ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಂವಿಧಾನ ಆಶಯಗಳಿಗೆ ತಕ್ಕಂತೆ ಕಾಂಗ್ರೆಸ್ ನಡೆಯುತ್ತಿದೆ
ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ಭರವಸೆಗಳನ್ನು ಈಡೇರಿಸಿದ್ದೇವೆ. ಎಂಟೇ ತಿಂಗಳಲ್ಲಿ ಐದೂ ಗ್ಯಾರಂಟಿ ಜಾರಿ ಮಾಡಿದ್ದೇವೆ. 36000 ಕೋಟಿ ರು.ಗಳನ್ನು ವ್ಯಯ ಮಾಡಿ ಜನರ ಖಾತೆಗೆ ನೇರವಾಗಿ ಜಮೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಒಂದು ನಿಲ್ದಾಣ, ಒಂದು ಉತ್ಪನ್ನ ಮಳಿಗೆಗೆ ಪ್ರಧಾನಿ ಮೋದಿ ಚಾಲನೆ
ಸ್ಥಳೀಯ ಉತ್ಪನ್ನಗಳ ಮಾರಾಟ ಮಾಡಲು ಮಳಿಗೆ ಒದಗಿಸುವ ನಿಟ್ಟಿನಲ್ಲಿ ‘ಒಂದು ನಿಲ್ದಾಣ ಒಂದು ಉತ್ಪನ್ನ’ಮಳಿಗೆಯನ್ನು ಬಳ್ಳಾರಿ ನಿಲ್ದಾಣದಲ್ಲಿ ನೂತನವಾಗಿ ಆರಂಭಿಸಲಾಗಿದ್ದು, ಹೆಮ್ಮೆಯ ಸಂಗತಿಯಾಗಿದೆ ಎಂದು ಮೇಯರ್ ಬಿ. ಶ್ವೇತಾ ಹೇಳಿದರು.
ಜಿಲ್ಲೆಯ ಅಭಿವೃದ್ಧಿಗೆ ಧ್ರುವನಾರಾಯಣ ಕೊಡುಗೆ ಅಪಾರ
ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿಗೆ ಮಾಜಿ ಸಂಸದ ದಿ.ಆರ್ ಧ್ರುವನಾರಾಯಣ ರವರ ಕೊಡುಗೆ ಅಪಾರವಾಗಿದೆ ಎಂದು ಮಾಜಿ ಶಾಸಕ ಆರ್ ನರೇಂದ್ರ ತಿಳಿಸಿದರು.
ನಕಲಿ ದಾಖಲೆ ಸೃಷ್ಟಿಸಿ ಕೊಡ್ಲಿಮಠ ಆಸ್ತಿ ವರ್ಗಾವಣೆಗೆ ಯತ್ನ: ಆರೋಪ
ಗುರುಮಠಕಲ್ ಪಟ್ಟಣದ ವೀರಸೋಮೇಶ್ವರ ಕೊಡ್ಲಿಮಠ ಆವರಣದಲ್ಲಿ ಡಾ. ಭೀಮಾಶಂಕರ ಮುತ್ತಗಿ ಸುದ್ದಿಗೋಷ್ಠಿ ನಡೆಸಿದರು.
ಐದಾಣೆ ಮಳೆ, ನಾಲ್ಕಾನೆ ಬೆಳೆ
ಜಾತ್ರೆ ವೇಳೆ ಇಲ್ಲಿ ನುಡಿಯುವ ಕಾಲಜ್ಞಾನದ ಕಾರ್ಣಿಕ ಖ್ಯಾತಿ ಪಡೆದಿದ್ದು, ಈ ಬಾರಿ ನುಡಿದ ಕಾಲಜ್ಞಾನದ ನುಡಿಯಲ್ಲಿ ರಾಜಕೀಯದಲ್ಲಿ ಉತ್ತಮ ವ್ಯಕ್ತಿಗೆ ಗೆಲುವು ಆಗುತ್ತದೆ ಎಂದು ಬಬಲಾದಿ ಮಠಾಧೀಶರು ಮತ್ತು ಕಾರ್ಣಿಕರಾದ ಸಿದ್ರಾಮಯ್ಯ ಹೊಳಿಮಠ ಭವಿಷ್ಯ ನುಡಿದಿದ್ದಾರೆ.
ಕೈನಲ್ಲಿ ಒಳಬೇಗುದಿ, ಕಮಲದಲ್ಲಿ ಅಸಮಾಧಾನ, ದಳ ತಟಸ್ಥ!
ರಾಮನಗರ ಜಿಲ್ಲೆಯಲ್ಲಿ 6 ಪ್ರಾಧಿಕಾರಗಳು ಬರಲಿದ್ದು, ಅಷ್ಟೂ ಪ್ರಾಧಿಕಾರಗಳ ಅಧ್ಯಕ್ಷ ಸ್ಥಾನವನ್ನು ಒಕ್ಕಲಿಗ ಸಮುದಾಯಕ್ಕೆ ಸೇರಿದವರನ್ನೇ ನೇಮಕ ಮಾಡಲಾಗಿದೆ. ಇದು ಕಾಂಗ್ರೆಸ್ ನಲ್ಲಿರುವ ಉಳಿದ ಸಮುದಾಯಗಳ ಮುಖಂಡರು - ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.
ಉದ್ಯೋಗಕ್ಕೆ ಸೇರಲು ವ್ಯಕ್ತಿತ್ವ ಮುಖ್ಯ: ಡಾ. ಅಜಿತ ಪ್ರಸಾದ
ಉದ್ಯೋಗ ಗಿಟ್ಟಿಸಿಕೊಳ್ಳಲು ಕೇವಲ ವಿದ್ಯಾರ್ಹತೆ ಸಾಲದು. ಒಳ್ಳೆಯ ನಡತೆ, ವ್ಯಕ್ತಿತ್ವ, ನೈತಿಕತೆ ಇದ್ದರೆ ಉದ್ಯೋಗವೇ, ನಿಮ್ಮನ್ನು ಹುಡುಕಿಕೊಂಡು ಬರುತ್ತದೆ.
ಮಕ್ಕಳಿಂದ ಅವರ ಬಾಲ್ಯದ ಮುಗ್ದತೆಯನ್ನು ಕಸಿಯದಿರೋಣ
ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಅತಿ ಕಾಳಜಿ ತೋರುವ ಹೆತ್ತವರು ಹಲವು ಬಾರಿ ಅವರ ಆಯ್ಕೆಗಳ ವಿಷಯದಲ್ಲಿ ಎಡವುತ್ತಾರೆ. ಅತಿಯಾದ ಶೈಕ್ಷಣಿಕ ಒತ್ತಡ ಮಕ್ಕಳ ಮನೋವಿಕಾಸ ಕುಗ್ಗಿಸಿ ಭವಿಷ್ಯಕ್ಕೆ ಹೊಡೆತ ನೀಡಬಲ್ಲದು. ಹೀಗಾಗಿ ಮಕ್ಕಳನ್ನು ಉತ್ತಮ ನಾಗರಿಕರನ್ನಾಗಿ ಮಾಡುವುದೇ ಶಿಕ್ಷಣದ ಬಹುಮುಖ್ಯ ಆದ್ಯತೆ ಆಗಿರಬೇಕು
ತೀರ್ಥಹಳ್ಳಿಯಲ್ಲಿ ರಾಷ್ಟ್ರೀಯ ಖೋಖೋ ಪಂದ್ಯಾವಳಿ
ಏಕಲವ್ಯ ಸ್ಪೋರ್ಟ್ಸ್ ಕ್ಲಬ್ವತಿಯಿಂದ ಮಾರಿಕಾಂಬಾ ದೇವಸ್ಥಾನದ ಸಹಯೋಗದೊಂದಿಗೆ ಮಾ.14ರಿಂದ 17ರವರೆಗೆ ರಾಷ್ಟ್ರಮಟ್ಟದ ಆಹ್ವಾನಿತ ಹೊನಲು ಬೆಳಕಿನ ಪುರುಷರ ಮತ್ತು ಮಹಿಳೆಯರ ಖೋಖೋ ಪಂದ್ಯಾವಳಿ ಆಯೋಜಿಸಲಾಗಿದೆ
ಗ್ರಾಹಕರ ಸೋಗಿನಲ್ಲಿ ಚಿನ್ನ ಕದಿಯುತ್ತಿದ್ದ ಸಂಬಂಧಿಗಳ ಸೆರೆ
ಗ್ರಾಹಕರ ಸೋಗಿನಲ್ಲಿ ಜಾತ್ರೆಗಳಲ್ಲಿ, ಚಿನ್ನಾಭರಣ ಮಳಿಗೆಗಳಲ್ಲಿ ಜನರ ಗಮನ ಬೇರೆಡೆ ಸೆಳೆದು ಆಭರಣ ಕಳವು ಮಾಡುವುದನ್ನೇ ವೃತ್ತಿಯಾಗಿಸಿಕೊಂಡಿದ್ದ ಸೋದರ ಸಂಬಂಧಿಗಳು ಇದೀಗ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅತಿಥಿಯಾಗಿದ್ದಾರೆ.
< previous
1
...
12427
12428
12429
12430
12431
12432
12433
12434
12435
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ