• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯರ ದುಡಿಮೆಯಿಂದ ಬಡತನ ನಿರ್ಮೂಲನೆ
ಮಾಗಡಿ: ದುಡಿಯುವ ಕೈಗಳಿಗೆ ಕೌಶಲ್ಯ ತರಬೇತಿ ನೀಡಿ ಆರ್ಥಿಕ ಸಹಾಯ ಮಾಡಿದರೆ ಮಹಿಳೆಯರೇ ಬಡತನ ನಿರ್ಮೂಲನೆ ನಿವಾರಿಸಿಕೊಳ್ಳುವರು ಎಂದು ರಾಜ್ಯ ಒಕ್ಕೂಟದ ನಿರ್ದೇಶಕ ಅಶೋಕ್ ತಿಳಿಸಿದರು.
ಬೊಮ್ಮನಹಳ್ಳಿ, ಯಲಹಂಕ ವಲಯ: ನೀರಿನ ಸಮಸ್ಯೆ ಆದರೆ ಕರೆ ಮಾಡಿ
ಬೊಮ್ಮನಹಳ್ಳಿ, ಯಲಹಂಕ ವಲಯದಲ್ಲಿ ನೀರಿನ ಸಮಸ್ಯೆ ಬಗೆಹರಿಸಲು ನೋಡಲ್ ಅಧಿಕಾರಿಗಳನ್ನು ನೇಮಿಸಿ ಜಲ ಮಂಡಳಿ ಆದೇಶ ಹೊರಡಿಸಿದೆ.
ಸಾಧನೆ ಕನಸು ಹೊತ್ತವರಿಗೆ ಅಕ್ಷರ ಜ್ಞಾನ ಆಧಾರ: ವಿಶ್ವನಾಥ್‌
ಎಷ್ಟೇ ಕಷ್ಟ, ಬಡತನ ಇದ್ದರೂ ಅವುಗಳಿಗೆ ಎದೆಗುಂದದೆ ನಿರಂತರವಾಗಿ ಅಕ್ಷರ ಜ್ಞಾನ ಪಡೆಯುತ್ತ ಸಾಗಿದರೆ ಯಶಸ್ಸು ನಮ್ಮನ್ನು ಹಿಂಬಾಲಿಸುತ್ತದೆ.
ಭಕ್ತರ ಕಷ್ಟ ಸುಖಗಳಿಗೆ ಅಜ್ಜಯನ ಶ್ರೀರಕ್ಷೆ ಸದಾ ಇರಲಿದೆ
ಭಕ್ತರ ಸಹಕಾರದಿಂದ ಶ್ರೀಮಠವು ಅಭಿವೃದ್ಧಿಯತ್ತ ಸಾಗುತ್ತಿದ್ದು ಭಕ್ತರ ಕಷ್ಟ - ಸುಖಗಳಿಗೆ ಅಜ್ಜಯನ ಶ್ರೀರಕ್ಷೆ ಸದಾ ಇರಲಿದೆ ಎಂದು ತಾಲೂಕಿನ ನೊಣವಿನಕೆರೆ ಶ್ರೀ ಕಾಡಸಿದ್ದೇಶ್ವರ ಮಠದ ಡಾ. ಕರಿವೃಷಭ ದೇಶಿಕೇಂದ್ರ ಶಿವಯೋಗಿಶ್ವರ ಸ್ವಾಮೀಜಿ ತಿಳಿಸಿದರು.
ಬರ, ಬೇಟೆಗಾರರಿಂದ ನಲುಗಿದ ಸೊರಬ ವನ್ಯಜೀವಿಗಳು
ಆದರೆ, ರೈತರು ತಮ್ಮ ಬೆಳೆಗಳ ರಕ್ಷಣೆಗಾಗಿ ಅಳವಡಿಸುವ ವಿದ್ಯುತ್ ತಂತಿ ಬೇಲಿಗೆ ಸಿಲುಕಿ ಬಹುತೇಕ ಪ್ರಾಣಿಗಳು ಬಲಿಯಾಗುತ್ತಿವೆ. ಮತ್ತೆ ಕೆಲವು ಕೃಷಿ ಹೊಂಡಗಳಿಗೆ ಬಿದ್ದು ಮೃತಪಟ್ಟಿವೆ. ಇದರ ಮಧ್ಯೆ ಕಾಡುಪ್ರಾಣಿಗಳನ್ನು ಬೇಟೆಯಾಡುವವರು ಅರಣ್ಯ ಇಲಾಖೆಗೆ ದೊಡ್ಡ ತಲೆನೋವಾಗಿದ್ದಾರೆ. ಆದರೆ, ರೈತರು ತಮ್ಮ ಬೆಳೆಗಳ ರಕ್ಷಣೆಗಾಗಿ ಅಳವಡಿಸುವ ವಿದ್ಯುತ್ ತಂತಿ ಬೇಲಿಗೆ ಸಿಲುಕಿ ಬಹುತೇಕ ಪ್ರಾಣಿಗಳು ಬಲಿಯಾಗುತ್ತಿವೆ.
ಮತದಾನ ನಮ್ಮ ಹಕ್ಕು ಯೋಗ್ಯ ಅಭ್ಯರ್ಥಿಗೇ ಮತ
ಹೊಸಕೋಟೆ: ಪ್ರಜಾಪ್ರಭುತ್ವದ ರಾಷ್ಟ್ರದಲ್ಲಿ ಮತ ಹಾಕುವುದು ನಮ್ಮ ಹಕ್ಕು ಮಾತ್ರವಲ್ಲ ನಮ್ಮ ಜವಾಬ್ದಾರಿಯೂ ಹೌದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಶ್ರೀವಾಣಿ ಕೋನರೆಡ್ಡಿ ತಿಳಿಸಿದರು.
ಪ್ರತಾಪ್‌ ಕ್ಷೇತ್ರಕ್ಕೆ ಯದುವೀರ್‌ ಹೆಸರು ಚರ್ಚೆಗೆ
ಲೋಕಸಭಾ ಸದಸ್ಯ ಪ್ರತಾಪ್‌ ಸಿಂಹ ಅವರು ಪ್ರತಿನಿಧಿಸುತ್ತಿರುವ ಮೈಸೂರು-ಕೊಡಗು ಕ್ಷೇತ್ರಕ್ಕೆ ದಿಢೀರೆಂದು ಮೈಸೂರು ವಂಶಸ್ಥ ಯದುವೀರ ಕೃಷ್ಣದತ್ತ ಒಡೆಯರ್‌ ಅವರ ಹೆಸರು ಚರ್ಚೆಗೆ ಬಂದಿದೆ.
ಹೆಣ್ಣು ಮಕ್ಕಳಿಗೆ ಉಪಯೋಗವಾಗುವ ಹಾಸ್ಟೆಲ್
400 ವಿದ್ಯಾರ್ಥಿನಿಯರ ಸಾಮರ್ಥ್ಯವುಳ್ಳ ವಿದ್ಯಾರ್ಥಿನಿಲಯ ಕಟ್ಟಡ ನಿರ್ಮಾಣಕ್ಕೆ ಸಚಿವ ಪರಮೇಶ್ವರ್ ಗುದ್ದಲಿ ಪೂಜೆ
ಸಮುದ್ರದಲ್ಲಿ ಈಜಿ ಕೃತಕ ಬಂಡೆ ಸ್ಥಾಪನೆಗೆ ಸಚಿವ ವೈದ್ಯ ಚಾಲನೆ
ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಮಂಕಾಳ ವೈದ್ಯ ಅವರು ಶನಿವಾರ ಸಂಜೆ ಭಟ್ಕಳ ತಾಲೂಕಿನ ಬೆಳಕೆಯ ಸಮುದ್ರದಲ್ಲಿ ಕೆಲ ಹೊತ್ತು ಈಜುವ ಮೂಲಕ ಸಮದ್ರದಲ್ಲಿ ಕೃತಕ ಬಂಡೆ ಸ್ಥಾಪಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಚನ್ನರಾಯಪಟ್ಟಣದಲ್ಲಿ ಮಾಜಿ ಶಾಸಕ ಪುಟ್ಟೇಗೌಡ ಭೇಟಿಯಾದ ಶ್ರೇಯಸ್ ಪಟೇಲ್‌
ಹಾಸನ ಜಿಲ್ಲೆಯ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಶ್ರೇಯಸ್ ಪಟೇಲ್‌ರವರಿಗೆ ಟಿಕೆಟ್ ಘೋಷಣೆಯಾದ ಹಿನ್ನೆಲೆಯಲ್ಲಿ ಚನ್ನರಾಯಪಟ್ಟಣದ ಮಾಜಿ ಶಾಸಕ ಸಿ.ಎಸ್.ಪುಟ್ಟೇಗೌಡರ ನಿವಾಸಕ್ಕೆ ಭೇಟಿ ನೀಡಿ ಚರ್ಚಿಸಿದರು.
  • < previous
  • 1
  • ...
  • 12512
  • 12513
  • 12514
  • 12515
  • 12516
  • 12517
  • 12518
  • 12519
  • 12520
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved