• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿನ್ನದ ಸರ ಕಿತ್ತು ಪರಾರಿ: ಮೂವರು ಆರೋಪಿಗಳ ಬಂಧನ
ಹಾಡಹಗಲೇ ಅಂಗಡಿ ಮಾಲೀಕನ ಚಿನ್ನದ ಸರ ಕಿತ್ತು ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಇಸ್ರೇಲ್‌ನಲ್ಲಿರುವ ಪತ್ನಿಗೆ ಆತಂಕ, ನಿರೀಕ್ಷೆಯಲ್ಲಿ ಪತಿ
ಏಜೆನ್ಸಿಯೊಂದರಲ್ಲಿ ಕೇರ್ ಟೇಕರ್‌ ಆಗಿರುವ 58 ವರ್ಷದ ಹೀಲ್ಡಾ ಮಂಥೆರೋ
ಲಕ್ಕುಂಡಿಯಲ್ಲಿ ಚಕ್ರವರ್ತಿ ಸೂಲಿಬೆಲೆ ಬೈಕ್ ರ‌್ಯಾಲಿ
ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ಮೂರನೇ ಬಾರಿ ಮೋದಿ ಜಯಭೇರಿ ಎಂಬ ಘೋಷಣೆಯೊಂದಿಗೆ ಇಲ್ಲಿಯ ಪ್ರಮುಖ ರಸ್ತೆಯಲ್ಲಿ ನಮೋ ಬ್ರೀಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ಕಾರ್ಯಕರ್ತರೊಂದಿಗೆ ಬೈಕ್ ಜಾಥಾದೊಂದಿಗೆ ಜಾಗೃತಿ ಮೂಡಿಸಿದರು.
ಕುಡಿತ ಬಿಟ್ಟ ನನ್ನಪ್ಪ ದೊಡ್ಡ ಬಿಲ್ಡಿಂಗ್ ಕಟ್ಟ್ಯಾನ
ನನ್ನಪ್ಪ ಬದುಕಿನಲ್ಲಿ ಬಂದ ಕಷ್ಟಗಳನ್ನು ಎದುರಿಸದೇ ಕುಡಿತದ ಚಟಕ್ಕೆ ದಾಸನಾಗಿದ್ದ. ಅದರಿಂದ ನೊಂದಿದ್ದರು. ಅಲ್ಲಿಗೆ ನಮ್ಮ ಬದುಕೇ ಮುಗಿದು ಹೋಯಿತು ಎನ್ನುವಂತಾಗಿತ್ತು. ಆದರೆ, ಶ್ರೀಧರ್ಮಸ್ಥಳ ಮಂಜುನಾಥ ಸಂಸ್ಥೆ ಜನಜಾಗೃತಿ ವೇದಿಕೆ ನಡೆಸಿದ ಮದ್ಯವರ್ಜನ ಶಿಬಿರಕ್ಕೆ ತೆರಳಿದ್ದರಿಂದ ನನ್ನಪ್ಪ ಕುಡಿತ ಬಿಟ್ಟರು. ಇದರಿಂದ ನಮ್ಮ ಬದುಕು ಹಸನವಾಯಿತು ಎಂದು ಮದ್ಯವ್ಯಸನದಿಂದ ಮುಕ್ತವಾಗಿರುವ ಯಲಬುರ್ಗಾದ ಶರಣಗೌಡರ ಪುತ್ರಿ ಸರಸ್ವತಿ ಹೇಳಿದರು.
ಪ್ರತಿ ತಾಲೂಕಿಗೂ ಭೇಟಿ ನೀಡಿ ಸಮಸ್ಯೆ ಸ್ಪಂದನೆ: ಜೆ.ಜೆ.ತಿರುಮಲೇಶ್‌
ಪ್ರತಿ ತಾಲೂಕಿಗೂ ಭೇಟಿ ನೀಡಿ ಸಮಸ್ಯೆ ಸ್ಪಂದನೆ: ಜೆ.ಜೆ.ತಿರುಮಲೇಶ್‌
ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವುದೇ ಜನಗಣಮನ ಯಾತ್ರೆಯ ಸಂಕಲ್ಪ
ಸಮಾಜದಲ್ಲಿರುವ ಭಿನ್ನಭಿನ್ನ ಜನರನ್ನು ಮುನ್ನೆಲೆಗೆ ಕರೆದುಕೊಂಡು ಬರುವುದರೊಂದಿಗೆ ಅವರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಕೈಗೊಳ್ಳಲಾಗುತ್ತಿದೆ.
ಕಳೆಂಜ ಮನೆ ಪಂಚಾಂಗ ಕೆಡವಿದ ಪ್ರಕರಣ: ಆರಂಭಗೊಂಡ ಕಂದಾಯ - ಅರಣ್ಯ ಜಂಟಿ ಸರ್ವೆ
ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಸರ್ವೇ ನಂಬರ್ 309ರ ಅಂದರೆ ನಿಡ್ಲೆ ವಿಕೃತ ಬ್ಲಾಕ್ 2ರ ಮತ್ತು ಕಳೆಂಜ ವಿಕೃತ ಬ್ಲಾಕ್ ನ ಜಂಟಿ ಸರ್ವೆ ಆರಂಭಗೊಂಡಿತು. ಅಧಿಕಾರಿಗಳ ಉಪಸ್ಥಿತಿಯಲ್ಲಿ ಎಡಿಎಲ್‌ಆರ್ ಸರ್ವೆ ಮೂಲಕ ಸುಮಾರು 8, 446 ಎಕರೆಯಷ್ಟು ಪ್ರದೇಶವನ್ನು ಸರ್ವೆ ಮಾಡುವ ಕಾಯ೯ವನ್ನು ನಡೆಸುತ್ತಿದ್ದಾರೆ.
ಅರಣ್ಯ ಇಲಾಖೆ, ಉದ್ಯೋಗ ಖಾತರಿ ಯೋಜನೆಯಲ್ಲಿ ಅವ್ಯವಹಾರ ಆರೋಪ
ಅರಣ್ಯ ಇಲಾಖೆ, ಉದ್ಯೋಗ ಖಾತರಿ ಯೋಜನೆಯಲ್ಲಿ ಅವ್ಯವಹಾರ ಆರೋಪ
ಯುವಕರಲ್ಲಿ ರಕ್ತದಾನದ ಕುರಿತು ಅರಿವು ಮೂಡಲಿ
ಜಿಲ್ಲಾ ಆಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಮತ್ತು ನಿಯಂತ್ರಣ ಘಟಕ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಆಶ್ರಯದಲ್ಲಿ ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ನಿಮಿತ್ತ ಏರ್ಪಡಿಸಿದ್ದ ಜನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಚಾಲನೆ ನೀಡಿದರು.
ಬಿಡಿಸಿಸಿ ಬ್ಯಾಂಕ್‌ ಚುನಾವಣೆ: ಕಣದಲ್ಲಿ ಘಟಾನುಘಟಿಗಳು
ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ (ಬಿಡಿಸಿಸಿ) ಬ್ಯಾಂಕ್‌ನ ಆಡಳಿತ ಮಂಡಳಿಯ ಮೇಲೆ ರಾಜಕಾರಣಿಗಳು ಕಣ್ಣಿಟ್ಟಿದ್ದು, ಈಗ ಘಟಾನುಘಟಿಗಳು ಚುನಾವಣೆ ಅಖಾಡಕ್ಕೆ ಇಳಿದಿದ್ದು, ಅ. 15ರಂದು ನಿರ್ದೇಶಕರ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
  • < previous
  • 1
  • ...
  • 12465
  • 12466
  • 12467
  • 12468
  • 12469
  • 12470
  • 12471
  • 12472
  • 12473
  • ...
  • 12521
  • next >
Top Stories
ಆಧುನಿಕ ರಾಜಕಾರಣದ ಭೀಷ್ಮ ಮಲ್ಲಿಕಾರ್ಜುನ ಖರ್ಗೆ
ನ್ಯಾಯಾಂಗದ ಸ್ವಾತಂತ್ರ್ಯ ರಕ್ಷಣೆಗೆ ಕ್ರಮ : ನ್ಯಾ.ವಿಭು
ಮೈಸೂರಲ್ಲಿ ₹2578 ಕೋಟಿ ಕಾಮಗಾರಿಗೆ ಚಾಲನೆ
6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವರುಣನ ಆರ್ಭಟ : ಕರಾವ‍ಳಿಗೆ 2 ದಿನ ರೆಡ್‌ ಅಲರ್ಟ್:
ಬೀದರ್‌ನ ಈ ಮಹಿಳೆ ಹೆಸರೇ ‘ಕನ್ನಡಪ್ರಭ’! ಉಳಿದ ಮಕ್ಕಳ ಹೆಸರು ವಿಭಿನ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved