• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿವದಾಸಿಮಯ್ಯನವರ ತತ್ವಾದರ್ಶ ಪಾಲಿಸಿ: ಐಹೊಳ್ಳಿ
ಅಮೀನಗಡ ಪಟ್ಟಣದಲ್ಲಿ ಜರುಗಿದ ಶಿವಸಿಂಪಿ ಸಮಾಜದ ಶ್ರೇಷ್ಠಶರಣ ಶಿವದಾಸಿಮಯ್ಯನವರ ಜಯಂತಿಯಲ್ಲಿ ಮಾತನಾಡಿದ ಶಿವಸಿಂಪಿ ಸಮಾಜದ ಹಿರಿಯರಾದ ಮಹಾಂತೇಶ ಐಹೊಳ್ಳಿ, ಶಿವಸಿಂಪಿ ಸಮಾಜದವರು ಕಾಯಕದ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ಹೇಳಿದರು.
ಮಕ್ಕಳ ಜೀವನ ರೂಪಿಸುವುದೇ ಶಿಕ್ಷಕರು: ಬಸವಂತರಾಯಗೌಡ
ಚನ್ನಬಸವೇಶ್ವರ ವಿದ್ಯಾವರ್ಧಕ ಸಂಸ್ಥೆಯ ಶ್ರೀ ವ್ಹಿ.ವೈ.ಪಾಟೀಲ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಸಂಸ್ಕೃತಿ ಸೌರಭ- ಶಾಲಾ ವಾರ್ಷಿಕೋತ್ಸವ ಹಾಗೂ ಬೀಳ್ಕೊಡುವ ಸಮಾರಂಭವನ್ನು ಶಿಕ್ಷಣ ಪ್ರೇಮಿ ಬಸವಂತರಾಯಗೌಡ ಪಾಟೀಲ ಉದ್ಘಾಟಿಸಿದರು.
ಶ್ರೀರಾಮುಲುಗೆ ಟಿಕೆಟ್ ನೀಡಿದರೆ ಸೋಲು ಖಚಿತ: ಶಾಸಕ ಗಾಲಿ ಜನಾರ್ದನ ರೆಡ್ಡಿ

ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಬಿ.ಶ್ರೀರಾಮುಲು ಅವರಿಗೆ ಬಳ್ಳಾರಿ ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ನೀಡಿದರೆ ಅವರ ಸೋಲು ಖಚಿತ ಎನ್ನುವುದು ಸರ್ವೆ ರಿಪೋರ್ಟ್ ನಲ್ಲಿದೆ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

ರಾಜ್ಯ ಸರ್ಕಾರದಿಂದ ಗಾಂಧೀಜಿ, ಅಂಬೇಡ್ಕರ್‌ ಆಶಯ ಸಾಕಾರ: ಬಿ.ಕೆ. ಹರಿಪ್ರಸಾದ್
ರಾಜ್ಯದ ಎಲ್ಲ ಬಡವರಿಗೆ ಶಿಕ್ಷಣ, ಆಹಾರ, ಆರೋಗ್ಯ ಸಿಗಬೇಕು ಎಂಬ ಯೋಚನೆಯಿಂದ ಸರ್ಕಾರ ಯೋಜನೆ ಜಾರಿ ಮಾಡಿದೆಯಾದರೂ, ನೂರಾರು ಟೀಕೆ ಟಿಪ್ಪಣಿಗಳನ್ನು ಎದುರಿಸಬೇಕಾಯಿತು. ಆದರೆ ಅದರ ಬಗ್ಗೆ ತಲೆಕೆಡಿಸಿಕೊಳ್ಳದೆ ಜನರು ಬೇವರು ಸುರಿಸಿದ ಹಣ ಮತ್ತೆ ಜನರಿಗೆ ಸಿಗಬೇಕು ಎಂಬ ಯೋಚನೆಯಿಂದ ಗ್ಯಾರಂಟಿ ಯೋಜನೆ ಜಾರಿ ಮಾಡಲಾಗಿದೆ ಎಂದು ಹರಿಪ್ರಸಾದ್‌ ಹೇಳಿದರು .
ಬಿಜೆಪಿ ಕಾಲದಲ್ಲೂ ಬಾಂಬ್‌ ಸ್ಫೋಟ ಆಗಿಲ್ಲವೇ: ದಿನೇಶ್‌ ಗುಂಡೂರಾವ್‌
ಬಿಜೆಪಿ ಕಾಲದಲ್ಲಿ ಬಿಜೆಪಿ ಕಚೇರಿ ಸಮೀಪವೇ ಬಾಂಬ್ ಸ್ಫೋಟವಾಗಿತ್ತು. ಶಿವಾಜಿ ನಗರ, ಚರ್ಚ್ ಸ್ಟ್ರೀಟ್ ಹಾಗೂ ಅನೇಕ ಕಡೆಗಳಲ್ಲಿ ಬಾಂಬ್ ಸ್ಫೋಟವಾಗಿತ್ತು. ಈ ಬಗ್ಗೆ ಹಚ್ಚು ಚರ್ಚಿಸುವ ಅಗತ್ಯ ಇಲ್ಲ ಎಂದು ಗುಂಡೂರಾವ್‌ ಹೇಳಿದರು.
ಪು.4..ಶಿವಯೋಗಮಂದಿರದಲ್ಲಿ ಸಂಭ್ರಮದ ಮಹಾರಥೋತ್ಸವ
ಮಲಪ್ರಭಾ ನದಿ ತಟದಲ್ಲಿರುವ ಸುಕ್ಷೇತ್ರ ಮಧ್ವೀರಶೈವ ಶಿವಯೋಗ ಮಂದಿರದಲ್ಲಿ 114ನೇ ಜಾತ್ರಾ ಮಹೋತ್ಸವದ ಅಂಗವಾಗಿ ಕಾರಣಿಕ ಯುಗ ಪುರುಷ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳ ಮಹಾ ರಥೋತ್ಸವ ಶನಿವಾರ ಸಂಜೆ ಸಕಲ ವಾಧ್ಯಗಳೊಂದಿಗೆ ಅಪಾರ ಜನಸ್ತೋಮದ ಮಧ್ಯೆ ಜರುಗಿತು.
ಸಂಗೀತ ಕ್ಷೇತ್ರದಲ್ಲಿ ಪಂ. ಪುಟ್ಟರಾಜರದ್ದು ಮೇರು ವ್ಯಕ್ತಿತ್ವ: ಮೃತ್ಯುಂಜಯ
ಡಾ. ಪುಟ್ಟರಾಜ ಗವಾಯಿಗಳ 106ನೇ ಜನ್ಮದಿನೋತ್ಸವ ನಿಮಿತ್ತ ಗೊಲ್ಲರಹಳ್ಳಿಯಲ್ಲಿ ಸಂಗೀತ ಸುದಿನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಹಲವು ಕಲಾವಿದರು ಭಾಗವಹಿಸಿದ್ದರು.
ಮಾರಿಕಾಂಬಾ ಜಾತ್ರೆ ರಥ ನಿರ್ಮಾಣಕ್ಕೆ ತಾರೆ ಜಾತಿ ಮರ ಕಡಿತ
ಶಿರಸಿ ಮಾರಿಕಾಂಬಾ ಜಾತ್ರೆಯ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ರಥೋತ್ಸವದ ರಥ ನಿರ್ಮಾಣಕ್ಕಾಗಿ ಅಗತ್ಯ ತಾರೆ ಜಾತಿಯ ಮರ ಪೂಜಿಸಿ, ಕಡಿಯುವ ಪರಂಪರಾಗತ ಆಚರಣೆ ನಾಲ್ಕನೇ ಹೊರಬೀಡಿನ ದಿನವಾದ ಶುಕ್ರವಾರ ಬೆಳಗ್ಗೆ ನಡೆಯಿತು.
ಶೈಕ್ಷಣಿಕ ನಗರವನ್ನಾಗಿಸಲು ಸಕಲ ಸೌಲಭ್ಯ: ರಾಜುಗೌಡ
ಸರ್ಕಾರಿ ಕಾಲೇಜು ಕಟ್ಟಡಕ್ಕೆ ಭೂಮಿ ನೆರವೇರಿಸಿ ಶಾಸಕ ರಾಜುಗೌಡ ಪಾಟೀಲ ಭರವಸೆ ನೀಡಿದರು.
ಶ್ರೀಮಂತರ ಸಾಲ ಮನ್ನಾ ಬಿಟ್ಟಿ ಭಾಗ್ಯ ಅಲ್ವಾ: ಕೃಷ್ಣ ಬೈರೇಗೌಡ
ಬಿಜೆಪಿಯವರು ಶ್ರೀಮಂತರ ತೆರಿಗೆ ಕಡಿಮೆ ಮಾಡಿ ಬಡವರ ಮೇಲೆ ಹಾಕಿದ್ದಾರೆ. ಅಗತ್ಯ ವಸ್ತುಗಳಿಗೂ ತೆರಿಗೆ ಕಟ್ಟುವ ಬಡವರ ಟ್ಯಾಕ್ಸ್‌ನ್ನು ಗ್ಯಾರಂಟಿ ಯೋಜನೆ ಮೂಲಕ ಅವರಿಗೇ ವಾಪಸ್‌ ಕೊಡುತ್ತಿದ್ದೇವೆ ಎಂದು ಕೃಷ್ಣೇಬೈರೇ ಗೌಡ ತಿಳಿಸಿದರು.
  • < previous
  • 1
  • ...
  • 12496
  • 12497
  • 12498
  • 12499
  • 12500
  • 12501
  • 12502
  • 12503
  • 12504
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved