• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರಣ್ಯ ಇಲಾಖೆ, ಉದ್ಯೋಗ ಖಾತರಿ ಯೋಜನೆಯಲ್ಲಿ ಅವ್ಯವಹಾರ ಆರೋಪ
ಅರಣ್ಯ ಇಲಾಖೆ, ಉದ್ಯೋಗ ಖಾತರಿ ಯೋಜನೆಯಲ್ಲಿ ಅವ್ಯವಹಾರ ಆರೋಪ
ಯುವಕರಲ್ಲಿ ರಕ್ತದಾನದ ಕುರಿತು ಅರಿವು ಮೂಡಲಿ
ಜಿಲ್ಲಾ ಆಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಆಶ್ರಯದಲ್ಲಿ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ನಿಮಿತ್ತ ಏರ್ಪಡಿಸಿದ್ದ ಜನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಚಾಲನೆ ನೀಡಿದರು.
ಬಿಡಿಸಿಸಿ ಬ್ಯಾಂಕ್‌ ಚುನಾವಣೆ: ಕಣದಲ್ಲಿ ಘಟಾನುಘಟಿಗಳು
ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ (ಬಿಡಿಸಿಸಿ) ಬ್ಯಾಂಕ್‌ನ ಆಡಳಿತ ಮಂಡಳಿಯ ಮೇಲೆ ರಾಜಕಾರಣಿಗಳು ಕಣ್ಣಿಟ್ಟಿದ್ದು, ಈಗ ಘಟಾನುಘಟಿಗಳು ಚುನಾವಣೆ ಅಖಾಡಕ್ಕೆ ಇಳಿದಿದ್ದು, ಅ. 15ರಂದು ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
ಸೊರಬ: ನಾಟಿ ವೈದ್ಯಗೆ ಗೌರವ ಡಾಕ್ಟರೇಟ್
ಏಷಿಯಾ ಇಂಟರ್‌ ನ್ಯಾಷನಲ್ ಕಲ್ಚರ್ ರಿಸರ್ಚ್ ಯುನಿವರ್ಸಿಟಿ
ಕಾವೇರಿ ನೀರು ಹರಿಸುವಂತೆ ಕೋರ್ಟ್ ಆದೇಶ ಆಘಾತ ತಂದಿದೆ<bha>;</bha> ಸಲೀಂ ಅಹ್ಮದ್
ರಾಜ್ಯದಿಂದ ಮತ್ತೆ ಕಾವೇರಿ ನೀರು ತಮಿಳುನಾಡಿಗೆ ಹರಿಸಲು ನಮ್ಮಲ್ಲಿ ನೀರಿಲ್ಲ. ಈ ಬಗ್ಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ಸರ್ಕಾರ ಮಾಡಿದೆ.
ವಾಕರ್ ವಿತರಣೆ
ತಾಲೂಕಿನ ಸಾರ್ಥವಳ್ಳಿ ನಿವಾಸಿ ಗಂಗಾಧರ್‌ ಅವರಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯ ವತಿಯಿಂದ ಪೂಜ್ಯ ವೀರೇಂದ್ರ ಹೆಗ್ಗಡೆಯವರು ಜನಮಂಗಳ ಕಾರ್ಯಕ್ರಮದಡಿಯಲ್ಲಿ ಮಂಜೂರು ಮಾಡಿದ ವಾಕರ್‌ನ್ನು ತಾಲೂಕು ಯೋಜನಾಧಿಕಾರಿ ಕೆ. ಉದಯ್ ಹಸ್ತಾಂತರಿಸಿದರು.
ಪುತ್ಥಳಿ ತೆರವಿಗೆ ನಾಯಕರ ಕಿಡಿ, ಚನ್ನಗಿರಿಯಲ್ಲಿ ನಿಷೇಧಾಜ್ಞೆ
ಪೊಲೀಸರ ಭದ್ರತೆಯಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿ ತೆರವು , ಅಧಿಕಾರಿಗಳು, ನಾಯಕ ಸಮಾಜದವರ ಮಧ್ಯೆ ವಾಕ್ಸಮರ
ಕಾರ್ಪಕಳ ರಶುರಾಮ ಪಾರ್ಕ್‌ ವಿರುದ್ಧದ ಮುತಾಲಿಕ್‌ ಅರ್ಜಿ ವಜಾ
ಥೀಮ್ ಪಾರ್ಕ್‌ನಲ್ಲಿ ಕೆಲಸ ಗುಣಮಟ್ಟ ಸರಿಯಿಲ್ಲ ಎಂಬುದು ಅರ್ಜಿದಾರರ ಆಕ್ಷೇಪವಾಗಿದೆ. ಆದರೆ, ಸ್ಥಳೀಯ ಗ್ರಾಮಗಳ ಜನರಿಗೆ ನಿರ್ಮಾಣ ಕಾಮಗಾರಿ ತೊಂದರೆ ಉಂಟು ಮಾಡಲಿದೆ ಎಂಬುದು ಅರ್ಜಿದಾರರ ಅಹವಾಲು ಆಗಿಲ್ಲ ಎಂದು ತಿಳಿಸಿದ ನ್ಯಾಯಪೀಠ ಅರ್ಜಿ ವಜಾಗೊಳಿಸಿದೆ.
ಅನಧಿಕೃತ ಪಟಾಕಿ ಅಂಗಡಿಗಳ ಮೇಲೆ ದಾಳಿ
ಅನಧಿಕೃತ ಪಟಾಕಿ ಅಂಗಡಿಗಳ ಮೇಲೆ ದಾಳಿಸುರಪುರದಲ್ಲಿ ಅನಧಿಕೃತವಾಗಿ ಪಟಾಕಿ ಮಾರುತ್ತಿದ್ದ 3 ಅಂಗಡಿಗಳ ಸೀಜ್! । ಕಂದಾಯ, ಪೊಲೀಸ್, ಅಗ್ನಿಶಾಮಕ ಅಧಿಕಾರಿಗಳಿಂದ ದಾಳಿ
ಮಾನಸಿಕ, ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಪ್ರಕೃತಿ ಚಿಕಿತ್ಸೆ ಮಾದರಿ: ಜಗದೀಶ್ ಶೆಟ್ಟರ್
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಧರ್ಮಸ್ಥಳದ ಶಾಂತಿವನದಲ್ಲಿ ಪ್ರಕೃತಿ ಚಿಕಿತ್ಸೆ ಪಡೆದು ನಂತರ ಮೆಚ್ಚುಗೆ ವ್ಯಕ್ತಪಡಿಸುತ್ತ ಸಾರ್ವಜನಿಕರ ಆರೋಗ್ಯ ವೃದ್ಧಿಗೆ ಪ್ರಕೃತಿ ಚಿಕಿತ್ಸಾ ಸೌಲಭ್ಯ ಕಲ್ಪಿಸಿದ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುವುದಾಗಿ ಅಭಿಪ್ರಾಯ ವ್ಯಕ್ತಪಡಿಸಿದರು.
  • < previous
  • 1
  • ...
  • 12448
  • 12449
  • 12450
  • 12451
  • 12452
  • 12453
  • 12454
  • 12455
  • 12456
  • ...
  • 12503
  • next >
Top Stories
ಆಧುನಿಕ ರಾಜಕಾರಣದ ಭೀಷ್ಮ ಮಲ್ಲಿಕಾರ್ಜುನ ಖರ್ಗೆ
ನ್ಯಾಯಾಂಗದ ಸ್ವಾತಂತ್ರ್ಯ ರಕ್ಷಣೆಗೆ ಕ್ರಮ : ನ್ಯಾ.ವಿಭು
ಮೈಸೂರಲ್ಲಿ ₹2578 ಕೋಟಿ ಕಾಮಗಾರಿಗೆ ಚಾಲನೆ
6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವರುಣನ ಆರ್ಭಟ : ಕರಾವ‍ಳಿಗೆ 2 ದಿನ ರೆಡ್‌ ಅಲರ್ಟ್:
ಬೀದರ್‌ನ ಈ ಮಹಿಳೆ ಹೆಸರೇ ‘ಕನ್ನಡಪ್ರಭ’! ಉಳಿದ ಮಕ್ಕಳ ಹೆಸರು ವಿಭಿನ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved