• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾನಗಲ್ಲ ತಾಲೂಕಿನಲ್ಲಿ ಕುಡಿಯುವ ನೀರಿಗೆ ಖಾಸಗಿ ಕೊಳವೆಬಾವಿಗಳೇ ಆಧಾರ
ಈಗಾಗಲೇ ೬ ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಗಳಿಂದ ಕುಡಿಯುವ ನೀರು ಒದಗಿಸಲಾಗುತ್ತಿದ್ದು, ಶೀಘ್ರ ತಾಲೂಕಿನ ೫೩ ಹಳ್ಳಿಗಳು ಕುಡಿಯುವ ನೀರಿನ ಸಮಸ್ಯೆಗೊಳಗಾಗುವ ಆತಂಕ ಜಿಪಂ ಹಾಗೂ ತಾಪಂ ಆಡಳಿತಕ್ಕೆ ಎದುರಾಗಿದೆ.
ಕೆವಿಜಿ ಬ್ಯಾಂಕ್‌ನಿಂದ ವಿಕಾಸ ಸ್ಫೂರ್ತಿ ಯೋಜನೆ ಬಿಡುಗಡೆ
ಗ್ರಾಮೀಣ ಸಾಲ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ, ಜನಸಾಮಾನ್ಯರನ್ನು ಚಿಕ್ಕ ಪ್ರಮಾಣದ ಆದಾಯ ತರಬಲ್ಲ ಚಟುವಟಿಕೆಗಳಿಗೆ ಪ್ರೇರೇಪಿಸುವ ಯತ್ನವಾಗಿ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ ವಿನೂತನ ಸಾಲ ಯೋಜನೆಯನ್ನು ವಿಕಾಸ ಸ್ಫೂರ್ತಿ ಹೆಸರಿನಲ್ಲಿ ರೂಪಿಸಿದೆ.
ಆನೆಗೊಂದಿ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ಸ್ಥಾಪನೆಯಾಗಲಿ: ಡಾ. ಶರಣಬಸಪ್ಪ ಕೋಲ್ಕಾರ
5 ಸಾವಿರ ವರ್ಷಗಳ ಇತಿಹಾಸವಿರುವ ಆನೆಗೊಂದಿಯಲ್ಲಿ ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸುವ ಅಗತ್ಯವಿದೆ.
ಮಾಕೋಡಿನ ಟಿ.ಎಸ್.ಜಿನೇಶ್ ಗೆ ಪ್ರಥಮ ಸ್ಥಾನ
ತಾಲೂಕಿನ ಕಡಹಿನಬೈಲು ಗ್ರಾಪಂ ವ್ಯಾಪ್ತಿಯ ಮಾಕೋಡಿನ ಟಿ.ಎಸ್.ಜಿನೇಶ್ ಶೈಜು ತೇಲಾ ಕಾಡನ್ ಅವರು ಬೆಂಗಳೂರಿನ ಬೇಗೂರಿನ ಫಿಟ್ ಅಂಡ್‌ ಫಿಟ್ ಫಿಟ್ನೆಸ್ ಸೆಂಟರ್‌ ಭಾನುವಾರ ಆಯೋಜನೆ ಮಾಡಿದ್ದ ಓಪನ್‌ ಕರ್ನಾಟಕ ಡೆಡ್ ಲಿಫ್ಟ್‌ ಛಾಂಪಿಯನ್ ಶಿಪ್ ನಲ್ಲಿ 60 ರಿಂದ 70 ಕೆ.ಜಿ. ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಭಾರತೀಯ ಸಂಪ್ರದಾಯದಲ್ಲಿ ಮಹಿಳೆಯರಿಗೆ ಪೂಜ್ಯನೀಯ ಸ್ಥಾನ
ಅಥಣಿ: ಹೆಣ್ಣು ಶಕ್ತಿ ಸ್ವರೂಪಿಣಿಯಾಗಿದ್ದು, ಭಾರತೀಯ ಸಂಪ್ರದಾಯದಲ್ಲಿ ಪೂಜ್ಯನಿಯ ಸ್ಥಾನ ಹೊಂದಿದ್ದಾಳೆ. ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆ ಇಂದು ಸ್ವಾತಂತ್ರ್ಯ ಹಾಗೂ ಸಮಾನತೆ ಸಾಧಿಸಿದ್ದಾಳೆ.ಮಹಿಳೆಯರು ಇಂದು ವಿವಿಧ ಕ್ಷೇತ್ರಗಳಲ್ಲಿ ಪುರುಷರಷ್ಟೇ ಸಮಾಂತರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.
ತುಮಕೂರು-ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಜಯ: ಸಚಿವ ಕೆ.ಎನ್‌.ರಾಜಣ್ಣ
ತುಮಕೂರು ಮತ್ತು ಹಾಸನ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಸಹಕಾರ ಸಚಿವ ಕೆ.ಎನ್‌.ರಾಜಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಬಾರ್ಡ್‌ಗೆ ₹195 ಕೋಟಿ ಆರ್ಥಿಕ ನೆರವಿಗೆ ಪ್ರಸ್ತಾವನೆ: ಆರ್‌.ಎಂ. ಮಂಜುನಾಥಗೌಡ
ಗ್ರಾಮೀಣ ಪ್ರದೇಶದಲ್ಲಿ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಸರ್ಕಾರದ ಮೂಲಕ ನಬಾರ್ಡ್‌ಗೆ ₹195 ಕೋಟಿ ವೆಚ್ಚದ ಕ್ರಿಯಾ ಯೋಜನೆ ಸಲ್ಲಿಸಲಾಗಿದೆ. 13 ಜಿಲ್ಲೆ, 74 ತಾಲೂಕುಗಳು, 65 ವಿಧಾನಸಭಾ ಕ್ಷೇತ್ರಗಳು, 21 ವಿಧಾನ ಪರಿಷತ್ತು ಸದಸ್ಯರು, 12 ಲೋಕಸಭಾ ಸದಸ್ಯರು, 13 ನಾಮ ನಿರ್ದೇಶಿತ ಸದಸ್ಯರನ್ನು ಮಲೆನಾಡು ಅಭಿವೃದ್ಧಿ ಮಂಡಳಿ ಒಳಗೊಂಡಿದೆ. ಮಂಡಳಿ ಮೂಲಕ ಕೆಲಸ ಮಾಡಲು ದೊಡ್ಡ ಮೊತ್ತದ ಅನುದಾನ ಬೇಕಾಗುತ್ತದೆ ಎಂದು ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ಬರಗಾಲದಿಂದ ರೈತರು ತತ್ತರ, ಸಾಲ ಮನ್ನಾಕ್ಕೆ ಆಗ್ರಹ
ಜಿಲ್ಲಾಡಳಿತ ಬ್ಯಾಂಕ್, ಸ್ವಸಹಾಯ ಸಂಘ ಸೇರಿ ಇತರ ಫೈನಾನ್ಸ್‌ನವರು ಸಾಲದ ಕಂತುಗಳನ್ನು 3 ತಿಂಗಳ ಕಾಲ ವಸೂಲಿ ಮಾಡುವುದನ್ನು ತಡೆಯಬೇಕು ಎಂದು ಒತ್ತಾಯಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಸೋಮವಾರ ತಹಸೀಲ್ದಾರ್ ಕೆ. ಗುರುಬಸವರಾಜ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಸಮಾಜದಲ್ಲಿ ಮಹಿಳೆ ಪೂಜನೀಯಳು: ಮಹೇಂದ್ರ
ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ
ಶಿವ ನಿಷ್ಕಲ್ಮಶ ಮನಸ್ಸುಗಳ ಪ್ರತೀಕ: ಹೊನ್ಕಲ್
ಶಹಾಪುರದ ಲಕ್ಷ್ಮಿ ನಗರದ ಆಂಜನೇಯ ದೇವಾಲಯದ ಆವರಣದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿತ್ತು.
  • < previous
  • 1
  • ...
  • 12448
  • 12449
  • 12450
  • 12451
  • 12452
  • 12453
  • 12454
  • 12455
  • 12456
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved