• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳಾ ದಿನಾಚರಣೆ: ಸಿರಿ ಸಂಸ್ಥೆ ಸಿಬ್ಬಂದಿ ಆರೋಗ್ಯ ತಪಾಸಣೆ ಶಿಬಿರ
‘ಸಿರಿ ಕ್ಲಬ್’ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸಿರಿ ಸಂಸ್ಥೆಯ ಮಹಿಳಾ ಸಿಬ್ಬಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಉಜಿರೆ ಸಿರಿ ಕೇಂದ್ರ ಕಚೇರಿಯಲ್ಲಿ ನಡೆಯಿತು.
ಎನ್‌ಸಿಸಿ ನೂತನ ಕಟ್ಟಡಕ್ಕೆ ಎಂ.ಬಿ.ಪಾಟೀಲ್ ಭೂಮಿಪೂಜೆ
ವಿಜಯಪುರ: ನಗರದ ಬಿಎಲ್‌ಡಿಇ ಸಂಸ್ಥೆಯ ಆರ್ಥಿಕ ಸಹಾಯದಲ್ಲಿ ಜಿಲ್ಲಾ ಕೇಂದ್ರ ಕಾರಾಗೃಹ ಸಮಿಪ ನಿರ್ಮಿಸಲಾಗುತ್ತಿರುವ ಎನ್‌ಸಿಸಿ ನೂತನ ಕಟ್ಟಡಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಭೂಮಿಪೂಜೆ ನೆರವೇರಿಸಿದರು. ಎನ್‌ಸಿಸಿಗೆ ಸೇರಿದ ಐದು ಎಕರೆ ಪ್ರದೇಶದಲ್ಲಿ 16,000 ಚದರ ಅಡಿ ಪ್ರದೇಶದಲ್ಲಿ ನೂತನ ಕಟ್ಟಡ ನಿರ್ಮಾಣವಾಗಲಿದ್ದು, ಒಂದು ಅಂತಸ್ತಿನ ಬಿಲ್ಡಿಂಗ್ ಇದಾಗಿದೆ. ಒಂಬತ್ತು ತಿಂಗಳಲ್ಲಿ ಈ ಕಟ್ಟಡ ನಿರ್ಮಿಸುವ ಗುರಿಯಿದೆ ಎಂದರು.
ಕುಡಿಯುವ ನೀರಿಗೆ ಸಮಸ್ಯೆ ಎದುರಾಗದಂತೆ ಕ್ರಮವಹಿಸಿ: ಸಚಿವ ಪ್ರಿಯಾಂಕ್ ಖರ್ಗೆ
ಪ್ರತಿ ಎರಡನೇ ಮತ್ತು ನಾಲ್ಕನೇ ಮಂಗಳವಾರದಂದು ಕಡ್ಡಾಯವಾಗಿ ಪತ್ರಿಕಾಗೋಷ್ಠಿ ಕರೆದು ಜಿಲ್ಲೆಗಳಲ್ಲಿನ ಬರಪರಿಸ್ಥಿತಿ ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕೈಗೊಂಡ ಕ್ರಮದ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಬೇಕು. ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ಎಲ್ಲ ಜಿಲ್ಲಾ ಪಂಚಾಯತ್‌ಗಳಲ್ಲಿ ೨೪/೭ ಕಂಟ್ರೋಲ್ ರೂಮ್ ತೆರೆದು ಸಿಬ್ಬಂದಿಯನ್ನು ನಿಯೋಜಿಸುವುದು.
ಮುನೇಶ್ವರಸ್ವಾಮಿ ದೇಗುಲದ ಪ್ರಥಮ ವಾರ್ಷಿಕೋತ್ಸವ
ವಿಜಯಪುರ: ಪಟ್ಟಣ ಸಮೀಪದ ಕೋಲಾರ ಮುಖ್ಯರಸ್ತೆಯಲ್ಲಿರುವ ಶ್ರೀ ಮುನೇಶ್ವರಸ್ವಾಮಿ ದೇವಾಲಯದಲ್ಲಿ ಪ್ರಥಮ ವಾರ್ಷಿಕೋತ್ಸವ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು.
ಹಾವೇರಿ ಜಿಲ್ಲಾದ್ಯಂತ ಶೇ.೬೦ರಷ್ಟು ಕನ್ನಡ ನಾಮಫಲಕ ಕಡ್ಡಾಯ ಜಾರಿಗೊಳಿಸಬೇಕು
ಕರವೇ ಹೋರಾಟದ ಫಲವಾಗಿ ಸರಕಾರ ಕಡ್ಡಾಯ ಕನ್ನಡ ನಾಮಫಲಕ ನಿಯಮ ಜಾರಿ ಮಾಡಿದ್ದು, ವಿಳಂಬವಿಲ್ಲದೆ ಇಡೀ ಜಿಲ್ಲಾದ್ಯಂತ ತಾಲೂಕು ಆಡಳಿತ ಹಾಗೂ ವಿವಿಧ ಇಲಾಖೆಗಳು ಸಮರೋಪಾದಿಯಲ್ಲಿ ಅನ್ಯ ಭಾಷಾ ನಾಮಫಲಕಗಳು ಇರುವಲ್ಲಿ ಶೇ.೬೦ರಷ್ಟು ಕನ್ನಡ ನಾಮಫಲಕವಿರುವಂತೆ ಕಡ್ಡಾಯಗೊಳಿಸಬೇಕು.
ಕಾಡ್ಗಿಚ್ಚು ತಡೆಗೆ ಅರಣ್ಯ ಇಲಾಖೆ ಸಜ್ಜು
ರಾಮನಗರ: ಪ್ರಸಕ್ತ ವರ್ಷ ಮಳೆ ಕೊರತೆಯಿಂದ ಜಿಲ್ಲೆಯಲ್ಲಿ ಬೇಸಿಗೆ ಆರಂಭಕ್ಕೂ ಮುನ್ನ ಅರಣ್ಯ ಪ್ರದೇಶದ ಒಡಲು ಒಣಗಿದೆ. ಆದ್ದರಿಂದ, ಕಾಡ್ಗಿಚ್ಚಿನಿಂದ ವನ್ಯ ಸಂಪತ್ತನ್ನು ರಕ್ಷಿಸಲು ಅರಣ್ಯ ಇಲಾಖೆ ಸನ್ನದ್ಧಗೊಂಡಿದೆ.
ವಂದೇ ಭಾರತ ರೈಲು ಆರಂಭಕ್ಕೆ ಮೋದಿಗೆ ಸುನೀಲಗೌಡ ಪತ್ರ
ಬಾಗಲಕೋಟೆ: ಸಂಸದರು ಮತ್ತು ರೈಲ್ವೆ ಸಚಿವರಿಗೆ ಪತ್ರ ಬರೆದರೂ ಸ್ಪಂದಿಸದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಬೆಂಗಳೂರಿಗೆ ಹೊಸದಾಗಿ ವಂದೇ ಭಾರತ ರೈಲು ಸೇವೆ ಪ್ರಾರಂಭಿಸಬೇಕು. ಮುಂಬೈ-ಸೊಲ್ಲಾಪುರ ರೈಲನ್ನು ವಿಜಯಪುರವರೆಗೆ ವಿಸ್ತರಿಸುವಂತೆ ಆಗ್ರಹಿಸಿದ್ದಾರೆ.
ಅವಿಭಕ್ತ ಕುಟುಂಬಗಳಿಗೆ ಮಾತೃತ್ವದ ಅಂತಃಕರಣ: ರಾಜೇಶ್ವರಿ ಚರಂತಿಮಠ
ಬಾಗಲಕೋಟೆ ನಗರದ ಬಿವಿವಿ ಸಂಘದ ಹೋಮಿಯೋಪಥಿಕ್ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸೋಮವಾರ ಮಹಿಳಾ ದಿನಾಚರಣೆ ಕಾರ್ಯಕ್ರಮಕ್ಕೆಬಿವಿವಿ ಸಂಘದ ಅಕ್ಕನ ರುದ್ರಬಳಗದ ಅಧ್ಯಕ್ಷೆ ರಾಜೇಶ್ವರಿ ಚರಂತಿಮಠ ಚಾಲನೆ ನೀಡಿ ಮಾತನಾಡಿ, ಸಹನೆ ಮತ್ತು ತಾಳ್ಮೆ ಮಹಿಳೆಯ ಅತಿದೊಡ್ಡ ಶಕ್ತಿ. ಅವಿಭಕ್ತ ಕುಟುಂಬಗಳಿಗೆ ಮಾತೃತ್ವದ ಅಂತಃಕರಣವೇ ಚೈತನ್ಯವಾಗಿದೆ ಎಂದು ಹೇಳಿದರು.
ಪೌರಕಾರ್ಮಿಕರು ಡಾಕ್ಟರ್‌ಗಳಿದ್ದಂತೆ: ಸಚಿವ ವೈದ್ಯ
ನಿಸ್ವಾರ್ಥ ಸೇವೆಯ ಮೂಲಕ ನಗರವನ್ನು ಸ್ವಚ್ಛವಾಗಿರಿಸುವ ಪೌರಕಾರ್ಮಿಕರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ.
ಮಂಡ್ಯ ನಗರಸಭೆ ೨.೭೬ ಕೋಟಿ ರು. ಉಳಿತಾಯ ಬಜೆಟ್ ಮಂಡನೆ
೨೦೨೪-೨೫ನೇ ಸಾಲಿನ ನಗರಸಭೆ ಬಜೆಟ್ ಮಂಡನೆಯಾಗಿದ್ದು, ೧೦೧,೫೫,೫೫,೦೩೭ ರು. ಹಣದಲ್ಲಿ ಹಿಂದಿನ ಸಾಲಿನ ಮುಂದುವರಿದ ಕಾಮಗಾರಿಯೂ ಸೇರಿದಂತೆ ಪ್ರಸಕ್ತ ಸಾಲಿನ ನೌಕರರ ವೇತನ ನಿರ್ವಹಣಾ ವೆಚ್ಚ ಮತ್ತು ಬಂಡವಾಳ ಕಾಮಗಾರಿಗಳ ೯೮,೭೮,೭೯,೦೦೦ ರು. ಅಂದಾಜು ವೆಚ್ಚ ಮಾಡುವ ನಿರೀಕ್ಷೆಯೊಂದಿಗೆ ೨,೭೬,೭೬,೩೭ ಉಳಿತಾಯ ಬಜೆಟ್‌ ಮಂಡಿಸಲಾಗಿದೆ.
  • < previous
  • 1
  • ...
  • 12456
  • 12457
  • 12458
  • 12459
  • 12460
  • 12461
  • 12462
  • 12463
  • 12464
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved