• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನುಷ್ಯ ಯಾಂತ್ರಿಕ ಬದುಕಿನ ವ್ಯಸನಿ : ಎಚ್. ಡುಂಡಿರಾಜ್
ಆಧುನಿಕ ಜೀವನ ಪದ್ದತಿಯಲ್ಲಿ ಮನುಷ್ಯ ಯಾಂತ್ರಿಕ ಬದುಕನ್ನು ನಡೆಸುತ್ತಿದ್ದಾನೆ ಎಂದು ಖ್ಯಾತ ಸಾಹಿತಿ, ಚುಟುಕು ಬರಹಗಾರ ಎಚ್. ಡುಂಡಿರಾಜ್ ಹೇಳಿದರು.
ಆಸ್ತಿಗಾಗಿ ಸಹೋದರನ್ನೇ ಕೊಂದ ಕಿರಾತಕರು?
ಧಾರವಾಡ ತಾಲೂಕಿನ ಬಾಡ ಗ್ರಾಮದ ರಜಾಕ್‌ ಕವಲಗೇರಿ ಕೊಲೆಯಾದ ವ್ಯಕ್ತಿ. ಆಸ್ತಿಗಾಗಿ ಸೋದರ ಸಂಬಂಧಿಯೇ ಈ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಯುವತಿಗೆ ಸೈನ್ಯ ಸೇರುವ ಆಸೆ ಕಸಿದ ವೈದ್ಯ ಲೋಪ!
ಉಡುಪಿಯ ಹೆಬ್ರಿ ತಾಲೂಕಿನ ಬೆಳ್ವೆ ಗ್ರಾಮದ ಸುಧಾಕರ ಪೂಜಾರಿ ಅವರ ಪುತ್ರಿ ಚೈತ್ರಾ ಅವರೇ ಈ ನತದೃಷ್ಟ ಯುವತಿ. ರಸ್ತೆ ಅಪಘಾತದಿಂದಾದ ಗಾಯದ ತೀವ್ರತೆ ಅಂದಾಜಿಸದೆ ತಪ್ಪಾಗಿ ಚಿಕಿತ್ಸೆ ನೀಡಿದ ವೈದ್ಯರಿಂದಾಗಿ ಮಾಡದ ತಪ್ಪಿಗೆ ಶಿಕ್ಷೆ ಅನುಭವಿಸುತ್ತಿದ್ದಾರೆ.
ಪಾಕ್‌ ವಿರುದ್ಧ ಗೆದ್ದಿದ್ದಕ್ಕೆರಾಜ್ಯಾದ್ಯಂತ ಸಂಭ್ರಮ
ಅಹಮದಾಬಾದ್‌ನಲ್ಲಿ ಶನಿವಾರ ನಡೆದ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಭಾರತ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕ್ರಿಕೆಟ್‌ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು.
ದೇವಸ್ಥಾನಕ್ಕೆ 3ನೇ ಹಂತದ ಹಣ ಬಿಡುಗಡೆ ಮಾಡಿ
ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ದೇವಾಲಯಗಳ ಅಭಿವೃದ್ಧಿಗೆ ಮಂಜೂರಾದ ಹಣ ಕೂಡಲೇ ಬಿಡುಗಡೆ ಮಾಡುವಂತೆ ಮಾಜಿ ಶಾಸಕಿ ರೂಪಾಲಿ ನಾಯ್ಕ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ದುಬಾರಿಯಾದರೂ ವಿದ್ಯುತ್ ಖರೀದಿ ಅನಿವಾರ್ಯ: ಚೆಲುವರಾಯಸ್ವಾಮಿ
ರಾಜ್ಯದಲ್ಲಿ ಈ ಬಾರಿ ಮಳೆ ಕಡಿಮೆಯಾಗಿ ಸಹಜವಾಗಿಯೇ ಆಹಾರ ಬೆಳೆ ಉತ್ಪಾದನೆ ಕಡಿಮೆಯಾಗಿದೆ, ಆದರೆ ಆಹಾರ ಕೊರತೆಯಾಗಂತೆ ರಾಜ್ಯ ಸರ್ಕಾರ ನಿರ್ವಹಣೆ ಮಾಡುತ್ತದೆ ಎಂದು ಕೃಷಿ ಸಚಿವ ಚೆಲುವರಾಯ ಸ್ವಾಮಿ ಹೇಳಿದ್ದಾರೆ.
ತಾಲೂಕುಗಳಲ್ಲೂ ಮಾನಸಿಕ ಆರೋಗ್ಯ ಕೇಂದ್ರ ಸ್ಥಾಪಿಸಬೇಕು
ಹೆಚ್ಚಿನ ಮಾನಸಿಕ ವೈದ್ಯರ ನೇಮಕದಿಂದ ಹೆಚ್ಚು ಜನರಿಗೆ ಅನುಕೂಲವಾಗುತ್ತದೆ
ಮಸೀದಿ, ದೇವಸ್ಥಾನಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆ
ಮಸೀದಿ, ದೇವಸ್ಥಾನಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆ
ಮಡಿಕೇರಿ ದಸರಾ ಸಂಭ್ರಮ: ನಗರಸಭೆಯಿಂದ ಭರದ ಸಿದ್ಧತೆ
ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ನಗರದ ನಾಲ್ಕು ಶಕ್ತಿ ದೇವತೆಗಳ ಕರಗೋತ್ಸವ ಅ.15ರಿಂದ ಮತ್ತು ಸಾಂಸ್ಕೃತಿಕ ಕಲಾವೈಭವ ಅ.16ರಿಂದ ಆರಂಭಗೊಳ್ಳುತ್ತಿದ್ದು, ನಗರಸಭೆ ಭರದ ಸಿದ್ಧತೆ ನಡೆಸಿದೆ.
ಕಕಜವೇ ಕಾವೇರಿ ಹೋರಾಟಕ್ಕೆ ರಾಜಸ್ಥಾನ ಸಂಘ ಬೆಂಬಲ
ಚನ್ನಪಟ್ಟಣ: ಕಾವೇರಿ ನೀರು ಹಂಚಿಕೆಗೆ ಸಂಕಷ್ಟ ಸೂತ್ರ ರಚಿಸುವಂತೆ ಹಾಗೂ ಮೇಕೆದಾಟು ಯೋಜನೆಗೆ ಅಡಿಕಲ್ಲು ಹಾಕುವಂತೆ ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ನಡೆಸುತ್ತಿರುವ 100 ದಿನಗಳ ಪ್ರತಿಜ್ಞೆಯ ಹೋರಾಟ 10 ದಿನ ಪೂರೈಸಿದ್ದು, 10ನೇ ದಿನದ ಪ್ರತಿಭಟನೆಗೆ ಚನ್ನಪಟ್ಟಣದ ರಾಜಸ್ಥಾನ ಸಂಘ ಹಾಗೂ ಜೈನ ಸಮುದಾಯದ ಮುಖಂಡರು ಬೆಂಬಲ ವ್ಯಕ್ತಪಡಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡು, ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡದಂತೆ ಒತ್ತಾಯಿಸಿದರು
  • < previous
  • 1
  • ...
  • 12423
  • 12424
  • 12425
  • 12426
  • 12427
  • 12428
  • 12429
  • 12430
  • 12431
  • ...
  • 12503
  • next >
Top Stories
ಆಧುನಿಕ ರಾಜಕಾರಣದ ಭೀಷ್ಮ ಮಲ್ಲಿಕಾರ್ಜುನ ಖರ್ಗೆ
ನ್ಯಾಯಾಂಗದ ಸ್ವಾತಂತ್ರ್ಯ ರಕ್ಷಣೆಗೆ ಕ್ರಮ : ನ್ಯಾ.ವಿಭು
ಮೈಸೂರಲ್ಲಿ ₹2578 ಕೋಟಿ ಕಾಮಗಾರಿಗೆ ಚಾಲನೆ
6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವರುಣನ ಆರ್ಭಟ : ಕರಾವ‍ಳಿಗೆ 2 ದಿನ ರೆಡ್‌ ಅಲರ್ಟ್:
ಬೀದರ್‌ನ ಈ ಮಹಿಳೆ ಹೆಸರೇ ‘ಕನ್ನಡಪ್ರಭ’! ಉಳಿದ ಮಕ್ಕಳ ಹೆಸರು ವಿಭಿನ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved