• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಕಾಲದಲ್ಲಿ ಸಾಲ ವಿತರಣೆ ಮಾಡಲು ಸುರೇಶ್‌ ಸಲಹೆ
ಕನಕಪುರ: ಬ್ಯಾಂಕ್‌ನಿಂದ ತೆಗೆದುಕೊಂಡಿರುವ ಸಾಲ ಸರ್ಕಾರ ಮನ್ನಾ ಮಾಡದ ಕಾರಣ ರೈತರು, ಮಹಿಳೆಯರು ಹಾಗು ಗ್ರಾಹಕರು ತಪ್ಪದೇ ಸಾಲ ಮರುಪಾವತಿ ಮಾಡುವಂತೆ ಹಾಲಿ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ತಿಳಿಸಿದರು.
ರಾಜಣ್ಣರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಅಭಿಮಾನಿಗಳಿಂದ ಪ್ರತಿಭಟನೆ
ಕೆ.ಎನ್,ರಾಜಣ್ಣನವರು ತುಮಕೂರು ಜಿಲ್ಲಾ ಸಹಕಾರ ಕ್ಷೇತ್ರದಲ್ಲಿ ಸಾಕಷ್ಟು ಜನಪರ ಕೆಲಸ ಮಾಡಿದ್ದಾರೆ, ಅವರನ್ನು ಸಚಿವ ಸಂಪುಟದಿಂದ ತೆಗೆದಿರುವದು ನೋವಿನ ಸಂಗತಿ, ಅವರು ಈ ನಾಡು ಕಂಡಂತಹ ಹಿಂದುಳಿದ ವರ್ಗಗಳ ಹಾಗೂ ದೀನ- ದಲಿತರ ನಾಯಕರಾಗಿದ್ದಾರೆ.
ನೆರೆ ಜಿಲ್ಲೆಗಳಿಗೆ ತುಂಗಾನದಿ ನೀರು ಕೊಡಿ: ಎಸ್ಸೆಸ್ಸೆಂ ಒತ್ತಾಯ
ಭದ್ರಾ ಬಲದಂಡೆ ನಾಲೆಯಿಂದ ನೆರೆಯ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ಯೋಜನೆಯಿಂದ ದಾವಣಗೆರೆ, ಶಿವಮೊಗ್ಗ, ವಿಜಯನಗರ ಜಿಲ್ಲೆಯ ಅಚ್ಚುಕಟ್ಟು ಕೊನೆ ರೈತರಿಗೆ ತೊಂದರೆಯಾಗುವ ಸಾಧ್ಯತೆ ಇದೆ. ಬಲದಂಡೆ ನಾಲೆಯಿಂದ ನೀರು ಲಿಫ್ಟ್ ಮಾಡುವ ಬದಲು ತುಂಗಾ ನದಿಯಿಂದಲೇ ನೀರು ಪೂರೈಸುವಂತೆ ಜಲ ಸಂಪನ್ಮೂಲ ಸಚಿವ ಡಿಸಿಎಂ ಡಿ.ಕೆ.ಶಿವಕುಮಾರ ಅವರಿಗೆ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ನೇತೃತ್ವದಲ್ಲಿ ಜಿಲ್ಲೆಯ ಶಾಸಕರು, ರೈತರು ಮನವಿ ಅರ್ಪಿಸಿದ್ದಾರೆ.
ಉತ್ತರ ಭಾರತದ ಟ್ಯೂಷನ್ ಕಂಪನಿಗಳ ಹಾವಳಿ ತಡೆಯಬೇಕು: ಡಾ. ಮೋಹನ ಆಳ್ವ
ಉತ್ತರ ಭಾರತದ ಟ್ಯೂಷನ್ ಕಂಪನಿಗಳು ಕರ್ನಾಟಕಕ್ಕೂ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ನಾಡಿನ ಶೈಕ್ಷಣಿಕ ಸಂಸ್ಥೆಗಳು ಜಾಗ್ರತೆ ವಹಿಸಬೇಕಲ್ಲದೇ, ಸರ್ಕಾರವೂ ಇಂತಹ ಕಂಪನಿಗಳಿಗೆ ಕಡಿವಾಣ ಹಾಕಲಿ ಎಂದು ಕರ್ನಾಟಕ ಅನುದಾನ ರಹಿತ ಪಿಯು ಕಾಲೇಜುಗಳ ಆಡಳಿತ ಮಂಡಳಿಗಳ ಸಂಘ ರಾಜ್ಯಾಧ್ಯಕ್ಷ ಡಾ. ಎಂ.ಮೋಹನ ಆಳ್ವ ಹೇಳಿದ್ದಾರೆ.
ಶಾಶ್ವತ ನಿವೇಶನ/ಸೂರು ಕಲ್ಪಿಸಿಯೇ ತೆರವುಗೊಳಿಸಿ
ಕಳೆದ 2 ದಶಕಗಳಿಂದಲೂ ದಾವಣಗೆರೆ ಇಂಡಸ್ಟ್ರಿಯಲ್ ಏರಿಯಾದ ಲೋಕಿಕೆರೆ ರಸ್ತೆಯ ಎಸ್.ಎ. ರವೀಂದ್ರನಾಥ ನಗರದಲ್ಲಿ ವಾಸಿಸುತ್ತಿರುವ ಅತ್ಯಂತ ಬಡ ಕುಟುಂಬಗಳಿಗೆ ಪರ್ಯಾಯವಾಗಿ ಶಾಶ್ವತ ಸೂರು ಕಲ್ಪಿಸಿ, ಮೂಲಸೌಕರ್ಯ ಕಲ್ಪಿಸುವಂತೆ ಕಾರ್ಮಿಕರ ಸಂಘಟನೆಗಳ ಮುಖಂಡರು ಜಿಲ್ಲಾಡಳಿತ, ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.
ಎಚ್‌.ಕಲ್ಪನಹಳ್ಳಿಯಲ್ಲಿ ಮೆಗಾ ಡೇರಿ ಕಟ್ಟಡಕ್ಕೆ ಶೀಘ್ರ ಶಂಕು
ದಾವಣಗೆರೆ ತಾಲೂಕು ಎಚ್.ಕಲ್ಪನಹಳ್ಳಿಯಲ್ಲಿ ಈ ಹಿಂದೆ 14 ಎಕರೆ ಜಮೀನು ಮಂಜೂರಾಗಿದ್ದು, ಅಲ್ಲಿ 5 ಲಕ್ಷ ಲೀಟರ್ ಸಾಮರ್ಥ್ಯದ ₹280 ಕೋಟಿ ವೆಚ್ಚದ ಮೆಗಾ ಡೇರಿಯ ನೂತನ ಕಟ್ಟಡಕ್ಕೆ ಶೀಘ್ರದಲ್ಲಿಯೇ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ಅಧ್ಯಕ್ಷ (ಶಿಮುಲ್) ವಿದ್ಯಾಧರ ಹೇಳಿದ್ದಾರೆ.
ಶತ್ರುಗಳೂ ಮೆಚ್ಚುವಂತೆ ದುಡಿದಿದ್ದ ಶಿವಕುಮಾರ ಶಿವಾಚಾರ್ಯ ಶ್ರೀ
ತಾಲೂಕಿನ ಯಕ್ಕನಹಳ್ಳಿ ಗ್ರಾಮದಲ್ಲಿ ತರಳಬಾಳು ಬೃಹನ್ಮಠದ ಲಿಂ. ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಅವರ 33ನೆಯ ಶ್ರದ್ಧಾಂಜಲಿ ಸಮಾರಂಭದ ದಾಸೋಹಕ್ಕೆ ಭಕ್ತಿ ಸಮರ್ಪಣಾ ಕಾರ್ಯಕ್ರಮ ಸೆ.14ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ ಎಂದು ತಾಲೂಕು ಸಾಧು ವೀರಶೈವ ಸಮಾಜದ ಅಧ್ಯಕ್ಷ ಎಚ್.ಎ. ಹುಣಸಘಟ್ಟ ಗದ್ದಿಗೇಶ್ ಹೊನ್ನಾಳಿಯಲ್ಲಿ ಹೇಳಿದರು.
ಸೋಲು-ಗೆಲುವು ಸಮಾನಾಗಿ ಸ್ವೀಕರಿಸಿ: ಶಾಸಕ ಶ್ರೀನಿವಾಸ್
ದಾಬಸ್‍ಪೇಟೆ: ಆಟೋಟಗಳಲ್ಲಿ ಸೋಲು-ಗೆಲುವುಗಳನ್ನು ಸಮನಾಗಿ ಸ್ವೀಕರಿಸಿ, ಶಾಲಾ-ಕಾಲೇಜುಗಳಲ್ಲಿ ಪಠ್ಯದ ಜೊತೆಗೆ ಸಹ ಪಠ್ಯ ಚಟುವಟಿಕೆಗಳಿಗೆ ಹೆಚ್ಚು ಮಹತ್ವ ನೀಡುಬೇಕು ಆಗ ಭವಿಷ್ಯದ ಸಮಾಜ ಸದೃಢವಾಗುತ್ತದೆ ಎಂದು ಶಾಸಕ ಎನ್.ಶ್ರೀನಿವಾಸ್ ಹೇಳಿದರು.
ನಾವು ನಮ್ಮೊಳಗಿನ ದನಿ ಅರ್ಥೈಸಿಕೊಳ್ಳಬೇಕಿದೆ: ಡಾ. ನಟರಾಜ್ ಬೂದಾಳ್
ರಾಜಕೀಯ, ಧರ್ಮಗಳು ನಮ್ಮ ಮೇಲೆ ಒತ್ತಡ ಹಾಕುತ್ತಿವೆ. ವಚನಗಳು, ಸೂಫಿಸಂ, ಜೈನೀಸಂ ಮತ್ತು ಬುದ್ಧಿಸಂಗಳು ಮೊದಲು ನಿನ್ನನ್ನು ನೀನು ಕೇಳಿಸಿಕೋ ಎಂದೇ ಹೇಳುತ್ತವೆ, ದಿಕ್ಕು ತಪ್ಪಿಸುವ ದನಿಗಳಿಗೆ ಕಿವಿಗೊಡಬೇಡಿ ಎಂದು ಹೇಳಿವೆ.
ಉದ್ಘಾಟನೆ ಕಾಣದ ಅರಸೀಕೆರೆಯ ಉಪ ಕಾರಾಗೃಹ
ಅರಸೀಕೆರೆ ನಗರದ ಹೊರವಲಯದಲ್ಲಿ 9 ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸುಸಜ್ಜಿತ ನೂತನ ಉಪ ಕಾರಾಗೃಹ ಕಟ್ಟಡ ಕಾಮಗಾರಿ ಪೂರ್ಣಗೊಂಡು ಎರಡು ವರ್ಷಗಳಾದರೂ ಇನ್ನೂ ಕಾರ್ಯಾರಂಭ ಮಾಡಿಲ್ಲ. ಸಾರ್ವಜನಿಕ ಹಣ ಬಳಸಿಕೊಂಡು ನಿರ್ಮಿತವಾದ ಈ ಮೂಲಸೌಕರ್ಯ ಹೊಂದಿದ ಸಿದ್ಧ ಕಟ್ಟಡ ಇದುವರೆಗೆ ಕಾರ್ಯೋನ್ಮುಖವಾಗದಿರುವುದು ಜನತೆಯಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
  • < previous
  • 1
  • ...
  • 1239
  • 1240
  • 1241
  • 1242
  • 1243
  • 1244
  • 1245
  • 1246
  • 1247
  • ...
  • 14745
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved