• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬರಿದಾಗುತ್ತಿರುವ ಕೃಷ್ಣೆಯ ಒಡಲು!
ಈ ಭಾಗದ ಜನ ಹಾಗೂ ಜಾನುವಾರುಗಳ ಜೀವನಾಡಿ ಆಗಿರುವ ಕೃಷ್ಣೆಯ ಒಡಲು ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದು, ಜನತೆಯಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ.
ನಾಮಫಲಕಗಳಲ್ಲಿ ಶೇ.30 ತುಳು ಲಿಪಿಗೆ ಅವಕಾಶ ನೀಡುವಂತೆ ಆಗ್ರಹ
ತುಳು ಭಾಷೆಯ ಲಿಪಿಯಲ್ಲಿಯೂ ನಾಮಫಲಕಗಳನ್ನು ಬರೆಯಲು ಆದೇಶ ನೀಡುವಂತೆ ಮಾಜಿ ಶಾಸಕ ಮೊಯಿದೀನ್ ಬಾವ ಹಾಗೂ ವಿವಿಧ ತುಳು ಪರ ಸಂಘಟನೆಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಕೇಂದ್ರ ಸರ್ಕಾರದ ಯೋಜನೆಯ ಲಾಭ ಪಡೆಯಿರಿ: ರೂಪಾಲಿ ನಾಯ್ಕ
ಕೇವಲ ಸಾಲ ಪಡೆಯುವುದಕ್ಕೆ ಸಂಘ ಬಳಕೆಯಾಗಬಾರದು. ವಿವಿಧ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಸಂಘವನ್ನು ಬೆಳೆಸಬಹುದು.
ನೀರಿನ ಅಭಾವ, ಆಸ್ಪತ್ರೆಗಳಲ್ಲೂ ಪರದಾಟ; ಸಭೆ ನಡೆಸಿ ಜಲಮಂಡಳಿಯಿಂದ ಮಿತ ಬಳಕೆಯ ಪಾಠ
ನಗರದ ಕೆಲವು ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ನೀರಿನ ಅಭಾವ ಎದುರಾಗಿರುವ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ನಗರದ ಎಲ್ಲಾ ಆಸ್ಪತ್ರೆಗಳು ನೀರು ಉಳಿಸುವ ಮತ್ತು ಮಿತವಾಗಿ ಬಳಸುವ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿವೆ.
ಅಂಜನಾದ್ರಿ ಅಭಿವೃದ್ಧಿಗೆ ಪ್ರತಿ ವರ್ಷ 100 ಕೋಟಿ ರೂ.: ಸಚಿವ ಶಿವರಾಜ ತಂಗಡಗಿ
ರಾಮಾಯಣ ಪ್ರಸಿದ್ಧಿ ಪಡೆದ ಆನೆಗೊಂದಿಯ ಅಂಜನಾದ್ರಿ ಅಭಿವೃದ್ಧಿಗೆ ಪ್ರತಿ ವರ್ಷವೂ ₹ನೂರು ಕೋಟಿ ಅನುದಾನ ಬಿಡುಗಡೆಗೊಳಿಸಲಾಗುವುದು.
ತುಮಕೂರಿನಲ್ಲಿ 9 ಕೋಟಿ ರು. ವೆಚ್ಚದ ಶಿಕ್ಷಕರ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ
ನಗರದಲ್ಲಿ ₹9 ಕೋಟಿ ವೆಚ್ಚದಲ್ಲಿ ಶಿಕ್ಷಕರ ಭವನ ನಿರ್ಮಾಣಕ್ಕೆ ಮುಂದಾಗಿರುವುದು ಅತ್ಯಂತ ಸಂತೋಷದ ವಿಚಾರವಾಗಿದ್ದು, ಶಿಕ್ಷಕರ ಭವನಕ್ಕೆ ಶಾಸಕ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಹಾಗೂ ಇನ್ನಿತರ ಮೂಲಗಳಿಂದ ಅನುದಾನ ಒದಗಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿ ಗಣೇಶ್ ಭರವಸೆ ನೀಡಿದ್ದಾರೆ.
ಶಾಲಾ ಸಲಕರಣೆ, ವಿಶೇಷ ಚೇತನರಿಗೆ ಪೌಷ್ಟಿಕ ಆಹಾರ ವಿತರಣೆ
ಹುಕ್ಕೇರಿತಾಲೂಕಿನ ಹೆಬ್ಬಾಳ ಗ್ರಾಮದ ಸಾಮಾಜಿಕ ಕಾರ್ಯಕರ್ತರು ಆದ ಯುವ ಮುಖಂಡ ಅಕ್ಷಯ ವೀರಮುಖ ಅವರು ತಮ್ಮ 34ನೇ ಜನ್ಮ ದಿನವನ್ನು ವಿಭಿನ್ನ, ಸರಳ ಮತ್ತು ಸಮಾಜಮುಖಿಯಾಗಿ ಆಚರಿಸಿಕೊಳ್ಳುವ ಮೂಲಕ ಯುವ ಜನಾಂಗಕ್ಕೆ ಮಾದರಿಯಾಗಿದ್ದಾರೆ.
ಗ್ರಾಪಂ ಮಟ್ಟದಲ್ಲಿಯೇ ನೀರಿನ ಸಮಸ್ಯೆ ಬಗೆಹರಿಸಿ: ಇಒ ವೀರಣ್ಣ ಕವಲಗಿ
ಸದ್ಯ ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಭೀಮಾ ನದಿಯಲ್ಲಿ ನೀರಿನ ಮಟ್ಟ ಬಹಳಷ್ಟು ಕಡಿಮೆಯಾಗಿದೆ. ಅಂತರ್ಜಲದ ಮಟ್ಟ ಕೂಡ ಬಹಳಷ್ಟು ಕುಸಿದಿದೆ.
ಬರಪೀಡಿತ ತಾಲೂಕೆಂದು ಘೋಷಿಸಿ, ಬಿಡಿಗಾಸೂ ನೀಡಿಲ್ಲ
ರಾಜ್ಯದಲ್ಲಿ ಬರಪೀಡಿತ ತಾಲೂಕು ಎಂದು ಘೋಷಣೆ ಆಗಿದೆ ಹೊರತು, ಇಲ್ಲಿಯತನಕ ಬಿಡಿಗಾಸು ಪರಿಹಾರ ನೀಡಿಲ್ಲ. ಜಲದ ಸೆಲೆ ಬತ್ತಿಹೋಗಿ ಕಂಗಾಲಾಗಿರುವ ರೈತರು 7 ಗಂಟೆ ನಿರಂತರ 3 ಫೇಸ್ ವಿದ್ಯುತ್ ನೀಡುವುದಾಗಿ ಘೋಷಿಸಿರುವ ಸರ್ಕಾರ ಪಂಪ್‍ಸೆಟ್‍ಗಳಿಗೆ ವಿದ್ಯುತ್ ಸರಬರಾಜು ಇಲ್ಲದೆ ರೈತರ ತೋಟ, ಕೃಷಿಗಳು ಒಣಗುತ್ತಿದೆ ಎಂದು ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ವಾಟಗೋಡು ಸುರೇಶ ಹೊಸನಗರ ಪ್ರತಿಭಟನೆಯಲ್ಲಿ ಆರೋಪಿಸಿದ್ದಾರೆ.
ಕ್ಷಮೆ ಕೇಳದಿದ್ದಲ್ಲಿ ಮಂಜುನಾಥ ಹಠಾವೋ
ಕಾಂಗ್ರೆಸ್ ಕರ್ನಾಟಕ ಕಾರ್ಮಿಕ ಮಂಡಳಿ ಉಪಾಧ್ಯಕ್ಷ ಹಾಗೂ ರಾಜ್ಯ ಪೌರಸೇವಾ ಕಾರ್ಮಿಕರ ಸಂಘದ ಅಧ್ಯಕ್ಷ ಜಿ.ಎಸ್.ಮಂಜುನಾಥ, ಹಿರಿಯೂರಿನಲ್ಲಿ ನಡೆದ ಪಕ್ಷದ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕುರಿತು ಅವ್ಯಾಚ ಶಬ್ದಗಳಿಂದ ನಿಂದಿಸಿದ್ದನ್ನು ಭಾರತೀಯ ಜನತಾ ಪಕ್ಷ ಖಂಡಿಸಿದೆ.
  • < previous
  • 1
  • ...
  • 12464
  • 12465
  • 12466
  • 12467
  • 12468
  • 12469
  • 12470
  • 12471
  • 12472
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved