• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಥ ನಿರ್ಮಾಣ ಸಾಮಗ್ರಿ ಮೆರವಣಿಗೆಯ ಮೂಲಕ ದೇವಾಲಯಕ್ಕೆ
ಮಾ.೧೯ರ ರಾತ್ರಿ ಕಲ್ಯಾಣೋತ್ಸವ ನಡೆದು ಬುಧವಾರ ಮುಂಜಾನೆ ರಥಾರೂಢಳಾಗಿ ಜಾತ್ರಾ ಗದ್ದುಗೆಗೆ ರಥೋತ್ಸವದ ಮೂಲಕ ತೆರಳಿ ಜಾತ್ರಾ ಗದ್ದುಗೆ ಏರುವುದರೊಂದಿಗೆ ಜಾತ್ರಾ ವೈಭವ ಚಪ್ಪರದಲ್ಲಿ ಆರಂಭಗೊಳ್ಳುತ್ತದೆ.
ಬಂಟ್ವಾಳ: ತಿರುಮಲ ವೆಂಕಟ್ರಮಣ ಸ್ವಾಮಿ ದೇವಳದಲ್ಲಿ 200ನೇ ವರ್ಷದ ಬ್ರಹ್ಮರಥೋತ್ಸವ, ಗಂಗಾರತಿ
ಶ್ರೀ ದೇವರಿಗೆ ಬ್ರಹ್ಮರಥ ಸಮರ್ಪಣೆಯಾಗಿ 200 ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ದೇವಳದ ವತಿಯಿಂದ ನಡೆಯುವ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎರಡು ಶಾಲಾ ವಾಹನ, ದೇವಳದ ಪಟ್ಟದ ದೇವರು ಶ್ರೀನಿವಾಸ ಹಾಗೂ ಉತ್ಸವ ಮೂರ್ತಿ ಶ್ರೀವೆಂಕಟರಮಣನಿಗೆ ತಲಾ 50 ಪವನ್‌ನ ಚಿನ್ನದ ಸರ ಸಮರ್ಪಸಲಾಯಿತು.
ದ.ಕ. ಜಿಲ್ಲಾ ಟೂರಿಸ್ಟ್ ಕಾರು, ವ್ಯಾನ್ ಚಾಲಕ ಮಾಲಕರ ಸಂಘ ಪ್ರತಿಭಟನೆ
ಬಂಟ್ವಾಳ ತಹಸೀಲ್ದಾರ್ ಅರ್ಚನಾ ಭಟ್ ಅವರಿಗೆ ಮನವಿ ಸಲ್ಲಿಸಿದ ಪ್ರತಿಭಟನಾಕಾರರು, ಸಮಸ್ಯೆಯನ್ನು ಶೀಘ್ರ ಪರಿಹರಿಸುವಂತೆ ಒತ್ತಾಯಿಸಿದರು.
ಅಡಕೆ ಆಮದು ನಿಷೇಧ, ೪೫೦ ರು. ಕನಿಷ್ಠ ಬೆಂಬಲ ಬೆಲೆಗೆ ಆಗ್ರಹ
ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ಶಾಂತಿಪ್ರಸಾದ್ ಹೆಗ್ಡೆ ಮಾತನಾಡಿ ವಿದೇಶದಿಂದ ಸಾವಿರಾರು ಟನ್ ಅಡಕೆ ಬರುತ್ತಿದೆ, ಜನಪ್ರತಿನಿಧಿಗಳು ಕಣ್ಮುಚ್ಚಿ ಕುಳಿತಿದ್ದಾರೆ. ದೆಹಲಿ ಮಾದರಿಯ ಹೋರಾಟ ನಡೆಯಬೇಕಿದೆ ಎಂದರು.
ಬಸವಣ್ಣನನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ನಾನು: ಸಿದ್ದು
ಬಸವಣ್ಣನನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದು ನಾವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚಾಮರಾಜನಗರದ ಡಾ.ಬಿ.ಆರ್‌. ಅಂಬೇಡ್ಕರ್‌ ಕ್ರೀಡಾಂಗಣದಲ್ಲಿ ಗ್ಯಾರಂಟಿ ಫಲಾನುಭವಿಗಳ ಸಮಾವೇಶವನ್ನು ಮಂಗಳವಾರ ಉದ್ಘಾಟಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.
ಮಹಿಳೆಯರ ಸಬಲೀಕರಣ ರಾಷ್ಟ್ರಾಭಿವೃದ್ಧಿಗೆ ಪೂರಕ: ದುಂಡಪ್ಪ ತುರಾದಿ
ಮಹಿಳೆಯರ ಸಬಲೀಕರಣ ರಾಷ್ಟ್ರಾಭಿವೃದ್ಧಿಗೆ ಪೂರಕವಾಗಿದೆ.
ವಿಶೇಷಚೇತನರು ಕಾನೂನಿನ ಸೌಲಭ್ಯ ಪಡೆಯಬೇಕು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಬಿ.ಕೆ.ರವಿಕಾಂತ್
ಹಾಸನ ನಗರದ ಸಾಲಗಾಮೆ ರಸ್ತೆ ಬಳಿ ಇರುವ ಎಂ. ಕೃಷ್ಣ ಅಂಧ ಮಕ್ಕಳ ಶಾಲೆ ಆವರಣದಲ್ಲಿ ಕರ್ನಾಟಕ ಅಂಧರ ಒಕ್ಕೂಟದ ಆಶ್ರಯದಲ್ಲಿ ಮಂಗಳವಾರ ಬೆಳಿಗ್ಗೆ ವಿಶೇಷಚೇತನರ ಕಾನೂನು ಹಕ್ಕುಗಳು ಕುರಿತು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಬೀರೂರು ಪುರಸಭೆ ಬಜೆಟ್: 33.58 ಕೋಟಿ ಆದಾಯ ನಿರೀಕ್ಷೆ
ಪಟ್ಟಣದ ರಸ್ತೆ, ಚರಂಡಿ ಮೂಲಭೂತ ಸವಲತ್ತುಗಳು ಹಾಗೂ ಘನ ತಾಜ್ಯ ನಿರ್ವಹಣೆ ವಿಭಾಗಗಳು, ಪೈಪ್‌ಲೈನ್ ಅಳವಡಿಕೆ ಸೇರಿದಂತೆ ಮುಂತಾದ ಪ್ರಮುಖ ಅಂಶಗಳ ಒಳಗೊಂಡ 32.67 ಲಕ್ಷ ರು.ಗಳ ಉಳಿತಾಯದ ಬಜೆಟ್‌ನ್ನು ಪುರಸಭಾ ಆಡಳಿತಾಧಿಕಾರಿ ತರೀಕೆರೆ ಎಸಿ ಕಾಂತರಾಜ್ ಮಂಡಿಸಿದ್ದಾರೆ.
ಹೊಳಲ್ಕೆರೆಯಲ್ಲಿ ಆಂಗ್ಲ ನಾಮಫಲಕಗಳಿಗೆ ಕಪ್ಪುಮಸಿ, ತೆರವು ಕಾರ್ಯಾಚರಣೆ
ಈಚೆಗೆ ಅಂಗಡಿ ಮುಂಗಟ್ಟುಗಳ ನಾಮಫಲಕಗಳನ್ನು ಆಂಗ್ಲ ಭಾಷೆಯಲ್ಲಿ ಹಾಕುತ್ತಿದ್ದು, ಇದರಿಂದ ಕನ್ನಡನಾಡಿನಲ್ಲಿಯೇ ಕನ್ನಡ ಭಾಷೆ ನಶಿಸುವ ಹಂತಕ್ಕೆ ತಲುಪುತ್ತಿದೆ ಎಂದು ಹೊಳಲ್ಕೆರೆ ಪುರಸಭೆ ಮುಖ್ಯಾಧಿಕಾರಿ ಕೃಷ್ಣಾ ಡಿ ಕಟ್ಟಿಮನಿ ಆತಂಕ ವ್ಯಕ್ತಪಡಿಸಿದರು.
ದೇಶದಲ್ಲಿ ಮಹಿಳೆಯರಿಗೆ ಸಮಾನ ಹಕ್ಕು, ಸಮಾನ ಅವಕಾಶವಿದೆ: ಡಾ.ಎಸ್. ನಟರಾಜು
ಮಹಿಳೆಯರ ರಕ್ಷಣೆಗಾಗಿ ಹಲವು ಕಾನೂನು ರಚಿಸಲಾಗಿದೆ. ಆಸ್ತಿಯಲ್ಲೂ ಸಮಪಾಲು ಕಲ್ಪಿಸಲಾಗಿದೆ. ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ನೀಡಲಾಗಿದೆ. ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆ ಸೇವೆ ಸಲ್ಲಿಸುತ್ತಿದ್ದು, ದೇಶದ ರಾಷ್ಟ್ರಪತಿ, ಪ್ರಧಾನಿ ಹುದ್ದೆಗಳು ಸೇರಿದಂತೆ ಹಲವು ಉನ್ನತ ಹುದ್ದೆಗಳನ್ನು ಮಹಿಳೆಯರು ಅಲಂಕರಿಸಿದ್ದಾರೆ
  • < previous
  • 1
  • ...
  • 12441
  • 12442
  • 12443
  • 12444
  • 12445
  • 12446
  • 12447
  • 12448
  • 12449
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved