• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾ। ಮಂಜುನಾಥ್‌ಗೆ ರಾಜಕೀಯ ಬರುವುದಿಲ್ಲ: ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾಗಿರುವ ಡಾ। ಸಿ.ಎನ್‌.ಮಂಜುನಾಥ್‌ ಅವರಿಗೆ ರಾಜಕೀಯ ಬರುವುದಿಲ್ಲ. ಬಿಜೆಪಿ ಅವರನ್ನು ಚುನಾವಣೆಗೆ ನಿಲ್ಲಿಸುವ ಬದಲು ರಾಜ್ಯಸಭೆಗೆ ಆಯ್ಕೆ ಮಾಡಿ ಉನ್ನತ ಸ್ಥಾನ ನೀಡಬಹುದಿತ್ತು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದ್ದಾರೆ.
ಅನಂತಕುಮಾರ ಹೆಗಡೆಗೆ ಟಿಕೆಟ್ ಸಸ್ಪೆನ್ಸ್
ಅನಂತಕುಮಾರ ಹೆಗಡೆ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಕ್ಷೀಣಿಸಿದೆ. ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹತ್ತಕ್ಕೂ ಹೆಚ್ಚಿರುವುದರಿಂದ ಸಹಜವಾಗಿ ಎಲ್ಲ ಆಕಾಂಕ್ಷಿಗಳು ಕೊನೇ ಗಳಿಗೆಯ ಪ್ರಯತ್ನ ಆರಂಭಿಸಿದ್ದಾರೆ.
ಓಕಳಿಪುರದ ಅಷ್ಟಪಥ ಕಾರಿಡಾರ್‌ ಲೋಕಾರ್ಪಣೆ
ನಗರದ ಪ್ರಮುಖ ಪ್ರದೇಶ ಮತ್ತು ಹೊರ ಜಿಲ್ಲೆಗಳನ್ನು ಸಂಪರ್ಕಿಸುವಲ್ಲಿ ಮುಖ್ಯವಾಗಿರುವ ಓಕಳಿಪುರಂ ಅಷ್ಟಪಥ ಕಾರಿಡಾರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದ್ದಾರೆ.
ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು: ಶಾಸಕ ಡಿ. ರವಿಶಂಕರ್
ದಿನೇ ದಿನೇ ಅಂತರ್ಜಲ ಕುಸಿಯುತ್ತಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುವ ಸಾಧ್ಯತೆ ತೀವ್ರವಾಗಿದ್ದು, ಹೆಚ್ಚು ಜಲಮೂಲ ಇರುವ ಬೋರ್ವೆಲ್ಗಳು ಮತ್ತಿತರ ನೀರಿನ ಮೂಲಗಳ ಪಟ್ಟಿ ಮಾಡಿಕೊಂಡು ಯಾವುದೇ ಸಂದಿಗ್ದ ಸ್ಥಿತಿ ಎದುರಾದರೂ ಸಮರ್ಪಕವಾಗಿ ಎದುರಿಸಲು ಸಿದ್ಧರಾಗಿರಬೇ
‘ತುಡರ್’ ತುಳು ಸಿನಿಮಾದ ಹಾಡು ಬಿಡುಗಡೆ
ತುಡರ್ ಸಿನಿಮಾಕ್ಕೆ ಮಂಗಳೂರು ಮತ್ತು ಉಡುಪಿಯ ಆಸುಪಾಸಿನಲ್ಲಿ ಸುಮಾರು 36 ದಿನಗಳ ಕಾಲ ಚಿತ್ರೀಕರಣ ನಡೆದಿದೆ. ಈ ಸಿನಿಮಾ ಕರಾವಳಿಯಾದ್ಯಂತ ಜೂನ್‌ನಲ್ಲಿ ತೆರೆ ಕಾಣಲಿದೆ.
ಇಂದು ಗ್ಯಾರಂಟಿ ಯೋಜನೆ ಸಮಾವೇಶ: ಸಚಿವ ಬೋಸರಾಜು
ಸಾವಿರಾರು ಕೋಟಿ ಯೋಜನೆಗಳ ಉದ್ಘಾಟನೆ, ಶಂಕು ಸ್ಥಾಪನೆ ಮಾಡಲಿರುವ ಸಿಎಂ, ಡಿಸಿಎಂ, ಜಿಲ್ಲಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮಕ್ಕೆ ಸಿದ್ಧತೆ ವೀಕ್ಷಿಸಿದ ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವ ಎನ್‌.ಎಸ್‌.ಬೋಸರಾಜು.
ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ, ಸದಸ್ಯರಿಂದ ಪ್ರತಿಭಟನೆ
13ಕ್ಕೂ ಹೆಚ್ಚು ಸದಸ್ಯರಿಂದ ನಗರಸಭೆ ಮುಖ್ಯ ದ್ವಾರದಲ್ಲಿ ಧರಣಿ. ಬಿಜೆಪಿ, ಜೆಡಿಎಸ್ ಹಾಗೂ ಎಂಐಎಂ ಸದಸ್ಯರಿಂದ ಪ್ರತಿಭಟನೆ. ನಗರಸಭೆ ಪೌರಾಯುಕ್ತರಿಂದ ಮಾ.22ಕ್ಕೆ ಸಭೆ ನಿಗದಿಪಡಿಸಿದ ಮೇಲೆ ಶಾಂತರಾದ ಸದಸ್ಯರು.
ಯೋಧರ ಸ್ಮಾರಕಕ್ಕೆ ನಮನ ಸಲ್ಲಿಸಿದ ಕ್ಯಾಪ್ಟನ್ ಬೃಜೇಶ್‌ ಚೌಟ
ವೀರ ಯೋಧರ ಸ್ಮಾರಕದಲ್ಲಿ ಮೊಂಬತ್ತಿ ಉರಿಸಿ ಮಂಡಿಯೂರಿ ನಮಿಸಿದ ಬಳಿಕ ಬೃಜೇಶ್‌ ಚೌಟ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಕದ್ರಿ ಯುದ್ಧ ಸ್ಮಾರಕದ ಬಳಿ ನೂರಾರು ಕಾರ್ಯಕರ್ತರು ಸೇರಿ ಜೈಕಾರ ಘೋಷಣೆ ಕೂಗಿದರು.
ಆತ್ಮರಕ್ಷಣೆ ಕಲೆ ವುಶು ಸ್ತ್ರೀಯರಿಗೆ ಅವಶ್ಯ
ಬಾಗಲಕೋಟೆ: ಅಪಾಯದ ಸಮಯದಲ್ಲಿ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸ್ತ್ರೀಯರಿಗೆ ವುಶು, ಕರಾಟೆಗಳಂತಹ ಆತ್ಮರಕ್ಷಣಾ ಕಲೆಗಳು ಅವಶ್ಯಕವಾಗಿವೆ ಎಂದು ರಾಜ್ಯ ವುಶು ಸಂಸ್ಥೆಯ ಅಧ್ಯಕ್ಷ, ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಹೇಳಿದರು.
ಹೆಣ್ಣು ಜನಿಸಿದರೆ ಹೆಮ್ಮೆ ಪಡುವ ಕಾಲ: ನ್ಯಾಯಾಧೀಶೆ ಕೆ.ಜಿ. ಶಾಂತಿ
ಭವಿಷ್ಯದಲ್ಲಿ ಉದ್ಭವಿಸುವ ಸಮಸ್ಯೆಗಳನ್ನು ಕಲ್ಪಿಸಿಕೊಂಡು ಭಯಪಡುತ್ತಿದ್ದ ಪಾಲಕರಿಗೆ, ಪೋಷಕರಿಗೆ ಇಂದಿನ ಕಾಯ್ದೆ, ಕಾನೂನು ಮತ್ತು ಸಾಮಾಜಿಕ ವ್ಯವಸ್ಥೆಯು ಧೈರ್ಯ, ಸ್ಥೈರ್ಯ, ಗೌರವ ನೀಡಿದೆ. ಹೆಣ್ಣು ಜನಿಸಿದರೆ ಹೆಮ್ಮೆಪಡುವ ಕಾಲ ಬಂದಿದೆ.
  • < previous
  • 1
  • ...
  • 12415
  • 12416
  • 12417
  • 12418
  • 12419
  • 12420
  • 12421
  • 12422
  • 12423
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved