• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾನವ ಬದುಕಿಗೆ ಶಾಂತವೀರ ಪಟ್ಟಾಧ್ಯಕ್ಷರು ದಾರಿದೀಪ: ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಶ್ರೀ
ನಡೆ ಮತ್ತು ನುಡಿಗಳನ್ನು ಒಂದೇ ಎನ್ನುವಂತೆ ಬದುಕಿ, ಅರಿವು, ಆಚಾರ, ಅನುಭಾವದಿಂದ ಮಾನವ ಬದುಕಿಗೆ ದಾರಿದೀಪವಾದ ಜಂಗಮ ಪುಂಗವರಲ್ಲಿ ಲಿಂ.ಶಾಂತವೀರ ಪಟ್ಟಾಧ್ಯಕ್ಷರು ಅಗ್ರಗಣ್ಯರು
ಪೊಲೀಸ್ ಇಲಾಖೆ ಸುವರ್ಣ ಸಂಭ್ರಮಕ್ಕೆ ಮ್ಯಾರಥಾನ್‌
ದಾವಣಗೆರೆಯಲ್ಲಿ ಭಾನುವಾರ ಪೊಲೀಸ್ ಇಲಾಖೆಯ ಸುವರ್ಣ ಮಹೋತ್ಸವ ಹಾಗೂ ಮಾದಕ ದ್ರವ್ಯಗಳ ಕುರಿತು ಅರಿವು ಮೂಡಿಸುವ ಅಂಗವಾಗಿ ಮ್ಯಾರಥಾನ್ ಓಟ ಹಮ್ಮಿಕೊಳ್ಳಲಾಗಿತ್ತು.
ಕಲೆಯೊಂದಿಗೇ ಜೀವಿಸಿದ ಸಾಧಕ ತಿಪ್ಪೇಸ್ವಾಮಿ: ನಿರಂಜನಾನಂದ ಪುರಿ
ವಿವಾಹವಾಗದೇ ಚಿತ್ರಕಲೆಯನ್ನೇ ಜೀವನದ ಉಸಿರನ್ನಾಗಿಸಿಕೊಂಡು ಅದರ ಜೊತೆಯಲ್ಲೇ ಜೀವಿಸುತ್ತಾ ಬದುಕಿದ ಮಹಾನ್ ಸಾಧಕ ತಿಪ್ಪೇಸ್ವಾಮಿ.
ಸುಜ್ಜಲೂರು ರೈತರು, ಗ್ರಾಮಸ್ಥರಿಂದ ಸೆಸ್ಕ್ ಕಚೇರಿ ಎದುರು ಪ್ರತಿಭಟನೆ
ಗ್ರಾಮದಲ್ಲಿ ರೈತರು ಹರಿಶಿನ, ಕಬ್ಬು, ಮಂಗಳೂರು ಸವತೆ ಬೆಳೆಗಳನ್ನು ಬೆಳೆಯುತ್ತಿದ್ದು, ನಾಲೆಯಲ್ಲಿ ನೀರಿಲ್ಲದ ಕಾರಣ ಪಂಪ್ ಸೆಟ್ ಗಳ ಆಶ್ರಯದಲ್ಲಿ ಬೆಳೆಗಳನ್ನು ಬೆಳೆಯ ಬೇಕಾಗಿದೆ. ಆದರೆ ಸೆಸ್ಕ್ ಅಧಿಕಾರಿಗಳು ದಿನಕ್ಕೆ ಕೇವಲ ಎರಡು ಗಂಟೆ ನೀರು ಬಿಡುತ್ತಿರುವುದರಿಂದ ಬೆಳೆಗಳಿಗೆ ನೀರಿಲ್ಲದಂತಾಗಿ ರೈತ ತೊಂದರೆಗೆ ಒಳಗಾಗುತ್ತಿದ್ದಾನೆ
ನಾಳೆ ಬಿಜೆಪಿ ಓಬಿಸಿ ಮೋರ್ಚಾ ಜಿಲ್ಲಾ ಸಮಾವೇಶ: ಶಿವಕುಮಾರ
ಪ್ರಧಾನಿ ನರೇಂದ್ರ ಮೋದಿ ಜೊತೆಗಿರುವ ಸಂದೇಶ ಸಾರಲು ಮಾ.12ರಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ಜಿಲ್ಲಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಓಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ರಾಜನಹಳ್ಳಿ ಶಿವಕುಮಾರ ತಿಳಿಸಿದರು.
ಹೊಸ ಬಸ್‌ಗಳಿಗೆ ಶಾಸಕ ಮಾನೆ ಹಸಿರು ನಿಶಾನೆ
ಇಲ್ಲಿನ ಕೆಎಸ್‌ಆರ್‌ಟಿಸಿ ಕೇಂದ್ರ ಬಸ್ ನಿಲ್ದಾಣದಲ್ಲಿ 6 ಹೊಸ ಬಸ್‌ಗಳಿಗೆ ಶಾಸಕ ಶ್ರೀನಿವಾಸ ಮಾನೆ ಹಸಿರು ನಿಶಾನೆ ತೋರಿದರು.
ದಿವ್ಯಾಂಗರ ಸ್ವಾವಲಂಬನೆಗೆ ಕೇಂದ್ರ ಯೋಜನೆಗಳು ಸಹಕಾರಿ
ದಿವ್ಯಾಂಗರು ಮತ್ತು ಹಿರಿಯ ನಾಗರೀಕರು ಸ್ವಾಭಿಮಾನದಿಂದ ಬದುಕಲು ಅನುವಾಗುವಂತೆ ಕೇಂದ್ರ ಸರ್ಕಾರ ವಿವಿಧ ಯೋಜನೆಗಳ ಮೂಲಕ ಸೌಲಭ್ಯಗಳನ್ನು ನೀಡುತ್ತಿದೆ. ಜೀವನದ ಸವಾಲುಗಳನ್ನು ಎದುರಿಸಲು ದೇವರು ದಿವ್ಯಾಂಗರಿಗೆ ದುಪ್ಪಟ್ಟು ಶಕ್ತಿ ನೀಡಿರುತ್ತಾನೆ. ಜೊತೆಗೆ ಕೇಂದ್ರ ಸರ್ಕಾರ ಕೂಡ ಅವರು ಸ್ವಾಭಿಮಾನದಿಂದ ಬದುಕಲು ಅವಶ್ಯಕವಾದ ಸೌಲಭ್ಯಗಳನ್ನು ವಿತರಿಸುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ನಾಗೇಂದ್ರ ಮಧುಗಿರಿ ತಾಲೂಕು ಮಂಡಲ ಬಿಜೆಪಿಯ ನೂತನ ಅಧ್ಯಕ್ಷ
ನಮ್ಮ ಗೊಲ್ಲ ಸಮುದಾಯಕ್ಕೆ ರಾಜಕೀಯ,ಸಾಮಾಜಿಕ ಸ್ಥಾನಮಾನ ಸಿಗಬೇಕಾದರೆ ಎಲ್ಲರೂ ವಿದ್ಯಾವಂತರಾಗಬೇಕು. ನಾಗೇಂದ್ರರನ್ನು ಮಂಡಲ ಅಧ್ಯಕ್ಷರನ್ನಾಗಿ ಬಿಜೆಪಿ ವರಿಷ್ಠರು ಮಾಡಿರುವುದು ನಮ್ಮ ಜನಾಂಗಕ್ಕೆ ಶುಭ ಸೂಚನೆ, ನಮ್ಮವರು ಪಕ್ಷಾತೀತವಾಗಿ ನಮ್ಮ ಸಮುದಾಯದ ಮುಖಂಡರನ್ನು ಬೆಳೆಸಬೇಕು.
ದೇವರ ಸಮುದ್ರ ಸ್ನಾನ, ಪಲ್ಲಕ್ಕಿ ಉತ್ಸವ ಸಂಪನ್ನ
ಜಾತ್ರೆಗೆ ಬಂದಂತಹ ಭಕ್ತರು ಸಮುದ್ರ ಸ್ನಾನ ಮಾಡಿ ಪಲ್ಲಕ್ಕಿಯಲ್ಲಿನ ದೇವರಿಗೆ ಪೂಜೆ ಸಲ್ಲಿಸುವ ಮೂಲಕ ಶಿವರಾತ್ರಿ ಆಚರಣೆ ಸಂಪನ್ನ
ಬೇಸಿಗೆ ಆರಂಭದಲ್ಲಿಯೇ ನೀರಿನ ಸಮಸ್ಯೆ
ಬೇಸಿಗೆ ಆರಂಭದಲ್ಲಿಯೇ ತಾಲೂಕಿನ ಗ್ರಾಮೀಣ ಭಾಗದಲ್ಲಿ ನೀರಿನ ಸಮಸ್ಯೆ ಉಂಟಾಗಿದೆ.
  • < previous
  • 1
  • ...
  • 12492
  • 12493
  • 12494
  • 12495
  • 12496
  • 12497
  • 12498
  • 12499
  • 12500
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved