• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಈಶ್ವರಿ ವಿದ್ಯಾಲಯದಲ್ಲಿ ಆಧ್ಯಾತ್ಮಿಕ ಚಿಂತನೆ ಜ್ಞಾನ ಲಭ್ಯ: ಕಸ್ತೂರಿ ಅಕ್ಕ
ಭಾರತದಲ್ಲಿ 45 ಸಾವಿರ ಪಾಠ ಶಾಲೆಗಳಲ್ಲಿ 45 ಸಾವಿರ ಅಕ್ಕಂದಿರು ವಿಶ್ವಾದ್ಯಂತ ಪುಣ್ಯ ಕಾರ್ಯದಲ್ಲಿ ನಿರತರಾಗಿ ನಾವೆಲ್ಲರೂ ಒಂದೇ ಈಶ್ವರನ ಮಕ್ಕಳು, ಒಂದು ಪರಿವಾರ ಎನ್ನುವ ಸಂದೇಶ ಸಾರುತ್ತಾ ಸಂಸ್ಥೆ ಯಾವುದೇ ಫಲಾಫಲಗಳ ನಿರೀಕ್ಷಿಸದೇ ಆಧ್ಯಾತ್ಮಿಕ ಚಿಂತನೆಯ ಜ್ಞಾನ ಉಚಿತವಾಗಿ ನೀಡುತ್ತಿದೆ.
ಬೇರೆಡೆಗೆ ಬೀದಿ ನಾಯಿಗಳ ಸಾಗಿಸಲು ಆಗ್ರಹ
ಪುರಸಭೆ ವ್ಯಾಪ್ತಿಯಲ್ಲಿ ಬರುವ ಚವಡಿಹಾಳ ರಸ್ತೆಯ ಪುರಸಭೆಯ ಘನತ್ಯಾಜ್ಯ ವಸ್ತುಗಳ ಸಂಗ್ರಹದ ಸುತ್ತ-ಮುತ್ತಲು ಇರುವ ಜನವಸತಿ ಪ್ರದೇಶಗಳಿಗೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇದರಿಂದ ಹಲವು ಕುರಿ, ಮೇಕೆಗಳು ಬಲಿಯಾಗಿದ್ದು, ವಸತಿ ಪ್ರದೇಶದ ಜನರು ಭಯಭೀತರಾಗಿದ್ದಾರೆ. ಕೂಡಲೇ ಬೀದಿ ನಾಯಿಗಳನ್ನು ಬೇರೆಡೆಗೆ ಸಾಗಿಸಬೇಕು ಎಂದು ಆಗ್ರಹಿಸಿ ಸಾರ್ವಜನಿಕರು ಪಟ್ಟಣದ ಪುರಸಭೆಯ ಮುಂದೆ ನಾಯಿಗಳ ದಾಳಿಯಿಂದ ಸಾವನಪ್ಪಿದ ಕುರಿ, ಮೇಕೆಗಳನ್ನು ಪುರಸಭೆ ಆವರಣದ ಮುಂದಿಟ್ಟು ಪ್ರತಿಭಟನೆ ನಡೆಸಿದರು.
ಅಡಕೆ ದರ ತಪ್ಪು ಮಾಹಿತಿ, ಗ್ರಾಹಕರಿಗೆ ಭಯ ಅನಗತ್ಯ: ಗೋಪಾಲಕೃಷ್ಣ ವೈದ್ಯ
ಅಡಕೆ ದರದ ಕುರಿತು ರೈತರು ಭಯಪಡುವ ಅವಶ್ಯಕತೆಯಿಲ್ಲ. ನಿಶ್ಚಿಂತೆಯಿಂದ ಇರಬೇಕು. ಕೆಲ ವದಂತಿಗಳಿಂದ ದರ ಇಳಿಮುಖವಾಗಲು ಕಾರಣವಿರಬಹುದು ಎಂದು ಗೋಪಾಲಕೃಷ್ಣ ವೈದ್ಯ ತಿಳಿಸಿದರು.
ಬೆಂಗ್ರಾ ಕ್ಷೇತ್ರಕ್ಕೆ ಮಂಜುನಾಥ್ ಹೆಸರು ಬಹುತೇಕ ಅಂತಿಮ: ಸಿಪಿವೈ
ನಾನು ಸ್ಥಳೀಯ ಮಟ್ಟದಲ್ಲಿ ರಾಜಕಾರಣ ಮಾಡಬೇಕೆಂದಿರುವವನು. ಹಾಗಾಗಿ ಲೋಕಸಭೆಗೆ ಹೋಗಬಾರದೆಂಬ ನಿಲುವು ಮೊದಲಿನಿಂದಲೂ ಇತ್ತು. ಕಾರ್ಯಕರ್ತರು, ಮುಖಂಡರು ನನ್ನ ಸ್ಪರ್ಧೆ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ವೈಯಕ್ತಿಕವಾಗಿ ನಾನು ಇಲ್ಲೇ ಇರಲು ಇಷ್ಟಪಡುತ್ತೇನೆ.
ಮಹಿಳೆಯರ ಆರೋಗ್ಯ, ಸಬಲೀಕರಣ ಮಹತ್ವದ್ದು
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ರಾಷ್ಟ್ರೀಯ ಕ್ಯಾನ್ಸರ್ ನೋಂದಣಿ ಕಾರ್ಯಕ್ರಮದ ಪ್ರಕಾರ 2023ರಲ್ಲಿ ದೇಶದಲ್ಲಿ ಗರ್ಭಕಂಠದ ಕ್ಯಾನ್ಸರ್ ಪ್ರಕರಣಗಳು 3.4 ಲಕ್ಷಕ್ಕಿಂತ ಹೆಚ್ಚಿದೆ. ಇದರೊಂದಿಗೆ ಅನೇಕ ಮಹಿಳೆಯರು ರಕ್ತಹೀನತೆಯಂತಹ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದಾರೆ.
ಸನ್ನಡತೆ ಮೂಲಕ ಸದೃಢ ಭಾರತ ಕಟ್ಟಲು ಮುಂದಾಗಿ
ಕಲಾದಗಿ: ನಮ್ಮ ಈ ಪವಿತ್ರ ಹಿಂದೂ ದೇಶವನ್ನು 2047 ರ ಹೊತ್ತಿಗೆ ಮತ್ತೊಂದು ಪಾಕಿಸ್ತಾನ ಮಾಡಲು ಹೊರಟಿರುವ ದೇಶದ್ರೊಹಿಗಳಿಗೆ ತಕ್ಕ ಪಾಠಕಲಿಸಲು ಮನೆ ಮನೆಯಲ್ಲಿಯೂ ಹಿಂದೂತ್ವದ ಹಾಗು ನನ್ನ ದೇಶ, ನನ್ನ ಸಂಸ್ಕೃತಿ, ನನ್ನವರು ಎಂಬ ಜಾಗೃತಿ ಮೂಡಬೇಕಾಗಿದೆ. ಹಿಂದೂ ಸಂಘಟನೆಗಳಿಗೆ ತನು ಮನ ಧನದಿಂದ ಬಲ ತುಂಬುವ ಕೆಲಸ ಆಗಬೇಕಾಗಿದೆ ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಹೇಳಿದರು.
ಮೋದಿ ಗ್ಯಾರಂಟಿ, ಗ್ಯಾರಂಟಿಗಳ ಗ್ಯಾರಂಟಿ: ಮಹಾ ಡಿಸಿಎಂ ಫಡ್ನವಿಸ್‌
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ ನಡೆದದ್ದು ಟ್ರೈಲರ್‌, ಪಿಕ್ಟರ್‌ ಇನ್ನೂ ಬಾಕಿ ಇದೆ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಇನ್ನೂ 10 ವರ್ಷ ಕಾಲ ದೇಶವನ್ನು ಆಳುತ್ತಾರೆ ಎಂಬ ಆಶಾಭಾವವನ್ನು ಮಹಾರಾಷ್ಟ್ರ ಡಿಸಿಎಂ ದೇವೇಂದ್ರ ಫಡ್ನವಿಸ್‌ ವ್ಯಕ್ತಪಡಿಸಿದರು.
ಆನೆಗೊಂದಿ ಕಲೆಗಿರುವ ಶ್ರೀಮಂತಿಕೆ ಕಾವ್ಯಕ್ಕೂ ಸಿಗಲಿ: ಶರಣೇಗೌಡ ಪಾಟೀಲ
ಆನೆಗೊಂದಿಯ ಕಲೆ, ಸಾಹಿತ್ಯ ಹಾಗೂ ಸಂಗೀತ ಕ್ಷೇತ್ರಕ್ಕೆ ಇರುವ ಶ್ರೀಮಂತಿಕೆ ಕಾವ್ಯಕ್ಕೂ ಸಿಕ್ಕಾಗ ಮಾತ್ರ ಈ ನಾಡು ಸಮೃದ್ಧವಾಗಲಿದೆ.
ಭದ್ರಾದಿಂದ ಕಾಲುವೆಗಳಿಗೆ ಶೀಘ್ರ ನೀರು ಪೂರೈಕೆ: ಶಾಸಕ ಬಿ.ಪಿ.ಹರೀಶ್
ಮಳೆಗಾಲ ಮುನ್ನ ಇನ್ನೆರಡು ಬಾರಿ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸಲಾಗುತ್ತದೆ. ಮಾ.೧೯ರ ವೇಳೆಗೆ ತಾಲೂಕಿನ ಕಾಲುವೆಗಳಿಗೆ ನೀರು ತಲುಪುವ ನಿರೀಕ್ಷೆ ಇದೆ. ನಿಯಮಾವಳಿಯಂತೆ ಸರಿಯಾದ ಪ್ರಮಾಣದಲ್ಲಿ ನೀರು ಹರಿಯುತ್ತಿದೆಯೇ ಎಂದು ಇಲಾಖೆ ಇಂಜಿನಿಯರ್‌ಗಳು ನಿಗಾ ಇಡಬೇಕು. ಕೊನೆ ಭಾಗದಲ್ಲಿರುವ ಅಡಿಕೆ ಹಾಗೂ ಇತರೆ ತೋಟಗಳಿಗೆ ನೀರು ಹರಿಯುವಂತೆ ಎಚ್ಚರಿಕೆ ವಹಿಸಬೇಕು.
ರಾಗಿ ಮಾಲ್ಟ್‌ನಿಂದ ಮಕ್ಕಳ ಆರೋಗ್ಯ ಸದೃಢ: ಶಾಸಕ ಬಸವರಾಜು ಶಿವಗಂಗಾ
ರಾಗಿಮಾಲ್ಟ್ ನಲ್ಲಿ ವಿವಿಧ ಬಗೆಯ ಸಿರಿಧಾನ್ಯಗಳ ಮಿಶ್ರಣಗಳು ಒಳಗೊಂಡಿದ್ದು ಮಕ್ಕಳು ಖುಷಿಯಿಂದ ಕುಡಿಯಲು ಮುಂದೆ ಬರುತ್ತಿದ್ದಾರೆ ಮತ್ತು ಈ ಮಾಲ್ಟ್ ನಿಂದ ಉತ್ತಮ ಆರೋಗ್ಯ ಲಭಿಸುವ ಜೊತೆಗೆ ವಿದ್ಯಾರ್ಥಿಗಳು ಕ್ರಿಯಾಶೀಲತೆ, ಲವಲವಿಕೆಯಿಂದ ಶಾಲೆಗೆ ಬರಲು ಅನುಕೂಲವಾಗಿದೆ.
  • < previous
  • 1
  • ...
  • 12445
  • 12446
  • 12447
  • 12448
  • 12449
  • 12450
  • 12451
  • 12452
  • 12453
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved