• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಧನೆಗೆ ಗುರುಗಳ ಆಶೀರ್ವಾದ ಬೇಕು: ಲತಾ
ಮಕ್ಕಳನ್ನು ಪಠ್ಯದ ಹುಳಗಳನ್ನಾಗಿ ಮಾಡುತ್ತಿದ್ದಾರೆ. ಮಗುವಿಗೆ ಆತ್ಮ ಸ್ಥೈರ್ಯ, ಬದುಕಿನ ಮಜುಲಗಳ ಮತ್ತು ಸುತ್ತಮುತ್ತಲಿನ ಪರಿಸರ, ಮಾನವಿಯ ಮೌಲ್ಯಗಳನ್ನ ಬೆಳೆಸಿಕೊಳ್ಳಿ.
ಖಾಸಗಿ, ಡೀಮ್ಡ್‌ ವಿವಿಗಳಲ್ಲೂ ಏಕರೂಪ ವೇಳಾಪಟ್ಟಿಗೆ ಆಗ್ರಹ; ಎಬಿವಿಪಿ ದುಂಡು ಮೇಜಿನ ಸಭೆಯಲ್ಲಿ ನಿರ್ಣಯ
ಶಿಕ್ಷಕರ ಸದನದಲ್ಲಿ ಎಬಿವಿಪಿ (ಕರ್ನಾಟಕ ದಕ್ಷಿಣ) ಶೈಕ್ಷಣಿಕ ದುಂಡು ಮೇಜಿನ ಸಭೆ ನಡೆಯಿತು.
ಶಿಕ್ಷಕರ ಕ್ಷೇತ್ರದ ಗೆಲವು ಲೋಕಸಭಾ ಚುನಾವಣೆಗೆ ದಿಕ್ಸೂಚಿ
ರಾಮನಗರ: ಬಿಜೆಪಿ - ಜೆಡಿಎಸ್ ಅಪವಿತ್ರ ಮೈತ್ರಿಯನ್ನು ಜನರು ತಿರಸ್ಕರಿಸಿದ್ದಾರೆ ಎಂಬುದಕ್ಕೆ ಬೆಂಗಳೂರು ಶಿಕ್ಷಕರ ಕ್ಷೇತ್ರ ಉಪಚುನಾವಣೆಯಲ್ಲಿ ಪುಟ್ಟಣ್ಣರವರ ಗೆಲುವೇ ಸಾಕ್ಷಿಯಾಗಿದೆ. ಈ ಫಲಿತಾಂಶ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮೂಲ್ಕಿ: ವಿಜೃಂಭಣೆಯ ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವ
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಬೆಳಗ್ಗೆ ಶ್ರೀ ನಾಗದೇವರಿಗೆ ನವಕ ಪ್ರಧಾನ ಹೋಮ, ಆಶ್ಲೇಷ ಪೂಜೆ, ಪಂಚಾಮೃತ ಅಭಿಷೇಕ ಮತ್ತು ತಂಬಿಲ ಸೇವೆ , ಮಹಾಪೂಜೆ ಪ್ರಸಾದ ವಿತರಣೆ ನಡೆಯಿತು.
ಪೊಲೀಸ್ ಇಲಾಖೆ ಸುವರ್ಣ ಮಹೋತ್ಸವಕ್ಕೆ ಮ್ಯಾರಥಾನ್
ಚನ್ನಪಟ್ಟಣ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಸುವರ್ಣ ಮಹೋತ್ಸವ ಅಂಗವಾಗಿ ನಗರದ ಡಿವೈಎಸ್‌ಪಿ ಕಚೇರಿ ಮುಂದೆ ಆಯೋಜಿಸಿದ್ದ ೫ಕೆ ಮ್ಯಾರಥಾನ್‌ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಚಾಲನೆ ನೀಡಿದರು.
ಮಾದಕವಸ್ತು ಮುಕ್ತ ರಾಜ್ಯವಾಗಿಸಲು ಎಲ್ಲರ ಸಹಕಾರ ಅಗತ್ಯ: ಸಿದ್ದರಾಮಯ್ಯ
ಯುವಕರು ಮಾದಕವಸ್ತುಗಳಿಗೆ ಬಲಿಯಾಗುತ್ತಿದ್ದಾರೆ. ಬೆಂಗಳೂರು ಸೇರಿದಂತೆ ಕರ್ನಾಟಕವನ್ನು ಮಾದಕವಸ್ತು ಮುಕ್ತವಾಗಿಸಲು ಎಲ್ಲರ ಸಹಕಾರ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಶ್ವ ಹಿಂದು ಪರಿಷತ್‌ಗೆ 60 ವರ್ಷ: ಲಕ್ಷ ಹಳ್ಳಿಗಳಲ್ಲಿ ಘಟಕ ಸ್ಥಾಪನೆ
ಮಂಗಳೂರಿನಲ್ಲಿ ನಡೆದ ಎರಡು ದಿನಗಳ ವಿಹಿಂಪ ಬೈಠಕ್‌ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಎರಡು ಠರಾವು ಮಂಡಿಸಲಾಗಿದೆ.
ಗಮನಸೆಳೆದ ‘ಜಗಜ್ಯೋತಿ ಬಸವೇಶ್ವರ’ ಯಕ್ಷಗಾನ
ಸರಳ ಭಕ್ತಿ, ಜಾತೀಯತೆ ಹಾಗೂ ಅಂಧಃಶ್ರದ್ಧೆಗಳ ವಿರುದ್ಧ ಹೋರಾಟ, ಢಾಂಬಿಕ ಆಚರಣೆಗಳ ಪೊಳ್ಳುತನ, ಮಹಿಳೆಯರಲ್ಲಿ ಗೌರವ, ಸಂಪತ್ತಿನ ಅಶಾಶ್ವತೆ, ಷಟ್‌ಸ್ಥಲ ಸಿದ್ಧಾಂತ ಇವುಗಳನ್ನು ಅನುಭವ ಮಂಟಪದ ಮೂಲಕ ಚರ್ಚಿಸಿದ ಬಸವಣ್ಣನವರ ವಿಚಾರಗಳನ್ನು ಐತಿಹಾಸಿಕ ಹಿನ್ನೆಲೆಯಲ್ಲಿ ಪ್ರಸ್ತುತಪಡಿಸಲಾಯಿತು.
ಎಲ್ಲಾ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುತ್ತೇನೆ: ಶಾಸಕ
ದಾಬಸ್‌ಪೇಟೆ: ಇಡೀ ಕ್ಷೇತ್ರದ ಪ್ರತಿಯೊಂದು ಹಳ್ಳಿಗಳಿಗೆ ಈಗಾಗಲೇ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿದ್ದೇನೆ. ಹಂತಹಂತವಾಗಿ ಪ್ರತಿ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡುವ ತಂದು ಮತದಾರರ ಋಣ ತೀರಿಸುತ್ತೇನೆ ಎಂದು ಶಾಸಕ ಎನ್.ಶ್ರೀನಿವಾಸ್ ತಿಳಿಸಿದರು.
ಅಯೋಧ್ಯೆ ಬಾಲರಾಮನ ಮಂಡಲೋತ್ಸವ ಸಂಪನ್ನ
ಮಂಡಲೋತ್ಸವದ ಸಂದರ್ಭದಲ್ಲಿ, ರಾಮಮಂದಿರ ನಿರ್ಮಾಣದ ನಂತರ ರಾಮರಾಜ್ಯ ಸ್ಥಾಪನೆಯ ಆಶಯದೊಂದಿಗೆ ಶ್ರೀಗಳು ಸಮಾಜದಲ್ಲಿ ವಿವಿಧ ರೀತಿಯಲ್ಲಿ ದೀನದಲಿತರ, ಗೋವುಗಳ ಸೇವೆ ಮಾಡಿದ ಸಾಧಕರು ಮತ್ತು ಗಣ್ಯರು, ಜನಪ್ರನಿಧಿಗಳ ಪರವಾಗಿ ನಿತ್ಯವೂ ರಾಮನಿಗೆ ರಜತ ಕಲಶ ಅಭಿಷೇಕ ನಡೆಸಿದ್ದಾರೆ.
  • < previous
  • 1
  • ...
  • 12478
  • 12479
  • 12480
  • 12481
  • 12482
  • 12483
  • 12484
  • 12485
  • 12486
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved