• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೀರಶೈವ ಮಠಾಧೀಶರಿಂದಲೇ ಕರ್ನಾಟಕದಲ್ಲಿ ಶೈಕ್ಷಣಿಕ ಕ್ರಾಂತಿ: ಡಾ.ವೀರಣ್ಣ ಚರಂತಿಮಠ
ಬಾಗಲಕೋಟೆ ನಗರದ ಬಿವಿವಿ ಸಂಘದ ನೂತನ ಸಭಾಂಗಣದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಬಾಗಲಕೋಟೆ ಜಿಲ್ಲಾ ಘಟಕದಿಂದ 2021-22 ಹಾಗೂ 2022-23ನೇ ಶೈಕ್ಷಣಿಕ ವರ್ಷಗಳಲ್ಲಿ ಜರುಗಿದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇ.90ಕ್ಕೂ ಅಧಿಕ ಅಂಕ ಪಡೆದ ಜಿಲ್ಲೆಯ ವೀರಶೈವ-ಲಿಂಗಾಯತ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಪುರಸ್ಕಾರ ಪ್ರದಾನ ಸಮಾರಂಭ ನಡೆಯಿತು.
ಕ್ಯಾನ್ಸರ್‌ ರೋಗದ ಬಗ್ಗೆ ಎಚ್ಚರಿಕೆ ವಹಿಸಿ: ಡಾ.ಶೋಭಾ ಶ್ಯಾವಿ
ಇಳಕಲ್ಲ ನಗರದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಇಳಕಲ್ಲ ಲಯನ್ಸ್‌ ಸಂಸ್ಥೆ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸ್ತ್ರೀರೋಗ ತಜ್ಞೆ ಡಾ.ಶೋಭಾ ಶ್ಯಾವಿ ಮಾತನಾಡಿ, ವಿದ್ಯಾರ್ಥಿನಿಯರು ಕ್ಯಾನ್ಸರ್‌ ರೋಗದ ಬಗ್ಗೆ ಸದಾ ಎಚ್ಚರಿಕೆ ವಹಿಸಬೇಕು. ರಾಸಾಯನಿಕ ಮಿಶ್ರಿತ ರಸ್ತೆ ಬದಿಯ ಆಹಾರ ಸೇವಿಸಬಾರದು ಎಂದು ಹೇಳಿದರು.
ಸುವರ್ಣ ಕರ್ನಾಟಕ ಸಂಭ್ರಮ ರಥಕ್ಕೆ ಅದ್ಧೂರಿ ಸ್ವಾಗತ
ಖಾನಾಪುರ: ತಾಲೂಕಿನ ಮಂಗೇನಕೊಪ್ಪ ಗ್ರಾಮಕ್ಕೆ ಶನಿವಾರ ಆಗಮಿಸಿದ ಸುವರ್ಣ ಕರ್ನಾಟಕ ಸಂಭ್ರಮ ರಥಕ್ಕೆ ಗ್ರಾಮಸ್ಥರು, ಗ್ರಾಮದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಮತ್ತು ಗ್ರಾಮ ಪಂಚಾಯತಿ ವತಿಯಿಂದ ಅದ್ಧೂರಿ ಸ್ವಾಗತ ದೊರೆಯಿತು.
ಶಿವಪುರದಲ್ಲಿ ವಿಜೃಂಭಣೆಯ ಮಾರ್ಕಂಡೇಶ್ವರ ರಥೋತ್ಸವ
ಜಾತ್ರೆ ನಿಮಿತ್ತ ಶನಿವಾರ ಬೆಳಿಗ್ಗೆ ಬ್ರಾಹ್ಮೀ ಮುಹೂರ್ತದಲ್ಲಿ ಮಾರ್ಕಂಡೇಶ್ವರ ಸ್ವಾಮಿಗೆ ಮಹಾರುದ್ರಾಭಿಷೇಕ ನೆರವೇರಿಸಲಾಯಿತು.
ಬೆಂಗಳೂರು ಬಾಂಬ್‌ ಸ್ಫೋಟ ಪ್ರಕರಣ: ಕಡಲ ತೀರದಲ್ಲಿ ಹೈ ಅಲರ್ಟ್‌
ಬಾಂಬ್‌ ಸ್ಫೋಟ ಆರೋಪಿ ಭಟ್ಕಳಕ್ಕೆ ಹೋಗಿರುವ ಹಿನ್ನೆಲೆಯಲ್ಲಿ ಸಮುದ್ರದ ಮೂಲಕ ಪರಾರಿಯಾಗಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಎನ್‌ಐಎ ಸೂಚನೆ ಮೇರೆಗೆ ಕರಾವಳಿ ಕಾವಲು ಪಡೆ ಮತ್ತು ಕೋಸ್ಟ್‌ ಗಾರ್ಡ್‌ ಹದ್ದುಗಣ್ಣು ಇರಿಸಿದೆ.
ರೋಗಿಗಳನ್ನು ಕಾಳಜಿ ಮಾಡಿ: ಶಾಸಕ ದೊಡ್ಡನಗೌಡ ಪಾಟೀಲ
ಜಿಲ್ಲೆಯಲ್ಲಿ ಅತಿಹೆಚ್ಚು ಹೆರಿಗೆ ಆಗುತ್ತಿರುವುದರಿಂದ ಈಗಾಗಲೇ ರಕ್ತ ಕೊರತೆ ಇರುವುದರಿಂದ ಬ್ಲಡ್‌ ಬ್ಯಾಂಕ್‌ನ್ನು ಆದಷ್ಟು ಬೇಗ ಕೊರತೆ ನೀಗಿಸಲಾಗುವುದು.
ಭಕ್ತರ ಹರ್ಷೋದ್ಘಾರಗಳ ಮಧ್ಯೆ ಜರುಗಿದ ಲೋಕೇಶ್ವರನ ರಥೋತ್ಸವ
ಲೋಕಾಪುರ ಪಟ್ಟಣದ ಪವಾಡದ ಪುರುಷ ಲೋಕೇಶ್ವರ ಜಾತ್ರೆಯ ನಿಮಿತ್ತ ಸಹಸ್ರಾರು ಭಕ್ತರ ಹರ್ಷೋದ್ಘಾರಗಳ ಮಧ್ಯೆ ಭಾನುವಾರ ಸಂಜೆ ಸಡಗರ, ಸಂಭ್ರಮದಿಂದ ಮಹಾರಥೋತ್ಸವ ಜರುಗಿತು.
ಎಲ್‌ಇಡಿ ಬೀದಿದೀಪ ಅಳವಡಿಕೆ, ಅಧಿಕಾರಿಗಳ ಮೇಲ್ವಿಚಾರಣೆ ಅಗತ್ಯ
ಗಿಂಡಿ ದೇವಸ್ಥಾನದ ಎದುರಿನ ರಸ್ತೆಯಲ್ಲಿ ಹೊಸ ಎಲ್‌ಇಡಿ ಬೀದಿದೀಪ ಅಳವಡಿಸಲಾಗಿದ್ದು, ಮೂರು ಬಲ್ಬ್‌ ಬದಲಿಸಿದೇ ಹಳೆಯ ಸೋಡಿಯಂ ಬಲ್ಬ್ ಹಾಗೆ ಬಿಡಲಾಗಿದೆ.
ಬಿಆರ್‌ಟಿ ಹಿಲ್ಸ್‌ನಲ್ಲಿ ಮತ್ತೇ ಬೆಂಕಿ
ಬಿಆರ್‌ಟಿ ಹುಲಿಸಂರಕ್ಷಿತ ಪ್ರದೇಶದ ಯಳಂದೂರು ವನ್ಯಜೀವಿ ಉಪವಿಭಾಗದ ಯಳಂದೂರು ವನ್ಯಜೀವಿ ವಲಯದ ಬಿಆರ್ ಹಿಲ್ಸ್ ಶಾಖೆಯ ಚಿಕ್ಕ ಮಲ್ಕಿ ಗಸ್ತಿನಲ್ಲಿ ಶನಿವಾರ ಬೆಂಕಿ ಕಾಣಿಸಿಕೊಂಡು 25 ರಿಂದ 30 ಎಕರೆ ಅರಣ್ಯ ಪ್ರದೇಶದಲ್ಲಿ ನೆಲ ಬೆಂಕಿಯಾಗಿದೆ.
ರೈಲ್ವೆಗಳಲ್ಲಿ ಪ್ರಯಾಣಿಕರ ಬೋಗಿಗಳ ಹೆಚ್ಚಳಕ್ಕೆ ಒತ್ತಾಯ
ರೈಲ್ವೆಗಳಲ್ಲಿ ಪ್ಯಾಸೆಂಜರ್‌ ಬೋಗಿಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಮತ್ತು 2ನೇ ದರ್ಜೆಯ ಸ್ಲೀಪರ್ ಬೋಗಿಗಳನ್ನು ಹೆಚ್ಚಿಸಬೇಕು ಎಂದು ಕೇಂದ್ರ ರೈಲ್ವೆ ಸಚಿವರಿಗೆ ಎಐಡಿವೈಒ ಸಂಘಟನೆಯ ವಿಜಯನಗರ ಜಿಲ್ಲಾ ಸಮಿತಿ ಪದಾಧಿಕಾರಿಗಳು ಶನಿವಾರ ಒತ್ತಾಯಿಸಿದ್ದಾರೆ.
  • < previous
  • 1
  • ...
  • 12499
  • 12500
  • 12501
  • 12502
  • 12503
  • 12504
  • 12505
  • 12506
  • 12507
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved