• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿವರಾತ್ರಿಯಂದು ನಾಟ್ಯ ತರಂಗ ಸಂಸ್ಥೆ ಕಲಾವಿದರಿಂದ ನೃತ್ಯ ಸೇವೆ
ಮಹಾಶಿವರಾತ್ರಿ ಅಂಗವಾಗಿ ಪಟ್ಟಣದ ನಾಟ್ಯ ತರಂಗ ಸಂಸ್ಥೆ ಕಲಾವಿದರು ವಿದ್ವಾನ್ ಜಿ.ಬಿ. ಜನಾರ್ದನ್‌ ಮಾರ್ಗದರ್ಶನದಲ್ಲಿ ಶುಕ್ರವಾರ ಸಂಜೆ ೬.೩೦ರಿಂದ ಶನಿವಾರ ಬೆಳಗ್ಗೆ ೫ ಗಂಟೆವರೆಗೆ ಎಂಟು ಶಿವಾಲಯಗಳಲ್ಲಿ ವಿನೂತನ ಪರಿಕಲ್ಪನೆಯಾದ ಶಿವ ಜಾಗರಣೆ ನೃತ್ಯ ಸಂಚಾರವನ್ನು ನಡೆಸಿ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಸಂಸ್ಥೆ ಮುಖ್ಯಸ್ಥ ವಿದ್ವಾನ್ ಜಿ.ಬಿ.ಜನಾರ್ಧನ ಅವರ ಪರಿಕಲ್ಪನೆಯಲ್ಲಿ ಮಹಾಶಿವರಾತ್ರಿ ಜಾಗರಣೆಯಂದು ಶಿವನನ್ನು ನೃತ್ಯದ ಮೂಲಕ ಪೂಜಿಸಬೇಕೆನ್ನುವ ಪರಿಕಲ್ಪನೆಯಲ್ಲಿ ಹುಟ್ಟಿಕೊಂಡ ಕಾರ್ಯಕ್ರಮವೇ ಶಿವ ಸಂಚಾರ ನೃತ್ಯ ಜಾಗರಣೆ.
ಸಮಗ್ರ ಕೃಷಿ ಪದ್ಧತಿಯಿಂದ ಬರಗಾಲ ಗೆದ್ದ ರೈತ ಗಂಗಣ್ಣ
ಬರಪೀಡಿತ ಪ್ರದೇಶ ಎಂದು ಕೃಷಿಯನ್ನೇ ತೊರೆಯುತ್ತಿರುವ ಪ್ರಸ್ತುತ ದಿನಗಳಲ್ಲಿ ಬರದ ನಾಡಲ್ಲಿ ಕಳೆದ ಹತ್ತು ವರ್ಷಗಳಿಂದ ಮಲೆನಾಡನ್ನು ಅಣಕಿಸುವಂತೆ ಕೃಷಿಯಲ್ಲಿ ಸಾಧನೆ ಮಾಡಿ ಯುವಕರಿಗೆ ರೈತ ಗಂಗಪ್ಪ ಮಾದರಿಯಾಗಿದ್ದಾರೆ.
ಶಿವರಾತ್ರಿಯಂದು ಉಪವಾಸ, ಜಾಗರಣೆಯೊಂದಿಗೆ ಶಿವಸ್ಮರಣೆ
ಶಿವನಿಗೆ ಪಂಚಾಮೃತ ಅಭಿಷೇಕ, ಚಂದನ, ಭಸ್ಮಾಭಿಷೇಕ ನೆರವೇರಿಸಿದರು. ಪುಷ್ಪಗಳ ಅರ್ಚನೆ, ಬಿಲ್ವಾರ್ಚನೆ, ಶತರುದ್ರಾಭಿಷೇಕ, ಏಕಾವರ ಬಿಲ್ವಾರ್ಚನೆ ಮತ್ತಿತರ ಪೂಜೆಗಳು ನಡೆದವು.
ಹಾವೇರಿ ಬಿಜೆಪಿ ಟಿಕೆಟ್‌ ನನಗೆ ನೀಡಬೇಕು: ಮಾಜಿ ಸಚಿವ ಬಿ.ಸಿ.ಪಾಟೀಲ
ಟಿಕೆಟ್ ಸಿಗಲಿಲ್ಲವೆಂದರೆ ಮುಂದಿನ ನಡೆ ಬಗ್ಗೆ ಕಾರ್ಯಕರ್ತರ ಜೊತೆ ಮಾತನಾಡುತ್ತೇನೆ. ನನಗೆ ನನ್ನದೇ ಆದ ಹಾದಿ ಇದೆ, ನಾನು ನಡೆದಿದ್ದೇ ದಾರಿ
ಶಿವನ ಧ್ಯಾನದಲ್ಲಿ ಮಿಂದೆದ್ದ ಮಾದಪ್ಪನ ಭಕ್ತರು
ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಮೂರನೇ ದಿನ ವಿಶೇಷ ಪೂಜಾ ಕಾರ್ಯಕ್ರಮಗಳು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಭ್ರಮ ಸಡಗರದಿಂದ ಜರುಗಿತು.
ರೈತರಲ್ಲಿ ಮಂದಹಾಸ ತರಿಸಿದ ಜೋಳ, ಸಜ್ಜೆ ಬೆಳೆ
ಯಾದಗಿರಿ ಜಿಲ್ಲೆಯಲ್ಲಿ ಪ್ರಸಕ್ತ ವರ್ಷ 14592 ಹೆಕ್ಟೇರ್ ಪ್ರದೇಶದಲ್ಲಿ ಜೋಳ, 355 ಹೆಕ್ಟೇರ್ ಪ್ರದೇಶದಲ್ಲಿ ಸಜ್ಜೆ ಬೆಳೆ ಬಿತ್ತನೆಯಾಗಿದ್ದು, ಬರದಿಂದ ಕಂಗೆಟ್ಟ ರೈತರಿಗೆ ಆಹಾರ ಸಮಸ್ಯೆ ತಪ್ಪಿಸುವ ಮನೋಬಲ ಮೂಡಿದೆ.
ಕೇಂದ್ರ ಸರ್ಕಾರದ ಯೋಜನೆಗಳ ಮಾಹಿತಿಯನ್ನು ಜನರಿಗೆ ತಿಳಿಸಬೇಕು: ಕಲ್ಮರುಡಪ್ಪ
ದೇಶದ ಸರ್ವಾಂಗೀಣ ಪ್ರಗತಿಗೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಹಲವು ಕಾರ್ಯ ಕ್ರಮಗಳ ಕುರಿತ ಮಾಹಿತಿಯನ್ನು ಪ್ರತಿ ವ್ಯಕ್ತಿ ಮನಸಿಗೆ ಮುಟ್ಟಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಎಚ್.ಸಿ.ಕಲ್ಮರುಡಪ್ಪ ಕರೆ ನೀಡಿದರು.
ಶುದ್ಧ ಕುಡಿಯುವ ನೀರಿನ ಯೋಜನೆ ಸಾಕಾರ: ಜ್ಞಾನೇಂದ್ರ
2024ರೊಳಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ನೀಡಿದ ಆಶ್ವಾಸನೆಯಂತೆ ಶುದ್ಧ ಕುಡಿಯುವ ನೀರಿನ ಯೋಜನೆಗೆ ಕೇಂದ್ರ ಸರ್ಕಾರ ಆದ್ಯತೆಯನ್ನು ನೀಡಿದೆ. ಜನಪರವಾದ ಈ ಯೋಜನೆ ಸಾಕಾರಗೊಳ್ಳುತ್ತಿದೆ ಎಂದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ತೆಂಗಿನ ಸಸಿಗಳಿಗೆ ಕಾಂಡ ಕೊರಕ ಜೀರುಂಡೆ, ಮುಳ್ಳು ಹಂದಿಗಳ ಕಾಟ
ಕೆರೆ ಬಯಲು ಮತ್ತು ಹೇಮಾವತಿ ನದಿಯ ಒಡ್ಡು ನಾಲೆಗಳಾದ ಮಂದಗೆರೆ, ಎಡ ಮತ್ತು ಬಲದಂಡೆ ನಾಲಾ ವ್ಯಾಪ್ತಿಯಲ್ಲಿ ರೈತರು ತೆಂಗು ಮತ್ತು ಅಡಿಕೆ ಕೃಷಿಯಲ್ಲಿ ಹೆಚ್ಚು ತೊಡಗುತ್ತಿದ್ದು, ಇದರಿಂದ ಹೇಮಾವತಿ ಎಡದಂಡೆ ಮುಖ್ಯ ನಾಲೆಯ ಅರೆ ನೀರಾವರಿ ಪ್ರದೇಶದಲ್ಲೂ ತೆಂಗು ಬೆಳೆ ವಿಸ್ತಾರಗೊಳ್ಳುತ್ತಿದೆ.
ವಾರಾಂತ್ಯದಲ್ಲಿ ಆರ್.‌ ಆರ್. ನಗರ ಸಂಭ್ರಮ
ಮಲ್ಲತ್ತಹಳ್ಳಿ ಮೈದಾನ ನಾಲ್ವಡಿ ಕೃಷ್ಣರಾಜ ಒಡೆಯರ್‌ ಉದ್ಯಾನವನದಲ್ಲಿ ನಡೆಯುತ್ತಿರುವ ‘ಆರ್‌.ಆರ್‌.ನಗರದ ಸಂಭ್ರಮ’ ವಾರಾಂತ್ಯದಲ್ಲಿ ಅಪಾರ ಜನಸ್ತೋಮ ನೆರದು, ಸಂಭ್ರಮ ಕಳೆಗಟ್ಟಿತ್ತು.
  • < previous
  • 1
  • ...
  • 12501
  • 12502
  • 12503
  • 12504
  • 12505
  • 12506
  • 12507
  • 12508
  • 12509
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved