• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಲೆ ಮಹದೇಶ್ವರ ಬೆಟ್ಟದಲ್ಲಿ ಅಮಾವಾಸ್ಯೆ ಪೂಜೆ
ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಅಮಾವಾಸ್ಯೆ ಪೂಜೆಗೆ ರಾಜ್ಯದ ನಾನಾ ಭಾಗಗಳಿಂದ ಭಕ್ತರ ದಂಡು ಹರಿದು ಬಂತು. ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪೂಜಾ ಕಾರ್ಯಕ್ರಮಗಳು ಜರುಗಿತು.
ಎರಡು ವರ್ಷದಲ್ಲಿ ಟರ್ಮಿನಲ್‌ ಕಾಮಗಾರಿ ಪೂರ್ಣ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಪ್ರಧಾನಿ ನರೇಂದ್ರ ಮೋದಿ ಅವರು ಭಾರತದಾದ್ಯಂತ 15 ವಿಮಾನ ನಿಲ್ದಾಣಗಳ ಹೊಸ ಟರ್ಮಿನಲ್ ಕಟ್ಟಡಗಳ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿ ಚಾಲನೆ ನೀಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಭದ್ರಾ ಕಾಡಾ ನಿಗಮದಿಂದ ರೈತರಿಗೆ ಸೂಕ್ತ ತರಬೇತಿ ನೀಡಿ: ಎಲ್.ಟಿ.ಹೇಮಣ್ಣ
ಭದ್ರಾ ಕಾಡಾ ನಿಗಮದಿಂದ ರೈತರಿಗೆ ಸೂಕ್ತ ತರಬೇತಿ ಶಿಬಿರ ಆಯೋಜಿಸಬೇಕು ಎಂದು ಲಕ್ಕವಳ್ಳಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಎಲ್.ಟಿ.ಹೇಮಣ್ಣ ಹೇಳಿದ್ದಾರೆ.
ಸ್ವಾವಲಂಬನೆಯಿಂದ ಬದುಕುವ ಛಲ ಮಹಿಳೆಗೆ ಬರಲಿ: ಕಾಂತಾ
ವಿಜಯಪುರ: ಸರ್ವ ಕ್ಷೇತ್ರದಲ್ಲೂ ಸಮಾನ ಅವಕಾಶ ಪಡೆದು ಸ್ವಾವಲಂಬನೆಯಿಂದ ಬದುಕುವ ಛಲ ಪ್ರತಿಯೊಬ್ಬ ಮಹಿಳೆಯಲ್ಲಿ ಬರಬೇಕು ಎಂದು ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ ಹೇಳಿದರು. ನಗರದ ಬಂಜಾರಾ ಸಂತ್ ಸೇವಾಲಾಲ್ ಭವನದಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆ ಮತ್ತು ಬಂಜಾರಾ ಗೋರಬಾಯಿ ಟೋಳಿ ಸಮೂಹ ಸಂಸ್ಥೆಯ ಉದ್ಘಾಟನೆ ಮತ್ತು ಮಹಿಳೆಯರ ಫ್ಯಾಷನ್ ಶೋ ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದಲ್ಲಿ ಮಹಿಳೆಯರು ಎಲ್ಲ ರಂಗದಲ್ಲಿಯೂ ತಮ್ಮ ಕಾರ್ಯಕ್ಷಮತೆಯನ್ನು ಹೆಚ್ಚಿಸಿಕೊಂಡು ಉನ್ನತ ಸ್ಥಾನ ಮಾನ ಪಡೆದುಕೊಳ್ಳಬೇಕು ಎಂದು ಹೇಳಿದರು.
ಪಾಪನಾಶ ದೇಗುಲದಲ್ಲಿ ‘ಸಾಂಸ್ಕೃತಿಕ ಸಂಜೆ’
ಬೀದರ್‌ನ ಪಾಪನಾಶ ದೇಗುಲದಲ್ಲಿ ಮಹಾ ಶಿವರಾತ್ರಿ ನಿಮಿತ್ತ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಟ್ಯಶ್ರೀ ನೃತ್ಯಾಲಯದ ಕಲಾವಿದರು ಆಕರ್ಷಕ ನೃತ್ಯ ಪ್ರದರ್ಶಿಸಿದರು.
ಪಂಚ ಗ್ಯಾರಂಟಿ ಯೋಜನೆಗಳಿಂದ ಬಡವರ ಸಂಕಷ್ಟ ದೂರ: ವೀಣಾ ಕಾಶಪ್ಪನವರ
ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಪಂಚಭಾಗ್ಯ ಯೋಜನೆಗಳಿಂದ ದುಡಿಯುವ ಶ್ರಮಿಕರು, ಬಡವರು, ಆರ್ಥಿಕ ಸಂಕಷ್ಟದಿಂದ ನರಳುತ್ತಿದ್ದ ಕೋಟ್ಯಂತರ ಕುಟುಂಬಗಳಿಗೆ ಗರಿಷ್ಠ ಸಹಾಯ ನೀಡಿದಂತಾಗಿದೆ ಎಂದು ಜಿಪಂ ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಹೇಳಿದರು. ಬನಹಟ್ಟಿಯ ಶ್ರೀಈಶ್ವರಲಿಂಗ ಮೈದಾನದ ಸಾಂಸ್ಕೃತಿಕ ಭವನದಲ್ಲಿ ಶನಿವಾರ ರಾತ್ರಿ ಆಯೋಜಿಸಿದ್ದ ನಾರಿಶಕ್ತಿ ಸಮಾವೇಶದಲ್ಲಿ ಮಾತನಾಡಿದರು.
ಡಾ.ಅಶೋಕಕುಮಾರ ರಾ.ಜಾಧವಗೆ ಸನ್ಮಾನ
ದೇವರಹಿಪ್ಪರಗಿ: ವಿಜಯಪುರದ ಶ್ರೀ ತುಳಸಿಗಿರೀಶ ಫೌಂಡಷನ್‌ ವತಿಯಿಂದ ಇತ್ತಿಚಿಗೆ ದೇವರಹಿಪ್ಪರಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಅಶೋಕಕುಮಾರ ರಾ.ಜಾಧವ ಇವರಿಗೆ ಸುವರ್ಣ ವಾಹಿನಿ ಹಾಗೂ ಕನ್ನಡ ಪ್ರಭ ದಿನಪತ್ರಿಕೆ ವತಿಯಿಂದ ಆಯೋಜಿಸಿದ್ದ ರಾಜ್ಯದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ನೀಡಿದ ಸುವರ್ಣ ಕನ್ನಡಿಗ ರಾಜ್ಯ ಪುರಸ್ಕಾರ ಪಡೆದಿದ್ದಕ್ಕೆ ಸನ್ಮಾನಿಸಲಾಯಿತು.
ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಗಳಿಂದಲೇ ಟ್ಯಾಂಕ್ ಸ್ವಚ್ಛತೆ
ಪಟ್ಟಣದ ಡಿ ದೇವರಾಜು ಅರಸ್‌ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿಗಳಿಂದಲೇ ಟ್ಯಾಂಕ್ ಸ್ವಚ್ಛಗೊಳಿಸುತ್ತಿರುವ ಘಟನೆ ಭಾನುವಾರ ಬೆಳಗ್ಗೆ ಜರುಗಿದೆ.
ಅಭಿವೃದ್ಧಿ ಕೆಲಸಗಳು ಜನರ ಮನಸ್ಸಿನಲ್ಲಿ ಶಾಶ್ವತ
ಕಿರವತ್ತಿ ಹಾಗೂ ಮದನೂರು ಪಂಚಾಯಿತಿಗಳು ಬಯಲು ಸೀಮೆಯಂತೆ ಬರಗಾಲ ಎದುರಿಸುತ್ತಿರುತ್ತವೆ. ಹೀಗಾಗಿ ಹೆಚ್ಚು ಆದ್ಯತೆ ನೀಡಿ ಇಲ್ಲಿ ನೀರಾವರಿ ಯೋಜನೆ ತರಲಾಗಿದೆ
ಕೇಂದ್ರ ಸಚಿವ ಜೋಶಿಗೆ ರೈತರಿಂದ ಘೇರಾವ್‌
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪರಸ್ಪರ ಆರೋಪಗಳನ್ನು ಮಾಡುವುದನ್ನು ಬಿಟ್ಟು ಲೋಕಸಭೆ ಚುನಾವಣೆ ಪೂರ್ವದಲ್ಲಿ ಯೋಜನೆ ಅನುಷ್ಠಾನಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡದಿದ್ದಲ್ಲಿ ರೈತರಿಂದ ನಡೆಯುವ ಹೋರಾಟ ಎದುರಿಸಲು ಸಿದ್ಧರಾಗಬೇಕು ಎಂದು ರೈತರು ಎಚ್ಚರಿಸಿದರು.
  • < previous
  • 1
  • ...
  • 12489
  • 12490
  • 12491
  • 12492
  • 12493
  • 12494
  • 12495
  • 12496
  • 12497
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved