• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನನ್ನ ಅವಧಿ ಕಾಮಗಾರಿಗಳಿಗೆ ಶಿವಗಂಗಾ ಮತ್ತೆ ಶಂಕು ಏಕೆ?
ಈ ಹಿಂದೆ ನಾನು ಶಾಸಕನಾಗಿದ್ದಾಗ ಕ್ಷೇತ್ರದ ಅಭಿವೃದ್ದಿಗೆ ನೂರಾರು ಕೋಟಿ ರು. ಅನುದಾನ ತಂದು ಕಾಮಗಾರಿಗಳಿಗೆ ಶಂಕುಸ್ಥಾಪನೆ ನಡೆಸಿದ್ದೆ. ಆದರೆ, ಆ ಕಾಮಗಾರಿಗಳಿಗೆ ಪ್ರಸ್ತುತ ಕಾಂಗ್ರೆಸ್‌ ಶಾಸಕ ಬಸವರಾಜು ವಿ. ಶಿವಗಂಗಾ ಮತ್ತೊಮ್ಮೆ ಶಂಕುಸ್ಥಾಪನೆ ಮಾಡುತ್ತಾ, ನಾನು ತಂದ ಅನುದಾನ ಎಂದು ಬಿಂಬಿಸುತ್ತಿರುವುದು ಸರಿಯಲ್ಲ ಎಂದು ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಆಕ್ಷೇಪಿಸಿದ್ದಾರೆ.
ಕೋಡಹಳ್ಳಿ ಮಹದೇಶ್ವರ ದೇವಸ್ಥಾನ ಬಳಿ ಹುಲಿ ಪ್ರತ್ಯಕ್ಷ
ಗುಂಡ್ಲುಪೇಟೆ-ಶಿವಪುರ ರಸ್ತೆಯ ಕೋಡಹಳ್ಳಿ ಮಹದೇಶ್ವರ ದೇವಸ್ಥಾನ ಬಳಿ ಹುಲಿ ಹಾದು ಹೋಗುವಾಗ ಗೂಡ್ಸ್‌ ಆಟೋದ ಲೈಟ್‌ ಬೆಳಕಿನ ನಡುವೆ ರಸ್ತೆ ದಾಟಿದೆ, ಆಟೋದಲ್ಲಿದ್ದವರು ಕೆಲ ಕಾಲ ಅವಕ್ಕಾಗಿದ್ದಾರೆ.
ಪುತ್ತನಪುರ ಗ್ರಾಮ ಪಂಚಾಯಿತಿಗೆ ರೈತಸಂಘ ಮುತ್ತಿಗೆ
ಗ್ರಾಮ ಪಂಚಾಯಿತಿ ಕಚೇರಿಗೆ ಮುಂದೆ ಧರಣಿ ಆರಂಭಿಸಿದ ಪ್ರತಿಭಟನಾಕಾರರು ಗ್ರಾಪಂ ಆಡಳಿತ ಮಂಡಳಿ ಹಾಗೂ ಪಿಡಿಒ ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಮೊಳಗಿಸಿದರು.
ಅಕ್ಟೋಬರ್ 5ಕ್ಕೆ ಕಡೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
ಕಡೂರು, ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ದೊಡ್ಡ ಪಟ್ಟಣಗೆರೆಯ ಶ್ರೀ ಕಟ್ಟೆ ಹೊಳೆಯಮ್ಮ ದೇವಸ್ಥಾನದ ಆವರಣದಲ್ಲಿ ಅಕ್ಟೋಬರ್ 5 ರಂದು ನಡೆಸಲು ಶಾಸಕ ಕೆ. ಎಸ್. ಆನಂದ್ ಅವರೊಂದಿಗೆ ಚರ್ಚಿಸಿ ನಿರ್ಧರಿಸಲಾಯಿತು ಎಂದು ಕಡೂರು ತಾಲೂಕು ಕಸಾಪ ಅಧ್ಯಕ್ಷ ಚಿಕ್ಕನಲ್ಲೂರು ಎಸ್. ಪರಮೇಶ್ ತಿಳಿಸಿದರು.
ರೈತರನ್ನು ಬದುಕಿಸಲು ಕಾಂಗ್ರೆಸ್‌ ಸರ್ಕಾರ ಬದ್ಧ
ತುಂಬಿದ ಭದ್ರಾ ಜಲಾಯಶ ರೈತರ ಜೀವನಕ್ಕೆ ಸುಭದ್ರತೆ ನೀಡಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ನಾಡಿಗೆ ಬರ ಎನ್ನುತ್ತಿದ್ದರು. ಆದರೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಎಲ್ಲಾ ಜಲಾಶಯಗಳು ಭರ್ತಿಯಾಗಿವೆ. ರೈತರನ್ನು ಬದುಕಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.
ರಾಜ್ಯ ಸರ್ಕಾರದಿಂದ ಜಾತಿಗಳನ್ನು ಒಡೆಯುವ ಹುನ್ನಾರ
ಹಿಂದುಳಿದ ವರ್ಗಗಳ ಜಾತಿ ಗಣತಿ ಹೆಸರಲ್ಲಿ ರಾಜ್ಯ ಸರ್ಕಾರವು ಕ್ರೈಸ್ತ ಉಪ್ಪಾರ, ಕ್ರೈಸ್ತ ಭೋವಿ ಎನ್ನುವ ಕಾಲಂ ಸೃಷ್ಟಿಸಿ, ಜಾತಿಗಳನ್ನು ಒಡೆಯುವ ಹುನ್ನಾರ ನಡೆಸಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಕಿಡಿಕಾರಿದರು
ಸೃಜನಶೀಲತೆಯ ಮೂಲಕ ಸವಾಲು ಎದುರಿಸಿ
ಔಷಧ ವಿಜ್ಞಾನಕ್ಕೆ ಸಂಗೀತ, ಸಾಹಿತ್ಯ ಸೃಜನಶೀಲತೆಯ ಅವಿನಾಭಾವ ಸಂಬಂಧವಿದ್ದು, ಕ್ರಿಯಾಶೀಲತೆಯ ಮೂಲಕ ಬದುಕಿನ ಸಮಸ್ಯೆಗಳನ್ನು ಎದುರಿಸಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಹೇಳಿದರು.
ಭವ್ಯಭಾರತ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು: ಕೆ.ಪಿ.ವೀರಪ್ಪ
ತಂದೆ-ತಾಯಿಯನ್ನು ಬಿಟ್ಟರೆ ಗುರುಗಳಿಗೆ ಮಕ್ಕಳನ್ನು ತಿದ್ದುವ ಸಾಮರ್ಥ್ಯವಿದೆ. ಶಿಕ್ಷಕರಾದವರು ವೃತ್ತಿಗೆ ಕಳಂಕ ಬಾರದಂತೆ ಕರ್ತವ್ಯ ನಿರ್ವಹಿಸಿದಾಗ ವೃತ್ತಿ ಪಾವಿತ್ರ್ಯತೆ ಹೆಚ್ಚುತ್ತದೆ. ಸಮಾಜ ನಿಮ್ಮನ್ನು ಗುರುತಿಸಿ ಗೌರವಿಸುತ್ತದೆ. ಸರ್ಕಾರಿ ಶಾಲೆಗಳಿಗೆ ಬರುವ ಬಡ-ಕೂಲಿ ಕಾರ್ಮಿಕ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ.
ಯಂತ್ರದಿಂದ ಭತ್ತ ನಾಟಿ ಮಾಡಿದ ಜಿಪಂ ಸಿಇಒ ಕೆ.ಆರ್‌.ನಂದಿನಿ
ಭತ್ತ ನಾಟಿಗೆ ಯಂತ್ರ ಬಳಸಲು ಮಹಿಳೆಯರಿಗೆ ಸಾಧ್ಯವಿಲ್ಲ. ಅವರಿಂದ ಯಂತ್ರವನ್ನು ನಿರ್ವಹಣೆ ಮಾಡಲು ಅಸಾಧ್ಯ ಎಂಬ ಕಲ್ಪನೆಗಳನ್ನು ತೊಡೆದುಹಾಕಬೇಕು. ಮಹಿಳೆಯರೂ ಯಂತ್ರವನ್ನು ಸಮರ್ಥವಾಗಿ ನಿರ್ವಹಣೆ ಮಾಡಬಲ್ಲರು ಎಂಬುದಕ್ಕೆ ನಾನೇ ಸಾಕ್ಷಿ. ಜೊತೆಗೆ ತರಬೇತಿಗೆ ಬಂದಿದ್ದ ಸ್ವ-ಸಹಾಯ ಸಂಘದ ಮಹಿಳೆಯರಿಗೆ ಧೈರ್ಯ ತುಂಬಿದರು.
ಇಂದಿನಿಂದ ಸಡಗರ-ಸಂಭ್ರಮದ ಗಗನಚುಕ್ಕಿ ಜಲಪಾತೋತ್ಸವ
ಪ್ರವಾಸೋದ್ಯಮ ಇಲಾಖೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಗಗನಚುಕ್ಕಿ ಜಲಪಾತೋತ್ಸವ ಶನಿವಾರ ಮತ್ತು ಭಾನುವಾರದಂದು ವಿಜೃಂಭಣೆಯಿಂದ ನಡೆಯಲಿದೆ. ಅಂದು ಸಂಜೆ ೬ ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉಪಸ್ಥಿತರಿರುವರು.
  • < previous
  • 1
  • ...
  • 1238
  • 1239
  • 1240
  • 1241
  • 1242
  • 1243
  • 1244
  • 1245
  • 1246
  • ...
  • 14745
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved