• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಿಮ್ಸ್‌ ಅನುದಾನ ಕಡಿತಕ್ಕೆ ಜೋಶಿ ಖಂಡನೆ
ಮಹಾಮಾರಿ ಕೋವಿಡ್‌ ವೇಳೆ ಕಿಮ್ಸ್‌ ಸಿಬ್ಬಂದಿ ಅತ್ಯುತ್ತಮ ಕಾರ್ಯ ನಿರ್ವಹಣೆಯೊಂದಿಗೆ ಖಾಸಗಿ ಆಸ್ಪತ್ರೆಗಳಿಗೆ ಪೈಪೋಟಿ ನೀಡುವಷ್ಟರ ಮಟ್ಟಿಗೆ ಗುಣಮಟ್ಟದ ಚಿಕಿತ್ಸೆ ನೀಡಿದ್ದಾರೆ.
ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಶಾಸಕ ರಾಜುಗೌಡ.
ದೇವರಹಿಪ್ಪರಗಿ: ಕ್ಷೇತ್ರದ ಎಲ್ಲ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ರಸ್ತೆಗಳು ಸೇರಿದಂತೆ ಹಲವು ವಿವಿಧ ಯೋಜನೆ ಜಾರಿಗೊಳಿಸಲಾಗಿದೆ ಎಂದು ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಹೇಳಿದರು.
ನೀರಿನ ಸಮಸ್ಯೆಗೆ ವರ್ಕ್‌ ಫ್ರಂ ಹೋಂ ಪರಿಹಾರ!
ಬೆಂಗಳೂರಿನಲ್ಲಿ ನೀರಿನ ಸಮಸ್ಯೆಗೆ ಮನೆಯಿಂದಲೇ ಕೆಲಸದ ಅವಕಾಶ ನೀಡುವಂತೆ ಐಟಿ ಉದ್ಯೋಗಿಗಳು ಬೇಡಿಕೆ ಇಟ್ಟಿದ್ದಾರೆ. ಇದರಿಂದ ಕಚೇರಿಯಲ್ಲಿ ನೀರಿಗೆ ಪರಿಹಾರ ಸಿಗುತ್ತದೆ ಎಂಬುದು ಅವರ ಅಂಬೋಣ.
ಇಂದಿನ ಒತ್ತಡ ಮುಕ್ತ ಬದುಕಿಗೆ ಆಧ್ಯಾತ್ಮ ಸಂಜೀವಿನಿ: ಅಕ್ಮಂಚಿ
ಇಂದಿನ ಆಧುನಿಕ ಯುಗದಲ್ಲಿ ಮಾನವನ ಬದುಕು ಯಾಂತ್ರಿಕವಾಗಿದೆ. ಒತ್ತಡ, ಖಿನ್ನತೆಯಿಂದ ಮಾನವ ಜರ್ಝರಿತನಾಗಿದ್ದಾನೆ. ಇದರಿಂದ ಹೊರಬರಲು ಆಧ್ಯಾತ್ಮಿಕ ಮಾರ್ಗ ಆಯ್ದುಕೊಳ್ಳಬೇಕು
ಕನ್ನಡ ನಾಮಫಲಕ ಶೇ.60 ರಷ್ಟು ಕಡ್ಡಾಯ: ವೆಂಕಟ್ ರಾಜಾ
ಕೇಂದ್ರದ ನಾಮಫಲಕಗಳಲ್ಲಿ ಶೇ. 60 ಕನ್ನಡ ಭಾಷೆ ಕಡ್ಡಾಯ. ಇದನ್ನು ಅನುಷ್ಠಾನಗೊಳಿಸುವಂತೆ ಡಿಸಿ ಸೂಚನೆ ನೀಡಿದರು.
ರಂಗಾಯಣದ ಬಹುರೂಪಿ ನಾಟಕೋತ್ಸವಕ್ಕೆ ತೆರೆ
ಸಾಮಾಜಿಕ ಕಳಕಳಿ, ಬಹುತ್ವದ ಭಾವನೆ ಮೂಡಿಸುವ ಮೂಲಕ ಉರಿ ಬಿಸಿಲ ಬೇಸಿಗೆಯಲ್ಲೂ ರಂಗ ಪ್ರಿಯರ ಮನ ತಣಿಸಿತು. ಕಡೆಯ ದಿನವಾದ ಸೋಮವಾರ ರಂಗಾಯಣದ ಭಾರತೀಯ ರಂಗಶಿಕ್ಷಣ ಕೇಂದ್ರದ ವಿದ್ಯಾರ್ಥಿಗಳು ಎಳೆಕೊರಳು ಉಳಿದಾವೆ ಕೇಳ ಶೀರ್ಷಿಕೆಯಲ್ಲಿ ನಡೆಸಿಕೊಟ್ಟು ರಂಗಸಂಗೀತ, ಬಹುರೂಪಿಯ ಯಶಸ್ಸಿನ ಸಾರ್ಥಕತೆಯನ್ನು ಅನಾವರಣಗೊಳಿಸಿತು.
ರೈತರಿಂದ ಬ್ಯಾಡಗಿ ಮಾರುಕಟ್ಟೆಯಲ್ಲಿ ಹಿಂಸಾಚಾರ, ಬೆಂಕಿ
ಮೆಣಸಿನಕಾಯಿ ಮಾರಾಟಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ಬ್ಯಾಡಗಿ ಎಪಿಎಂಸಿ ಮಾರುಕಟ್ಟೆಯಲ್ಲಿ ಮೆಣಸಿನ ದರ ತೀವ್ರ ಕುರಿತ ಕಂಡ ಹಿನ್ನೆಲೆಯಲ್ಲಿ ಸೋಮವಾರ ಸಾವಿರಾರು ರೈತರು ಹಿಂಸಾಚಾರಕ್ಕಿಳಿದ ಘಟನೆ ಸೋಮವಾರ ನಡೆದಿದೆ.
ಚುನಾವಣೆ ಚಟುವಟಿಕೆಗಳ ಬಗ್ಗೆ ಕಣ್ಗಾವಲಿರಲಿ: ಡಿಸಿ
ಚುನಾವಣಾ ವಿಷಯದಲ್ಲಿ ಕರ್ತವ್ಯದಿಂದ ಹೊರಗುಳಿಯಲು ಅಥವಾ ತಂಡದ ಬದಲಾವಣೆಗೆ ನೈಜ ಕಾರಣ, ತೊಂದರೆಗಳಿದ್ದರೆ ನೇರವಾಗಿ ಜಿಲ್ಲಾ ಚುನಾವಣಾ ಕಚೇರಿಗೆ ಬನ್ನಿ. ಬದಲಾಗಿ ಬೇರೆಯವರಿಂದ ಶಿಫಾರಸು, ಒತ್ತಡ ತರಬೇಡಿ.
ಲೋಕಾರ್ಪಣೆಗೆ ಸಿದ್ಧವಾದ ಮುಂಡಗೋಡ ಬಸ್ ಡಿಪೋ
ಮುಂಡಗೋಡ ತಾಲೂಕಿನ ಗ್ರಾಮೀಣ ಪ್ರದೇಶಕ್ಕೆ ಸಂಚರಿಸುವ ಬಹುತೇಕ ಬಸ್‌ಗಳೆಲ್ಲ ಯಲ್ಲಾಪುರ, ಹಾನಗಲ್, ಶಿರಸಿ, ಹಳಿಯಾಳ ಹೀಗೆ ಸುತ್ತಮುತ್ತಲಿನ ಡಿಪೋ ಬಸ್‌ಗಳಾಗಿದ್ದರಿಂದ ತಾಲೂಕಿನ ಗ್ರಾಮೀಣ ಪ್ರದೇಶಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದ ಕಾರಣ ಬಸ್ ಸಂಪರ್ಕ ಕಲ್ಪಿಸುವಂತೆ ಸಾರ್ವಜನಿಕರಿಂದ ರಸ್ತೆ ತಡೆ ಪ್ರತಿಭಟನೆಗಳು ನಡೆಯುತ್ತಲೇ ಬಂದಿವೆ
ಸರ್ವರಿಗೂ ಸಮಾನತೆ, ಸಂವಿಧಾನದ ಕೊಡುಗೆ: ಡಾ. ಮಹದೇವಪ್ಪ
ಬಡತನ, ಅಸಮಾನತೆ ನಿರ್ಮೂಲನೆ ಮಾಡಲು ಎಲ್ಲರು ಶ್ರಮಿಸಿ ಎಂದು ಸಮಾಜ ಕಲ್ಯಾಣ ಸಚಿವ ಡಾ. ಮಹದೇವಪ್ಪ ಕರೆ ನೀಡಿದರು. ಬೀದರ್‌ನಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಹಾಗೂ ಜಿಲ್ಲಾ ಘಟಕದಿಂದ ಹಿಂದುತ್ವದ ಹುನ್ನಾರ ಹತ್ತಿಕ್ಕಲು ಜಾತ್ಯತೀತ ರಾಷ್ಟ್ರ ನಿರ್ಮಿಸಲು ಬೃಹತ್‌ ಸಮಾವೇಶ ಸಮಾರಂಭ ನಡೆಯಿತು.
  • < previous
  • 1
  • ...
  • 12471
  • 12472
  • 12473
  • 12474
  • 12475
  • 12476
  • 12477
  • 12478
  • 12479
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved