ದುಗ್ಗಮ್ಮ ಜಾತ್ರೆ: ಪ್ರಾಣಿ ಬಲಿಗೆ ಅವಕಾಶವಿಲ್ಲ: ದೇವಸ್ಥಾನ ಸಮಿತಿ ಸ್ಪಷ್ಟನೆದೇವಸ್ಥಾನ ಬಳಿ ಪ್ರಾಣಿ ಬಲಿಯಾಗಲೀ, ರಕ್ತಪಾತವಾಗಲೀ ಆಗುವುದಿಲ್ಲ. ಸಮಿತಿ ಅಧ್ಯಕ್ಷರೂ ಆದ ಶಾಸಕರು, ಸಚಿವರು ಈ ಬಗ್ಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ದೇವಸ್ಥಾನ ಹಾಗೂ ಸುತ್ತಮುತ್ತ ಯಾವುದೇ ಪ್ರಾಣಿ ಬಲಿಯಾಗದಂತೆ ನೋಡಿಕೊಳ್ಳಲು ಪೊಲೀಸ್ ಇಲಾಖೆಗಿಂತ ನಾವು ಹೆಚ್ಚು ಗಮನ ಹರಿಸುತ್ತೇವೆ. ದೇವಸ್ಥಾನ ಬಳಿ ಪ್ರಾಣಿ ಬಲಿ ಎಂಬ ಮಾತು ವಾಪಸ್ ಪಡೆಯುವಂತೆ ಶಂಕರ ನಾರಾಯಣರಿಗೆ ಹೇಳಿದರು.