• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಾವಗಡದಲ್ಲಿ ಅಂಬೇಡ್ಕರ್‌, ಜಗಜೀವನ್‌ರಾಮ್‌ ಜಯಂತ್ಯುತ್ಸವಕ್ಕೆ ಸಿದ್ಧತೆ
ತಾಲೂಕಿನ ಮಾದಿಗ ಹಾಗೂ ದಲಿತ ಸಮುದಾಯದ ಒಳತಿಗಾಗಿ ಡಾ.ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ರ ಬೃಹತ್ ಸಮಾರಂಭ ಆಯೋಜನೆಗೆ ಉದ್ದೇಶಿಸಲಾಗಿದೆ. ಮಾದಿಗ ಸಮಾಜವನ್ನು ಒಗ್ಗೂಡಿಸುವ ಹಾಗೂ ಸಮಾಜದ ಎಲ್ಲಾ ಮುಖಂಡರು ಮತ್ತು ಶೋಷಿತ, ಜನಪರ ಹೋರಾಟಗಾರರ ಸಹಕಾರದ ಮೇರೆಗೆ ಕಾರ್ಯಕ್ರಮ ಆಯೋಜನೆಗೆ ಸಿದ್ಧತೆ ಕೈಗೊಳ್ಳಲಾಗಿದೆ.
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಕೆಆರ್‌ಎಸ್ ಅಣೆಕಟ್ಟೆಯಿಂದ ನಾಲ್ಕು ಸಾವಿರ ಕ್ಯುಸೆಕ್ ನೀರನ್ನು ಬಿಟ್ಟಿರುವುದು ಏಕೆ. ರೈತರ ಹಿತ ಕಾಪಾಡುವ ಭರವಸೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಬೆಳೆ ರಕ್ಷಣೆಗೆ ನೀರು ನೀಡದೆ ತಮಿಳುನಾಡಿಗೆ ನೀರು ಬಿಡುವ ಮೂಲಕ ವಚನ ಭ್ರಷ್ಟರಾಗಿದ್ದಾರೆ. ಕಾವೇರಿ ನದಿ ನೀರಿನ ವಿಚಾರದಲ್ಲಿ ನಿರಂತರ ಅನ್ಯಾಯ ಮಾಡುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ರೈತರಿಗೆ ದ್ರೋಹ ಮಾಡುತ್ತಿದೆ.
ಕ್ರೀಡಾಕೂಟದಲ್ಲಿ ಮಿಂಚಿದ ಕನಕಗಿರಿ ನೌಕರರು
ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತಾಲೂಕಿನ ನೌಕರರು ಉತ್ತಮ ಪ್ರದರ್ಶನ ನೀಡಿ, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮಕ್ಕಳ ಭವಿಷ್ಯಕ್ಕೆ ಅಂಗನವಾಡಿ ಬುನಾದಿ: ಕರೆಮ್ಮ ನಾಯಕ
ಅಂಗನವಾಡಿ ಕಾರ್ಯಕರ್ತೆಯರು ಎರಡನೇ ಆರೋಗ್ಯ ವೈದ್ಯರಂತೆ ಸರ್ಕಾರದ ವಿವಿಧ ಯೋಜನೆಗಳ ಯಶಸ್ವಿಯ ಹಿಂದೆ ಕಾರ್ಯಕರ್ತರು ಎಲೆಮರೆಕಾಯಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು. ದೇವದುರ್ಗ ಪಟ್ಟಣದ ಪಾಟೀಲ್ ಓಣಿಯ ಶಾಲಾವರಣದಲ್ಲಿ ಅಂಗನವಾಡಿ ಕೇಂದ್ರವನ್ನು ಶಾಸಕಿ ಕರೆಮ್ಮ ಜಿ.ನಾಯಕ ಉದ್ಘಾಟಿಸಿ ಮಾತನಾಡಿದರು.
ನಾಲ್ವಡಿಯವರ ಆಶಯಕ್ಕೆ ವಿರುದ್ಧವಾಗಿ ಎಂಡಿಎ ಕಾರ್ಯನಿರ್ವಹಣೆ: - ಸಂದೇಶ್ ಸ್ವಾಮಿ ಆರೋಪ
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಅಂದು ಸಿಐಟಿಬಿ ಸ್ಥಾಪಿಸಿದ್ದು ಮೈಸೂರಿನ ಸಮಗ್ರ ಅಭಿವೃದ್ಧಿಗೆ ಹಾಗೂ ಸೂರಿಲ್ಲದವರಿಗೆ ಸೂರು ಕಲ್ಪಿಸಲು. ಇಂದು ನಗರ ಸಾಕಷ್ಟು ವಿಸ್ತಾರವಾಗಿದೆ. ಆ ಕಾಲದಲ್ಲಿ ತಾಜ್ಯ ಸಂಗ್ರಹಕ್ಕೆ ಮೀಸಲಿರಿಸಿದ ಜಾಗದ ಹೊರತಾಗಿ ಎಂಡಿಎ ಯಾವುದೇ ಜಾಗವನ್ನು ತಾಜ್ಯ ನಿರ್ವಹಣೆಗೆ ಗುರುತಿಸಿಲ್ಲ ಮತ್ತು ಮೀಸಲಿಟ್ಟಿಲ್ಲ‌. ಒಳಚರಂಡಿ ನೀರನ್ನು ಪುನರ್ ಬಳಕೆ ಮಾಡಲು ಯಾವುದೇ ಜಾಗವನ್ನು ಮೀಸಲಿರಿಸಿಲ್ಲ. ಕಲುಷಿತ ಒಳಚರಂಡಿ ನೀರು ವಿವಿಧ ಕೆರೆಗಳು ಹಾಗೂ ನಾಲೆಗಳತ್ತ ಹರಿದಿರುವುದು ಅಪಾಯಕಾರಿ ಎಂದು ತಿಳಿಸಿದ್ದಾರೆ.
ಮಾದಕ ವಸ್ತು ಮಟ್ಟಹಾಕಲು ಕೈ ಜೋಡಿಸಿ
ಸ್ವಾಸ್ಥ್ಯ ಹಾಗೂ ಸದೃಢ ಸಮಾಜ ನಿರ್ಮಾಣವಾಗಬೇಕಾದರೆ ಸಮಾಜಕ್ಕೆ ಮಾರಕವಾಗಿರುವ ಮಾದಕ ವಸ್ತು ಸೇರಿದಂತೆ ಅಕ್ರಮ ಚಟುವಟಿಕೆಗಳನ್ನು ಮಟ್ಟಹಾಕಬೇಕು. ಈ ಕಾರ್ಯ ಪೊಲೀಸರಿಂದಷ್ಟೇ ಕಷ್ಟಸಾಧ್ಯ. ಆದ್ದರಿಂದ ಸಾರ್ವಜನಿಕರು ಪೊಲೀಸರೊಂದಿಗೆ ಕೈ ಜೋಡಿಸಬೇಕು ಎಂದು ಉತ್ತರ ವಲಯ ಐಜಿಪಿ ಹಾಗೂ ಪ್ರಭಾರ ನಗರ ಪೊಲೀಸ್ ಆಯುಕ್ತ ವಿಕಾಸಕುಮಾರ ವಿಕಾಸ್ ಹೇಳಿದರು.
ಬೆಂಗಳೂರಿನ ನೆಪಹೇಳಿ ತಮಿಳುನಾಡಿಗೆ ಕಾವೇರಿ ನೀರು...!
ನೆರೆ ರಾಜ್ಯಕ್ಕೆ ನೀರು ಹರಿಸಿ ಜಿಲ್ಲೆ ಜನತೆಗೆ ಮೋಸ ಮಾಡಿದ್ದಾರೆ. ರಾಜ್ಯದಿಂದ ತಮಿಳುನಾಡಿಗೆ ನಿರಂತರ ನೀರು ಹರಿಸಿದ ಪರಿಣಾಮ ಕೆಆರ್‌ಎಸ್ ಸೇರಿದಂತೆ ಕಾವೇರಿ ಕೊಳ್ಳದ ಜಲಾಶಯಗಳು ಬರಿದಾಗಿವೆ. ನೀರಿಲ್ಲದೆ ರೈತರು ಹೊಸ ಬೆಳೆ ಹಾಕಿಲ್ಲ. ಜಮೀನಿನಲ್ಲಿರುವ ಬೆಳೆಗೆ ನೀರು ನೀಡಿಲ್ಲ. ಕುಡಿಯುವ ನೀರಿಗೂ ಹಾಹಾಕಾರ ಎದುರಾಗಿದೆ. ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಕಾರಣ.
ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ತಯಾರಾಗಿ: ಡಾ. ಶ್ರೀನಿವಾಸ್‌
ಕೂಡ್ಲಿಗಿಯಲ್ಲಿ ಮಾಜಿ ಶಾಸಕ ದಿ. ಎನ್.ಟಿ. ಬೊಮ್ಮಣ್ಣ ಸ್ಮರಣಾರ್ಥ ಆರಂಭಿಸಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ಕೋಚಿಂಗ್ ಸೆಂಟರ್‌ಗೆ ಚಾಲನೆ ನೀಡಲಾಯಿತು.
ಅನುದಾನ ಸದ್ಬಳಕೆಗೆ ಹೆಚ್ಚಿನ ಆದ್ಯತೆ: ಮಿಥುನ‌ ಜಿ. ಪಾಟೀಲ
ಪುರಸಭೆ ವ್ಯಾಪ್ತಿಯ ಪ್ರತಿಯೊಂದು ವಾರ್ಡ್‌ಗಳ ಬಡಾವಣೆಗಳಿಗೆ ರಸ್ತೆ, ಚರಂಡಿ, ಬೀದಿ ದೀಪ, ಶೌಚಾಲಯ ಸೇರಿದಂತೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಬಿಡುಗಡೆಯಾದ ಅನುದಾನವನ್ನು ಸದ್ಬಳಕೆ ಮಾಡುವಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಈ ದಿಶೆಯಲ್ಲಿ ಪಟ್ಟಣದಲ್ಲಿ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಪುರಸಭೆ ಉಪಾಧ್ಯಕ್ಷ ಮಿಥುನ ಜಿ. ಪಾಟೀಲ ಹೇಳಿದರು.
ಪತ್ರಕರ್ತ ಕಲ್ಲೆ ಶಿವೋತ್ತಮ ರಾವ್‌ ಬದುಕು ಬರಹ ‘ಜನಪ್ರಗತಿಯ ಪಂಜು’ ಪುಸ್ತಕ ಬಿಡುಗಡೆ
‘ಜನಪ್ರಗತಿಯ ಪಂಜು’ ಪುಸ್ತಕದ ಸಂಪಾದಕ ‘ಪಾರ್ವತೀಶ ಬಿಳಿದಾಳೆ’ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಂಟಮಲೆ ಅಕಾಡೆಮಿ ಪ್ರಶಸ್ತಿ ಕುರಿತು ನಾಟಕಕಾರ ಎ.ಕೆ. ಹಿಮಕರ ಮಾತನಾಡಿದರು.
  • < previous
  • 1
  • ...
  • 12485
  • 12486
  • 12487
  • 12488
  • 12489
  • 12490
  • 12491
  • 12492
  • 12493
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved