸಿದ್ದು ಪತ್ನಿ ಪಾರ್ವತಿ ಬಚಾವ್‌
ಅನಿಲ್ ಅಂಬಾನಿ ‘ವಂಚಕ’: ಸಿಬಿಐಗೆ ದೂರು ಸಲ್ಲಿಕೆಗೆ ಸ್ಟೇಟ್‌ ಬ್ಯಾಂಕ್ ಸಿದ್ಧತೆ
ನ್ಯಾ। ವರ್ಮಾ ವಾಗ್ದಂಡನೆ ಪ್ರಕ್ರಿಯೆ ಆರಂಭ
ಪ್ರಕಾಶ್‌ ರಾಜ್‌, ದೇವರಕೊಂಡ ಸೇರಿ 4 ಜನಕ್ಕೆ ಇ.ಡಿ. ಸಮನ್ಸ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved