• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೈ ಹಿಡಿದು ದಡ ಸೇರಿಸುವುದು ಶಿಕ್ಷಕ ಮಾತ್ರ
ಕನ್ನಡಪ್ರಭ ವಾರ್ತೆ ವಿಜಯಪುರ ವಿದ್ಯಾರ್ಥಿಗಳು ಜ್ಞಾನ ನೀಡಿದ ಶಿಕ್ಷಕರನ್ನು ಸ್ಮರಿಸಿ, ಮಾರ್ಗದರ್ಶನ ಪಡೆದರೆ ನೀವು ಜಗತ್ತು ಬೆಳಗುವ ತಾರೆಗಳಾಗುತ್ತೀರಿ ಎಂದು ಜೆಎಸ್‌ಎಸ್ ಶಿಕ್ಷಣ ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕ ಡಾ.ಮಂಜುನಾಥ ಕೋರಿ ಹೇಳಿದರು.
ಬ್ರಾಹ್ಮಣರ ಜಾತಿಗಣತಿ ವೈಜ್ಞಾನಿಕವಾಗಿ ನಡೆಸಿ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಮಹತ್ವಾಕಾಂಕ್ಷೆಯ ಜಾತಿ ಜನಗಣತಿಯು ಬ್ರಾಹ್ಮಣ ಸಮುದಾಯದ ಜನಸಂಖ್ಯೆಯನ್ನು ಕೃತಕವಾಗಿ ವಿಭಜಿಸಲಾಗಿದೆ. ಇದರಿಂದ ಅವರ ಸಾಮರ್ಥ್ಯವನ್ನು ದುರ್ಬಲಗೊಳಿಸುತ್ತಿದೆ ಹಾಗೂ ಪ್ರಾತಿನಿಧ್ಯವನ್ನು ವಿರೂಪಗೊಳಿಸುತ್ತಿದೆ. ಹಾಗಾಗಿ ನಮ್ಮ ಸಮಾಜಕ್ಕೆ ಅನ್ಯಾಯವಾಗುತ್ತಿದ್ದು, ಈ ಕೂಡಲೇ ಕಾಲಂ ನಂಬರ್‌ 210 ಮಾತ್ರ ಉಳಿಸಿ ಇನ್ನುಳಿದ ಕಾಲಂಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ತಾಲೂಕು ಬ್ರಾಹ್ಮಣ ಅಭಿವೃದ್ಧಿ ಮಹಾಸಭಾ ಸಂಘದಿಂದ ತಹಸೀಲ್ದಾರ್‌ ಮೂಲಕ ಮುಖ್ಯಮಂತ್ರಿಗಳಿಗೆ ಗುರುವಾರ ಮನವಿ ಸಲ್ಲಿಸಿದರು.
ಸದ್ದಿಲ್ಲದೆ ನಡೆದಿದೆ ಪ್ರವಾಸೋದ್ಯಮ ಅಭಿವೃದ್ಧಿ ಕಾರ್ಯ
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪಾಳು ಬಿದ್ದಿರುವ ತಾಲೂಕಿನ ಐತಿಹಾಸಿಕ ದೇವಸ್ಥಾನವನ್ನು ಅಭಿವೃದ್ಧಿಪಡಿಸಿ ಪ್ರವಾಸಿ ತಾಣವಾಗಿಸಲು ಶಾಸಕ ಹಾಗೂ ಕೆಎಸ್‌ಡಿಎಲ್‌ ಅಧ್ಯಕ್ಷ ಸಿ.ಎಸ್‌.ನಾಡಗೌಡ (ಅಪ್ಪಾಜಿ) ಮುಂದಾಗಿದ್ದಾರೆ. ಇದಕ್ಕೆ ಪ್ರವಾಸೋದ್ಯಮ ಸಚಿವ ಎಚ್‌.ಕೆ.ಪಾಟೀಲ ಹಸಿರು ನಿಶಾನೆ ತೋರಿದ್ದು, ವಿಶೇಷ ಇತಿಹಾಸಕಾರರ ನೇಮಕ ಮಾಡಿ ಸಂಪೂರ್ಣ ವರದಿ ಪಡೆದು ಅನುದಾನ ಬಿಡುಗಡೆಗೆ ಸದ್ದಿಲ್ಲದೆ ಸಿದ್ಧತೆ ನಡೆದಿದೆ. ಹೀಗಾಗಿ ಕ್ಷೇತ್ರದಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿ ಕಾರ್ಯ ಮತ್ತಷ್ಟು ಮೆರಗು ನೀಡಲಿದೆ.
ಪರಕೀಯ ಸಂಸ್ಕೃತಿಯಿಂದ ರಾಷ್ಟ್ರದ ಭದ್ರತೆಗೆ ಕುತ್ತು: ಡಾ. ಸಪ್ನಾ ಅನಿಗೋಳ
ವಿದೇಶಿ ಉಡುಗೆ, ತೊಡುಗೆ, ಆಹಾರ ಪದ್ಧತಿಗೆ ಒಳಗಾಗಿ ಸ್ವದೇಶಿಯತೆ ಮರೆಯದಿರಿ. ಪರಕೀಯ ಸಂಸ್ಕೃತಿ ದಾಳಿಯಿಂದ ರಾಷ್ಟ್ರದ ಭದ್ರತೆಗೆ ಕುತ್ತು ಬರುತ್ತಿದೆ ಎಂದು ಮಹಾಲಿಂಗಪುರ ಕೆ.ಎಲ್.ಇ ಸೊಸೈಟಿಯ ಮಾಧ್ಯಮಿಕ ಶಾಲೆಯ ಸಹ ಶಿಕ್ಷಕಿ ಹಾಗೂ ರಾಷ್ಟ್ರಮಟ್ಟದ ಅತ್ಯುನ್ನತ ಶಿಕ್ಷಕಿ ಪ್ರಶಸ್ತಿ ಪುರಸ್ಕೃತೆ ಡಾ. ಸಪ್ನಾ ಅನಿಗೋಳ ಹೇಳಿದರು.
ಮಹಿಳೆಯ 10 ಗ್ರಾಂ ಚಿನ್ನದ ಸರ ಮರಳಿಸಿದ ಸಾರಿಗೆ ಅಧಿಕಾರಿ
ಮಹಾಲಿಂಗಪುರ ನಗರದ ಬಸ್ ನಿಲ್ದಾಣದಲ್ಲಿ ಮಹಿಳೆ ಕಳೆದುಕೊಂಡಿದ್ದ ಸಿಕ್ಕ 10 ಗ್ರಾಂ ಚಿನ್ನದ ಸರವನ್ನು ವಾರಸುದಾರರಿಗೆ ಮರಳಿಸುವ ಮೂಲಕ ಮಹಾಲಿಂಗಪುರ ಬಸ್‌ ನಿಲ್ದಾಣದ ನಿಯಂತ್ರಣಾಧಿಕಾರಿ ಎಸ್‌.ಪಿ. ಜಂಬಗಿ ಪ್ರಾಮಾಣಿಕತೆ ಮೆರೆದಿದ್ದಾರೆ.
ವಿದ್ಯಾರ್ಥಿಗಳಲ್ಲಿ ಕ್ರೀಡೆಗಳಲ್ಲಿ ಭಾಗವಹಿಸುವ ಉತ್ಸಾಹವಿರಲಿ
ಕನ್ನಡಪ್ರಭ ವಾರ್ತೆ ಇಂಡಿ ಪಠ್ಯದ ಜೊತೆಗೆ ಕ್ರೀಡೆಗೂ ಮಹತ್ವ ನೀಡಬೇಕು. ಕ್ರೀಡೆಗಳಲ್ಲಿ ಎಲ್ಲ ವಿದ್ಯಾರ್ಥಿಗಳು ಭಾಗಿಯಾಗುವ ಉತ್ಸಾಹ ರೂಢಿಸಿಕೊಳ್ಳಬೇಕು. ಕ್ರೀಡೆ ಮಾನಸಿಕ, ದೈಹಿಕ ಚೇತನಕ್ಕೆ ಕಾರಣವಾಗುತ್ತದೆ ಎಂದು ಬಿಇಒ ಸಯೀದಾ ಅನೀಸ್ ಮುಜಾವರ ಹೇಳಿದರು.
ಪೈಪೋಟಿ ಎದುರಿಸಲು ಜ್ಞಾನ ಸಂಪತ್ತು ಅವಶ್ಯ: ಪ್ರೊ.ಆನಂದ ದೇಶಪಾಂಡೆ
ಕಲಿಕೆ ನಿರಂತರ ಪ್ರಕ್ರಿಯೆ ಎಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು ಜ್ಞಾನ, ಸಂಪತ್ತನ್ನು ಹೆಚ್ಚಿಸಿಕೊಂಡಲ್ಲಿ ಪೈಪೋಟಿ ಆತ್ಮವಿಶ್ವಾಸದಿಂದ ಎದುರಿಸಬಹುದು ಎಂದು ಬಾಗಲಕೋಟೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಆನಂದ ದೇಶಪಾಂಡೆ ಹೇಳಿದರು.
22ರಿಂದ ಜಿಲ್ಲಾದ್ಯಂತ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ: ಅಶೋಕ ತೇಲಿ
ಬಾಗಲಕೋಟೆ ಜಿಲ್ಲೆಯಾದ್ಯಂತ ಸೆ.22ರಿಂದ ಅಕ್ಟೋಬರ್‌ 7ರವರೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ ಹೇಳಿದರು.
ಕೃಷಿ, ತೋಟಗಾರಿಕೆ ಬೆಳೆಹಾನಿ ವೀಕ್ಷಿಸಿದ ಶಾಸಕ ಮೇಟಿ
ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಹಾನಿಗೊಳಗಾದ ಕೃಷಿ ಮತ್ತು ತೋಟಗಾರಿಗೆ ಬೆಳೆಗಳನ್ನು ಶಾಸಕ ಹಾಗೂ ಬಿಟಿಡಿಎ ಅಧ್ಯಕ್ಷ ಎಚ್.ವೈ. ಮೇಟಿ ವೀಕ್ಷಣೆ ಮಾಡಿದರು.
ಪರಿಸರ ಉಳಿದಲ್ಲಿ ಜೀವ ವೈವಿಧ್ಯ ರಕ್ಷಣೆ: ಆನಂದ್ ಪ್ರಕಾಶ್ ಮೀನಾ
ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಗಣ್ಯರು ಪುಷ್ಪಗುಚ್ಛ ಸಮರ್ಪಿಸುವ ಮೂಲಕ ಗೌರವ ನಮನ ಸಲ್ಲಿಸಿದರು.
  • < previous
  • 1
  • ...
  • 1244
  • 1245
  • 1246
  • 1247
  • 1248
  • 1249
  • 1250
  • 1251
  • 1252
  • ...
  • 14745
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved