• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧಾರವಾಡದಲ್ಲಿ ಸಂಗೀತ ಗ್ರಾಮ ಆಗಲಿ
ಶಿವರಾತ್ರಿ ನಿಮಿತ್ತ ಇತ್ತೀಚೆಗೆ ಇಲ್ಲಿಯ ಕರ್ನಾಟಕ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ 24 ಗಂಟೆಗಳ ನಿರಂತರ ಸಂಗೀತದ ಗಾನಯೋಗಿ ಸ್ವರ ಉತ್ಸವ ಯಶಸ್ವಿಯಾಯಿತು.
ಮೊದಲು ಪಿಓಕೆ, ನಂತರ ಅಖಂಡ ಭಾರತ : ದೇವೇಂದ್ರ ಫಡ್ನವಿಸ್
ಪಾಕಿಸ್ತಾನ ಸೇರಿದಂತೆ ಅಖಂಡ ಭಾರತ ಸ್ಥಾಪನೆ ಮಾಡುವುದು ಬಿಜೆಪಿ ಸರ್ಕಾರದ ಗುರಿ ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ ಹೇಳಿದರು.
18ಕ್ಕೆ ಶಿವಮೊಗ್ಗಕ್ಕೆ ಪ್ರಧಾನಿ ಮೋದಿ: ರಾಘವೇಂದ್ರ
ಪ್ರಧಾನಿ ನರೇಂದ್ರ ಮೋದಿ ಅವರು ಮಾ.18ರಂದು ಶಿವಮೊಗ್ಗಕ್ಕೆ ಆಗಮಿಸಲಿದ್ದು, ಈ ಬಾರಿಯ ಲೋಕಸಭಾ ಚುನಾವಣೆಗೆ ಶಿವಮೊಗ್ಗದಿಂದಲೇ ಪ್ರಚಾರ ಆರಂಭಿಸಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಹೊನ್ನಳ್ಳಿ ಕಿಂಡಿ ಅಣೆಕಟ್ಟು ಸಮೀಕ್ಷೆಗೆ ಬಂದವರನ್ನು ಮರಳಿ ಕಳಿಸಿದ ರೈತರು
ವೃಕ್ಷಮಾತೆ, ಪದ್ಮಶ್ರೀ ತುಳಸಿ ಗೌಡ ಹಾಗೂ ಭಾರತೀಯ ಕಿಸಾನ ಸಂಘದ ಜಿಲ್ಲಾ ಅಧ್ಯಕ್ಷ ಶಿವರಾಮ ಗಾಂವಕರ ನೇತೃತ್ವದಲ್ಲಿ ಸ್ಥಳೀಯ ರೈತರು ಸೇರಿ ಸರ್ವೇ ಕಾರ್ಯವನ್ನು ತಡೆಹಿಡಿದು ಅಧಿಕಾರಿಗಳನ್ನು ಮರಳಿ ಕಳುಹಿಸುವಲ್ಲಿ ಯಶಸ್ವಿಯಾದರು.
ಹೈನುಗಾರಿಕೆ ರೈತರ ಜೀವನೋಪಾಯಕ್ಕೆ ದಾರಿ
ಕೃಷಿ ಬೇಸಾಯದ ಜೊತೆಗೆ ಹೈನುಗಾರಿಕೆ ಉಪ ಕಸುಬಾಗಿ ರೈತರ ಜೀವನೋಪಾಯಕ್ಕೆ ದಾರಿ ಆಗಲಿದೆ ಎಂದು ಶಾಸಕ ಎಂ.ಆರ್. ಮಂಜುನಾಥ್ ಹೇಳಿದರು.
ರೈತರ ಸಂಕಷ್ಟಗಳಿಗೆ ಸಹಕರಿಸದ ಸರ್ಕಾರ; ಆರೋಪ
ಸಿರವಾರ ತಾಲೂಕಿನ ನವಲಕಲ್ ಗ್ರಾಮದಲ್ಲಿ ಬಿಜೆಪಿ ರೈತಮೋರ್ಚಾ ಘಟಕದಿಂದ ಗ್ರಾಮ ಪರಿಕ್ರಮ ಯಾತ್ರೆ ನಡೆಯಿತು
ಮಾರ್ಚ್‌ 14ರಿಂದ ಚನ್ನರಾಯಪಟ್ಟಣದಲ್ಲಿ ಜೀರ್ಣೋದ್ಧಾರವಾದ ದೇವಾಲಯದ ಕುಂಭಾಭಿಷೇಕ ಸಮಾರಂಭ
ಚನ್ನರಾಯಪಟ್ಟಣದ ತಾಲೂಕಿನ ಕಸಬಾ ಹೋಬಳಿ ಮಲ್ಲವನಘಟ್ಟದಲ್ಲಿ ನೂತನವಾಗಿ ಜೀರ್ಣೋದ್ಧಾರಗೊಂಡ ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದ ಪುನರ್ ಪ್ರತಿಷ್ಠಾಪನೆ, ನೂತನ ವಿಮಾನ ಗೋಪುರ ಕಳಶ ಪ್ರತಿಷ್ಠಾಪನೆ ಹಾಗೂ ಮಹಾ ಕುಂಭಾಭಿಷೇಕ ಮಾ.೧೪ ರಿಂದ ೧೬ರ ವರೆಗೆ ನಡೆಯಲಿದೆ.
ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರ ಸಾಧನೆ
ಗುಳೇದಗುಡ್ಡ: ಇಂದು ಮಹಿಳೆ ಶಿಕ್ಷಣ, ವಿಜ್ಞಾನ ಮತ್ತು ತಂತ್ರಜ್ಞಾನ, ಸಾಹಿತ್ಯ, ಸಂಗೀತ, ಕೃಷಿ ಹೀಗೆ ಪ್ರತಿ ರಂಗಗಳಲ್ಲಿ ಸಾಧನೆ ಮಾಡಿದ್ದಾಳೆ. ತಾಯಿಯಾಗಿ, ಮಗಳಾಗಿ, ಸೊಸೆಯಾಗಿ, ಹೆಂಡತಿಯಾಗಿ, ಕುಟುಂಬದ ಒಡತಿಯಾಗುವ ಮೂಲಕ ಉತ್ತಮ ಕುಟುಂಬ ಮತ್ತು ಸಮಾಜ ಕಟ್ಟುವಲ್ಲಿ ಅವಳ ಪಾತ್ರ ತುಂಬಾ ಮುಖ್ಯವಾಗಿದೆ. ಹೀಗಾಗಿ ಮಹಿಳೆ ಅಬಲೆಯಲ್ಲ ಸಬಲೆ ಎಂದು ಶ್ರೀ ಜಗದ್ಗುರು ಗುರುಸಿದ್ದೇಶ್ವರ ವಿದ್ಯಾವರ್ಧಕ ಮತ್ತು ಸಾಂಸ್ಕೃತಿಕ ಸಂಸ್ಥೆ ಅಧ್ಯಕ್ಷ ರಾಜು ಜವಳಿ ಹೇಳಿದರು.
ಗ್ಯಾರಂಟಿ ಯೋಜನೆಗಳಿಂದ ಬಿಜೆಪಿಗೆ ಹೊಟ್ಟೆ ಊರಿ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುಂಚೆ ನೀಡಿದ್ದ ೫ ಗ್ಯಾರಂಟಿ ಯೋಜನೆಗಳನ್ನು ಸಾಕಾರಗೊಳಿಸಿದೆ. ರಾಜ್ಯದಲ್ಲಿ ಸಂಪೂರ್ಣ ಬರಗಾಲ ಆವರಿಸಿದ್ದರೂ ಎಲ್ಲರ ಮುಖದಲ್ಲಿಯೂ ಈ ಗ್ಯಾರಂಟಿ ಯೋಜನೆಗಳಿಂದ ಮಂದಹಾಸ ಮೂಡುವಂತೆ ಮಾಡಿದೆ ಎಂದು ಕರ್ನಾಟಕ ಸರ್ಕಾರದ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಅವರು ಹೇಳಿದರು.
ಧಾರ್ಮಿಕ ಚಿಂತನೆಗಳೊಂದಿಗೆ ಸನ್ಮಾರ್ಗದಲ್ಲಿ ನಡೆಯಬೇಕು: ಮಾಣಿಲ ಶ್ರೀ
ಕೊಡೆತ್ತೂರು ಅರಸು ಕುಂಜರಾಯ ದೈವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಅಂಗವಾಗಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 12429
  • 12430
  • 12431
  • 12432
  • 12433
  • 12434
  • 12435
  • 12436
  • 12437
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved