• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆನೆಗೊಂದಿ ಉತ್ಸವಕ್ಕೆ ಸಕಲ ಸಿದ್ಧತೆ: ಶಾಸಕ ಜನಾರ್ದನ ರೆಡ್ಡಿ
ವಿಜಯನಗರ ಸಾಮ್ರಾಜ್ಯದ ತೊಟ್ಟಿಲು, ಮೊದಲ ರಾಜಧಾನಿ ಆನೆಗೊಂದಿಯಲ್ಲಿ ಇದೇ ಮಾ.11, 12ರಂದು ಐತಿಹಾಸಿಕ ಆನೆಗೊಂದಿ ಉತ್ಸವ ನಡೆಯಲಿದೆ.
ಜನರಿಗೆ ನೀರಿನ ತೊಂದರೆಯಾಗದಂತೆ ಅಗತ್ಯ ಕ್ರಮ: ಶಾಸಕ ಬಸನಗೌಡ
ಮಸ್ಕಿ ಕುಡಿವ ನೀರಿನ ಕೆರೆ, ತುಂಗಭದ್ರಾ ಎಡನಾಲೆಗೆ ಅಧಿಕಾರಿಗಳೊಂದಿಗೆ ಶಾಸಕರ ಭೇಟಿ, ಪರಿಶೀಲನೆ. ಕುಡಿಯುವ ನೀರಿಗೆ ಬಳಸಲು ಹಣದ ಕೊರತೆ ಇಲ್ಲ. ಜನರಿಗೆ ದಿನ ಬಳಕೆಗೆ ಮುಖ್ಯವಾಗಿ ನೀರುಬೇಕು ಕೆರೆಯನ್ನು ಸಂಪೂರ್ಣ ಭರ್ತಿಮಾಡಿಕೊಂಡು ನೀರು ಫೋಲಾದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.
ಕಲಬುರಗಿ ಶರಣಬಸವ ವಿವಿಗೆ ಐಎಸ್‌ಓ ಪ್ರಮಾಣ ಪತ್ರ
ಶರಣಬಸವ ವಿವಿ ಪ್ರತಿಷ್ಠಿತ ಐಎಸ್‌ಓ ಪ್ರಮಾಣೀಕರಣಕ್ಕೆ ಪಾತ್ರವಾಗಿದೆ. ಅಭ್ಯಾಸಿಗಳ ಎಲ್ಲಾ ಅಗತ್ಯತೆ ಪೂರೈಸುವುದನ್ನು ಖಚಿತಪಡಿಸಿಕೊಳ್ಳಲು ಶೈಕ್ಷಣಿಕ ನಿರ್ವಹಣೆ ಪ್ರಮಾಣೀಕರಿಸುವ ಗುರಿ ಹೊಂದಿರುವ ಶಿಕ್ಷಣ ಸಂಸ್ಥೆಗಳಿಗೆ ಪ್ರತ್ಯೇಕವಾಗಿ ಪರಿಚಯಿಸಲಾದ ಐಎಸ್‌ಓ ಪ್ರಮಾಣೀಕರಣ ಇದಾಗಿದೆ.
ಗಾಯನ ಲೋಕಕ್ಕೆ ಗವಾಯಿಗಳ ಕೊಡುಗೆ ಅಪಾರ: ಕಲಕೇರಿ
ಸುರಪುರ ನಗರದ ರಾಜಾ ಮದನಗೋಪಾಲ ನಾಯಕ ಸ್ಮಾರಕ ಭವನದಲ್ಲಿ ನಡೆದ ಡಾ. ಪಂಡಿತ ಪುಟ್ಟರಾಜ ಗವಾಯಿಗಳ 110ನೇ ಜನ್ಮದಿನೊತ್ಸವ ಸಮಾರಂಭದಲ್ಲಿ ಕಲಾವಿದರನ್ನು ಗೌರವಿಸಿ ಸನ್ಮಾನಿಸಲಾಯಿತು.
ಕಲಬುರಗಿಯಲ್ಲೂ ಕೆಫೆ ಬಾಂಬರ್‌ಗಾಗಿ ಶೋಧ
ರಾಮೇಶ್ವರಂ ಕೆಫೆ ಸ್ಫೋಟದ ಬಾಂಬರ್‌ ಬಳ್ಳಾರಿಯಿಂದ ಬಸ್‌ ಹತ್ತಿ ಕಲಬುರಗಿಗೆ ಬಂದಿದ್ದನೆಂಬ ಬಲವಾದಂತಹ ಶಂಕೆಗಳ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತಂಡ ಶನಿವಾರ ಕಲಬುರಗಿಗೆ ಬಂದು ಇಡೀ ದಿನ ಸ್ಥಳೀಯ ಪೊಲೀಸರ ನೆರವಿನಿಂದ ತೀವ್ರ ಶೋಧ ನಡೆಸಿದೆ.
ರಾಜ್ಯದ ಏಕೈಕ ಮೂರು ಮಲ್ಟಿಫ್ಲೆಕ್ಸ್ ನಿಲ್ದಾಣಕ್ಕೆ ಚಾಲನೆ
ದಾವಣಗೆರೆಯಲ್ಲಿ 120 ಕೋಟಿ ರು. ವೆಚ್ಚದ ನೂತನ ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣಕ್ಕೆ ಸಚಿವರಾದ ರಾಮಲಿಂಗಾರೆಡ್ಡಿ, ಎಸ್.ಎಸ್.ಮಲ್ಲಿಕಾರ್ಜುನ ಚಾಲನೆ ನೀಡಿದರು.
ಮನೆ ಕಟ್ಟದ ಸೈಟ್‌ಗಳ ದಂಡ ಶೇ.25ಕ್ಕೆ ಏರಿಕೆ
ಬಿಡಿಎ ಸೈಟ್‌ ಖರೀದಿಸಿ ಮನೆ ಕಟ್ಟದೆ ನಿರ್ಲಕ್ಷ್ಯ ತೋರುವ ಮಾಲಿಕರಿಗೆ ಶಾಕ್‌. ದಂಡದ ಮತ್ತೊ ಶೇ.25ಕ್ಕೆ ಏರಿಸಲು ಪ್ರಸ್ತಾವಣೆ ಸಲ್ಲಿಸಲಾಗಿದೆ.
ಸ್ತ್ರೀಶಕ್ತಿ ಸಬಲೀಕರಣ ಅಗತ್ಯ: ಗೋಪಾಲಗೌಡ
ಸೂಲಿಬೆಲೆ: ಸಾಮಾಜಿಕ ಸಮತೋಲನಕ್ಕೆ ಮಹಿಳಾ ಸಬಲೀಕರಣವಾಗಬೇಕು. ಮಹಿಳೆಯರಿಗೆ ಸರ್ಕಾರದ ಮೀಸಲಾತಿಗಳು ಕಡ್ಡಾಯವಾಗಿ ಜಾರಿಯಾಗಬೇಕು ಎಂದು ರಾಜ್ಯ ಒಕ್ಕಲಿಗ ಸಂಘದ ಮಾಜಿ ನಿರ್ದೇಶಕ ಬಿ.ಎನ್.ಗೋಪಾಲಗೌಡ ಹೇಳಿದರು.
ಪ್ರತಿಯೊಬ್ಬರೂ ಹೆಣ್ಣನ್ನು ಗೌರವಿಸಬೇಕು
ಇತ್ತೀಚಿನ ದಿನಗಳಲ್ಲಿ ಹೆಣ್ಣು ಭ್ರೂಣ ಹತ್ಯೆ ಹೆಚ್ಚಾಗಿದೆ. ಅದನ್ನು ತಡೆ ಹಿಡಿಯಬೇಕು. ಮುಂಜಾಗ್ರತಾ ಕ್ರಮಗಳನ್ನು ವಹಿಸಿ ಹೆಣ್ಣಿನ ರಕ್ಷಣೆಯನ್ನು ನಾವೆಲ್ಲರೂ ಮಾಡೋಣ ಎಂದು ತಿಳಿಸಿದರು.
ಕೈ ಮುಖಂಡರಿಂದ ಗ್ಯಾರಂಟಿಗಳ ಮಾಹಿತಿ ಸಂಗ್ರಹ
ಹಾರೋಹಳ್ಳಿ: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಜನರಿಗೆ ನೀಡಿದ ಆಶ್ವಾಸನೆಯಂತೆ 5 ಗ್ಯಾರಂಟಿಗಳಾದ ಗೃಹಲಕ್ಷ್ಮಿ, ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ ಹಾಗೂ ಯುವ ನಿಧಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅನುಷ್ಠಾನಗೊಳಿಸಿ ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಹೇಳಿದರು.
  • < previous
  • 1
  • ...
  • 12504
  • 12505
  • 12506
  • 12507
  • 12508
  • 12509
  • 12510
  • 12511
  • 12512
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved