• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದರೆ ಅಧಿಕಾರಿಗಳು ಹೊಣೆ: ಶಾಸಕ ಭೀಮಣ್ಣ
ಶಿಕ್ಷಣದ ಮೇಲೆ ಬೇಜವಬ್ದಾರಿ ವಹಿಸಿದರೆ ನೇರ ಹೊಣೆ ಅನುಭವಿಸಬೇಕಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಯನ್ನು ಶಾಸಕ ಭೀಮಣ್ಣ ನಾಯ್ಕ ಅವರು ತರಾಟೆಗೆ ತೆಗೆದುಕೊಂಡರು.
ಮಹಿಳೆಯರನ್ನು ಗೌರವದಿಂದ ಕಾಣಬೇಕು:ಶಾಸಕ ಜಿ.ಎಚ್.ಶ್ರೀನಿವಾಸ್
ಮಹಿಳೆಯರನ್ನು ಗೌರವ ಸ್ಥಾನದಲ್ಲಿ ನೋಡಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ. ನವಜೀವನ್ ಸೇವಾ ಕೇಂದ್ರದಿಂದ ಆರಾಧನಾ ಕಾನ್ವೆಂಟ್ ಆವರಣದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ನಾಳೆಯಿಂದ ಎಸ್.ಡಿ.ಎಂ ‘ಝೇಂಕಾರ’ ಸಾಂಸ್ಕೃತಿಕ ಉತ್ಸವ
ಪ್ರತಿವರ್ಷವೂ ಆಯೋಜಿತವಾಗುವ ಝೇಂಕಾರ ಸ್ಟಾರ್ ನೈಟ್‌ಗೆ ಖ್ಯಾತ ಜನಪ್ರಿಯ ನಟರು ಆಗಮಿಸುತ್ತಾರೆ. ಬೆಳೆಗಿನ ಅವಧಿಯಲ್ಲಿ ಉತ್ಸವಕ್ಕೆ ಚಾಲನೆ ನೀಡಿದ ನಂತರ ವಿವಿಧ ಸ್ಪರ್ಧೆಗಳು ಎರಡು ದಿನಗಳ ಕಾಲ ನಡೆಯಲಿವೆ. ಆರಂಭದ ದಿನ ಸಂಜೆ ನಡೆಯುವ ಸ್ಟಾರ್‌ನೈಟ್ ಕಾರ್ಯಕ್ರಮವನ್ನು ರಮೇಶ್ ಅರವಿಂದ್ ನಡೆಸಿಕೊಡಲಿದ್ದಾರೆ.
ಬೋರ್ಡ್‌ ಎಕ್ಸಾಂಗೆ ಸುಪ್ರೀಂ ತಡೆ । 5, 8, 9ನೇ ತರಗತಿ ಪರೀಕ್ಷೆ ಮುಂದೂಡಿಕೆ
ಸುಪ್ರೀಂ ಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಎಬಿ) ಮೂಲಕ ಪ್ರಸ್ತುತ ನಡೆಸುತ್ತಿದ್ದ ರಾಜ್ಯ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳ ಮೌಲ್ಯಾಂಕನ ಪರೀಕ್ಷೆಯನ್ನು ಶಾಲಾ ಶಿಕ್ಷಣ ಇಲಾಖೆ ಮುಂದೂಡಿದೆ.
ಮೋಕಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ಬಳ್ಳಾರಿ ತಾಲೂಕಿನ ಮೋಕಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನ ಆಚರಿಸಲಾಯಿತು.
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಶೇ.೫೩ರಷ್ಟು ಪ್ರಗತಿ
ಮಾ.೧೧ರವರೆಗೆ ರಾಜ್ಯದಲ್ಲಿ ೧,೨೦,೫೯,೩೯೬ ಆಶಾ ಕಾರ್ಯಕರ್ತೆಯರು ಹಾಗೂ ೨,೬೧,೮೫,೦೫೬ ಅಂಗನವಾಡಿ ಕಾರ್ಯಕರ್ತೆಯರನ್ನು ಬಳಸಿಕೊಂಡು ನಡೆಸಿದ ಸರ್ವೇಯಲ್ಲಿ ೩,೮೫,೫೧,೭೪೫ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳು ದೊರಕಿರುವುದಾಗಿ ತಿಳಿದುಬಂದಿದೆ.
ಗ್ರಾಮದೇವತೆ ಚಳ್ಳಕೆರೆಯಮ್ಮ ವಿಶೇಷ ಜಾತ್ರೆ
ಚಳ್ಳಕೆರೆಯಮ್ಮನಿಗೆ ಮಂಗಳವಾರ ಉಡಿ ತುಂಬುವ ಕಾರ್ಯ, ಮಾಂಗಲ್ಯಧಾರಣೆ ಮಂಗಳ ಕಾರ್ಯ ನಡೆದವು. ಈ ವೇಳೆ ಶಾಸಕ ಟಿ.ರಘುಮೂರ್ತಿ ಕುಟುಂಬ ಸಮೇತ ಆಗಮಿಸಿ ಅಮ್ಮನ ದರ್ಶನ ಪಡೆದು, ಪೂಜೆ ಸಲ್ಲಿಸಿದರು.
ಮನುಷ್ಯತ್ವವನ್ನು ದೈವತ್ವಕ್ಕೆ ಕೊಂಡೊಯ್ಯುವುದೇ ದೇವಾಲಯ
ಜಂಜಡದಲ್ಲಿರುವ ಮನಸ್ಸಿಗೆ ಸ್ಫೂರ್ತಿ ತುಂಬುವುದು ಹಾಗೂ ಮನುಷ್ಯತ್ವದಿಂದ ದೈವತ್ವಕ್ಕೆ ಕೊಂಡೊಯ್ಯುವ ತಾಣವೇ ದೇವಾಲಯ ಎಂದು ಸಾಹಿತಿ ಚಟ್ನಳ್ಳಿ ಮಹೇಶ್ ಹೇಳಿದರು.
ಸಾರ್ವಜನಿಕ ರಸ್ತೆ ಜಾಗ ಒತ್ತುವರಿ ತೆರವಿಗೆ ಒತ್ತಾಯ
ಪಟ್ಟಣದ ೨ನೇ ವಾರ್ಡಿನ ಮನಿಯಾರ ಓಣಿಯಲ್ಲಿ ಸಾರ್ವಜನಿಕ ರಸ್ತೆ ಜಾಗವನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದು, ಅದನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಸೋಮವಾರ ಪಪಂ ಕಚೇರಿ ಮುಂದೆ ವಾರ್ಡಿನ ನಿವಾಸಿಗಳು ಧರಣಿ ಸತ್ಯಾಗ್ರಹ ನಡೆಸಿದರು.
ಕಿತ್ತೂರ ಚೆನ್ನಮ್ಮ ಭಾವಚಿತ್ರ ಮೆರವಣಿಗೆ
ಮುದಗಲ್ ಸಮೀಪ ಬುದ್ದಿನ್ನಿ ಗ್ರಾಮದಲ್ಲಿ ವೀರರಾಣಿ ಕಿತ್ತೂರ ಚೆನ್ನಮ್ಮ ಭಾವಚಿತ್ರ ಮೆರವಣಿಗೆ ನಂತರ ಮೂರ್ತಿಯನ್ನು ಅನಾವರಣಗೊಳಿಸಿ ಬಸವಮೃತ್ಯುಂಜಯ ಸ್ವಾಮಿಗಳು ಭಗವಾಧ್ವಜವನ್ನು ಜನರತ್ತ ಬೀಸುತ್ತಿರುವದು.
  • < previous
  • 1
  • ...
  • 12437
  • 12438
  • 12439
  • 12440
  • 12441
  • 12442
  • 12443
  • 12444
  • 12445
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved