• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶರಾಬಿ ನದಿ ಸ್ವಚ್ಛತೆಗೆ ಆಗ್ರಹ
ಶರಾಬಿ ನದಿಯಲ್ಲಿ ವ್ಯಾಪಕವಾಗಿ ಹೂಳು ತುಂಬಿದೆ. ಅದರಂತೆ ನದಿ ಕಲುಷಿತಗೊಂಡಿದ್ದು, ಶುದ್ಧೀಕರಣದ ಅಗತ್ಯವಿದೆ.
ಬಿಜೆಪಿಯರಿಗೆ ನಾನು ಮನೆದೇವ್ರು ಇದ್ದಹಾಗೆ: ಪ್ರಿಯಾಂಕ್‌
ವಿಪಕ್ಷ ನಾಯಕ ಆರ್ ಅಶೋಕ್, ಪಕ್ಷದ ಅಧ್ಯಕ್ಷ ವಿಜಯೇಂದ್ರರಿಂದ ಹಿಡಿದು ಸ್ಥಳೀಯ ಬಿಜೆಪಿ ನಾಯಕರಿಗೆ ನಾನು ಮನೆ ದೇವರು ಇದ್ದಹಾಗೆ. ಬೆಳಗ್ಗೆಯಿಂದ ರಾತ್ರಿಯವರೆಗೂ ನನ್ನನ್ನು ನೆನಪಿಸಿಕೊಳ್ಳುತ್ತಿರುತ್ತಾರೆ.
ರಾಜ್ಯದ 3 ಹೊಸ ವಂದೇ ಭಾರತ್‌ ರೈಲಿಗೆ ಪ್ರಧಾನಿ ಮೋದಿ ಚಾಲನೆ
ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ರಾಜ್ಯದ 3 ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲುಗಳಿಗೆ ವರ್ಚುವಲ್ ಮೂಲಕ ಚಾಲನೆ ನೀಡಿದರು.
ಸಾಮಾಜಿಕ ಬದ್ಧತೆಯುಳ್ಳ ಸಂಘಟನೆಗಳಿಗೆ ನೈತಿಕ ಬೆಂಬಲ: ಮಾದಾರಶ್ರೀ
ಚಿತ್ರದುರ್ಗದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ವಿಜಯಸೇನೆ ಸಂಘಟನೆ ವತಿಯಿಂದ ಕನ್ನಡದ ಹಬ್ಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಅನೇಕ ಸಾಧಕರನ್ನು ಸನ್ಮಾನಿಸಲಾಯಿತು.
ಬಗರ್‌ಹುಕುಂ ಮಂಜೂರಾತಿ ಪತ್ರಗಳ ನೀಡಬೇಕು: ರಾಜ್ಯ ರೈತ ಸಂಘದ ಕನ್ನಕಂಚೇನಹಳ್ಳಿ ಪ್ರಸನ್ನಕುಮಾರ್
ಬಗರ್ ಹುಕುಂ ಕೃಷಿ ಭೂಮಿಯ ಸಾಗುವಳಿ ಮಂಜೂರಾತಿ ಆದೇಶ ಪತ್ರಗಳನ್ನು ತುರ್ತಾಗಿ ನೀಡಬೇಕು ಎಂಬುದು ಸೇರಿದಂತೆ ಒಟ್ಟು ೪೦ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು ಎಂದು ರಾಜ್ಯ ರೈತ ಸಂಘದ ರಾಜ್ಯ ಸಂಚಾಲಕ ಕನ್ನಕಂಚೇನಹಳ್ಳಿ ಪ್ರಸನ್ನಕುಮಾರ್ ತಿಳಿಸಿದರು. ಬೇಲೂರು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಲೀಡ್ ..ಯುವಕರು ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ನಿರಂತರ ಪರಿಶ್ರಮದಿಂದ ವಿದ್ಯಾರ್ಥಿಗಳು ಯಶಸ್ಸು ಗಳಿಸಲು ಸಾಧ್ಯವಿದೆ. ವಿವಿಯಲ್ಲಿ ಅಧ್ಯಯನ ಮಾಡಿದ ಅನೇಕ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಕೇವಲ ಪದವಿಗಷ್ಟೇ ಸೀಮಿತವಾಗದೇ, ಪದವಿ ನಂತರ ಉತ್ತಮ ಜೀವನ ರೂಪಿಸಿಕೊಳ್ಳುವ ಮೂಲಕ ದೇಶಕ್ಕೆ ಕೊಡುಗೆ ನೀಡಬೇಕು. ಶ್ರೇಷ್ಠ ಭಾರತ ನಿರ್ಮಾಣದಲ್ಲಿ ವಿದ್ಯಾರ್ಥಿ, ಯುವಜನರ ಪಾತ್ರ ಅತ್ಯಂತ ಮಹತ್ವದ್ದೆಂಬುದನ್ನೂ ನೀವೆಲ್ಲರೂ ಅರಿಯಬೇಕು.
ಚಿಲುಗೋಡು ಏತ ನೀರಾವರಿ ಜಾರಿಗಾಗಿ ಪಾದಯಾತ್ರೆ
ಚಿಲುಗೋಡು ಗ್ರಾಮದ ಏತ ನೀರಾವರಿ ಯೋಜನೆಯನ್ನು ಜಾರಿಗೊಳಿಸಲು ಹಿಂದೇಟು ಹಾಕಿದರೆ ರೈತರೊಂದಿಗೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ರಾಜ್ಯರೈತ ಸಂಘದ ಕಾರ್ಯಾಧ್ಯಕ್ಷ ಜೆ.ಎಂ. ವೀರಸಂಗಯ್ಯ ಎಂದು ಎಚ್ಚರಿಸಿದರು.
ಮಂಗಳೂರಿಂದ ಅಯೋಧ್ಯೆಗೆ ಶೀಘ್ರ ರೈಲು, ವಿಮಾನ ಸಂಚಾರ: ನಳಿನ್‌ ಕುಮಾರ್‌
ಕಾಸರಗೋಡು ತಿರುವನಂತಪುರ ನಡುವಿನ ರೈಲನ್ನು ಮಂಗಳೂರಿಗೆ ವಿಸ್ತರಣೆ ಮಾಡುವಂತೆ ರೈಲ್ವೆ ಸಚಿವರಿಗೆ ಮೊದಲು ಬೇಡಿಕೆ ಇರಿಸಿದ್ದೆ. ಸಚಿವರು ಮೊದಲು ಮಡಗಾಂವ್‌- ಮಂಗಳೂರು ರೈಲು ಆರಂಭಿಸುತ್ತೇವೆ. ನಂತರ ವಿಸ್ತರಿತ ರೈಲು ನೀಡುತ್ತೇವೆ ಎಂದಿದ್ದರು. ಇದೀಗ ಎರಡನೇ ವಂದೇ ಭಾರತ್‌ ರೈಲು ಮಂಗಳೂರಿಗೆ ಲಭಿಸಿದೆ ಎಂದು ನಳಿನ್‌ ಕುಮಾರ್‌ ಕಟೀಲು ಹೇಳಿದರು.
ಜನಸಾಮಾನ್ಯರ ಹಿತಕ್ಕಾಗಿ ಗ್ಯಾರಂಟಿ ಯೋಜನೆ ಜಾರಿ
ಗ್ಯಾರಂಟಿ ಯೋಜನೆಗೋಸ್ಕರ ಈವರೆಗೂ ₹38ಸಾವಿರ ಕೋಟಿ ಖರ್ಚು ಮಾಡಲಾಗಿದೆ. ಈ ಬಾರಿ ಬಜೆಟ್‍ನಲ್ಲಿ ₹ 58ಸಾವಿರ ಕೋಟಿ ಮೀಸಲಿರಿಸಲಾಗಿದೆ. ವಿರೋಧ ಪಕ್ಷದವರು ಸಹಿಸದೆ ದಾರಿ ತಪ್ಪಿಸುವ ಕೆಲಸ ಮಾಡುತ್ತಾರೆ
ಕೋಟೆ ಮಾರಿಕಾಂಬಾ ಜಾತ್ರೆಗೆ ಭಕ್ತರ ಜನಸಾಗರ
ನಗರದ ಪ್ರಸಿದ್ಧವಾದ ಕೋಟೆ ಮಾರಿಕಾಂಬ ಜಾತ್ರೆ ವೈಭವದಿಂದ ಆರಂಭವಾಯಿತು. ಐದು ದಿನಗಳು ನಡೆಯುವ ಜಾತ್ರೆಯ ಮೊದಲ ದಿನ ಮಂಗಳವಾರ ಮುಂಜಾನೆ ಮಾರಿಕಾಂಬೆಗೆ ಬ್ರಾಹ್ಮಣ, ನಾಡಿಗರ ಮನೆಯಲ್ಲಿ ಪೂಜೆ ನೆರವೇರಿತು. ನಂತರ ಮಂಗಳವಾದ್ಯದೊಂದಿಗೆ ತವರು ಮನೆ ಗಾಂಧಿ ಬಜಾರ್‌ಗೆ ಕರೆತರಲಾಯಿತು.
  • < previous
  • 1
  • ...
  • 12436
  • 12437
  • 12438
  • 12439
  • 12440
  • 12441
  • 12442
  • 12443
  • 12444
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved