• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿಕ್ಕೋಡಿಯಿಂದ ಹಾಲಿ ಸಂಸದ ಜೊಲ್ಲೆ ಕಣಕ್ಕೆ
ಲೋಕಸಭಾ ಚುನಾವಣೆಗೆ ಬಿಜೆಪಿಯ 2ನೇ ಪಟ್ಟಿ ಪ್ರಕಟವಾಗಿದ್ದು, ಚಿಕ್ಕೋಡಿ ಕ್ಷೇತ್ರದಿಂದ ನಿರೀಕ್ಷೆಯಂತೆಯೇ ಹಾಲಿ ಸಂಸದ ಅಣ್ಣಸಾಹೇಬ ಜೊಲ್ಲೆ ಅವರಿಗೆ ಟಿಕೆಟ್‌ ಸಿಕ್ಕಿದೆ. ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಚಿಕ್ಕೋಡಿ ಹಾದಿ ಸುಗಮವಾಗಿದ್ದರೇ ಬೆಳಗಾವಿ ಹಾದಿ ಮತ್ತೆ ಕಗ್ಗಂಟಾಗಿದೆ. ಬೆಳಗಾವಿ ಅಭ್ಯರ್ಥಿ ಯಾರಾಗುತ್ತಾರೆ ಎಂಬುವುದು ತೀವ್ರ ಕುತೂಹಲ ಕೆರಳಿಸಿದೆ.
ಸಚಿವ ಎಚ್‌ಸಿಎಂ ಹೇಳಿಕೆಗೆ ಕೈ ಕಾರ್ಯಕರ್ತರ ಬೇಸರ
ಸಮಾಜ ಕಲ್ಯಾಣ ಇಲಾಖೆಯ ಸಚಿವ ಎಚ್. ಸಿ. ಮಹದೇವಪ್ಪ ಹನೂರು ಕ್ಷೇತ್ರದ ಶಾಸಕ ಎಂಆರ್ ಮಂಜುನಾಥ್ ಅವರು ಮುಂದಿನ ದಿನಗಳಲ್ಲಿ ನಮ್ಮ ಜೊತೆ ಕೈಜೋಡಿಸುತ್ತಾರೆ ಎಂದು ಹೇಳಿಕೆ ನೀಡಿರುವುದು ನಮ್ಮ ಕಾಂಗ್ರೆಸ್ ಕಾರ್ಯಕರ್ತರಿಗೆ ನೋವುಂಟು ಮಾಡಿದೆ ಎಂದು ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಮಧುವನಹಳ್ಳಿ ಶಿವಕುಮಾರ್ ಬೇಸರ ವ್ಯಕ್ತಪಡಿಸಿದರು.
ಬೇಬಿ ಬೆಟ್ಟದಲ್ಲಿ ಸರಳ ವಿವಾಹ ದಾಂಪತ್ಯ ಜೀವನಕ್ಕೆ ಕಾಲಿಟ್ಟ 13 ಜೋಡಿಗಳು
ನವ ವಿವಾಹಿತರಿಗೆ ವೈಯುಕ್ತಿಕವಾಗಿ ಚಿತ್ರನಟ ದರ್ಶನ್‌ ತೂಗದೀಪ್, ಚಿಕ್ಕಣ್ಣ, ಯಶಸ್‌ ಸೂರ್ಯ ಅವರು ಉಚಿತವಾಗಿ ಮಾಂಗಲ್ಯ, ವಾಚು, ಸೀರೆ, ಬಟ್ಟೆ ವಿತರಣೆ ಮಾಡಿದರು. ನಂತರ ನವ ಜೋಡಿಗಳ ಜತೆಯಲ್ಲಿ ಚಿತ್ರನಟ ದರ್ಶನ್‌ ತೂಗದೀಪ್, ಚಿಕ್ಕಣ್ಣ, ಯಶಸ್‌ ಸೂರ್ಯ, ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಹಲವು ಗಣ್ಯರು ಫೋಟೋ ತೆಗೆಸಿಕೊಂಡರು. ಗಣ್ಯರು ದಂಪತಿಗಳಿಗೆ ಆಶೀರ್ವಾದ ಮಾಡಿದರು.
ಹೆಣ್ಣು ಭ್ರೂಣಲಿಂಗ ಪತ್ತೆ ವಿರುದ್ಧ ವ್ಯಾಪಕ ಜಾಗೃತಿ ಮೂಡಿಸಿ: ನ್ಯಾಯಾಧೀಶ ರಾಜೇಶ್
ತಲೆತಲಾಂತರದಿಂದ ಹೆಣ್ಣನ್ನು ಸಮಾಜದ ಮಗಳಾಗಿ ಕಾಣುತ್ತಿದ್ದು, ಈಗಲೂ ಅದೇ ಗೌರವದೊಂದಿಗೆ ಮತ್ತು ಹೆಮ್ಮೆಯೊಂದಿಗೆ ಸ್ವೀಕರಿಸಬೇಕು.
ಬೇಲೂರಿನ ಚನ್ನಕೇಶವ ದೇವಾಲಯ ಭಕ್ತರ ಬಾಯಾರಿಕೆ ನೀಗದ ಆಡಳಿತ ಮಂಡಳಿ
ಬೇಲೂರು ಶ್ರೀ ಚನ್ನಕೇಶವ ಸ್ವಾಮಿ ದೇಗುಲ ಹಿಂಭಾಗ ಇರುವ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ಎರಡು ತಿಂಗಳಾಗಿದ್ದು ಕುಡಿಯುವ ನೀರಿಲ್ಲದೇ ಭಕ್ತರು ಹಾಗೂ ಪ್ರವಾಸಿಗರು ಬಿಸಿಲಿನ ತಾಪಕ್ಕೆ ಬಾಯಿ ಒಣಗಿ ಬಳಲುತ್ತಿದ್ದು ದೇಗುಲ ಆಡಳಿತ ಮಂಡಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.
ವೈಜ್ಞಾನಿಕ ದೃಷ್ಟಿ ವಿಶ್ವ ದೃಷ್ಟಿಯಾಗಲಿ: ಡಾ.ಬಂಜಗೆರೆ ಜಯಪ್ರಕಾಶ್
ಯೋಗಿಗಳು ಮಾಡುವ ತಪಸ್ಸು ತನ್ನ ಸಾಕ್ಷಾತ್ಕಾರಕ್ಕೆ. ಆದರೆ, ನೇಗಿಲಯೋಗಿ ಮಾಡುವುದು ಅನ್ನ ಸಾಕ್ಷಾತ್ಕಾರಕ್ಕೆ. ಅದು ಎಲ್ಲರ ಸಾಕ್ಷಾತ್ಕಾರಕ್ಕೂ ಹೌದು..! ಯೋಗಿತನ ಇದ್ದವರು ಹಸಿದವರಿಗೆ ಅನ್ನ ಹಾಕುತ್ತಾರೆ. ಯುವಜನಾಂಗ ಯೋಗಿಗಳಾಗಿ ಪರಿವರ್ತನೆಯಾಗಬೇಕು. ಮನುಜಮತ ವಿಶ್ವಪಥ ಕುವೆಂಪು ಸಂದೇಶವನ್ನು ಸಾಕ್ಷಾತ್ಕಾರಗೊಳಿಸಬೇಕು.
ಮಡಿಕೇರಿ: ಅತಿಥಿ ಉಪನ್ಯಾಸಕರ ಪ್ರತಿಭಟನೆ ಅಂತ್ಯ
ಡಿಸೆಂಬರ್ ತಿಂಗಳ ವೇತನ ಬುಧವಾರ ಪಾವತಿಸಲಾಗಿದೆ. ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ. ಧರ್ಮ ಅವರ ಕೋರಿಕೆಯ ಮೇರೆಗೆ ಮತ್ತು ಮಕ್ಕಳ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಧರಣಿಯನ್ನು ಹಿಂತೆಗೆದುಕೊಳ್ಳುವುದೆಂದು ಮಡಿಕೇರಿಯಲ್ಲಿ ಧರಣಿ ನಡೆಸುತ್ತಿದ್ದ ಅತಿಥಿ ಉಪನ್ಯಾಸಕರು ನಿರ್ಧರಿಸಿದರು.
ಮಡಿಕೇರಿ: ಅತಿಥಿ ಉಪನ್ಯಾಸಕರ ಪ್ರತಿಭಟನೆ ಅಂತ್ಯ
ಡಿಸೆಂಬರ್ ತಿಂಗಳ ವೇತನ ಬುಧವಾರ ಪಾವತಿಸಲಾಗಿದೆ. ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿ ಪ್ರೊ. ಧರ್ಮ ಅವರ ಕೋರಿಕೆಯ ಮೇರೆಗೆ ಮತ್ತು ಮಕ್ಕಳ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಧರಣಿಯನ್ನು ಹಿಂತೆಗೆದುಕೊಳ್ಳುವುದೆಂದು ಮಡಿಕೇರಿಯಲ್ಲಿ ಧರಣಿ ನಡೆಸುತ್ತಿದ್ದ ಅತಿಥಿ ಉಪನ್ಯಾಸಕರು ನಿರ್ಧರಿಸಿದರು.
ಬಸ್‌ಗಳ ಕೊರತೆ: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರದಾಟ
ಬಸ್‌ಗಳಿಗೆ ಕಾದು ಸುಸ್ತಾದ ಅನೇಕ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರವನ್ನು ಸಮಯಕ್ಕೆ ಸರಿಯಾಗಿ ತಲುಪಲು ಬಾಡಿಗೆ ವಾಹನಗಳಿಗೆ ದುಬಾರಿ ಮೊತ್ತ ಪಾವತಿಸಿ ಸಂಚರಿಸುವುದು ಕಂಡುಬಂತು.
ಮಾಗಳ-ಕಲ್ಲಾಗನೂರು ಸೇತುವೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ
ತುಂಗಭದ್ರ ನದಿಗೆ ಅಡ್ಡಲಾಗಿ ಅಲ್ಲಿಪುರ ಬಳಿ ನಿರ್ಮಾಣಗೊಂಡ ಸಿಂಗಟಾಲೂರು ಏತ ನೀರಾವರಿ ಯೋಜನೆಯ ಹಿನ್ನೀರಿನಲ್ಲಿ ಗದಗ ಹಾಗೂ ವಿಜಯನಗರ ಜಿಲ್ಲೆಗಳ ಹತ್ತಾರು ಹಳ್ಳಿಯ ಸಾವಿರಾರು ರೈತರು ತಮ್ಮ ಜೀವನೋಪಾಯಕ್ಕಾಗಿ ಇದ್ದ ಆಸ್ತಿ ಪಾಸ್ತಿ ಕಳೆದುಕೊಂಡು ಸಂತ್ರಸ್ತರಾಗಿದ್ದಾರೆ.
  • < previous
  • 1
  • ...
  • 12421
  • 12422
  • 12423
  • 12424
  • 12425
  • 12426
  • 12427
  • 12428
  • 12429
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ಮರಾಠಿ ಭಾಷಿಕ ಸಂಗೀತ ಶಿಕ್ಷಕನ ಕನ್ನಡ ಪ್ರೇಮ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved