• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಂದಿನ ಸುತ್ತಿಗೆ ಅರ್ಹತೆ ಪಡೆದ ಪ್ರಮುಖ ಆಟಗಾರರು
ಇಲ್ಲಿಯ ಧಾರವಾಡ ಜಿಲ್ಲಾ ಟೆನಿಸ್‌ ಸಂಸ್ಥೆ ರಾಜಾಧ್ಯಕ್ಷ ಪೆವಿಲಿಯನ್‌ ಅಂಗಣಗಳಲ್ಲಿ ಪ್ರಾರಂಭವಾದ ಐಟಿಎಫ್‌ ಧಾರವಾಡ ಪುರುಷರ ವಿಶ್ವ ಟೆನಿಸ್‌ ಪಂದ್ಯಾವಳಿಯ ಅರ್ಹತಾ ಸುತ್ತಿನ ಮೊದಲ ಪಂದ್ಯಗಳನ್ನು ಸುಲಭವಾಗಿ ಗೆದ್ದು ಮುಂದಿನ ಸುತ್ತಿಗೆ ಪ್ರವೇಶಿಸಿದರು.
ಉಚಿತ ಸಾಮೂಹಿಕ ವಿವಾಹಕ್ಕೆ ಚಂದಾವಸೂಲಿ ಆರೊಪ
ಚಿತ್ತಾಪುರ ತಾಲೂಕಿನಲ್ಲಿ ಕಳೆದ ಹತ್ತು ವರ್ಷಗಳಿಂದ ವೀರಶೈವ ಸಮಾಜದವರು ಬಸವ ಉತ್ಸವ ಸಮಿತಿ ಮಾಡಿಕೊಂಡು ಕಡು ಬಡವರಿಗೆ ಅನುಕೂಲವಾಗುವ ಉದ್ದೇಶದಿಂದ ಉಚಿತ ಸಾಮೂಹಿಕ ವಿವಾಹವನ್ನು ಮಾಡಿಕೊಂಡು ಬರುತ್ತಿದ್ದು ಇದರ ಎಲ್ಲಾ ಖರ್ಚು ವೆಚ್ಚವನ್ನು ಬಸವ ಉತ್ಸವ ಸಮಿತಿ ಮಾಡಿಕೊಂಡು ಬರುತ್ತಿದೆ. ಇದಕ್ಕೆ ಸಾರ್ವಜನಿಕರಿಂದ ಯಾವುದೇ ರೀತಿಯ ದೇಣಿಗೆಯನ್ನು ಪಡೆಯುವುದಿಲ್ಲಾ. ಆದರೆ ಮಣಿಕಂಠ ರಾಠೋಡ ಅವರು ಸುಳ್ಳು ಮಾಹಿತಿ ಪಡೆದು ದೇಣಿಗೆ ಪಡೆದು ಸಾಮೂಹಿಕ ವಿವಾಹ ಮಾಡುತ್ತಿದ್ದಾರೆ ಎಂದು ಸುಳ್ಳು ಆರೊಪ ಮಾಡಿದ್ದಾರೆ ಎಂದು ವೀರಶೈವ ಸಮಾಜದ ತಾಲೂಕು ಅಧ್ಯಕ್ಷ ನಾಗರಾಜ ಬಂಕಲಗಾ ಹೇಳಿದರು.
ರಾಜ್ಯ ಸರ್ಕಾರ ಸುಸೂತ್ರವಾಗಿ ಅವಧಿ ಪೂರೈಸಲಿದೆ
ಚುನಾವಣೆಗೂ ಮುನ್ನ ಕೊಟ್ಟಿರುವ ಭರವಸೆ ಈಡೇರಿಸಿದ್ದೇವೆ. ಹೀಗಾಗಿ ಯಾವುದೇ ತೊಂದರೆಯಿಲ್ಲದೇ ಮುಂದಿನ 5 ವರ್ಷಗಳ ಕಾಲ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸುಸೂತ್ರವಾಗಿ ಅವಧಿ ಪೂರೈಸಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡವೆಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ಜೂಜಾಡುತ್ತಿದ್ದ ೧೨ ಜನ ಪೊಲೀಸ್‌ ವಶ
ತಾಲೂಕಿನ ನಗರಂಗೆರೆ ಗ್ರಾಮದ ಕೆರೆದಡದಲ್ಲಿ ಜೂಜಾಟವಾಡುತ್ತಿದ್ದ ಸುಮಾರು ೧೨ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ಅವರಿಂದ ಜೂಜಾಟದ ಗಣ ೧೧೧೫೦ರು.ಗಳನ್ನು ವಶಪಡಿಸಿಕೊಂಡಿದ್ದಾರೆ.
20 ಅಡಿ ಉದ್ದದ ಪೆನ್‌: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ಕೃಷ್ಣಮೂರ್ತಿ ಆಚಾರ್‌ ಸಾಧನೆ
ಸಾಗರ ತಾಲೂಕಿನ ಆವಿನಹಳ್ಳಿಯ ಗಣೇಶ್ ಹಾರ್ಡ್‌ವೇರ್ ಮತ್ತು ಜೈಗಣೇಶ್ ವುರ್ಡ್‌ ವರ್ಕ್ ಮಾಲೀಕ
ರಾಜ್ಯದಲ್ಲಿ ಬರಗಾಲಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ: ಬಿಎಸ್ವೈ ವಾಗ್ದಾಳಿ
ರಾಜ್ಯದಲ್ಲಿ ಬರಗಾಲಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ: ಬಿಎಸ್ವೈ ವಾಗ್ದಾಳಿ
ಮಕ್ಕಳಿಗೆ ಸಾಹಿತ್ಯಾಭಿರುಚಿ ಬೆಳೆಸುವಲ್ಲಿ ಕೈಜೋಡಿಸಿ : ಗೋನಾಳ್
ಮಕ್ಕಳಿಗೆ ಸಾಹಿತ್ಯಾಭಿರುಚಿ ಬೆಳೆಸುವಲ್ಲಿ ಕೈಜೋಡಿಸಿ : ಗೋನಾಳ್
ಹಂದಿ ಕೊಲ್ಲುವ ಬಾಂಬ್ ತಯಾರಿ: ಇಬ್ಬರ ಬಂಧನ
ಹೆಗ್ಗುಂಜೆ ಗ್ರಾಮದ ಮಂದಾರ್ತಿಯಲ್ಲಿ ಕಾಡುಹಂದಿ ಬೇಟೆಗಾಗಿ ಅಪಾಯಕಾರಿ ಕಚ್ಛಾ ಬಾಂಬ್‌ಗಳನ್ನು ಇಟ್ಟಿದ್ದ ಇಬ್ಬರು ಆರೋಪಿಗಳನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.
ಶಿಕಾರಿಪುರ ಕ್ಷೇತ್ರಕ್ಕೆ ಸಕಲ ಸೌಲಭ್ಯ: ಸಂಸದ ರಾಘವೇಂದ್ರ
ಕೆಎಚ್‌ಬಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಿರುವ ಆಸ್ಪತ್ರೆ
ಪ್ರೊ.ಭಗವಾನ್ ವಿರುದ್ಧ ಪ್ರತಿಭಟನೆ, ಭಾವಚಿತ್ರಕ್ಕೆ ಚಪ್ಪಲಿ ಹೊಡೆತ
ಒಕ್ಕಲಿಗ ಸಮುದಾಯದ ವಿರುದ್ಧ ಪ್ರೊ.ಕೆ.ಎಸ್‌ ಭಗವಾನ್ ಅವಹೇಳನಾಕಾರಿ ಹೇಳಿಕೆ ಖಂಡಿಸಿ ಪಟ್ಟಣದಲ್ಲಿ ಒಕ್ಕಲಿಗ ಮುಖಂಡರು ಭಗವಾನ್ ಭಾವಚಿತ್ರಕ್ಕೆ ಚಪ್ಪಲಿಸೇವೆ ಮಾಡಿ ಪ್ರತಿಭಟಿಸಿದರು.
  • < previous
  • 1
  • ...
  • 12417
  • 12418
  • 12419
  • 12420
  • 12421
  • 12422
  • 12423
  • 12424
  • 12425
  • ...
  • 12503
  • next >
Top Stories
ಆಧುನಿಕ ರಾಜಕಾರಣದ ಭೀಷ್ಮ ಮಲ್ಲಿಕಾರ್ಜುನ ಖರ್ಗೆ
ನ್ಯಾಯಾಂಗದ ಸ್ವಾತಂತ್ರ್ಯ ರಕ್ಷಣೆಗೆ ಕ್ರಮ : ನ್ಯಾ.ವಿಭು
ಮೈಸೂರಲ್ಲಿ ₹2578 ಕೋಟಿ ಕಾಮಗಾರಿಗೆ ಚಾಲನೆ
6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವರುಣನ ಆರ್ಭಟ : ಕರಾವ‍ಳಿಗೆ 2 ದಿನ ರೆಡ್‌ ಅಲರ್ಟ್:
ಬೀದರ್‌ನ ಈ ಮಹಿಳೆ ಹೆಸರೇ ‘ಕನ್ನಡಪ್ರಭ’! ಉಳಿದ ಮಕ್ಕಳ ಹೆಸರು ವಿಭಿನ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved