• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಾರ್ಥ, ಅಸೂಹೆ ಬಿಟ್ಟು ಮಾನವೀಯ ಗುಣ ಬೆಳೆಸಿಕೊಳ್ಳಿ: ನಿವೃತ್ತ ಎಸಿಪಿ
ಶಿವರಾತ್ರಿಯಲ್ಲಿ ಎರಡು ಪದಗಳಿವೆ. ಶಿವ ಎಂದರೆ ಆನಂದ, ರಾತ್ರಿ ಎಂದರೆ ಕತ್ತಲು. ಇದು ಅಜ್ಞಾನದ ಸಂಕೇತ. ಅಜ್ಞಾನವನ್ನು ಕಳೆದು ಸುಜ್ಞಾನದ ಕಡೆ ಹೋಗುವ ಪ್ರಕ್ರಿಯೆಯ ಸಂಕೇತವಾಗಿ ಈ ಹಬ್ಬವನ್ನು ಆಚರಣೆ ಮಾಡುತ್ತೇವೆ.
ಮಾದಿಗರ ಸಾಂಸ್ಕೃತಿಕ ಸಂಘದ ಸಂವಾದಕ್ಕೆ ಜಟಾಪಟಿ
ಮಾದಾರ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಶ್ರೀಗಳ ನಡೆ ಪ್ರಧಾನವಾಗಿರಿಸಿಕೊಂಡು ಭಾನುವಾರ ಚಿತ್ರದುರ್ಗದಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮಕ್ಕೆ ತೀವ್ರ ಆಕ್ಷೇಪ ಕೇಳಿ ಬಂದ ಹಿನ್ನಲೆ ಮುಂದೂಡಿದ ಘಟನೆ ಜರುಗಿದೆ.
ಕೇಂದ್ರ, ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಲಿ-ಸಿ.ಎಸ್‌. ಪಾಟೀಲ
ರಾಜ್ಯದಲ್ಲಿ ತೀವ್ರ ಬರಗಾಲದಿಂದ ಅನ್ನದಾತರು ಸಾಲಕ್ಕೆ ಭಯಭೀತರಾಗಿ ಆತ್ಮಹತ್ಯೆ ದಾರಿ ಹಿಡಿದಿದ್ದಾರೆ. ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಕೃಷಿ ಸಾಲ ಮನ್ನಾ ಮಾಡಬೇಕೆಂದು ರೈತ ಮುಖಂಡ ಸಿ.ಎಸ್. ಪಾಟೀಲ ಆಗ್ರಹಿಸಿದರು.
ಕ್ರೀಡಾಕೂಟಗಳಿಂದ ಉತ್ತಮ ಬಾಂಧವ್ಯ: ಶಾಸಕ ಬಸನಗೌಡ
ಆಧುನಿಕ ಯುಗದಲ್ಲಿ ದಿನನಿತ್ಯದ ಕೇಲಸ ಕಾರ್ಯಗಳ ಮಧ್ಯೆಯೂ ಮನುಷ್ಯನಿಗೆ ಆರೋಗ್ಯ ಕಾಪಾಡಿಕೊಳ್ಳುವುದು ತುಂಬಾ ಮುಖ್ಯ. ಮೆದಕಿನಾಳ ಗ್ರಾಮದಲ್ಲಿ ಓಪನ್ ಕ್ರಿಕೆಟ್ ಪಂದ್ಯಾವಳಿಗೆ ಶಾಸಕರು ಚಾಲನೆ ನೀಡಿದರು.
ತಾಂಡಾ ಅಭಿವೃದ್ಧಿಗೆ ಸಿಎಂ ಬಳಿ ಚರ್ಚೆ: ಎಸ್ಸೆಸ್ಸೆಂ
ಲಂಬಾಣಿ ಸಮುದಾಯದ ಸಮಗ್ರ ಅಭಿವೃದ್ಧಿಗೆ ತಾಂಡಾ ಅಭಿವೃದ್ಧಿ ಹಾಗೂ ನಿಗಮಕ್ಕೆ ಹೆಚ್ಚು ಅನುದಾನ, ಇತರೆ ಬೇಡಿಕೆಗಳ ಕುರಿತು ಉಪ ಸಭಾಪತಿ ರುದ್ರಪ್ಪ ಲಮಾಣಿ ಜೊತೆಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಚರ್ಚಿಸುತ್ತೇವೆ ಎಂದು ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಭರವಸೆಯಿತ್ತರು.
ಸ್ಟ್ಯಾಂಡ್ ಅಪ್‌ ಪೆಡಲ್ ಸರ್ಫಿಂಗ್: ಸ್ಪೈನ್‌ನ ಮೊರಿಲ್ಲ ಚಾಂಪಿಯನ್
ಡೆನ್ಮಾಕ್‌ನ ಕ್ರಿಸ್‌ ಆ್ಯಂಡರ್ಸನ್ ದ್ವಿತೀಯ ಸ್ಥಾನಿಯಾಗಿದ್ದಾರೆ. ವಿಶ್ವ ನಾಮಾಂಕನದ ದ್ವಿತೀಯ ಸ್ಥಾನಿ ಸ್ವಿನಿಯನ್ ಫರ್ನಾಂಡೋ ತೃತೀಯ ಸ್ಥಾನಿಯಾಗಿದ್ದಾರೆ. ಮಹಿಳೆಯರ ಮುಕ್ತ ದೂರ ವಿಭಾಗದ ಸ್ಪರ್ಧೆಯಲ್ಲಿ ಸ್ಪೈನ್‌ ದೇಶದ ಎಸ್ಪಾರ್ನಾಸ್ ಬಾಗ್ರೆರಾಸ್ ಚಾಂಪಿಯನ್ ಆಗಿದ್ದಾರೆ. ಥೈಲ್ಯಾಂಡ್‌ನ ಈರಿನ್ ದ್ವಿತೀಯ, ಇಟೆಲಿಯ ಬಿನಾಕಾ ಟೋನ್ಸಿಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.
ಯುವಜನತೆಗೆ ಉದ್ಯೋಗ-ಜೀವನೋಪಾಯ ಭದ್ರತೆ ಅಗತ್ಯ
ದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿಯಲ್ಲಿರುವ ಭಾರತೀಯ ಕೃಷಿ ಸಂಶೋಧನಾ ಪರಿಷತ್ತು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ವಿಜ್ಞಾನ ಕೇಂದ್ರದಲ್ಲಿ ನವೀನ ಉದ್ಯಮಗಳ ಮೂಲಕ ಗ್ರಾಮೀಣ ಯುವ ಜನತೆಗೆ ಉದ್ಯೋಗ ಹಾಗೂ ಜೀವನೋಪಾಯ ಭದ್ರತೆ ಯೋಜನೆಯಡಿ ತೆಂಗು ಬೆಳೆಯ ಸುಧಾರಿತ ಬೇಸಾಯ ಪದ್ಧತಿಗಳು ಮತ್ತು ಯಾಂತ್ರೀಕರಣ ಕುರಿತು ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕೊಳವೆ ಬಾವಿ ಕೊರೆಯಲು ಅನುಮತಿ ಕಡ್ಡಾಯ
ಬೆಂಗಳೂರಿನಲ್ಲಿ ಬೋರ್‌ವೆಲ್‌ ಕೊರೆಸಲು ಜಲಮಂಡಳಿಯ ಅನುಮತಿ ಕಡ್ಡಾಯವಾಗಿದೆ. ಒಂದು ವೇಳೆ ಅನುಮತಿ ಪಡೆಯದಿದ್ದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದೆ.
ಸ್ವಚ್ಛತೆಯ ಜಾಗೃತಿಗಾಗಿ ಅಂಕೋಲಾದಿಂದ ಗೋಕರ್ಣಕ್ಕೆ ಪಹರೆ ಪಾದಯಾತ್ರೆ
ಪ್ರವಾಸಿ ತಾಣದ ಸ್ವಚ್ಛತೆಗಾಗಿ ಕಾರವಾರದಿಂದ ಇಲ್ಲಿಗೆ ಆಗಮಿಸಿ ಜತೆಯಾಗಿರುವುದು ಪ್ರಶಂಸನಾರ್ಯ. ಇಂತಹ ಕಾರ್ಯಕ್ಕೆ ತಮ್ಮ ಸಹಾಯ-ಸಹಕಾರ ನಿರಂತರವಾಗಿದೆ
ಇನ್ನೂ ಸಾಂಸ್ಕೃತಿಕ ಜೀತಗಾರಿಕೆ ಮುಕ್ತವಾಗಲು ಸಾಧ್ಯವಾಗಿಲ್ಲ: ಕವಿ ಪ್ರೊ.ಎಸ್.ಜಿ. ಸಿದ್ಧರಾಮಯ್ಯ ವಿಷಾದ
ಈ ನೆಲದ ಬೇರುಗಳಾದ ಜೀವನ ಮಾರ್ಗವಾದ ಬೌದ್ಧ ಧರ್ಮವನ್ನು ಹೊರ ಹಾಕಲಾಯಿತು. ಡಾ. ಅಂಬೇಡ್ಕರ್‌ ಕಾರಣದಿಂದ ಬೌದ್ಧ ದರ್ಮ ಮರಳಿತು. ಜೈನ ಧರ್ಮವನ್ನು ವೈದೀಕರಣದಿಂದ ಅಪೋಶನ ಮಾಡಿತು. ಚಾರ್ವಕನನ್ನು ದೈವ ದ್ರೋಹಿ ಎಂದು ಬಿಂಬಿಸಲಾಯಿತು. ಆದರೂ ಇವುಗಳು ನೆಲದೊಳಗೆ ಗರಿಕೆ ಬೇರಿನಂತೆ ಜೀವಂತವಾಗಿ ಉಸಿರಾಡುತ್ತಿವೆ
  • < previous
  • 1
  • ...
  • 12487
  • 12488
  • 12489
  • 12490
  • 12491
  • 12492
  • 12493
  • 12494
  • 12495
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved