• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೃಷಿ, ತೋಟಗಾರಿಕೆ ಬೆಳೆಹಾನಿ ವೀಕ್ಷಿಸಿದ ಶಾಸಕ ಮೇಟಿ
ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಹಾನಿಗೊಳಗಾದ ಕೃಷಿ ಮತ್ತು ತೋಟಗಾರಿಗೆ ಬೆಳೆಗಳನ್ನು ಶಾಸಕ ಹಾಗೂ ಬಿಟಿಡಿಎ ಅಧ್ಯಕ್ಷ ಎಚ್.ವೈ. ಮೇಟಿ ವೀಕ್ಷಣೆ ಮಾಡಿದರು.
ಪರಿಸರ ಉಳಿದಲ್ಲಿ ಜೀವ ವೈವಿಧ್ಯ ರಕ್ಷಣೆ: ಆನಂದ್ ಪ್ರಕಾಶ್ ಮೀನಾ
ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಗಣ್ಯರು ಪುಷ್ಪಗುಚ್ಛ ಸಮರ್ಪಿಸುವ ಮೂಲಕ ಗೌರವ ನಮನ ಸಲ್ಲಿಸಿದರು.
ಬೀದಿ ನಾಯಿಗಳ ಹಾವಳಿಗೆ ಮೇಲ್ವಿಚಾರಣೆ ಸಮಿತಿ ರಚನೆಗೆ ಕ್ರಮ
ಕುಶಾಲನಗರ ಪುರಸಭೆ ಕಚೇರಿಯಲ್ಲಿ ವಿಶೇಷ ಸಭೆ ನಡೆಯಿತು. ಅಧ್ಯಕ್ಷರಾದ ಜಯಲಕ್ಷ್ಮೀ ಅದ್ಯಕ್ಷತೆ ವಹಿಸಿದ್ದರು.
ಕಪ್ಪತಮಲ್ಲೇಶ್ವರನ ದರ್ಶನಕ್ಕೆ ಬರುವವರಿಗೂ ಎಲ್ಲ ಸೌಲಭ್ಯ-ಪಾಟೀಲ
ಕಪ್ಪತ್ತಗುಡ್ಡದಲ್ಲಿರುವ ಕಪ್ಪತಮಲ್ಲೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಇತರೆ ಅಭಿವೃದ್ಧಿಕಾರ್ಯಗಳನ್ನು ಹಮ್ಮಿಕೊಳ್ಳುವ ಉದ್ದೇಶದಿಂದ ಈಚಗೆ ಕಪ್ಪತಮಲ್ಲೇಶ್ವರ ಟ್ರಸ್ಟ್‌ ಕಮಿಟಿ ರಚನೆಗೊಂಡಿದ್ದು, ಕಪ್ಪತಮಲ್ಲೇಶ್ವರನ ದರ್ಶನಕ್ಕೆ ಬರುವವರಿಗೂ ಎಲ್ಲ ರೀತಿಯ ಮೂಲಭೂತ ಸೌಲಭ್ಯ ಕಲ್ಪಿಸುವುದು ಟ್ರಸ್ಟ್ ಕಮಿಟಿ ಉದ್ದೇಶವಾಗಿದೆ ಎಂದು ಕಪ್ಪತಮಲ್ಲೇಶ್ವರ ಟ್ರಸ್ಟ್‌ ಕಮಿಟಿಯ ಅಧ್ಯಕ್ಷ ಆನಂದಗೌಡ ಪಾಟೀಲ(ಮುಂಡವಾಡ) ಹೇಳಿದರು.
ಇರುವ ಶಕ್ತಿ ಬಳಸಿ ಉನ್ನತ ಸಾಧನೆ ಮಾಡಿ: ಡಾ. ಶಿವಪ್ರಸಾದ
ಕ್ರೀಡೆಗಳು ಮನುಷ್ಯನ ಬದುಕಿಗೆ ಉಲ್ಲಾಸ, ಉತ್ಸಾಹ ತುಂಬಲಿವೆ. ಹೀಗಾಗಿ ಸೋಲು- ಗೆಲವು ಸಮ ಚಿತ್ತದಿಂದ ಸ್ವೀಕರಿಸಬೇಕು. ಸ್ಪರ್ಧಾ ಮನೋಭಾವ ಉತ್ತಮ ಕ್ರೀಡಾರ್ಥಿ ಲಕ್ಷಣ. ಉನ್ನತ ಗುರಿಯೊಂದಿಗೆ ಸಾಧನೆ ಹಾದಿಯಲ್ಲಿ ಸಾಗಿದರೆ ಮಾತ್ರವೇ ಗುರಿ ಮುಟ್ಟಲು ಸಾಧ್ಯ.
ಎಟಿಎಂ, ಒಟಿಪಿ ಸಂಖ್ಯೆ ಹೇಳದಿದ್ದರೂ ಬ್ಯಾಂಕ್‌ನಲ್ಲಿನ ಹಣ ಕಳ್ಳತನ
ಬ್ಯಾಂಕ್ ಖಾತೆ ಓಟಿಪಿ ಹಾಗೂ ಇತರ ಮಾಹಿತಿಯನ್ನು ಹಂಚಿಕೊಳ್ಳದಂತೆ ಜಾಗೃತಿ ಕರೆಗಳು ಬಳಿಕವೂ ಸಹ ಸೈಬರ್ ವಂಚಕರ ದಾಳಕ್ಕೆ ಅನೇಕ ಗ್ರಾಹಕರು ಮೋಸ ಹೋದ ವರದಿಗಳು ಸಾಮಾನ್ಯ. ಆದರೆ ಇಲ್ಲಿ ಗ್ರಾಹಕರಿಗೆ ತಿಳಿಯದಂತೆ ಖಾತೆಯಿಂದ ಹಣ ಲಪಾಟಿಸಿಯಿಸಿರುವ ಘಟನೆ ನಡೆದಿದ್ದು, ಸಾರ್ವಜನಿರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಗುಡಿಸಾಗರದಲ್ಲಿ 15 ದಿನದಿಂದ ಕೆಟ್ಟಿದ್ದ ಫ್ರೆಷರ್‌ ಫಿಲ್ಟರ್‌!
ಗುಡಿಸಾಗರದ ಕೆರೆಯಿಂದ ನೀರು ಫಿಲ್ಟರ್‌ ಮಾಡಬೇಕಿರುವ ಫ್ರೆಷರ್‌ ಫಿಲ್ಟರ್‌ ಕೆಟ್ಟಿತ್ತು ಎಂಬುದನ್ನು ನವಲಗುಂದ ಇಒ ಭಾಗ್ಯಶ್ರೀ ಜಾಹಗೀರದಾರ ಅವರು ಒಪ್ಪಿಕೊಂಡಿದ್ದಾರೆ. ಹದಿನೈದು ದಿನಗಳಿಂದ ಫ್ರೆಷರ್‌ ಫಿಲ್ಟರ್‌ ಕೆಟ್ಟಿತ್ತು,. ಅದನ್ನು ಇದೀಗ ಜಿಪಂ ಎಂಜಿನಿಯರಿಂಗ್‌ ವಿಭಾಗದವರು ರಿಪೇರಿ ಮಾಡುತ್ತಿದ್ದಾರೆ ಎಂಬುದನ್ನು ಪತ್ರಿಕೆಗೆ ತಿಳಿಸಿದ್ದಾರೆ.
ಕ್ರೀಡೆಗಳಿಂದ ಮಾನಸಿಕ, ದೈಹಿಕ ಸದೃಢತೆ ಸಾಧ್ಯ
ಕ್ರೀಡೆಗಳಿಂದ ಮಾನಸಿಕ ಹಾಗೂ ದೈಹಿಕ ಸದೃಢತೆ ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.
ಕಲುಷಿತ ನೀರು ಪೂರೈಕೆಗೆ ಅಧಿಕಾರಿಗ‍ಳ ನಿರ್ಲಕ್ಷ್ಯವೇ ಕಾರಣ: ಆರೋಪ
ಗುಡಿಸಾಗರ ಗ್ರಾಮದ ಕೆಲ ಗ್ರಾಮಸ್ಥರು ಕೆರೆಯ ನೀರು ಕುಡಿದು ವಾಂತಿ ಭೇದಿಯಿಂದ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಹಳ ವರ್ಷಗಳಿಂದ ಕೆರೆಯ ಹೂಳು ತೆಗೆದಿಲ್ಲ. ಕೆರೆಯ ಸುತ್ತ ಕಸ-ಕಂಠಿ ಬೆಳೆದಿದ್ದು ಸ್ವಚ್ಛತೆ ಇಲ್ಲ. ತಂತಿ ಬೇಲಿ ಹಾಕಿಲ್ಲ. ಕುಡಿಯುವ ನೀರಿನ ಬಗ್ಗೆ ಬೇಜವಾಬ್ದಾರಿ ತೋರಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಜರುಗಿಸುವಂತೆ ಮನವಿ.
ಪಿಎಲ್‌ಡಿ ಬ್ಯಾಂಕ್‌ ಸಭೆಯಲ್ಲಿ ಬ್ಯಾಂಕ್ ವಿರುದ್ಧ ರೈತರ ಅಸಮಾಧಾನ
ಸಭೆಯಲ್ಲಿ ಭಾಗವಹಿಸಿದ್ದ ರೈತರು “ನಮಗೆ ಸಭೆಯ ಕುರಿತು ನೋಟಿಸ್ ಬಂದಿಲ್ಲ, ಬ್ಯಾಂಕಿನ ಸವಲತ್ತುಗಳು ತಲುಪುತ್ತಿಲ್ಲ, ಸತ್ತವರ ಹೆಸರಿನ ಮೇಲೆಯೇ ನೋಟಿಸ್ ಕಳುಹಿಸಲಾಗಿದೆ. ರೈತರನ್ನು ಗೌರವಿಸುವುದಿಲ್ಲ. ಒಟ್ಟಾರೆ ರೈತರ ಹಿತದೃಷ್ಟಿ ಮರೆತು ಮನಬಂದಂತೆ ಆಡಳಿತ ನಡೆಸುತ್ತಿದ್ದಾರೆ ಎಂದು ಬ್ಯಾಂಕ್‌ ವಿರುದ್ಧ ಆಕ್ರೋಶ.
  • < previous
  • 1
  • ...
  • 1246
  • 1247
  • 1248
  • 1249
  • 1250
  • 1251
  • 1252
  • 1253
  • 1254
  • ...
  • 14746
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved