• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಳಿಕೆಯ ಉದ್ಯಮವಾಗಿ ಬೆಳೆಯುತ್ತಿರುವ ಕ್ರೀಡೆ: ಲೋಕೇಶ್ವರ
ಭಾರತದಲ್ಲಿ ಎಲ್ಲ ಪೋಷಕರು ನಮ್ಮ ಮಗ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ ಆಗಬೇಕೆಂದು ಬಯಸುತ್ತಾರೆ. ಆದರೆ ಕ್ರೀಡೆಗೆ ಮಕ್ಕಳನ್ನು ಸೇರಿಸುವುದಿಲ್ಲ. ಆದ್ದರಿಂದ 140 ಕೋಟಿ ಜನಸಂಖ್ಯೆ ಇದ್ದರೂ ದೇಶಕ್ಕೆ ಕೇವಲ ಬೆರಳೆಣಿಕೆಯಷ್ಡು ಪದಕಗಳು ಮಾತ್ರ ಬರುತ್ತಿವೆ.
ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆ ಸಹಕಾರಿ; ತೇಜೇಶ್ವರ್
ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಆತ್ಮವಿಶ್ವಾಸ ಹೆಚ್ಚುತ್ತದೆ ಮತ್ತು ಒತ್ತಡ ನಿವಾರಿಸಲು ಸಹಾಯ ಮಾಡುತ್ತದೆ,
ಕುರುಬರ ಸಮಾಜ ಸಂಘಟಿಸಿ, ಅಭಿವೃದ್ಧಿಗೊಳಿಸಲು ಬದ್ಧ: ನಟರಾಜ್ ಬರಗೂರು
ಸಂಘದ ಬೈಲಾ ಪ್ರಕಾರ, ಹೊಸದಾಗಿ ರಚನೆ ಮಾಡಿರುವ ಪದಾಧಿಕಾರಿಗಳು ಇಡೀ ತಾಲೂಕಿನ ಜನತೆಯ ಕುಂದು ಕೊರತೆಗಳನ್ನು ಆಲಿಸಿ, ಒಗ್ಗಟ್ಟಿನಿಂದ ರಾಜಕೀಯ ಪ್ರಾತಿನಿಧ್ಯ ಪಡೆಯಬೇಕೆಂದು ಕರೆ ನೀಡಿದರು.
ಅಡಮಾನ ಸಾಲ ಗ್ರಾಹಕರಿಗೆ ಶೀಘ್ರ ಆಭರಣ ಹಿಂದಿರುಗಿಸಿ
ಪಟ್ಟಣದ ಎಸ್‌ಬಿಐ ಬ್ಯಾಂಕಿನಲ್ಲಿ ಆಭರಣ ಅಡಮಾನವಾಗಿ ಸಾಲ ಪಡೆದಿದ್ದ ಗ್ರಾಹಕರು ತಮಗೆ ಬಂಗಾರ ಬೇಕೇ ಬೇಕು ಎಂಬ ಘೋಷಣೆಯೊಂದಿಗೆ ಶುಕ್ರವಾರ ಎಸ್‌ಬಿಐ ಬ್ಯಾಂಕ್‌ ಮುಂದೆ ನೂರಾರು ಗ್ರಾಹಕರು ನ್ಯಾಮತಿಯಲ್ಲಿ ಧರಣಿ ನಡೆಸಿದರು.
ಕುಣಿಗಲ್ ಜನರಿಗೆ ಸಮಪಾಲಿನಂತೆ ನೀರು ಕೊಡಿ: ಶಾಸಕ ಡಾ.ರಂಗನಾಥ್
ಶ್ರೀರಂಗ ಏತ ನೀರಾವರಿ ಯೋಜನೆಯಿಂದ ಹುತ್ರಿದುರ್ಗ ಹೋಬಳಿ 19 ಕೆರೆ ತುಂಬಿಸುವ ಯೋಜನೆಗೆ ಸುರೇಶ್ ಗೌಡ ಕಾಮಗಾರಿ ಅಡ್ಡಿ ಪಡಿಸುವ ವಿಚಾರದ ಬಗ್ಗೆ ಮಾತನಾಡಿದ ಅವರು, ಸುರೇಶ್ ಗೌಡ ನನ್ನ ಸ್ನೇಹಿತರು. ಕುಣಿಗಲ್ ತಾಲೂಕಿನಲ್ಲಿ ಜನ್ಮ ಪಡೆದವರು. ಕಾಮಗಾರಿ ತಡೆಯುವುದಿಲ್ಲ ಅಂದು ಕೊಂಡಿದ್ದೇನೆ.
ಕಾಯಕದಿಂದ ಸರಳ ಜೀವನ ನಡೆಸಿದ ಶರಣರು: ಕವಿರಾಜ್‌
ಶರಣರು ಶ್ರಮ, ಸಂಸ್ಕೃತಿ ಹಾಗೂ ಉನ್ನತ ಚಿಂತನೆಯಿಂದ ಸರಳ ಜೀವನ ನಡೆಸಿದವರು. ಇಂತಹ ಶರಣರ ತತ್ವ- ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಬಾಳಿದರೆ ಯಶಸ್ಸಿನ ಮಾರ್ಗ ಸುಲಭವಾಗಿ ಕಾಣಬಹುದು ಎಂದು ನ್ಯಾಮತಿ ತಾಲೂಕು ತಹಸೀಲ್ದಾರ್‌ ಎಂ.ಪಿ.ಕವಿರಾಜ್‌ ಹೇಳಿದ್ದಾರೆ.
ಸರ್ಕಾರದ ಓಲೈಕೆ ನೀತಿಯಿಂದಾಗಿ ದುಷ್ಕೃತ್ಯ ಹೆಚ್ಚಳ: ರೇಣುಕಾಚಾರ್ಯ
ಮದ್ದೂರಿನ ಗಣೇಶೋತ್ಸವದ ಮೇಲೆ ಕಲ್ಲು ತೂರಾಟ ಪ್ರಕರಣ ರಾಜ್ಯ ಸರ್ಕಾರದ ವೈಫಲ್ಯಕ್ಕೆ ಕಾರಣವಾಗಿದೆ. ಪೆಹಲ್ಗಾಮ್‌ ಘಟನೆಗೆ ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆ ವೈಫಲ್ಯ ಎಂದು ಕಾಂಗ್ರೆಸ್ ನವರು ಆರೋಪಿಸಿದ್ದರು, ಪೂರ್ವಯೋಜಿತ ಮದ್ದೂರು ಕಲ್ಲು ತೂರಾಟ ಪ್ರಕರಣದಲ್ಲಿ ಸರ್ಕಾರ, ಪೊಲೀಸ್ ಹಾಗೂ ಗುಪ್ತಚರ ಇಲಾಖೆ ವೈಫಲ್ಯವಾಗಿದೆ .
ತುಮಕೂರು ವಿವಿಗೆ ಯುನಿಸೆಫ್‌ ತಂಡ ಭೇಟಿ, ಬಿಸಿಯೂಟ ಯೋಜನೆ ಬಗ್ಗೆ ಶ್ಲಾಘನೆ
ಪಾವಗಡ ರಾಮಕೃಷ್ಣ ಆಶ್ರಮದ ಸ್ವಾಮಿ ಜಪಾನಂದಜೀ ಮಾತನಾಡಿ, ಯೂನಿಸೆಫ್ ತಂಡ ಭೇಟಿ ನೀಡಿರುವುದು ಗಮನಾರ್ಹ. ಇಲ್ಲಿನ ವಿದ್ಯಾರ್ಥಿಗಳಿಗೆ ಶುಚಿ, ರುಚಿಯ ಊಟ ಬಡಿಸುವ ಜೊತೆಗೆ ಸಂಸ್ಕಾರವನ್ನು ಕಲಿಸಲಾಗುತ್ತಿದೆ ಎಂದರು.
ತುಮಕೂರಿನಲ್ಲಿ ವೈಭವದ ಗಣಪತಿ ವಿಸರ್ಜನಾ ಮಹೋತ್ಸವ
ಮೆರವಣಿಗೆಗೆ ಮುನ್ನ ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಆಗಮಿಸಿ ಗಣಪತಿಗೆ ಪೂಜೆ ಸಲ್ಲಿಸಿದರು.
ತುಮಕೂರು ಜಿಲ್ಲೆಯ ಅಭಿವೃದ್ಧಿ, ಶ್ರೇಯಸ್ಸು ನನಗೆ ಮುಖ್ಯ: ಡಿ.ಕೆ ಶಿವಕುಮಾರ್
ಕಾನೂನು ಪ್ರಕಾರ ರೈತರಿಗೆ ಏನು ಪರಿಹಾರ ಕೊಡಬೇಕು ಅದನ್ನು ಕೊಡುತ್ತೇವೆ ಎಂದ ಅವರು, ಒಂದು ಶುಭ ಮುಹೂರ್ತ ನೋಡಿ ಕಾಮಗಾರಿ ಆರಂಭಿಸಲಾಗುವುದು.
  • < previous
  • 1
  • ...
  • 1240
  • 1241
  • 1242
  • 1243
  • 1244
  • 1245
  • 1246
  • 1247
  • 1248
  • ...
  • 14745
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved