• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ: ಕದಂಬ ಕೌಶಿಕೆ ಮಂಟಪ, ಈ ವರ್ಷ 50ನೇ ವರ್ಷದ ದಸರಾ ಸಂಭ್ರಮ
ಮಡಿಕೇರಿ ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಹಿರಿಯಕ್ಕಳೆನಿಸಿರುವ ನಗರದ ರಾಜಾಸೀಟು ಸಮೀಪವಿರುವ ಶ್ರೀ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯ ದಸರಾ ಸಮಿತಿಯಿಂದ ಈ ಬಾರಿ 50ನೇ ವರ್ಷದ ದಸರಾ ಉತ್ಸವ ಆಚರಿಸಲಾಗುತ್ತಿದೆ.ಶ್ರೀ ದುರ್ಗಾ ಸಪ್ತಶತಿ ಪುರಾಣದಿಂದ ಅಧ್ಯಾಯ 6ರಿಂದ 10ರ ವರೆಗಿನ ಕದಂಬ ಕೌಶಿಕೆ ಕಥಾ ಸಾರಾಂಶವನ್ನು ಮಂಟಪದಲ್ಲಿ ಅಳವಡಿಸಲಾಗುತ್ತಿದೆ.
ಬಾಲ ಕಾರ್ಮಿಕ ನಿರ್ಮೂಲನಾ ಕಾರ್ಯಕ್ರಮ ಕಾಟಾಚಾರವಾಗಬಾರದು
ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಬೇಕು. ನಿಯೋಜಿತ ಅಧಿಕಾರಿಗಳು ನಿಯಮಿತವಾಗಿ ಬಾಲ ಕಾರ್ಮಿಕ ಪತ್ತೆಗಾಗಿ ದಿಡೀರ್ ದಾಳಿ ಮಾಡಬೇಕು. ಬಾಲ ಕಾರ್ಮಿಕ ನಿರ್ಮೂಲನಾ ಕಾರ್ಯಕ್ರಮ ಕಾಟಾಚಾರವಾಗಬಾರದು. ಪತ್ತೆಯಾದ ಮಕ್ಕಳನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದರು.
ಕಾಂಗ್ರೆಸ್ ಸರ್ಕಾರದ ವಿರುದ್ಧ ಕೊಡಗು ಬಿಜೆಪಿ ಪ್ರತಿಭಟನೆ
ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರುಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.
ಸರ್ಕಾರಿ ಕಚೇರಿಗೆ ಸೂರು<bha>;</bha> ಬಾಡಿಗೆ ಮಾಫಿಯಾ ಜೋರು
ಸರ್ಕಾರಿ ಕಚೇರಿಗೆ ಸೂರು; ಬಾಡಿಗೆ ಮಾಫಿಯಾ ಜೋರುಬಾಡಿಗೆ ಕಟ್ಟಡದಲ್ಲಿ ಸರ್ಕಾರಿ ಕಚೇರಿಗಳ ನಿರ್ವಹಣೆ । ಸರಕಾರದ ಖಜಾನೆಗೆ ಕೋಟ್ಯಂತರ ರುಪಾಯಿ ಹೊರೆಅನೇಕ ಸರಕಾರಿ ಕಟ್ಟಡಗಳು ಖಾಲಿಯಿದ್ದು, ಪಾಳುಬಿದ್ದಿವೆ । ಸ್ವಂತ ಕಟ್ಟಡಗಳಿಗೆ ಸ್ಥಳಾಂತರಿಸಲು ಒತ್ತಾಯ
ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟ, ಬೆಂಕಿಗೆ ಆಹುತಿಯಾದ ಮನೆ
ಕಲಘಟಗಿ ತಾಲೂಕಿನ ಬಿ.ಗುಡಿಹಾಳ ಗ್ರಾಮದಲ್ಲಿ ಬಸಯ್ಯ ಹಿರೇಮಠ ಎಂಬುವರ ಮನೆಯಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ಮನೆ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಬುಧವಾರ ನಡೆದಿದೆ.
ಪ್ರೊ. ಭಗವಾನ್ ಹೇಳಿಕೆ ವಿರುದ್ಧ ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ಒಕ್ಕಲಿಗರು ಸಂಸ್ಕೃತಿ ಹೀನರು ಎಂಬುದಾಗಿ ಹೇಳಿಕೆ ನೀಡಿದ್ದ ಪ್ರೊ. ಭಗವಾನ್‌ರವರ ಹೇಳಿಕೆಯನ್ನು ಖಂಡಿಸಿ ಪಟ್ಟಣದಲ್ಲಿ ನಾನಾ ಪ್ರಗತಿಪರ ಸಂಘಟನೆಗಳು ಭಗವಾನ್‌ರವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿ, ಅವರ ಗಡಿಪಾರಿಗೆ ಆಗ್ರಹಿಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ನವದುರ್ಗೆಯರು ಭದ್ರಾವತಿ ಕ್ಷೇತ್ರಕ್ಕೆ ಒಳಿತು ಮಾಡಲಿ: ವಿನಯ್ ಗುರೂಜಿ
ಸಿದ್ಧಾರೂಢ ನಗರದ ಶ್ರೀ ಬಸವೇಶ್ವರ ಸಭಾಭವನ
ಪತಿಯಿಂದ ಪತ್ನಿಯ ಕತ್ತು ಸೀಳಿ ಭರ್ಬರ ಹತ್ಯೆ
ಪತಿಯೊಬ್ಬ ಪತ್ನಿಯ ಕುತ್ತಿಗೆ ಸೀಳಿ ಭರ್ಬರ ಹತ್ಯೆ ಮಾಡಿ ಓಡಿ ಹೋಗಲು ಯತ್ನಿಸಿದಾಗ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಘಟನೆ ಭಟ್ಕಳ ತಾಲೂಕಿನ ಕಾಯ್ಕಿಣಿ ಸಭಾತಿಯಲ್ಲಿ ನಡೆದಿದೆ.
ಜಲಶಕ್ತಿ ಸಂರಕ್ಷಣೆಗೆ ನರೇಗಾ ಕಾಮಗಾರಿ ಪೂರಕ
ಜಲಶಕ್ತಿ ಸಂರಕ್ಷಣೆಗೆ ನರೇಗಾ ಕಾಮಗಾರಿ ಪೂರಕಗುಂಡಳ್ಳಿ ಮನರೇಗಾ ಯೋಜನೆಯ ಕಾಮಗಾರಿ ವೀಕ್ಷಿಸಿ ಸಿಇಒ ಗರಿಮಾ ಪನ್ವಾರ್
ಐಟಿಎಫ್‌ ಪಂದ್ಯಾವಳಿ- ಪ್ರಿ ಕ್ವಾರ್ಟರ್‌ ಫೈನಲ್‌ಗೆ ಶ್ರೇಯಾಂಕಿತರು
ಪ್ರಥಮ ಸುತ್ತಿನ ಕೆಲ ಪಂದ್ಯಗಳು ದೀರ್ಘ ಹೋರಾಟದಿಂದ ಕೂಡಿದ್ದು, ಧಾರವಾಡ ಜಿಲ್ಲಾ ಟೆನಿಸ್‌ ಸಂಸ್ಥೆಯ ರಾಜಾಧ್ಯಕ್ಷ ಕೋರ್ಟ್‌ಗಳು ಶ್ರೇಷ್ಠ ಗುಣಮಟ್ಟದ ಟೆನಿಸ್‌ಗೆ ಸಾಕ್ಷಿಯಾದವು.
  • < previous
  • 1
  • ...
  • 12410
  • 12411
  • 12412
  • 12413
  • 12414
  • 12415
  • 12416
  • 12417
  • 12418
  • ...
  • 12521
  • next >
Top Stories
ಆರೇ ತಿಂಗಳಲ್ಲಿ ರಾಜ್ಯದ 2.3 ಲಕ್ಷ ಜನರಿಗೆ ನಾಯಿ ಕಡಿತ!
ದಿನಕ್ಕೆ 8 ರೈತರ ಆತ್ಮ ಹತ್ಯೆ ಇದ್ರೂ ಕಲಾಪದಲ್ಲಿ ಕೃಷಿ ಸಚಿವ ರಮ್ಮಿ ಆಟ!
ಅವಳಲ್ಲ ಅವನು : ನೇಹಾ ಹೆಸರಲ್ಲಿ ಅಕ್ರಮ ವಾಸ - ಬಾಂಗ್ಲಾ ಅಬ್ದುಲ್‌ ಕಲಾಂ ಸೆರೆ
ಲಿಕ್ಕರ್‌ ಹಗರಣ : ಮಾಜಿ ಸಿಎಂ ಜಗನ್‌ಗೆ ಮಾಸಿಕ ₹60 ಕೋಟಿ
ಬ್ರಿಟನ್‌ ಎಫ್‌-35 ರಿಪೇರಿ ಅಂತ್ಯ : ಇನ್ನೆರಡು ದಿನದಲ್ಲಿ ಟೇಕಾಫ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved