• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶೋಷಣೆ ವಿರುದ್ಧ ಮಹಿಳೆಯರು ಹೋರಾಟಕ್ಕೆ ಸಿದ್ಧರಾಗಲಿ: ಎಂ.ಪಿ. ವೀಣಾ ಮಹಾಂತೇಶ
ಮಹಿಳೆಯರಿಗೆ ಮತದಾನ ಹಾಗೂ ಸಮಾನ ಅವಕಾಶ ಕಲ್ಪಿಸಲು ಡಾ. ಬಿ.ಆರ್‌. ಅಂಬೇಡ್ಕರ್‌ ಸಾಕಷ್ಟು ಶ್ರಮಿಸಿದ್ದಾರೆ.
ತಮಿಳುನಾಡಿಗೆ ಹನಿ ನೀರು ಹೋಗುತ್ತಿಲ್ಲ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಮಾಡಿದ್ದು ಕಾಂಗ್ರೆಸ್. ಬರಗಾಲದಲ್ಲೂ ನಾಲೆಗಳಿಗೆ ನೀರು ಬಿಟ್ಟು ರೈತರನ್ನು ಉಳಿಸಿದ್ದು ನಮ್ಮ ಸರ್ಕಾರ. ಆದರೀಗ ನೀರಿನ ವಿಚಾರವಾಗಿ ರಾಜಕೀಯ ಮಾಡಲಾಗುತ್ತಿದೆ. ತಮಿಳುನಾಡಿಗೆ ಹನಿ ನೀರು ಹೋಗುತ್ತಿಲ್ಲ. ಬೆಂಗಳೂರಿನ ಜನರಿಗೆ ಕುಡಿಯುವ ನೀರಿಗಾಗಿ ಕೆಆರ್‌ಎಸ್ ಜಲಾಶಯದಿಂದ ನದಿಗೆ ನೀರು ಬಿಟ್ಟಿರುವುದನ್ನೇ ತಪ್ಪಾಗಿ ಅರ್ಥೈಸುತ್ತಿರುವ ಪ್ರತಿಪಕ್ಷಗಳು, ಯೂಟ್ಯೂಬರ್ಸ್‌ ಹಾಗೂ ಸೋಷಿಯಲ್ ಮೀಡಿಯಾಗಳಿಗೆ ನನ್ನ ಧಿಕ್ಕಾರ.
ಕುತ್ತಾರು ದೆಕ್ಕಾಡು ಕೊರಗಜ್ಜನ ಆದಿಸ್ಥಳಕ್ಕೆ ನಟ ದರ್ಶನ್‌ ಭೇಟಿ
ಭಾನುವಾರ ಹೆಚ್ಚಿನ ಸಂಖ್ಯೆಯಲ್ಲಿದ್ದ ಭಕ್ತರು ದರ್ಶನ್‌ ಭೇಟಿ ಗಮನಿಸಿ ಅವರ ಜೊತೆಗೆ ಸೆಲ್ಫೀ ಹಾಗೂ ಭಾವಚಿತ್ರ ತೆಗೆಯಲು ಮುಗಿಬಿದ್ದರು. ಆದರೆ ಜತೆಗಿದ್ದ ಬಾಡಿಗಾರ್ಡ್‌ಗಳು ಅಭಿಮಾನಿಗಳ ಕಾಲರ್‌ ಹಿಡಿದು ತಳ್ಳಿದ್ದು , ಸಾರ್ವಜನಿಕ ವಲಯದಲ್ಲಿ ಮುಜುಗರ ಉಂಟು ಮಾಡಿಸಿತು.
ಮಾದಕ ವಸ್ತುಗಳು ಸೇವನೆ ಬೇಡ: ತಿಪ್ಪಾರೆಡ್ಡಿ
ಮುದ್ದೇಬಿಹಾಳ: ಮಾದಕ ವಸ್ತುಗಳು ಹಾಗೂ ದುಶ್ಚಟಗಳಿಂದ ದೂರವಿದ್ದರೆ ಉತ್ತಮ ಜೀವನ ರೂಪಿಸಿಕೊಳ್ಳಬಹುದು. ಮಾದಕ ವಸ್ತುಗಳ ಸೇವನೆಯಿಂದ ಸಮಾಜ ಮತ್ತು ಕುಟುಂಬಕ್ಕೂ ತೊಂದರೆ. ಹೀಗಾಗಿ, ಪಾಲಕರು ಮಕ್ಕಳ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಪಿಎಸ್‌ಐ ಸಂಜಯಕುಮಾರ ತಿಪ್ಪಾರೆಡ್ಡಿ ಹೇಳಿದರು.
ಎಸ್‌.ಟಿ. ಜನಾಂಗದ ಬೆಳವಣಿಗೆಗೆ ಬಿಜೆಪಿ ನಿರಂತರವಾಗಿ ಸ್ಪಂದಿಸುತ್ತಿದೆ: ಸಿ.ಟಿ. ರವಿ
ಪರಿಶಿಷ್ಟ ಪಂಗಡ ಸಮುದಾಯದವನ್ನು ತಳಮಟ್ಟದಿಂದ ಎತ್ತಿಹಿಡಿದು ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಬಲಿಷ್ಟಗೊಳಿಸುವ ಮೂಲಕ ಜನಾಂಗದ ಬೆಳವಣಿಗೆಗೆ ಪಕ್ಷ ನಿರಂತರವಾಗಿ ಸ್ಪಂದಿಸುತ್ತಿದೆ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು.
ಡ್ರೋನ್ ತಂತ್ರಜ್ಞಾನದಿಂದ ಮರಗಳಿಗೆ ಔಷಧ ಸಿಂಪಡಣೆ ಸುಲಭ: ಡಾ.ಜಯಲಕ್ಷ್ಮೀ ನಾರಾಯಣ ಹೆಗ್ಡೆ
ಡ್ರೋನ್ ತಂತ್ರಜ್ಞಾನದಿಂದ ಮರಗಳಿಗೆ ಸುಲಭ ಹಾಗೂ ವೇಗವಾಗಿ ಔಷಧ ಸಿಂಪಡಣೆ ಮಾಡಬಹುದು ಎಂದು ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಕೀಟನಾಶಕ ಪ್ರಾಧ್ಯಾಪಕರಾದ ಡಾ.ಜಯಲಕ್ಷ್ಮಿ ನಾರಾಯಣ ಹೆಗ್ಡೆ ಹೇಳಿದ್ದಾರೆ.
ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದು ಈಡೇರಿಸುವೆ
ದಂತ ವೈದ್ಯಕೀಯ, ಅಲೈಡ್ ಕಾಲೇಜು, ಹಿಮ್ಸ್ ಕಟ್ಟಡಕ್ಕೆ ಸೋಲರ್ ವ್ಯವಸ್ಥೆ, ಏರ್ ಆ್ಯಂಬ್ಯುಲೆನ್ಸ್‌ ಹಾಗೂ ಉತ್ತಮ ಕ್ರೀಡಾಂಗಣ ಸೇರಿ ೫ ಬೇಡಿಕೆಗಳನ್ನು ಸರ್ಕಾರದ ಗಮನ ಸೆಳೆದು ಈಡೇರಿಸುವ ಕೆಲಸ ಮಾಡುವುದಾಗಿ ಗೃಹ ನಿರ್ಮಾಣ ಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ವಿಶ್ವಾಸ ವ್ಯಕ್ತಪಡಿಸಿದರು.
ಚಿಕ್ಕೋಡಿಯಿಂದ ಪುತ್ರಿ ಪ್ರಿಯಾಂಕಾಗೆ ಟಿಕೆಟ್‌ ಬಗ್ಗೆ ಚರ್ಚೆ: ಜಾರಕಿಹೊಳಿ
ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಸ್ಪರ್ಧೆ ಕುರಿತು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಬೆಳಗಾವಿಗೆ ಬಂದ ಸಮಯದಲ್ಲಿ ಚರ್ಚೆ ನಡೆಸಿದ್ದು ನಿಜ. ಆದರೆ, ಈ ಸಂಬಂಧ ಪ್ರಿಯಾಂಕಾ ಅವರ ಅಭಿಪ್ರಾಯ ಪಡೆಯುವುದಾಗಿ ನಾಯಕರಿಗೆ ತಿಳಿಸಿದ್ದೇನೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದರು.
ಪೊಲೀಸ್ ಇಲಾಖೆ ಸುವರ್ಣ ಮಹೋತ್ಸವ: ಎಸ್‌ಪಿ ನೇತೃತ್ವದಲ್ಲಿ ಮ್ಯಾರಥಾನ್
ರಾಜ್ಯ ಪೊಲೀಸ್ ಇಲಾಖೆಯ ಸುವರ್ಣ ಮಹೋತ್ಸವ-2024ರ ಅಂಗವಾಗಿ ಡ್ರಗ್ಸ್ ಮತ್ತು ಮಾದಕ ವಸ್ತುಗಳ ದುಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿಗಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಭಾನುವಾರ ಶಿವಮೊಗ್ಗ ನಗರದಲ್ಲಿ ಮ್ಯಾರಥಾನ್ ಓಟ ನಡೆಯಿತು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಹಸಿರು ನಿಶಾನೆ ತೋರುವ ಮೂಲಕ ಮ್ಯಾರಥಾನ್ ಓಟಕ್ಕೆ ಚಾಲನೆ ನೀಡಿದರು.
ಬೇಸಿಗೆಯಲ್ಲಿ ಆರೋಗ್ಯ ಕಾಳಜಿ ವಹಿಸಿ: ಶಿವಣ್ಣಗೌಡ
ಮಾಗಡಿ: ಈ ಬಾರಿ ಬೇಸಿಗೆಯ ತಾಪಮಾನ ಹೆಚ್ಚಾಗಿರುವುದರಿಂದ ಸಾರ್ವಜನಿಕರ ಆರೋಗ್ಯ ಕಾಳಜಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿದೆ ಎಂದು ರಾಜ್ಯ ಕೆಂಪೇಗೌಡ ರೈತರ ಸಂಘಟನೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಬಾಳೇನಹಳ್ಳಿ ಶಿವಣ್ಣಗೌಡ ಹೇಳಿದರು.
  • < previous
  • 1
  • ...
  • 12486
  • 12487
  • 12488
  • 12489
  • 12490
  • 12491
  • 12492
  • 12493
  • 12494
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved