• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಕರ ಬಲವರ್ಧನೆಗೆ ಕಾರ್ಯಾಗಾರಗಳ ಅಗತ್ಯತೆ ಇದೆ: ರಡ್ಡೇರ
ಶಿಕ್ಷಕರು ಬದಲಾಗುತ್ತಿರುವ ಸಾಮಾಜಿಕ ಅಗತ್ಯತೆ ಹಾಗೂ ಇಲಾಖೆಯ ಮಾನದಂಡಗಳಂತೆ ಶಿಶು ಕೇಂದ್ರಿತ ಶಿಕ್ಷಣ ನಮ್ಮ ಆದ್ಯತೆಯಾಗಬೇಕು. ಮುಖ್ಯ ಶಿಕ್ಷಕರ ಬಲವರ್ಧನೆಗೆ ನಿಯಮಿತವಾಗಿ ಇಂತಹ ಕಾರ್ಯಾಗಾರಗಳ ಅಗತ್ಯತೆ ಇದೆ.
ಸರ್ಕಾರಿ ನೌಕರರ ಆರೋಗ್ಯ ಹಿತದೃಷ್ಟಿಗೆ ಆರೋಗ್ಯ ಸಂಜೀವಿನಿ ಅನುಕೂಲ: ಶಾಸಕ ರಾಘವೇಂದ್ರ ಹಿಟ್ನಾಳ
ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದವರಿಗೆ ಜ್ಯೋತಿ ಸಂಜೀವಿನಿ ಯೋಜನೆಯ ಭಾಗ್ಯ ಎಲ್ಲರಿಗೂ ಲಭ್ಯ ಆಗಲಿ.
ಕಾವೇರಿ ನದಿಗಿಳಿದು ರೈತರು, ಭೂಮಿತಾಯಿ ಹೋರಾಟ ಸಮಿತಿಯಿಂದ ಪ್ರತಿಭಟನೆ
ರೈತರ ಬೆಳೆಗಳಿಗೆ, ಜನ- ಜಾನುವಾರುಗಳಿಗೆ ಕುಡಿಯಲು ಅಣೆಕಟ್ಟೆಯಲ್ಲಿ ನೀರಿಲ್ಲ. ಅಂತರ್ಜಲ ತೀವ್ರ ಪ್ರಮಾಣದಲ್ಲಿ ಕುಸಿದು ಬೋರ್‌ಗಳಲ್ಲಿ ನೀರು ಬತ್ತಿ ಹೋಗಿ ಬರಗಾಲದ ಪರಿಸ್ಥಿತಿ ನಿರ್ಮಾಣಗೊಂಡು ರೈತರು ಕಂಗಾಲಾಗಿದ್ದಾರೆ. ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ತಕ್ಚಣವೇ ನಿಲ್ಲಿಸಬೇಕು.
ತೆಂಗು ಬೆಳೆಗಾರರಿಗೆ ಹಸಿರೆಲೆ ಗೊಬ್ಬರ, ಔಷಧಿ ವಿತರಣೆ
ತೆಂಗಿನ ಬೆಳೆಗೆ ರೋಗ ತಡೆಯಲು ಜೊತೆಗೆ ಹೆಚ್ಚಿನ ಇಳುವರಿ ಪಡೆಯಲು ತೋಟಗಾರಿಕಾ ಇಲಾಖೆ ವತಿಯಿಂದ ತಗಡೂರು ಗ್ರಾಪಂನನ್ನು ಆಯ್ಕೆ ಮಾಡಿಕೊಂಡು ರೈತರಿಗೆ ಸುಮಾರು 17 ಸಾವಿರ ಮೌಲ್ಯದ ಹಸಿರೆಲೆ ಗೊಬ್ಬರ ಮತ್ತು ಔಷಧಿಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ ಎಂದು ಶಾಸಕ ಸಿಎನ್ ಬಾಲಕೃಷ್ಣ ತಿಳಿಸಿದರು.
ಚಾಮರಾಜನಗರ ನಗರಸಭೆಗೆ ರಾಜ್ಯಮಟ್ಟದ ಪ್ರಶಸ್ತಿ ಗರಿ
ಚಾಮರಾಜನಗರ ನಗರಸಭೆಯು ೨೦೨೩-೨೪ರಲ್ಲಿ ಡೇ ನಲ್ಮ್ ಅಭಿಮಾನದ ಉಪ ಘಟಕದಲ್ಲಿ ನಗರದ ವಸತಿ ರಹಿತರಿಗೆ ಆಶ್ರಯ ನೀಡುವಲ್ಲಿ ಉತ್ತಮ ಕಾರ್ಯನಿರ್ವಹಣೆ ಮಾಡಿರುವುದನ್ನು ಪ್ರಶಂಸಿಸಿ ರಾಜ್ಯ ಸರ್ಕಾರ ಮಹಿಳಾ ದಿನಾಚರಣೆ ನಿಮಿತ್ತ ನಗರಸಭೆ ಪೌರಾಯುಕ್ತ ರಾಮದಾಸ್, ಸಂಯೋಜಕ ವೆಂಕಟನಾಯಕ, ಅಮ್ಜತ್ ಪಾಷಾ ಅವರಿಗೆ ಪ್ರಶಸ್ತಿ ಹಾಗೂ ಫಲಕ ನೀಡಿ ಅಭಿನಂದಿಸಿದೆ.
ನಾರಾಯಣ ಗುರುಗಳ ತತ್ವದಿಂದ ಅಭಿವೃದ್ಧಿ ಸಾಧ್ಯ: ಬಿ.ಕೆ. ಹರಿಪ್ರಸಾದ್‌
ಸಾಧಕರ ನೆಲೆಯಲ್ಲಿ ಚಲನಚಿತ್ರ ನಟರಾದ ಸುಮನ್ ತಲ್ವಾರ್, ಜಯಮಾಲಾ, ನವೀನ್ ಡಿ. ಪಡೀಲ್ ಅವರಿಗೆ ಬಿಲ್ಲವ ಕಲಾ ಸಾಮ್ರಾಟ್ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ವಿಶೇಷ ಚೇತನ ಮಕ್ಕಳ ಅಭಿವೃದ್ಧಿ ಸಂಸ್ಥೆಗೆ ಧನ ಸಹಾಯ, ಸ್ಥಾಪಕ ಪ್ರವರ್ತಕರಿಗೆ ಗೌರವಾರ್ಪಣೆ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಧಕರಿಗೆ ಸನ್ಮಾನ ನಡೆಯಿತು
ಪ್ರಧಾನ ಅಂಚೆ ಕಚೇರಿ ಪರಿಸರವೀಗ ಸ್ವಚ್ಛ, ಸುಂದರ!
ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದ ಒಂದು ಬದಿಯ ತ್ಯಾಜ್ಯ ಕೊಂಪೆಯಾಗಿದ್ದ ಪ್ರದೇಶದ ಚಿತ್ರಣವೇ ಈಗ ಬದಲಾಗಿದೆ. ಫೆಬ್ರವರಿ ತಿಂಗಳ ಸ್ವಚ್ಛ ಮಂಗಳೂರು ಶ್ರಮದಾನದಲ್ಲಿ ಕಸದ ರಾಶಿಯನ್ನು ತೆರವುಗೊಳಿಸಲಾಗಿದ್ದು, ಈ ಭಾಗಕ್ಕೆ ನವೀನತೆಯ ಸ್ಪರ್ಶ ಸಿಕ್ಕಿದೆ.
ಪ್ರೇಕ್ಷಕರ ಮನರಂಜಿಸಿದ ಟಗರುಗಳ ಜಿದ್ದಾಜಿದ್ದಿ ಕಾಳಗ
ರಂಗೇರಿರುವ ಅಖಾಡ, ಅಖಾಡದಲ್ಲಿ ಗೆಲುವು ನಂದೇ ಅಂತ ಗುದ್ದಾಡುತ್ತಿರುವ ಟಗರುಗಳು, ಹಿಂದೆ ಹೆಜ್ಜೆಯಿಟ್ಟು ಮರುಕ್ಷಣವೇ ಮುಂದೆ ನುಗ್ಗಿ ಡಿಕ್ಕಿ ಹೊಡೆಯುತ್ತಾ ಎದುರಾಳಿಯನ್ನು ಮಣ್ಣು ಮುಕ್ಕಿಸಲು ಹೋರಾಟ, ಕೊಬ್ಬಿದ ಟಗರುಗಳ ಅಬ್ಬರದ ಕಾಳಗ ಕಂಡು ಶಿಳ್ಳೆ, ಕೇಕೆ ಹಾಕಿ ಸಂಭ್ರಮಿಸುತ್ತಿದ್ದ ಪ್ರೇಕ್ಷಕರು.. ಈ ರೋಚಕ ದೃಶ್ಯ ಶಿವಮೊಗ್ಗ ನಗರದ ಎನ್‌ಇಎಸ್‌ ಮೈದಾನದಲ್ಲಿ ಭಾನುವಾರ ಮಾರಿಕಾಂಬ ಜಾತ್ರೆ ಅಂಗವಾಗಿ ಕೋಟೆ ಶ್ರೀ ಮಾರಿಕಾಂಬ ಗೆಳೆಯರ ಬಳಗದಿಂದ ಆಯೋಜಿಸಿದ್ದ ಟಗರು ಕಾಳಗದಲ್ಲಿ ಕಂಡುಬಂದವು.
ನಾಳೆ ಬೆಳ್ಳಾವಿಯಲ್ಲಿ ರೈತರ ಸಮಾವೇಶ, ಟ್ರ್ಯಾಕ್ಟರ್ ರ‍್ಯಾಲಿ
ಸುಮಾರು 400ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಗ್ರಾಮ ಪರಿಕ್ರಮ ಯಾತ್ರೆ ನಡೆದಿದ್ದು, ಅದರ ಸಮಾರೋಪ ಸಮಾರಂಭವನ್ನು ತುಮಕೂರು ಜಿಲ್ಲೆಯಲ್ಲಿ ಆಯೋಜಿಸಲಾಗಿದೆ. ಬೆಳ್ಳಾವಿಯಲ್ಲಿ ಅಂದು ಮಧ್ಯಾಹ್ನ 12 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಈ ವೇಳೆ ರೈತರ ಬೃಹತ್ ಟ್ರ್ಯಾಕ್ಟರ್ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ. ವಿಧಾನ ಸಭೆ ವಿರೋಧ ಪಕ್ಷ ನಾಯಕ ಆರ್.ಅಶೋಕ್ ಸೇರಿ ಜಿಲ್ಲೆಯ ಬಿಜೆಪಿ ನಾಯಕರು ಭಾಗವಹಿಸುವರು.
ಆನೆಗೊಂದಿ ವಿಜಯನಗರ ಸಾಮ್ರಾಜ್ಯದ ತೂಗು ತೊಟ್ಟಿಲು
ವಿಜಯನಗರ ಸಾಮ್ರಾಜ್ಯದ ಮಾತೃಸ್ಥಾನವಾಗಿರುವ ಆನೆಗೊಂದಿಯನ್ನು ವಿಜಯನಗರ ಸಾಮ್ರಾಜ್ಯದ ತೂಗುತೊಟ್ಟಿಲು ಎಂದು ಸಹ ಕರೆಯಲಾಗುತ್ತದೆ.
  • < previous
  • 1
  • ...
  • 12484
  • 12485
  • 12486
  • 12487
  • 12488
  • 12489
  • 12490
  • 12491
  • 12492
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved