• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಡುಪ್ರಾಣಿ ಬೇಟೆಯಾಡುತ್ತಿದ್ದ ಓರ್ವನನ್ನು ಬಂಧಿಸಿದ ಅರಣ್ಯ ಇಲಾಖೆ ಸಿಬ್ಬಂದಿ
ಕಾಡು ಪ್ರಾಣಿಗಳ ಬೇಟೆಯಾಡುತ್ತಿದ್ದವರನ್ನು ಅರಣ್ಯ ಇಲಾಖೆ ಸಿಬ್ಬಂದಿ ರೆಡ್ ಹ್ಯಾಂಡ್ ಬಂಧಿಸಿದ್ದಾರೆ.
ಕಣ್ಮರೆಯಾಗುತ್ತಿರುವ ಜಾನಪದ ಸಂಸ್ಕೃತಿ: ಬಿಜೆಪಿ ಮುಖಂಡ ಅರವಿಂದ್‌
ಗ್ರಾಮೀಣ ಪ್ರದೇಶದಲ್ಲಿ ಜಾನಪದದ ಪ್ರತೀಕದಂತಿದ್ದ ರಾಗಿಬೀಸುವುದು, ಭತ್ತ ಕುಟ್ಟುವುದು, ಸೋಬಾನೆ ಪದಗಳು, ಸುಗ್ಗಿ ಹಾಡುಗಳು, ಅಡುಗೆ-ಉಡುಗೆ ತೊಡುಗೆಗಳನ್ನು ಇಂದಿನ ನಾಗರಿಕತೆಯ ಭರಾಟೆಯಲ್ಲಿ ಕಾಣಲಾಗುತ್ತಿಲ್ಲ. ಬದುಕಿನ ಸಂಸ್ಕಾರ, ಜೀವನಪದ್ದತಿಯ ಅಸ್ಮಿತೆ ಇಲ್ಲವಾಗುತ್ತಿದೆ.
ಹಬ್ಬದಂತೆ ಆನೆಗೊಂದಿ ಉತ್ಸವ ಆಚರಣೆ: ಜಿಲ್ಲಾಧಿಕಾರಿ ಅತುಲ್
ಆನೆಗೊಂದಿ ಉತ್ಸವವನ್ನು ಜಿಲ್ಲಾಡಳಿತವು ಊರ ಹಬ್ಬದಂತೆ ಆಚರಿಸಲಾಗುತ್ತಿದ್ದು, ಕಡಿಮೆ ಅವಧಿಯಲ್ಲಿ ಹೆಚ್ಚು ಕೆಲಸ ಮಾಡಿ, ಉತ್ಸವವನ್ನು ಯಶಸ್ವಿಗೊಳಿಸಿದ್ದೇವೆ.
ಕೇಂದ್ರಿಯ ವಿವಿಗೆ ಬರದಂತೆ ನನ್ನನ್ನು ತಡೆಯೋದು ಅಸಾಧ್ಯ: ಪ್ರಿಯಾಂಕ್
ಕೇಂದ್ರಿಯ ವಿವಿ ಕಲಬುರಗಿಗೆ ಬರಲು ಖರ್ಗೆ ಸಾಹೇಬರ ಪರಿಶ್ರಮವಿದೆ. ಆದರೀಗ ಇಲ್ಲಿನ‌ ಪರಿಸ್ಥಿತಿ ಗಮನಿಸಿದರೆ ಕಟ್ಟಡಗಳಿಗೆ ಸುಣ್ಣ ಬಣ್ಣ ಬಳಿದಿಲ್ಲವೆಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಿಷಾದಿಸಿದರು.
ಸದ್ಗುರು ಸನ್ನಿಧಿಯ ಮಹಾಶಿವರಾತ್ರಿಗೆ ನಾಲ್ಕು ಲಕ್ಷ ಭಕ್ತಾಧಿಗಳ ಆಗಮನ
ಲಕ್ಷಾಂತರ ಜನರು ಸದ್ಗುರು ಸನ್ನಿಧಿಗೆ ತಂಡೋಪ ತಂಡವಾಗಿ ಆಗಮಿಸುತ್ತಿದ್ದರೂ ಯಾವುದೇ ಅಡಚಣೆ ಇಲ್ಲದಂತೆ ಶಿವರಾತ್ರಿ ಮಹೋತ್ಸವದ ಆಚರಣೆ ನಡೆಯಿತು. ಜಿಲ್ಲಾಡಳಿತವು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಬಂದೋಬಸ್ತ್‌ ಕೈಗೊಂಡಿತ್ತು
ಕಲಬುರಗಿಯಲ್ಲಿಂದು ಕಾಂಗ್ರೆಸ್‌ ಗ್ಯಾರಂಟಿ ಸಮಾವೇಶ
ಕಲಬುರಗಿ ನಗರದ ಎನ್.ವಿ. ಮೈದಾನದಲ್ಲಿ ಮಾ.13ರಂದು ಬೆ.11 ಗಂಟೆಗೆ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಸಮಾವೇಶ.
6 ತಿಂಗಳಿಂದ ಪೌರಾಯುಕ್ತರ ಹುದ್ದೆ ಖಾಲಿ !
ಗದಗ ಜಿಲ್ಲೆಯಲ್ಲಿ ನೂತನ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಧಿಕಾರಿಗಳ ಬರ ಎದುರಾಗಿದ್ದು, ಹಲವಾರು ಪ್ರಮುಖ ಹುದ್ದೆಗಳು ಕಳೆದ 6 ತಿಂಗಳಿಂದ ಖಾಲಿ ಉಳಿದಿದ್ದು, ಪ್ರಭಾರ ಅಧಿಕಾರಿಗಳ ಮೇಲೆ ಅಧಿಕಾರ ನಡೆಸುವ ವಿಷಮ ಪರಿಸ್ಥಿತಿ ನಿರ್ಮಾಣವಾಗಿ ಜಿಲ್ಲೆಯ ಆಡಳಿತ ವ್ಯವಸ್ಥೆಯ ಬಗ್ಗೆಯೇ ಸಂಶಯ ಕಣ್ಣಿನಿಂದ ನೋಡುವಂತಾ ಸ್ಥಿತಿ ನಿರ್ಮಾಣವಾಗಿದೆ
ಸದ್ಗುರು ಸನ್ನಿಧಿಯ ಶಿವರಾತ್ರಿಗೆ 4 ಲಕ್ಷ ಭಕ್ತಾಧಿಗಳ ಆಗಮನ; ಈಶಾ ಶಿವರಾತ್ರಿ ಸಂಭ್ರಮದಲ್ಲಿ ಮಿಂದೆದ್ದ ಭಕ್ತರು
ಚಿಕ್ಕಬಳ್ಳಾಪುರದ ಬೆಂಗಳೂರಿನ ಸದ್ಗುರು ಸನ್ನಿಧಿಯಲ್ಲಿ ನಡೆದ ಈಶಾ ಮಹಾಶಿವರಾತ್ರಿ ಆಚರಣೆಗೆ ಐತಿಹಾಸಿಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಬರೋಬ್ಬರಿ ನಾಲ್ಕು ಲಕ್ಷಕ್ಕೂ ಹೆಚ್ಚು ಭಕ್ತಾಧಿಗಳು ಆಗಮಿಸಿದ್ದರು.
ಕುಡಿಯುವ ನೀರಿನ ಸಮಸ್ಯೆಯಾಗದಂತೆ ನಿಗಾವಹಿಸಿ: ಶಾಸಕ ಕಂದಕೂರು
ಯಾದಗಿರಿ ನಗರದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ಕುಡಿಯುವ ನೀರು ನಿರ್ವಹಣೆ ಕುರಿತು ತಾಲೂಕು ಮಟ್ಟದ ಟಾಸ್ಕ್ ಫೊರ್ಸ್ ಸಮಿತಿ ಸಭೆ ನಡೆಯಿತು.
ಪರೀಕ್ಷೆ ಬಂದರೂ ಪೂರ್ಣವಾಗದ ಪಾಠ: ವಿದ್ಯಾರ್ಥಿಗಳಿಂದ ಪ್ರತಿಭಟನೆ
ಶಾಲೆ ಉಳಿವಿಗೆ ಏನೆಲ್ಲಾ ಬೇಕೋ ಆ ವ್ಯವಸ್ಥೆಯನ್ನು ಮಾಡಿದ್ದೇವೆ, ಇಲ್ಲಿಯ ತನಕ ಸುಮಾರು ೨೦ ಲಕ್ಷ ರುಪಾಯಿಗಿಂತಲೂ ಹೆಚ್ಚು ಸೌಲಭ್ಯ ನೀಡಿದ್ದೇವೆ, ನಿತ್ಯ ಸಚಿವರ ತವರೂರು ಎಂಬ ಕಾರಣಕ್ಕಾಗಿ ನಮ್ಮೂರಿನ ಹೆಸರು ಉಳಿವಿಗೆ ಸಹಕರಿಸಿದ್ದೇವೆ, ಆದರೂ ಮಕ್ಕಳಿಗೆ ಪಾಠಗಳನ್ನು ಪೂರ್ಣಗೊಳಿಸಿಲ್ಲ.
  • < previous
  • 1
  • ...
  • 12428
  • 12429
  • 12430
  • 12431
  • 12432
  • 12433
  • 12434
  • 12435
  • 12436
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved