• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ ಅಭ್ಯರ್ಥಿ ಗೆದ್ದರೆ, ಪ್ರಧಾನಿ ನರೇಂದ್ರ ಮೋದಿಗೆ ಶಕ್ತಿ: ಸಂಸದ ವೈ.ದೇವೇಂದ್ರಪ್ಪ
ನಾನು ಪಂಚಾಯಿತಿಯಿಂದ ಪಾರ್ಲಿಮೆಂಟ್‌ ವರೆಗೆ ಬೆಳೆಯಲು ಬಿಜೆಪಿ ಪಕ್ಷವೇ ಕಾರಣ. ಪಕ್ಷ ನನಗೆ ಜನಸೇವೆ ಮಾಡುವ ಅವಕಾಶ ಕಲ್ಪಿಸಿತು ಎಂದು ಸಂಸದ ವೈ.ದೇವೇಂದ್ರಪ್ಪ ಹೇಳಿದರು.
ಬೆಂಬಲ ಬೆಲೆ ನೀಡದಿದ್ದರೆ ಸರ್ಕಾರಕ್ಕೆ ಸಂಕಷ್ಟ ಖಚಿತ
ಕಳಸಾ ಬಂಡೂರಿ, ಮಹದಾಯಿ ಯೋಜನೆ ಜಾರಿಗಾಗಿ ಕಳೆದ 9 ವರ್ಷದಿಂದ ನಿರಂತರ ರೈತರು ಹೋರಾಟ ಮಾಡಿದರೂ ಕೂಡ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಯೋಜನೆ ಜಾರಿ ಮಾಡದೆ ರಾಜಕಾರಣ ಮಾಡುತ್ತಿರುವುದರಿಂದ ಯೋಜನೆಗೆ ಹಿನ್ನೆಡೆ
ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ, ಸೂಕ್ತ ರಕ್ಷಣೆಗೆ ಮನವಿ
ಬ್ಯಾಡಗಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಮಂಗಳವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಮಾಧ್ಯಮವರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ತಹಸೀಲ್ದಾರ್‌ ಮೂಲಕ ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.
ವಂದೇ ಭಾರತ್‌ಗೆ ಬಿಸಿಲೂರ ಜನರ ಸಂತಸ
ಕಲಬುರಗಿ ನೆಲದಿಂದಲೇ ರೈಲೊಂದು ರಾಜಧಾನಿ ಬೆಂಗಳೂರಿಗೆ ನಿತ್ಯ ಓಡಾಡವಂತಾಗಬೇಕು ಎಂಬ ಇಲ್ಲಿನ ಜನರ ವರ್ಷಗಳ ಬೇಡಿಕೆ ಮಂಗಳವಾರ ಸಾಕಾರಗೊಂಡಿತು.
ಶ್ರವಣಾಂಗ ದೋಷವಿಲ್ಲದಂತೆ ನಿರ್ವಹಣೆ ಮಾಡಿಕೊಳ್ಳುವುದು ಅಗತ್ಯ-ಡಾ. ಪೂಜಾ
ಪಂಚೇಂದ್ರಿಯಗಳಲ್ಲಿ ಅತ್ಯಂತ ಪ್ರಮುಖ ಅಂಗವಾದ ಶ್ರವಣಾಂಗವನ್ನು ದೋಷವಿಲ್ಲದಂತೆ ನಿರ್ವಹಣೆ ಮಾಡಿಕೊಳ್ಳುವುದು ತೀರ ಅಗತ್ಯವಾಗಿದ್ದು, ಜಿಲ್ಲಾದ್ಯಂತ ಈ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಡಾ. ಪೂಜಾ ತಿಳಿಸಿದರು.
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ನಟ್ಟೋಜ ಶಿವಾನಂದ ರಾವ್ ನಿಧನ
ಶಿವಾನಂದ ರಾವ್ ಅವರ ನಿಧನದ ಹಿನ್ನೆಲೆಯಲ್ಲಿ ಗೌರವಾರ್ಥ ಮಂಗಳವಾರ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಿಗೆ ರಜೆ ಸಾರಲಾಗಿತ್ತು.
ಶೇಕ್ಷಾವಲಿ ಹೊಸಪೇಟೆ ನಗರಸಭೆ ನೂತನ ಉಪಾಧ್ಯಕ್ಷ
ಹೊಸಪೇಟೆ ನಗರಸಭೆ ಶೇಕ್ಷಾವಲಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿ ಹಾಗೂ ಸಹಾಯಕ ಆಯುಕ್ತ ಮಹಮ್ಮದ್ ಅಲಿ ಅಕ್ರಂ ಶಾ ಅವರು ಅವಿರೋಧ ಆಯ್ಕೆ ಘೋಷಿಸಿದರು.
ಯುವ ಜನರಿಗೆ ನಾಯಕತ್ವ ಗುಣ ಅಗತ್ಯ: ಪ್ರೊ.ರಾಘವ
ಭಾರತ ಸರ್ಕಾರದ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಜಿಲ್ಲಾ ಹಾಗೂ ತಾಲೂಕು ಯುವ ಒಕ್ಕೂಟ, ಮಡಿಕೇರಿ ಸ್ಪೂರ್ತಿ ಯುವ ಸಂಘ ಸಹಯೋಗದಲ್ಲಿ ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ‘ಜಿಲ್ಲಾ ಮಟ್ಟದ ನೆರೆಹೊರೆಯ ಯುವ ಸಂಸತ್ತು’ ಕಾರ್ಯಕ್ರಮ ನಡೆಯಿತು.
ತಾಂಡಾ ನಿವಾಸಿಗಳಿಗೆ ಪಟ್ಟಾ ವಿತರಣೆಗೆ ಕ್ರಮ-ಶಾಸಕ ರುದ್ರಪ್ಪ ಲಮಾಣಿ
ಸರ್ಕಾರಿ, ಅರಣ್ಯ ಹಾಗೂ ಖಾಸಗಿ ಪ್ರದೇಶಗಳಲ್ಲಿ ವಾಸಿಸುವ ಹಾಡಿ, ಹಟ್ಟಿ ತಾಂಡಾಗಳ ನಿವಾಸಿಗಳ ಜಾಗೆಯನ್ನು ಸಕ್ರಮಗೊಳಿಸಿ ಎಲ್ಲ ತಾಂಡಾ ವಾಸಿಗಳಿಗೆ ಪಟ್ಟಾ ನೀಡಲಾಗುವುದು. ಎಲ್ಲಾ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನು ಮಾಡಲಾಗುವುದು.
ಆತಗೂರು ಹೋಬಳಿ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ: ಶಾಸಕ ಕೆ.ಎಂ.ಉದಯ್
ಈ ಬಾರಿ ನಿರೀಕ್ಷೆಯಂತೆ ಮಳೆ ಬಂದಿದ್ದರೆ ಹೋಬಳಿಯ ಕೆರೆ ಕಟ್ಟೆಗಳಿಗೆ ನೀರು ತುಂಬಿಸಿ ಬೇಸಿಗೆಗೆ ನೀರಿನ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿತ್ತು. ಆದರೆ, ಮಳೆ ಅಭಾವದಿಂದ ಶಿಂಷಾ ನದಿಯೇ ಬತ್ತುವ ಪರಿಸ್ಥಿತಿ ನಿರ್ಮಾಣವಾಗಿದೆ.ಅಕ್ರಮ ಸಕ್ರಮ ಯೋಜನೆಯಡಿ ಹಣ ಪಾವತಿಸಿರುವ ರೈತರ ಕೃಷಿ ಪಂಪ್ ಸೆಟ್‌ಗಳಿಗೆ ಜೇಷ್ಠತೆ ಆಧಾರದ ಮೇಲೆ ಟ್ರಾನ್ಸ್ ಫಾರ್ಮರ್ ಅಳವಡಿಸಲಾಗುತ್ತಿದೆ.
  • < previous
  • 1
  • ...
  • 12426
  • 12427
  • 12428
  • 12429
  • 12430
  • 12431
  • 12432
  • 12433
  • 12434
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved