• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯರು ಶೈಕ್ಷಣಿಕ ಅಭಿವೃದ್ಧಿ ಹೊಂದಿದರೆ ಸಾಧನೆ ಸಾಧ್ಯ: ವರ್ಷಾ
ಮಹಿಳೆಯರು ಶೈಕ್ಷಣಿಕ ಅಭಿವೃದ್ಧಿ ಹೊಂದಿದರೆ ಸಾಧನೆ ಸಾಧ್ಯವಿದೆ ಎಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ವರ್ಷ ಶ್ರೀಕಂಠಸ್ವಾಮಿ ಅಭಿಪ್ರಾಯಪಟ್ಟರು.
ಒಗ್ಗಟ್ಟು ಕರಿಮನೆ ಭೂ ಬ್ಯಾಂಕ್‌ನ ಏಳಿಗೆಗೆ ಕಾರಣ: ಟಿ.ಡಿ.ರಾಜೇಗೌಡ
ಬ್ಯಾಂಕಿನ ಆಡಳಿತ ಮಂಡಳಿ, ನಿರ್ದೇಶಕರು ಮತ್ತು ಸದಸ್ಯರಲ್ಲಿರುವ ಪರಸ್ಪರ ಒಗ್ಗಟ್ಟಿನ ಮನೋಭಾವ ಕರಿಮನೆ ಭೂ ಬ್ಯಾಂಕ್‌ನ ಏಳಿಗೆಗೆ ಕಾರಣವಾಗಿದೆ. ಪರಸ್ಪರ ಭಾವನಾತ್ಮಕ ಸಂಬಂಧ ಇದ್ದಾಗ ಮಾತ್ರ ಸಂಸ್ಥೆ ಅಭಿವೃದ್ಧಿ ಸಾಧ್ಯ ಎನ್ನುವುದನ್ನು ಬ್ಯಾಂಕ್ ಸಾಬೀತು ಪಡಿಸಿದೆ ಎಂದು ಶೃಂಗೇರಿ ಕ್ಷೇತ್ರದ ಶಾಸಕ ಹಾಗೂ ಕೆ.ಆರ್.ಡಿ.ಇ.ಎಲ್. ಅಧ್ಯಕ್ಷ ಟಿ.ಡಿ.ರಾಜೇಗೌಡ ಹೇಳಿದರು.
ಹೊಳೆನರಸೀಪುರದಲ್ಲಿ ಅಂಬೇಡ್ಕರ್‌ ಭಾವಚಿತ್ರಕ್ಕೆ ಸಗಣಿ ಎರಚಿ ವಿಕೃತಿ, ಗ್ರಾಮಸ್ಥರ ಪ್ರತಿಭಟನೆ
ಹೊಳೆನರಸೀಪುರ ತಾಲೂಕಿನ ಹಳ್ಳಿಮೈಸೂರು ಹೋಬಳಿಯ ಉದ್ದೂರು ಗ್ರಾಮದಲ್ಲಿ ಸೋಮವಾರ ರಾತ್ರಿ ಕಿಡಿಗೇಡಿಗಳು ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಸಗಣಿ ಎರಚಿ ಅಪಮಾನ ಮಾಡಿರುವ ಹಿನ್ನೆಲೆ ಮಂಗಳವಾರ ಬೆಳಿಗ್ಗೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
೮-೯ ತಿಂಗಳ ಕಬ್ಬು ಕಟಾವು: ಬನ್ನಾರಿ ಷುಗರ್ಸ್‌ಗೆ ಸಾಗಣೆ
ಸದ್ಯ ಕುಡಿಯುವ ನೀರನ್ನು ಪೂರೈಸುವುದಕ್ಕೆ ಹರಸಾಹಸ ನಡೆಸುತ್ತಿರುವ ರಾಜ್ಯ ಸರ್ಕಾರ ಬೆಳೆಗಳಿಗೆ ನೀರು ಹರಿಸಲಿದೆ ಎನ್ನುವುದು ದೂರದ ಮಾತಾಗಿ ಉಳಿದಿದೆ. ಮಳೆ ಬೀಳುವ ಆಶಾಭಾವ ಹಾಗೂ ಲೋಕಸಭೆ ಚುನಾವಣೆ ಕಾರಣದಿಂದಲಾದರೂ ಬೆಳೆಗಳಿಗೆ ನೀರು ಕೊಡಬಹುದೆಂಬ ಧೈರ್ಯದೊಂದಿಗೆ ಎಂಟು ತಿಂಗಳ ಹಿಂದೆ ರೈತರು ಕಬ್ಬು ನಾಟಿ ಮಾಡಿದರು. ಆದರೆ, ಮಳೆಯೂ ಕೈಕೊಟ್ಟಿತು. ಕೆಆರ್‌ಎಸ್ ಕೂಡ ಭರ್ತಿಯಾಗಲಿಲ್ಲ. ಪ್ರಸ್ತುತ ಬೆಳೆದು ನಿಂತಿರುವ ಕಬ್ಬಿಗೆ ನೀರನ್ನು ಒದಗಿಸುವುದಕ್ಕೂ ಸಾಧ್ಯವಾಗುತ್ತಿಲ್ಲ.
ಇಂದು ಓಕಳಿಪುರದ ಅಷ್ಟಪಥ 2ನೇ ಹಂತದ ಲೋಕಾರ್ಪಣೆ
ಮೆಜೆಸ್ಟಿಕ್‌ ಸಮೀಪದ ಓಕಳಿಪುರ ಜಂಕ್ಷನ್‌ನ ಅಷ್ಟಪಥ ಕಾರಿಡಾರ್‌ನ ಎರಡನೇ ಹಂತದ ಲೋಕಾರ್ಪಣೆ ಬುಧವಾರ ನೆರವೇರಲಿದೆ.
ನಾಳೆಯಿಂದ ಬೆಂಗ್ಳೂರು-ಚೆನ್ನೈ ಸೆಂಟ್ರಲ್‌ ವಂದೇ ಭಾರತ್‌ ಸೇವೆ
ಮೈಸೂರು-ಚೆನ್ನೈ ನೂತನ ವಂದೇ ಭಾರತ್‌ ರೈಲು ಮಾ.14ರಿಂದ ಎಸ್‌ಎಂವಿಟಿ ಬೆಂಗಳೂರು- ಚೆನ್ನೈ ಸೆಂಟ್ರಲ್‌ ರೈಲ್ವೇ ನಿಲ್ದಾಣದ ನಡುವೆ ವಾಣಿಜ್ಯ ಸಂಚಾರ ಆರಂಭಿಸಲಿದ್ದು, ಸರ್‌ ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ - ಚೆನ್ನೈ ಸೆಂಟ್ರಲ್‌ ರೈಲ್ವೆ ನಿಲ್ದಾಣದ ನಡುವೆ (353 ಕಿ.ಮೀ.) ಚೇರ್‌ಕಾರ್‌ ₹985, ಎಕ್ಸಿಕ್ಯೂಟಿವ್‌ ಕ್ಲಾಸ್‌ಗೆ ₹1855 ನಿಗದಿಸಲಾಗಿದೆ.
ಕನ್ನಡ ನಾಮಫಲಕ: ಗೋಕಾಕದಲ್ಲಿ ಕರವೇ ಜಾಗೃತಿ ಜಾಥಾ
ಗೋಕಾಕ: ರಾಜ್ಯ ಸರ್ಕಾರದ ಆದೇಶದನ್ವಯ ನಗರದ ಅಂಗಡಿ, ಮುಂಗಟ್ಟುಗಳ ಮೇಲೆ ಅಳವಡಿಸಿರುವ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕು ಘಟಕ ಮಂಗಳವಾರ ನಗರದಲ್ಲಿ ಜಾಗೃತಿ ಜಾಥಾ ಹಮ್ಮಿಕೊಂಡು ಅಂಗಡಿ, ಮುಂಗಟ್ಟುಗಳ ಮೇಲೆ ಕನ್ನಡ ನಾಮಫಲಕ ಅಳವಡಿಸಿದ ಅಂಗಡಿ ಮಾಲೀಕರಿಗೆ ಅಭಿನಂದನಾ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.
ಹಳ್ಳಿಕಾರ್ ರಾಸುಗಳ ವಿಶಿಷ್ಟ ಸೌಂದರ್ಯ ಸ್ಪರ್ಧೆ
ಹಳ್ಳಿಕಾರ್ ರಾಸುಗಳ ಸೌಂದರ್ಯ ಸ್ಪರ್ಧೆಯಲ್ಲಿ ದೊಡ್ಡಬಳ್ಳಾಪುರ ತೇರಿನ ಬೀದಿ ಬಾಬು ಮಾಲಿಕತ್ವದ ರಾಸುಗಳಿಗೆ ಪ್ರಥಮ ಬಹುಮಾನವಾಗಿ 20 ಸಾವಿರ ರುಪಾಯಿ ನಗದು ಮತ್ತು ಫಲಕ, ಕುಂಟನಹಳ್ಳಿ ರುದ್ರೇಗೌಡರ ರಾಸುಗಳಿಗೆ ದ್ವಿತೀಯ ಬಹುಮಾನವಾಗಿ 10 ಸಾವಿರ ರುಪಾಯಿ ನಗದು ಮತ್ತು ಫಲಕ, ನಾಗೇನಹಳ್ಳಿ ಅಶ್ವತ್ ನಾರಾಯಣ ಮಾಲೀಕತ್ವದ ರಾಸುಗಳಿಗೆ ತೃತೀಯ ಬಹುಮಾನವಾಗಿ 5 ಸಾವಿರ ರುಪಾಯಿ ನಗದು ಮತ್ತು ಫಲಕ ವಿತರಿಸಲಾಯಿತು.
ಪಕ್ಷ, ವ್ಯಕ್ತಿ ನಿಷ್ಠೆಗೆ ನನ್ನ ಬೆಂಬಲ, ಅವಕಾಶ: ಎಂಎಲ್‌ಸಿ ಮಧು ಜಿ.ಮಾದೇಗೌಡ
ನನ್ನ ಜೊತೆಗೆ ಇದ್ದು ಬೆನ್ನಿಗೆ ಚೂರಿಹಾಕುವ ಕೆಲಸ ಮಾಡಬೇಡಿ. ಅಂತಹ ವ್ಯಕ್ತಿತ್ವ ಉಳ್ಳವರು ನನ್ನ ಜೊತೆ ಇರುವುದು ಬೇಡ. ನಮ್ಮ ತಂದೆ ದಿ.ಜಿ.ಮಾದೇಗೌಡ ಅವರೊಟ್ಟಿಗೂ ಕೆಲಸ ಮಾಡಿದ್ದೀರಿ. ಅಷ್ಟೇ ಅಲ್ಲದೇ, ನನ್ನನ್ನು ಸಹ ಶಾಸಕನನ್ನಾಗಿ ಮಾಡಲು ಶ್ರಮಿಸಿದ್ದೀರಿ. ಆದರೆ, ಕೆಲವರು ನನ್ನ ಜೊತೆಗೆ ಇದ್ದು ಬೇರೆಡೆ ಬೆಂಬಲ ತೋರ್ಪಡಿಸುವ ಕೆಲಸಕ್ಕೆ ಮುಂದಾಗಿದ್ದಾರೆ.
ಉಚಿತ ಶಾಲೆ ನಡೆಸುವ ಹಾರಕೂಡ ಶ್ರೀಗಳ ಕಾರ್ಯ ಶ್ಲಾಘನೀಯ
ಬಸವಕಲ್ಯಾಣ ತಾಲೂಕಿನ ಸುಕ್ಷೇತ್ರ ಹಾರಕೂಡ ಸಂಸ್ಥಾನ ಹಿರೇಮಠದಲ್ಲಿ ಸೋಮವಾರ ಕುಮಾರ ವಿರೂಪಾಕ್ಷ ಸ್ವಾಮಿಗಳು, ಉಪ್ಪಿನ ಬೆಟಗೇರಿ ಅವರನ್ನು ಹಾರಕೂಡ ಮಠದ ಪೀಠಾಧಿಪತಿ ಡಾ. ಚನ್ನವೀರ ಶಿವಾಚಾರ್ಯರು ಗೌರವಿಸಿದರು.
  • < previous
  • 1
  • ...
  • 12430
  • 12431
  • 12432
  • 12433
  • 12434
  • 12435
  • 12436
  • 12437
  • 12438
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved