• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿಗೆ ತಾಕತ್ತಿದ್ದರೆ ಅನಂತಕುಮಾರ್ ಹೆಗಡೆ ಅವರನ್ನು ಉಚ್ಛಾಟಿಸಲಿ: ರಮೇಶ್ ಕಾಂಚನ್
ಸಂವಿಧಾನ ಬದಲಾವಣೆ ಮಾಡುವುದಾಗಿ ನೀಡಿದ ಹೇಳಿಕೆ ಖಂಡನೀಯ. ಇದು ಸಮಾಜದಲ್ಲಿ ಅಶಾಂತಿಗೆ ಕಾರಣವಾಗುತ್ತದೆ ಎಂದು ರಮೇಶ್‌ ಕಾಂಚನ್‌ ತಿಳಿಸಿದರು.
ಉದ್ಯಮಿಗಳ ಸಾಲಮನ್ನಾ ಮಾಡೊರೊ, ರೈತರ ಸಾಲಮನ್ನಾ ಮಾಡಲ್ಲ
ಮೋದಿ ಅವರು ತೆರಿಗೆ ಹೆಚ್ಚಳದ ಜೊತೆಗೆ ಬೃಹತ್ ಉದ್ಯಮಿಗಳ ಸಾಲಮನ್ನಾ ಮಾಡಿದರೇ ಹೊರತು, ರೈತರ ಸಾಲ ಮನ್ನಾ ಮಾಡಲಿಲ್ಲ ಎಂದು ಪ್ರಧಾನಿ ಮೋದಿ ವಿರುದ್ಧ ಸಚಿವ ಮಧು ಬಂಗಾರಪ್ಪ ಕಿಡಿಕಾರಿದರು.
ರಾಷ್ಟ್ರ ರಾಜಕಾರಣಕ್ಕೆ ಹೋಗಲು ಯೋಗಿಶ್ವರ್ ಗೆ ಧಮ್ ಬೇಕು: ಶಾಸಕ ಬಾಲಕೃಷ್ಣ
ಸಂಸದ ಡಿ.ಕೆ.ಸುರೇಶ್ ರನ್ನು ಎದುರಿಸಲಾಗದೆ ಸಿ.ಪಿ.ಯೋಗೇಶ್ವರ್ ರವರು ಕಣದಿಂದ ಹಿಂದೆ ಸರಿಯುತ್ತಿದ್ದಾರೆ. ರಾಷ್ಟ್ರ ರಾಜಕಾರಣ ಮಾಡಲು ಧಮ್ ಇರಬೇಕು,
ಶ್ರೀ ದೊಡ್ಡಬಸವೇಶ್ವ ರಥೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಿ
ಕುರುಗೋಡು ಶ್ರೀ ದೊಡ್ಡ ಬಸವೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಮಂಗಳವಾರ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆ ನಡೆಯಿತು.
ಬೇಲೂರಿನ ಅಂಬೇಡ್ಕರ್‌ ಭವನ ಬಳಿಯ ಕೋಳಿ ಅಂಗಡಿಗಳಿಗೆ ಬೀಗ
ಬೇಲೂರಿನ ಅಂಬೇಡ್ಕರ್ ಭವನದ ಪಕ್ಕದಲ್ಲಿರುವ ಕೋಳಿ ಅಂಗಡಿಗಳನ್ನು ತೆರವು ಮಾಡಲು ಪುರಸಭೆ ಅಧ್ಯಕ್ಷೆ ಮೀನಾಕ್ಷಿ ವೆಂಕಟೇಶ್ ಹಾಗೂ ಮುಖ್ಯಾಧಿಕಾರಿ ನೇತೃತ್ವದಲ್ಲಿ ಮಂಗಳವಾರ ಬೀಗ ಮುದ್ರೆ ಹಾಕಲಾಯಿತು.
ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ನಿರ್ನಾಮ: ಯೋಗೇಶ್ವರ್
ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ಸಂಸದರು ಹತಾಶಗೊಂಡಿದ್ದಾರೆ. ಏನಾಗುವುದೋ ಎಂಬ ಆತಂಕ ಅವರನ್ನು ಕಾಡುತ್ತಿದೆ. ಹಾಗಾಗೆ ಅಲ್ಲಲ್ಲಿ ಪಾರ್ಟಿಗಳನ್ನು ಆಯೋಜಿಸಿ, ಕುಕ್ಕರ್‌ಗಳನ್ನು ಹಂಚುವ ಕೆಲಸ ಮಾಡುತ್ತಿದ್ದಾರೆ. ಗ್ರಾಮಾಂತರದಲ್ಲಿ ಹೊಸ ಮತದಾರರು ಸಾಕಷ್ಟು ಮಂದಿ ಇದ್ದಾರೆ. ಈ ಬಾರಿ ಮೈತ್ರಿ ಅಭ್ಯರ್ಥಿ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸಲಿದ್ದಾರೆ.
ಗೋವಾ ಗಡಿಯಲ್ಲಿ ಹೆಚ್ಚಿನ ನಿಗಾ ವಹಿಸಿ: ಜಿಲ್ಲಾಧಿಕಾರಿ ಗಂಗೂಬಾಯಿ
ಜಿಲ್ಲೆಯ ಅಂತಾರಾಜ್ಯ ಗಡಿ ಪ್ರದೇಶವಾದ ಕಾರವಾರ ತಾಲೂಕಿನ ಮಾಜಾಳಿ, ಜೋಯಿಡಾ ತಾಲೂಕಿನ ಅನಮೋಡನಲ್ಲಿ ಚೆಕ್‌ಪೋಸ್ಟ್ ಕಾರ್ಯನಿರ್ವಹಿಸುತ್ತಿದ್ದು, ಕಾರವಾರ ತಾಲೂಕಿನ ಮೈಂಗಿಣಿ ಚೆಕ್‌ಪೋಸ್ಟ್ ಶೀಘ್ರದಲ್ಲಿ ಕಾರ್ಯರಂಭಗೊಳ್ಳಲಿದೆ.
ಮೂರು ದಿನದೊಳಗೆ ಫಲಕ, ಮಹಾದ್ವಾರ ಅಳವಡಿಸಿ: ತುಳಸಿರಾಮ್
1999ರಲ್ಲಿ ಆಗಿನ ಶಾಸಕರು, ಮುಖಂಡರು ಗ್ರಾಪಂನಲ್ಲಿ ಠರಾವು ಮಾಡಿ, ನಿರ್ಮಿಸಿದ್ದ ವೀರ ಮದಕರಿ ನಾಯಕ ಮಹಾದ್ವಾರ, ಶಿಲಾ ಫಲಕ ಹಾಗೂ ಮಹರ್ಷಿ ವಾಲ್ಮೀಕಿ ವೃತ್ತದ ನಾಮಫಲಕವನ್ನು ಭಾನುವಳ್ಳಿ ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ತೆರವುಗೊಳಿಸುವ ಜೊತೆಗೆ 30ಕ್ಕೂ ಹೆಚ್ಚು ವಾಲ್ಮೀಕಿ ಸಮಾಜದ ಮಹಿಳೆಯರು, ಪುರುಷರನ್ನು ಬಂಧಿಸಿದ್ದು ಅಕ್ಷಮ್ಯ.
ವಿದೇಶಿ ಮೂಲದ ನೇರಳೆ ಗೋಧಿ ಬೆಳೆದ ಧಾರವಾಡ ರೈತ!
ಭೀಕರ ಬರಗಾಲದ ಈ ಸಮಯದಲ್ಲಿ ಸಮೀಪದ ಕಣವಿ ಹೊನ್ನಾಪೂರದ ರೈತನೋರ್ವ ತನ್ನ ಜಮೀನಿನಲ್ಲಿ ಅಚ್ಚರಿ ಎನ್ನುವಂತೆ ವಿದೇಶದ ಗೋಧಿ ತಳಿಯೊಂದನ್ನು ಬೆಳೆದು ಯಶಸ್ವಿಯಾಗಿದ್ದಾರೆ.
ಖಾಕಿ ಸರ್ಪಗಾವಲಲ್ಲಿ ವಂದೇ ಭಾರತ್‌ ಸಂಚಾರ
ಯಾದಗಿರಿ ಮಾರ್ಗವಾಗಿ ಸಾಗುವ ಈ ರೈಲು ಇಲ್ಲಿನ ನಿಲ್ದಾಣದಲ್ಲಿ ನಿಲ್ಲದಿರುವುದನ್ನು ಖಂಡಿಸಿ, ರೈಲು ರೋಕೋ ಹಾಗೂ ರೈಲು ನಿಲ್ದಾಣಕ್ಕೆ ಮುತ್ತಿಗೆ ಹಾಕುವುದಾಗಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ ಕರೆ ನೀಡಿದ್ದ ಪರಿಣಾಮ, ಇಡೀ ರೈಲು ನಿಲ್ದಾಣಕ್ಕೆ ಪೊಲೀಸ್‌ ಸರ್ಪಗಾವಲು ಹಾಕಲಾಗಿತ್ತು.
  • < previous
  • 1
  • ...
  • 12435
  • 12436
  • 12437
  • 12438
  • 12439
  • 12440
  • 12441
  • 12442
  • 12443
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved