• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗುಡಿಸಾಗರ: ಕಲುಷಿತ ನೀರು ಸೇವಿಸಿ ಮತ್ತೆ 59 ಜನ ಅಸ್ವಸ್ಥ
ಗ್ರಾಮದಲ್ಲಿ ನಿರ್ಮಿಸಿದ ತಾತ್ಕಾಲಿಕ ಆಸ್ಪತ್ರೆಯಲ್ಲಿ ಗ್ರಾಮಸ್ಥರ ನಿರಂತರ ಆರೋಗ್ಯ ತಪಾಸಣೆ ನಡೆದಿದ್ದು, ಎರಡು ದಿನಗಳಲ್ಲಿ ಈ ವರೆಗೆ 340 ಮನೆಗಳನ್ನು ಆಶಾ ಹಾಗೂ ನರ್ಸ್‌ಗಳಿಂದ ಸರ್ವೇ ನಡೆಸಲಾಗಿದೆ.
ಗೋಕುಲ ರಸ್ತೆಯಲ್ಲಿ ಮಾಂಗಳ್ಯ ಶಾಪಿಂಗ್ ಮಾಲ್ ಉದ್ಘಾಟನೆ
ದಕ್ಷಿಣ ಭಾರತದಲ್ಲಿ ೨೬ನೇ ಹಾಗೂ ಕರ್ನಾಟಕದಲ್ಲಿ ೪ನೇ ಶಾಪಿಂಗ್ ಮಾಲ್ ಇದಾಗಿದ್ದು, ಮುಂಬರುವ ದಿನಗಳಲ್ಲಿ ವಿಸ್ತರಣೆ ಆಗಲಿದೆ. ನಮ್ಮ ಮಾಲ್ ನಲ್ಲಿ ಸ್ಥಳೀಯ ೨೫೦ ಜನರಿಗೆ ಉದ್ಯೋಗಾವಕಾಶ ಕಲ್ಪಿಸಲಾಗಿದ್ದು, ಒಟ್ಟಾರೆಯಾಗಿ ೧೦ ಸಾವಿರ ಉದ್ಯೋಗ ಸೃಷ್ಟಿಸಲಾಗಿದೆ.
ಎಐ ಮೂಲಕ ಕೈಗಾರಿಕೆಗಳಿಗೆ ಮಾನವ ಸಂಪನ್ಮೂಲ ಪೂರೈಕೆ
ಕೈಗಾರಿಕಾ ವಲಯಗಳ ಸುತ್ತಮುತ್ತ 30 ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಉದ್ಯೋಗದಾತರಿಗೆ ಹೊಂದಿಕೆಯಾಗುವ ಪ್ರೋಫೈಲ್‌ಗಳು ಲಭ್ಯವಾದ ತಕ್ಷಣ ಐಟಿಐ ವಿದ್ಯಾರ್ಥಿಗಳಿಗೆ ಇಂಟರ್ನಶಿಪ್ ಮತ್ತು ಖಾಯಂ ಉದ್ಯೋಗಗಳನ್ನು ತ್ವರಿತವಾಗಿ ಮತ್ತು ಸಮಯಕ್ಕೆ ಸರಿಯಾಗಿ ಒದಗಿಸುವುದು ಈ ಪ್ರಾಯೋಗಿಕ ಕಾರ್ಯಕ್ರಮದ ಉದ್ದೇಶ.
ಕಲಾವಿದನ ಕೈಯಲ್ಲಿ ಅರಳಿದ ಸಮಗ್ರ ಕೃಷಿ ಮೇಳದ ಚಿತ್ರ
ನಾಲ್ಕು ದಿನಗಳ ವರೆಗೆ ನಡೆಯಲಿರುವ ಇಡೀ ಕೃಷಿ ಮೇಳವನ್ನು ಸ್ಥಳೀಯ ಕಲಾವಿದ, ಶಿಕ್ಷಕರು ಆದ ಮಹಾಂತೇಶ ಹುಬ್ಬಳ್ಳಿ ಅದ್ಭುತವಾಗಿ, ಸಮಗ್ರವಾಗಿ ಕ್ಯಾನ್ವಾಸ್‌ನಲ್ಲಿ ಚಿತ್ರಿಸಿದ್ದಾರೆ. ಅವರ ಚಿತ್ರದಲ್ಲಿ ಕೃಷಿ ವಿವಿ ಮುಖ್ಯ ಕಟ್ಟಡ, ಕಟ್ಟಡಕ್ಕೆ ಹೊಂದಿಕೊಂಡ ಉದ್ಯಾನವನ ಕಣ್ಮನ ಸೆಳೆಯುತ್ತದೆ.
ಅರಣ್ಯ ರಕ್ಷಣೆ ನಾಗರಿಕರಿಗೂ ಸೇರಿದ್ದು
ಹುತಾತ್ಮರ ದಿನ ಸ್ಮರಣೀಯವಾದ್ದು, ಅವರ ತ್ಯಾಗ, ಬಲಿದಾನ ನಾವು ಗೌರವಿಸಬೇಕು. ಅವರ ಕುಟುಂಬ ಸದಸ್ಯರೊಂದಿಗೆ ನಾವು ಇರಬೇಕು.
ಸಮಾನತೆಯ ಸಂದೇಶ ಸಾರಿದ ನಾರಾಯಣ ಗುರು
ಸಮಾಜದಲ್ಲಿ ಮಾನವೀಯ ಮೌಲ್ಯಗಳು ಮರೆಯಾಗಿ ತಳ ಸಮುದಾಯಗಳ ಮೇಲೆ ನಿರಂತರ ಶೋಷಣೆ ದಬ್ಬಾಳಿಕೆ ನಡೆಯುತ್ತಿದ್ದಾಗ ಸಮಾನತೆಯ ಸಂದೇಶವನ್ನು ಸಾರಿದ ಮಹಾನುಭಾವ ಬ್ರಹ್ಮ ಶ್ರೀ ನಾರಾಯಣ ಗುರುಗಳು ಎಂದು ಉಪನ್ಯಾಸಕ ರವಿ ಕಲ್ಲಂಬಿ ಹೇಳಿದರು.
ತಾವರೆಕೆರೆ ಶಿಲಾಮಠದಲ್ಲಿ ಅರ್ಚಕರ ಪ್ರಶಿಕ್ಷಣ ಶಿಬಿರಕ್ಕೆ ಚಾಲನೆ
ತಾಲೂಕಿನ ತಾವರೆಕೆರೆ ಗ್ರಾಮದ ಶಿಲಾಮಠದಲ್ಲಿ ರಾಜ್ಯ ದೇವಾಲಯ ಸಂವರ್ಧನಾ ಸಮಿತಿ, ಹೊದಿಗೆರೆಯ ದೈವ ಸಂಸ್ಕೃತಿ ಪ್ರತಿಷ್ಠಾನ ಸಹಯೋಗದಲ್ಲಿ ಅರ್ಚಕರಿಗೆ ಹಮ್ಮಿಕೊಂಡಿದ್ದ 3 ದಿನಗಳ ತರಬೇತಿ ಶಿಬಿರಕ್ಕೆ ಮಂಗಳವಾರ ಸಂಜೆ ಎಡೆಯೂರು ಕ್ಷೇತ್ರದ ಶ್ರೀ ರೇಣುಕಾ ಶಿವಾಚಾರ್ಯ ಮಹಾಸ್ವಾಮೀಜಿ ಚಾಲನೆ ನೀಡಿದ್ದಾರೆ.
ನಗರದೆಲ್ಲೆಡೆ ಇನ್ನು ಶುದ್ಧ ಕುಡಿವ ನೀರಿಗೆ ₹10
ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಶುದ್ಧ ನೀರಿನ ಘಟಕಗಳಿಗೆ (ಆರ್‌ಓ ಫಟಕ) ಏಕರೂಪದ ದರ ನಿಗದಿಗೆ ಬೆಂಗಳೂರು ಜಲಮಂಡಳಿ ನಿರ್ಧರಿಸಿದ್ದು, ಪ್ರತಿ 20 ಲೀಟರ್‌ಗೆ 10 ರು. ನಿಗದಿಗೆ ಚಿಂತನೆ ನಡೆಸಿದೆ.
ರೈತರ ಶ್ರೇಯೋಭಿವೃದ್ಧಿಯೇ ಸಂಘಗಳ ಗುರಿ
ನೆಲಮಂಗಲ: ರೈತರ ಶ್ರೇಯೋಭಿವೃದ್ಧಿಗೆ ಸಹಕಾರ ಸಂಘ ಶ್ರಮಿಸುತ್ತಿದೆ ಎಂದು ಗೋಪಾಲಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಿ.ರಾಮಸ್ವಾಮಿ ತಿಳಿಸಿದರು.
ಕೆ.ಸಿ.ಜನರಲ್‌ ಆಸ್ಪತ್ರೇಲಿ ತಾಯಿ-ಮಗು ಹೈಟೆಕ್‌ ಘಟಕ
ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ನಡೆಯುತ್ತಿರುವ ತಾಯಿ-ಮಗು ಆಸ್ಪತ್ರೆ ನಿರ್ಮಾಣ ಕಾಮಗಾರಿ.
  • < previous
  • 1
  • ...
  • 1247
  • 1248
  • 1249
  • 1250
  • 1251
  • 1252
  • 1253
  • 1254
  • 1255
  • ...
  • 14746
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved