• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಚೂರು ಶ್ರೀ ರಾಮ ಮಂದಿರ ಮಂಟಪದಲ್ಲಿ ಮಧು ಕೈಟಭ ಸಂಹಾರ ಸಾರಾಂಶ
ಈ ಬಾರಿ ವಿಷ್ಣುವಿನಿಂದ ಮಧು ಕೈಟಭರ ಸಂಹಾರ ಎಂಬ ಸಾರಾಂಶವನ್ನು ಅಳವಡಿಸಲಾಗುತ್ತಿದ್ದು, 13 ಕಲಾಕೃತಿಗಳು ಮಂಟಪದಲ್ಲಿ ಇರಲಿವೆ. ರು.10 ಲಕ್ಷ ವೆಚ್ಚದಲ್ಲಿ ಮಂಟಪ ಸಿದ್ಧಗೊಳ್ಳುತ್ತಿದ್ದು, ಈಗಾಗಲೇ ಕೆಲಸ ನಡೆಯುತ್ತಿದೆ ಎಂದು ದೇಚೂರು ಶ್ರೀ ರಾಮ ಮಂದಿರ ಮಂಟಪ ಸಮಿತಿ ಅಧ್ಯಕ್ಷ ವಿ. ವೇಣು ಗೋಪಾಲ್ ತಿಳಿಸಿದ್ದಾರೆ.
ದೈಹಿಕ, ಮಾನಸಿಕವಾಗಿ ಸದೃಢರಾಗಿ: ಡಾ. ಗುರಮ್ಮ
ವಿದ್ಯಾರ್ಥಿಗಳು ಜೀವನದಲ್ಲಿ ಒತ್ತಡ, ಆತಂಕಕ್ಕೆ ಒಳಗಾಗದಿರಲಿ, ಬೀದರ್‌ನ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನ
ಇಡಿ ದಾಳಿ: ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಮಂಜುನಾಥಗೌಡಗೆ ಬಿಗ್‌ ರಿಲೀಫ್‌
ಯಾವುದೇ ರೀತಿಯ ಪ್ರೊಸಿಡಿಂಗ್ಸ್ ಅನ್ನು ತನ್ನ ಮುಂದಿನ ಆದೇಶದವರೆಗೆ ಮುಂದುವರಿಸದಂತೆ ಹೈಕೋರ್ಟ್‌ ತನ್ನ ಮಧ್ಯಂತರ ಆದೇಶ
ನನ್ನ ಸ್ಪರ್ಧೆ ಸದ್ಯಕ್ಕೆ ಸಸ್ಪೆನ್ಸ್‌: ಸುಮಲತಾ
ಮಂಡ್ಯ ಲೋಕಸಭಾ ಕ್ಷೇತ್ರದಿಂದ ನನ್ನ ಸ್ಪರ್ಧೆ ವಿಚಾರ ಸದ್ಯಕ್ಕೆ ಸಸ್ಪೆನ್ಸ್‌. ನನ್ನ ನಿರ್ಧಾರವನ್ನು ಈಗಲೇ ಹೇಳೋಲ್ಲ. ಅದನ್ನು ಸಸ್ಪೆನ್ಸ್ ಆಗಿಯೇ ಇಡುತ್ತೇನೆ. ಮಂಡ್ಯ ಚುನಾವಣೆ ಅಂದರೆ ಸಸ್ಪೆನ್ಸ್‌, ಥ್ರಿಲ್ಲರ್ ಆಗಿಯೇ ಇರುತ್ತೆ. ಈಗಲೂ ಸಸ್ಪೆನ್ಸ್ ಥ್ರಿಲ್ಲರ್ ಆಗಿಯೇ ಇರಲಿ ಎಂದು ಹೇಳುವ ಮೂಲಕ ಸಂಸದೆ ಸುಮಲತಾ ಅಂಬರೀಶ್‌ ತಮ್ಮ ಸ್ಪರ್ಧೆಯ ವಿಚಾರದ ಗುಟ್ಟು ಬಿಟ್ಟುಕೊಡಲಿಲ್ಲ.
ಸಚಿವ ರಾಜಣ್ಣ ಕಾರಿಗೆ ಕರವೇ ಕಾರ್ಯಕರ್ತರಿಂದ ಮುತ್ತಿಗೆ ಯತ್ನ
ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ಹಾಸನಕ್ಕೆ ಭೇಟಿ ನೀಡಿದ ವೇಳೆ ಕರವೇ ಕಾರ್ಯಕರ್ತರು ಅವರ ಕಾರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದು, ಪೊಲೀಸರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಅಕ್ರಮ ಪಟಾಕಿ ಸಂಗ್ರಹಣೆ: ಶಿವಮೊಗ್ಗ ಜಿಲ್ಲೆಯಲ್ಲಿ 4 ಪ್ರಕರಣ ಪತ್ತೆ
2 thousand kg of firecrackers seized
ಮುಂಗಾರಿನಲ್ಲಿ ಶೇ.37 ಮಳೆ ಕೊರತೆ: ಹೆಚ್ಚಿದ ಹಿಂಗಾರು ಮೇಲಿನ ನಿರೀಕ್ಷೆ
ಜನವರಿಯಿಂದ ಅ.4ರವರೆಗೆ ವಾಡಿಕೆ ಮಳೆ 2153 ಮಿಮೀ । ಈ ಬಾರಿ ಸುರಿದಿದ್ದು ಕೇವಲ 1355 ಮಿ.ಮೀ. ಮಳೆ
ಸೋಲಾರ್‌ ಕಂಪನಿ ಭರವಸೆ: ರೈತರ ಧರಣಿ ಹಿಂದಕ್ಕೆ
ಕಂಪನಿಯ ಉಪವ್ಯವಸ್ಥಾಪಕ ಮತ್ತು ಅಗ್ರಿಗೇಡರ್‌ ನೀಡಿದ ಭರವಸೆಗೆ ಒಪ್ಪಿಗೆ ನೀಡಿ ಧರಣಿ ಸತ್ಯಾಗ್ರಹವನ್ನು ಹಿಂಪಡೆದುಕೊಂಡರು.
ಆಸ್ಪತ್ರೆ ಸೇವೆಯಲ್ಲಿ ನಿರ್ಲಕ್ಷ್ಯ ವಹಿಸಿದರೆ ಸಹಿಸಲ್ಲ: ಬೆಲ್ದಾಳೆ
ಮೂಲ ಸೌಕರ್ಯಕ್ಕೆ ಒತ್ತು ನೀಡಿ, ವೈದ್ಯರಿಗೆ ಡಾ.ಶೈಲೇಂದ್ರ ಬೆಲ್ದಾಳೆ ತಾಕೀತು । ಚಿಟಗುಪ್ಪಾ ತಾಲೂಕಿನ ಮನ್ನಾಎಖ್ಖೇಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಭೇಟಿ, ಪರಿಶೀಲನೆ
ಹಿಂದುಳಿದ ವರ್ಗಗಳ ಅಭ್ಯುದಯಕ್ಕೆ ಸರ್ಕಾರ ದಿಟ್ಟ ಕ್ರಮ: ಶಾಸಕ ಶರತ್ ಬಚ್ಚೇಗೌಡ
ರಾಜ್ಯದಲ್ಲಿ ಹಿಂದುಳಿದ ವರ್ಗದ ಸಮುದಾಯವನ್ನು ಮೇಲೆತ್ತುವ ದೃಷ್ಟಿಯಿಂದ ಸರ್ಕಾರ ದಿಟ್ಟ ಕ್ರಮವನ್ನು ಕೈಗೊಂಡಿದ್ದು ಅಗತ್ಯವಾದ ಎಲ್ಲಾ ಯೋಜನೆಗಳನ್ನು ಅನುಷ್ಠಾನ ಮಾಡುವ ಕಾರ್ಯ ಮಾಡುತ್ತಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು
  • < previous
  • 1
  • ...
  • 12463
  • 12464
  • 12465
  • 12466
  • 12467
  • 12468
  • 12469
  • 12470
  • 12471
  • ...
  • 12521
  • next >
Top Stories
ಆರೇ ತಿಂಗಳಲ್ಲಿ ರಾಜ್ಯದ 2.3 ಲಕ್ಷ ಜನರಿಗೆ ನಾಯಿ ಕಡಿತ!
ದಿನಕ್ಕೆ 8 ರೈತರ ಆತ್ಮ ಹತ್ಯೆ ಇದ್ರೂ ಕಲಾಪದಲ್ಲಿ ಕೃಷಿ ಸಚಿವ ರಮ್ಮಿ ಆಟ!
ಅವಳಲ್ಲ ಅವನು : ನೇಹಾ ಹೆಸರಲ್ಲಿ ಅಕ್ರಮ ವಾಸ - ಬಾಂಗ್ಲಾ ಅಬ್ದುಲ್‌ ಕಲಾಂ ಸೆರೆ
ಲಿಕ್ಕರ್‌ ಹಗರಣ : ಮಾಜಿ ಸಿಎಂ ಜಗನ್‌ಗೆ ಮಾಸಿಕ ₹60 ಕೋಟಿ
ಬ್ರಿಟನ್‌ ಎಫ್‌-35 ರಿಪೇರಿ ಅಂತ್ಯ : ಇನ್ನೆರಡು ದಿನದಲ್ಲಿ ಟೇಕಾಫ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved