• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಶಾಲಾ ಮಕ್ಕಳಿಗೆ ಶಾಸಕ ಎಸ್‌.ಪಿ.ಸ್ವರೂಪ್‌ರಿಂದ ಸಮವಸ್ತ್ರ ವಿತರಣೆ
ಹಾಸನದ ಶ್ರೀ ಆದಿಚುಂಚನಗಿರಿ ಶಾಖಾ ಮಠದ ಹಿಂಬಾಗದ ರವೀಂದ್ರ ನಗರ ಸರ್ಕಾರಿ ಶಾಲೆಯಲ್ಲಿ ಸಧ್ಭಕ್ತ ಬಳಗ ಹಾಗೂ ರೋಟರಿ ಕ್ಲಬ್ ಆಫ್ ಕ್ವಾಂಟಾ ವತಿಯಿಂದ ಆಯೋಜಿಸಿದ್ದ ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಮಠದ ಸ್ವಾಮೀಜಿ ಜನ್ಮದಿನ ಪ್ರಯುಕ್ತ ಸಮವಸ್ತ್ರವನ್ನು ಶಾಸಕ ಎಚ್.ಪಿ. ಸ್ವರೂಪ್ ವಿತರಿಸಿದರು.
ಸಂಗೀತ ಕಛೇರಿಗಳು ಯುವ ಕಲಾವಿದರಿಗೆ ಸಹಕಾರಿ: ರಾಘವೇಂದ್ರ ಆಯಿ
ಮುದಿ ಮಾರುತಿ ದೇವಸ್ಥಾನದಲ್ಲಿ ಕಳೆದ 48 ವರ್ಷಗಳಿಂದ ನಿರಂತರವಾಗಿ ನಡೆಸಿಕೊಂಡು ಬಂದಿರುವುದು ಶ್ಲಾಘನೀಯ. ಈ ವೇದಿಕೆಯಲ್ಲಿ ಭಾರತದ ಪ್ರಸಿದ್ಧ ಗಾಯಕರೆಲ್ಲರೂ ತಮ್ಮ ಕಲಾ ಪ್ರೌಢಿಮೆಯನ್ನು ಮೆರೆದಿದ್ದಾರೆ ಎಂದು ಸಿತಾರರತ್ನ ಸಮಿತಿ ಅಧ್ಯಕ್ಷ ರಾಘವೇಂದ್ರ ಆಯಿ ಹೇಳಿದರು.
ಸಿದ್ಧಗಂಗೆಯಲ್ಲಿ ವಿಜೃಂಭಣೆಯ ಮಹಾರಥೋತ್ಸವ
ಸಿದ್ಧಗಂಗೆಯಲ್ಲಿ ವಿಜೃಂಭಣೆಯ ಮಹಾರಥೋತ್ಸವ
ವಿಜೃಂಭಣೆಯಿಂದ ಜರುಗಿದ ಮಾವಿನಕೆರೆ ''ಶಿಲುಬೆ ಬೆಟ್ಟದ'' ಮಹೋತ್ಸವ
ಭದ್ರಾವತಿ ತಾಲೂಕಿನ ಮಾವಿನಕೆರೆ ಸಂತ ಕಿರಿಯ ಪುಷ್ಪ ತೆರೇಸಾ ದೇವಾಲಯ ವತಿಯಿಂದ ಶನಿವಾರ ಐತಿಹಾಸಿಕ ಮಾವಿನಕೆರೆ ಶಿಲುಬೆ ಬೆಟ್ಟದ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಬೆಳಗ್ಗೆ 10 ಗಂಟೆಗೆ ಜೀವಂತ ಶಿಲುಬೆ ಹಾದಿಯ ಮೂಲಕ ಯೇಸುಕ್ರಿಸ್ತರನ್ನು ಶಿಲುಬೆಗೇರಿಸಿದ ಐತಿಹಾಸಿಕ ದೃಶ್ಯವನ್ನು ಮರುಸೃಷ್ಟಿಸುವ ಮೂಲಕ ಧಾರ್ಮಿಕತೆ ಮಹತ್ವ ಭಕ್ತರಿಗೆ ತಿಳಿಸಲಾಯಿತು.
ಬೆಂಗಳೂರಿಗೆ ನೀರಿನ ನೆಪ, ತಮಿಳುನಾಡಿಗೆ ನೀರು!
ಕಾವೇರಿ ನದಿ ಭಾಗದ ಮುಂಗಾರು ಹಾಗೂ ಹಿಂಗಾರು ಕೈ ಕೊಟ್ಟ ಹಿನ್ನೆಲೆ ರಾಜ್ಯದಲ್ಲಿ ಬೀಕರ ಬರಗಾಲ ತಾಂಡವವಾಡುತ್ತಿರುವಾಗ ರಾಜ್ಯ ಸರ್ಕಾರ ತಮಿಳುನಾಡಿಗೆ ಕೆಆರ್‌ಎಸ್ ಜಲಾಶಯದಿಂದ ಸುಮಾರು 3 ಸಾವಿರ ಕ್ಯೂಸೆಕ್‌ಗೂ ಅಧಿಕ ನೀರನ್ನು ಶನಿವಾರ ಬೆಳಗ್ಗೆಯಿಂದ ಹರಿಸುತ್ತಿದೆ ಹಲವು ರೈತ ಸಂಘಟನೆಗಳು ಕಿಡಿಕಾರಿವೆ.
ಸುಶಿಕ್ಷಿತ ಮಹಿಳೆಯರಿಂದ ಸಮಾಜ ಅಭಿವೃದ್ಧಿ
ಮಹಿಳೆಯರು ಸುಶಿಕ್ಷಿತರಾದರೆ ಇಡೀ ಸಮಾಜವೇ ಅಭಿವೃದ್ಧಿ ಹೊಂದಲಿದೆ ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ಹಿರಿಯ ನ್ಯಾಯಮೂರ್ತಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ ಕೆ. ಸೋಮಶೇಖರ್ ಅವರು ತಿಳಿಸಿದರು.
ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ 16 ಸರ್ಟಿಫಿಕೇಟ್ ಕೋರ್ಸ್ ಗಳ ಆರಂಭ
ಸದರಿ ಕೋರ್ಸ್ ಗಳು ಉದ್ಯೋಗ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿವೆ. ಕೋವಿಡ್ ನಂತರದಲ್ಲಿ ಶೈಕ್ಷಣಿಕ ವಲಯದಲ್ಲಿ ಮಹತ್ತರ ಬದಲಾವಣೆ ಆಗಿದೆ. ತಂತ್ರಜ್ಞಾನ ದ ಮೂಲಕ ಜ್ಞಾನಾರ್ಜನೆ ಪಡೆಯುವಂತಾಗಿದೆ. ಹಾಗಾಗಿ ಆಧುನಿಕ ತಂತ್ರಜ್ಞಾನದ ಬಳಕೆ ಆರಂಭವಾಗಿದೆ‌. ಆದರೆ ತಂತ್ರಜ್ಞಾನವನ್ನು ಸದ್ಬಳಕೆ ಮಾಡಿಕೊಳ್ಳುವ ಆಗತ್ಯತೆ ಹೆಚ್ಚಾಗಿದೆ
ಆಧುನಿಕತೆಯಲ್ಲಿ ಮನಸ್ಸುಗಳು ಕಳೆದುಹೋಗುತ್ತಿವೆ: ಡಾ. ಸಿ.ಆರ್‌.ಚಂದ್ರಶೇಖರ್‌
ಇಂದಿನ ಯಂತ್ರ ಯುಗದ ನಡುವೆ ಮನುಷ್ಯರು ಮತ್ತು ಮನಸ್ಸುಗಳು ಕಳೆದು ಹೋಗುತ್ತಿವೆ. ಇಂದು ಬದುಕಿನ ದೊಡ್ಡ ಸವಾಲು ಎಂದರೆ ಆರೋಗ್ಯವಾಗಿದೆ. ಅಡುಗೆ ಮಾಡುವವರಿಂದ ಹಿಡಿದು, ಜೋಗುಳ ಹಾಡುವವರು, ಕುಡಿಸುವವರ ತನಕ ಯಂತ್ರಗಳೇ ಬಂದಿವೆ. ಜನಜೀವನವೇ ಬದಲಾಗುವ ಈ ಹೊತ್ತಿನಲ್ಲಿ ಮನಸ್ಸುಗಳಿಗೆ ಬೆಲೆಯೇ ಇಲ್ಲವಾಗಿದೆ ಎಂದು ಮನಃ ಶಾಸ್ತ್ರಜ್ಞ ಡಾ.ಸಿ.ಆರ್. ಚಂದ್ರಶೇಖರ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.
ದುಡ್ಡಿದ್ದರಷ್ಟೇ ಚುನಾವಣೆ ಗೆಲ್ಲಲಾಗದು: ಸ್ಟಾರ್ ಚಂದ್ರು
ಪಕ್ಷದ ಸ್ಥಳೀಯ ನಾಯಕರು, ವರಿಷ್ಠರು ನನ್ನನ್ನು ನಂಬಿ ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ಅವರ ನಂಬಿಕೆಗೆ ಚ್ಯುತಿ ಬಾರದಂತೆ ಕೆಲಸ ಮಾಡುತ್ತೇನೆ. ಇಷ್ಟು ದಿನ ಸಂಭಾವ್ಯ ಎಂದು ಬಿಂಭಿತವಾಗಿತ್ತು. ಇಂದು ಅಧಿಕೃತವಾಗಿ ಘೋಷಣೆ ಆಗಿದೆ. ನನ್ನ ಶಕ್ತಿ ಮೀರಿ ಮಂಡ್ಯ ಜಿಲ್ಲೆಯ ಅಭಿವೃದ್ಧಿಗಾಗಿ ದುಡಿಯುತ್ತೇನೆ.
ವಂದೇ ಭಾರತ್‌ ಎಕ್ಸಪ್ರೆಸ್‌ ಯಾದಗಿರಿಯಲ್ಲಿ ನಿಲ್ಲೋಲ್ಲ!
ರೈಲ್ವೆ ಇಲಾಖೆಗೆ ಆದಾಯಕ್ಕಷ್ಟೇ ಯಾದಗಿರಿ ಬೇಕೇ?, ತಿರುಪತಿ ನಂತರ 2ನೇ ಹೆಚ್ಚು ಆದಾಯ ನೀಡುವ ಯಾದಗಿರಿ ನಿಲ್ದಾಣ, ವಂದೇ ಭಾರತ್‌ ರೈಲು ನಿಲುಗಡೆಗೆ ಆಗ್ರಹಿಸಿ ರೈಲು ನಿಲ್ದಾಣಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಸಂಘಟನೆಗಳು ಎಚ್ಚರಿಕೆ ನೀಡಿವೆ.
  • < previous
  • 1
  • ...
  • 12511
  • 12512
  • 12513
  • 12514
  • 12515
  • 12516
  • 12517
  • 12518
  • 12519
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved