ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಕಲೇಶಪುರದಲ್ಲಿ ಕಾಫಿ ಬೆಳೆಗೆ ಶಾಪವಾದ ಮಳೆಯ ಕೊರತೆ!
ಸಕಲೇಶಪುರದ ಹಾನುಬಾಳ್ ಹೋಬಳಿಯಲ್ಲಿ ವಾಡಿಕೆ ಮಳೆ ೨೧೦೦ ರಿಂದ ೨೩೦೦ ಮೀ.ಮಿ ಎಂದು ನಿಗದಿಪಡಿಸಲಾಗಿದೆ. ಹೋಬಳಿಗಳಲ್ಲಿ ೪.೫೦೦ ರಿಂದ ೫.೫೦೦ ಮೀ.ಮೀಟರ್ ಮಳೆಯಾಗುವುದು ಸಾಮಾನ್ಯವಾಗಿತ್ತು. ಆದರೆ ಈ ಬಾರಿ ಕಡಿಮೆ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಇದರಿಂದ ಕಾಫಿ ಬೆಳೆಗಾರರು ನಷ್ಟ ಅನುಭವಿಸಲಿದ್ದಾರೆ ಎನ್ನಲಾಗಿದೆ.
ಕನ್ನಡಿಗರಿಗೆ ಕೇಂದ್ರದಿಂದ ಅನ್ಯಾಯದ ಸರಮಾಲೆ: ಸಚಿವ ಈಶ್ವರ ಖಂಡ್ರೆ
2025ರೊಳಗಾಗಿ ಅನುಭವ ಮಂಟಪ ನಿರ್ಮಾಣ ಕಾರ್ಯ ಪೂರ್ಣ ಮಾಡಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಶೈಕ್ಷಣಿಕ, ಸಾಮಾಜಿಕ ಕ್ರಾಂತಿ ಮಾಡಿದ ಡಾ. ಪಟ್ಟದ್ದೇವರಿಗೆ ಮುಂದಿನ ದಿನಗಳಲ್ಲಿ ಪೂಜ್ಯರಿಗೆ ಪದ್ಮಶ್ರೀ, ಪದ್ಮವಿಭೂಷಣ ಸಿಗಲಿ ಎಂದರು.
ಮಾ.14ರಿಂದ ಸಂಸದರ ಕಚೇರಿ ಮುಂದೆ ಕೃಷಿ ಕೂಲಿಕಾರರ ಅಹೋರಾತ್ರಿ ಧರಣಿ
ಉದ್ಯೋಗ ಖಾತ್ರಿ ಹಕ್ಕೊತ್ತಾಯಗಳಿಗಾಗಿ ಮಾ.14ರಿಂದ ಸಂಸದರ ಕಚೇರಿ ಮುಂದೆ ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಹೋರಾಟದ ರೂವಾರಿ ಕೆ.ನೀಲಾ ಅವರು ಹೇಳಿದ್ದಾರೆ.
ಜೆಜೆ ಹಟ್ಟಿ ತಿಪ್ಪೇಸ್ವಾಮಿಗೆ ಪಾರ್ಲಿಮೆಂಟ್ ಟಿಕೆಟ್ಗೆ ಆಗ್ರಹ
ಚಿತ್ರದುರ್ಗ ಲೋಕಸಭೆ ಕ್ಷೇತ್ರದಿಂದ ಜೆಜೆ ಹಟ್ಟಿ ತಿಪ್ಪೇಸ್ವಾಮಿ ಅವರಿಗೆ ಟಿಕೆಟ್ ನೀಡಿ ಕಣಕ್ಕಿಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ತಿಪ್ಪೇಸ್ವಾಮಿ ಬೆಂಬಲಿಗರು ಶನಿವಾರ ಚಿತ್ರದುರ್ಗದಲ್ಲಿ ಮೆರವಣಿಗೆ ನಡೆಸಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿದರು.
ರದ್ದಾದ ಗದಗ ಶಿವಾನಂದ ಮಠದ ರಥೋತ್ಸವ, ಭಕ್ತರ ಬೇಸರ
ಶಿವಾನಂದ ಮಠದ ಉತ್ತರಾಧಿಕಾರದ ವಿಷಯ ತಾರಕಕ್ಕೆ ಏರಿದ್ದರಿಂದ ಶನಿವಾರ ನಡೆಯಬೇಕಾಗಿದ್ದ ಮಹಾರಥೋತ್ಸವ, ಅಡ್ಡಪಲ್ಲಕ್ಕಿ ಉತ್ಸವ ಸೇರಿದಂತೆ ಜಾತ್ರಾ ಕಾರ್ಯಕ್ರಮಗಳು ಸಂಪೂರ್ಣ ರದ್ದಾಗಿದ್ದು, ಶ್ರೀಮಠದ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಇಂತಹ ಘಟನೆ ನಡೆಯಿತು.
ಮಕ್ಕಳ ಮನಸ್ಸು ಗೆದ್ದಾಗ ಮಾತ್ರ ಸಾಧನೆ ಸಾಧ್ಯ: ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ
ಶಿಕ್ಷಣ ಮಕ್ಕಳ ಮನಸ್ಸು ಗೆದ್ದಾಗ ಮಾತ್ರ ಅವರನ್ನು ಸಾಧನೆಗೆ ಮೆಟ್ಟಿಲಿನ ಕಡೆಗೆ ಕರೆದುಕೊಂಡು ಹೋಗಲು ಸಾಧ್ಯ ಎಂದು ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಅಭಿಪ್ರಾಯಪಟ್ಟಿದ್ದಾರೆ. ನಗರದ ಎಂಪ್ರೆಸ್ ಶಾಲೆಯ ಆಡಿಟೋರಿಯಂನಲ್ಲಿ ಡಿ.ಟಿ.ಶ್ರೀನಿವಾಸ್ ಅಭಿಮಾನಿ ಬಳಗದಿಂದ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಗೌರವ ಸ್ವೀಕರಿಸಿ ಮಾತನಾಡಿದರು.
ರಸ್ತೆಗೆ ಮಾಜಿ ಶಾಸಕ ವಿ.ಎಸ್. ಮುತ್ತಿನಪೆಂಡಿಮಠ ಹೆಸರು ನಾಮಕರಣ
ಗದಗದಲ್ಲಿ ಜಗಜ್ಯೋತಿ ಬಸವೇಶ್ವರರ ಮೂರ್ತಿಗೆ ತೆರಳು ಮುಂಭಾಗದಲ್ಲಿರುವ ರಸ್ತೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರು ಮಾಜಿ ಶಾಸಕ ಸಿ.ಎಸ್. ಮುತ್ತಿನಪೆಂಡಿಮಠ ಅವರ ಹೆಸರು ನಾಮಕರಣ ಮಾಡಿದರು.
ಬೆಲೆ ಏರಿಕೆ ತಡೆಗೆ ಗ್ಯಾರಂಟಿ ಯೋಜನೆ ಸಹಕಾರಿ
ಚುನಾವಣೆ ಸಮಯದಲ್ಲಿ ಭರವಸೆ ನೀಡಿದ ಅಷ್ಟೂ ಗ್ಯಾರಂಟಿ ಯೋಜನೆಗಳನ್ನೂ ಕೆಲವೇ ತಿಂಗಳಲ್ಲಿ ಜಾರಿಗೆ ತಂದು ನುಡಿದಂತೆ ನಡೆದಿದೆ. ಅರ್ಹರಿಗೆ ಈ ಎಲ್ಲ ಗ್ಯಾರಂಟಿ ಯೋಜನೆಗಳೂ ಸಮರ್ಪಕವಾಗಿ ಮುಟ್ಟಬೇಕು ಎನ್ನುವ ಉದ್ದೇಶದಿಂದ ರಾಜ್ಯ, ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಅನುಷ್ಠಾನ ಸಮಿತಿ ರಚನೆ
ಕಬಡ್ಡಿ ಆಟದಿಂದ ದೇಹ ಸದೃಢವಾಗುತ್ತದೆ: ಅಭಿಷೇಕ ಪಾಟೀಲ
ಯುವಕರು ಕ್ರೀಡೆಗಳನ್ನು ಆಡಲು ದೇವರು ಇನ್ನಷ್ಟು ಶಕ್ತಿಯನ್ನು ನೀಡಲಿ. ಯುವಕರು ಇದೇ ರೀತಿಯಾಗಿ ದೊಡ್ಡ ಮಟ್ಟದಲ್ಲಿ ಹೆಸರು ಮಾಡಲಿ.
ಸಿದ್ದಾರೂಢ ರಥೋತ್ಸವಕ್ಕೆ 5 ಲಕ್ಷ ಭಕ್ತರು!
ಮಹಾರಾಷ್ಟ್ರ, ಗೋವಾ, ಆಂಧ್ರ, ತೆಲಂಗಾಣ, ತಮಿಳನಾಡು ಸೇರಿದಂತೆ ಕರ್ನಾಟಕದ ಕಲಬುರಗಿ, ಬೀದರ, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಲಕ್ಷಾಂತರ ಜನರು ಅಜ್ಜನ ರಥೋತ್ಸವದ ಸಂಭ್ರಮವನ್ನು ಕಣ್ತುಂಬಿಕೊಂಡರು.
< previous
1
...
12506
12507
12508
12509
12510
12511
12512
12513
12514
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ