• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಳೆಯಿಂದ ಮಕ್ಕಳ ದಸರಾ: ವಿವಿಧ ಕಾರ್ಯಕ್ರಮ- ರೇಖಾ
16ರಂದು ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಸಬ್ ಜ್ಯೂನಿಯರ್ ಕರಾಟೆ ಪಂದ್ಯಾವಳಿ- 17ರಂದು 6ರಿಂದ 16 ವರ್ಷ ವಯಸ್ಸಿನ ಮಕ್ಕಳ ರಾಜ್ಯಮಟ್ಟದ ಕುಡೊ ಮಾರ್ಷಲ್ ಆರ್ಟ್ಸ್ ಪಂದ್ಯಾವಳಿ
ಅಡ್ಡೆಗಾರರು-ತಾಲೂಕು ಆಡಳಿತದ ತಿಕ್ಕಾಟ ಸುಖಾಂತ್ಯ
ಬೇಲೂರು ಚನ್ನಕೇಶವಸ್ವಾಮಿ ದೇಗುಲದ ಆಡಳಿತ ಮಂಡಳಿಯ ಹಾಗೂ ಅಡ್ಡೆಗಾರರ ನಡುವಿನ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ಸುಖಾಂತ್ಯ ಕಂಡಿತು.
3 ಹಂತದಲ್ಲಿ ಕಸ್ತೂರಿ ರಂಗನ್ ವರದಿ ವಿರೋಧ ಜಾಥಾ
ಕಸ್ತೂರಿ ರಂಗನ್ ವರದಿ ಜಾರಿಯಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಜನಜೀವನಕ್ಕೆ ಮಾರಕವಾಗಿದ್ದು ಕರಡು ಪ್ರತಿ ವಿರೋಧಿಸಿ ಮೂರು ಹಂತದಲ್ಲಿ ಹೋರಾಟ ಹಮ್ಮಿಕೊಳ್ಳಲಾಗುವುದು. ಈ ಮೂಲಕ ವರದಿ ಹಿಂಪಡೆಯಲು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಲಾಗುವುದು ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ತೀರ್ಮಾನಿಸಿದೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಗೌಡರ ಕುಟುಂಬದ ವಿರುದ್ಧ ದ್ವೇಷದ ರಾಜಕಾರಣ
ಹಾಸನ ಜಿಲ್ಲೆಯಲ್ಲಿ ಎಚ್ ಡಿ ದೇವೇಗೌಡರ ಕುಟುಂಬದ ವಿರುದ್ಧ ಕಾಂಗ್ರೆಸ್ ಸರ್ಕಾರದಿಂದ ದ್ವೇಷದ ರಾಜಕಾರಣ ನಡೆಯುತ್ತಿದೆ ಎಂದು ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಆರೋಪಿಸಿದ್ದಾರೆ.
ಸಮಾಜದ ಅಭಿವೃದ್ಧಿಯಲ್ಲಿ ಯುವ ಜನತೆ ಪಾತ್ರ ಪ್ರಮುಖ
ಸಮಾಜದ ಅಭಿವೃದ್ಧಿಯಲ್ಲಿ ಯುವ ಜನರ ಪಾತ್ರ ಪ್ರಮುಖವಾಗಿದ್ದು, ಈ ದಿಸೆಯಲ್ಲಿ ಕಾಲೇಜು ಹಂತದಲ್ಲಿ ಯುವಕರು ಸಮಾಜ ಸೇವಾ ಕಾರ್ಯ ಮಾಡಲು ಮುಂದಾಗಬೇಕು ಎಂದು ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.
ಸುರಪುರ: ಬೆಳೆಗಳಿಗೆ ಸಮರ್ಪಕ ನೀರು ಪೂರೈಕೆಗೆ ಒತ್ತಾಯ
ರೈತ ಸಂಘ ಮತ್ತು ರೈತ ಸೇನೆ ವತಿಯಿಂದ ಪ್ರತಿಭಟನೆ, ತಹಸೀಲ್ದಾರ್‌ಗೆ ಮನವಿ
ದಶಮಂಟಪ ಸರಣಿ: ಶ್ರೀ ಚೌಡೇಶ್ವರಿ ದೇವಾಲಯ- ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಮಂಟಪ
ಇತಿಹಾಸ ಪ್ರಸಿದ್ಧ ಶ್ರೀ ಚೌಡೇಶ್ವರಿ ದೇವಾಲಯದಿಂದ ಈ ಬಾರಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಎಂಬ ಕಥಾ ಸಾರಾಂಶವನ್ನು ಅಳವಡಿಸಲಾಗುತ್ತಿದೆ. ವಿಶೇಷ ರೀತಿಯಲ್ಲಿ ಮಂಟಪ ಹೊರ ತರುತ್ತಿರುವ ಸಮಿತಿ ಸುಮಾರು 20 ಲಕ್ಷ ರು. ವೆಚ್ಚ ಮಾಡುತ್ತಿದೆ.
ಬೃಹತ್ ಎಲ್‌ಇಡಿ ಪರದೆಯಲ್ಲಿ ಭಾರತ-ಪಾಕ್ ಪಂದ್ಯ ವೀಕ್ಷಣೆ
ಬೃಹತ್ ಎಲ್‌ಇಡಿ ಪರದೆಯಲ್ಲಿ ಭಾರತ-ಪಾಕ್ ಪಂದ್ಯ ವೀಕ್ಷಣೆ
ದುಶ್ಚಟಗಳಿಂದ ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ
ಯುವಕರು
ಇಂದಿನಿಂದ ಯುವ ದಸರಾ ಕಾರ್ಯಕ್ರಮ ಶುರು
ಅ.15 ಹಾಗೂ ಅ.17ರಿಂದ 21ರವರೆಗೆ ವಿವಿಧ ಸ್ಥಳಗಳಲ್ಲಿ ಕಾರ್ಯಕ್ರಮ
  • < previous
  • 1
  • ...
  • 12425
  • 12426
  • 12427
  • 12428
  • 12429
  • 12430
  • 12431
  • 12432
  • 12433
  • ...
  • 12503
  • next >
Top Stories
ಆಧುನಿಕ ರಾಜಕಾರಣದ ಭೀಷ್ಮ ಮಲ್ಲಿಕಾರ್ಜುನ ಖರ್ಗೆ
ನ್ಯಾಯಾಂಗದ ಸ್ವಾತಂತ್ರ್ಯ ರಕ್ಷಣೆಗೆ ಕ್ರಮ : ನ್ಯಾ.ವಿಭು
ಮೈಸೂರಲ್ಲಿ ₹2578 ಕೋಟಿ ಕಾಮಗಾರಿಗೆ ಚಾಲನೆ
6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವರುಣನ ಆರ್ಭಟ : ಕರಾವ‍ಳಿಗೆ 2 ದಿನ ರೆಡ್‌ ಅಲರ್ಟ್:
ಬೀದರ್‌ನ ಈ ಮಹಿಳೆ ಹೆಸರೇ ‘ಕನ್ನಡಪ್ರಭ’! ಉಳಿದ ಮಕ್ಕಳ ಹೆಸರು ವಿಭಿನ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved