• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಿಳೆಯ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯದಿಂದ ಸ್ವಾವಲಂಬಿ ಬದುಕು: ಡಾ.ಸಿದ್ಧನಗೌಡ ಪಾಟೀಲ
ಯಾವಾಗ ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಗೆ ಮೀಸಲಾತಿ ನೀಡಿ ಅವಳು ಕಾನೂನನ್ನು ಮಾಡುವ ಅಧಿಕಾರ ಹೊಂದುತ್ತಾಳೊ ಆವಾಗ ಮಹಿಳೆ ನಿಜವಾದ ಸದ್ಗತಿಯಾಗುವಳು ಎಂದು ಚಿಂತಕ ಡಾ.ಸಿದ್ಧನಗೌಡ ಪಾಟೀಲ ಹೇಳಿದರು.
ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಶುರು: ಉತ್ತಮ ಪ್ರತಿಕ್ರಿಯೆ
ಬಾಂಬ್‌ ಸ್ಫೋಟದಿಂದ ಹಾನಿಗೆ ಒಳಗಾಗಿದ್ದ ಕುಂದಲಹಳ್ಳಿ ರಾಮೇಶ್ವರಂ ಕೆಫೆ ಶಿವರಾತ್ರಿ ಹಬ್ಬದ ದಿನದಂದು ಆರಂಭವಾಗಿದೆ. ಜನರಿಂದಲೂ ಉತ್ತಮ ಸ್ಪಂದನೆ ಸಿಕ್ಕಿದೆ.
ಮಹಿಳೆಯರಿಗೆ ಶಕ್ತಿ ನೀಡಿದ್ದೇ ಅಂಬೇಡ್ಕರ್, ಸಾವಿತ್ರಿಬಾಯಿ: ಪ್ರಮೀಳಾ
ಮಹಿಳೆ ದೈಹಿಕವಾಗಿ ಪುರುಷರಿಗಿಂತ ದುರ್ಬಲರಾಗಿರಬಹುದು, ಆದರೆ ಮಾನಸಿಕವಾಗಿ ಆಕೆ ಪುರುಷರಿಗಿಂತ ಪ್ರಬಲಳಾಗಿದ್ದಾಳೆ. ಆದ್ದರಿಂದಲೇ ಆಕೆಗೆ ಕುಟುಂಬ ನಿಭಾಯಿಸುವ ಜೊತೆಗೆ ದೇಶವನ್ನೂ ಆಳುವ ಶಕ್ತಿ ಬಂದಿದೆ. ನಿರಾಶ್ರಿತ ಮಕ್ಕಳಿಗೆ ಆತ್ಮಬಲ ತುಂಬುವ ಕಾರ್ಯಕ್ರಮ ಇದಾಗಿದ್ದು, ನಿರಾಶ್ರಿತರು ಎಲ್ಲರಂತೆ ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ ಸಮಾಜದ ಮುನ್ನೆಲೆಗೆ ತರಬೇಕು.
ಮುರುಳಿಮೋಹನ್ ವಿರುದ್ಧದ ಹೇಳಿಕೆ ಸತ್ಯಕ್ಕೆ ದೂರ: ಕಲ್ಗಣೆ ಪ್ರಶಾಂತ್
ಸಕಲೇಶಪುರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಮುರುಳಿಮೋಹನ್ ವಿರುದ್ಧ ನೀಡಿರುವ ಹೇಳಿಕೆ ಸತ್ಯಕ್ಕೆ ದೂರವಾಗಿರುತ್ತದೆ. ಹೇಳಿಕೆ ರಾಜಕೀಯ ಪ್ರೇರಿತವಾಗಿರುತ್ತದೆ ಎಂದು ಸಕಲೇಶಪುರ ತಾಲೂಕಿನ ಎಸ್ಸಿ, ಎಸ್ಟಿ ಘಟಕದ ಅಧ್ಯಕ್ಷ ಕಲ್ಗಣೆ ಪ್ರಶಾಂತ್ ತಿಳಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಹೆಣ್ಣುಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ ಪ್ರೋತ್ಸಾಹಿಸಿ: ಕೂಡಲಗಿ
ಶಹಾಪುರ ತಾಲೂಕಿನ ಗೋಗಿ ಗ್ರಾಮದಲ್ಲಿ ಜನರಿಗೆ ಬೀದಿ ನಾಟಕ ಮೂಲಕ ಬೇಟಿ ಬಚಾವೋ, ಬೇಟಿ ಪಡಾವೋ ಯೋಜನೆ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಸಮಾಜದ ಉದ್ಧಾರಕ್ಕೆ ಮಠಗಳ ಕೊಡುಗೆ ಅಪಾರ: ಸಚಿವ ಬೋಸರಾಜು
ಮಾನ್ವಿ ಪಟ್ಟಣದ ಧ್ಯಾನಮಂದಿರದ ಆವರಣದಲ್ಲಿ ಶ್ರೀ ಮುಕ್ತಗುಚ್ಚ ಬೃಹನ್ಮಠ ಕಲ್ಮಠದ ವತಿಯಿಂದ ಮಹಾ ಶಿವರಾತ್ರಿಯ ಗಾರಿಗೆ ಜಾತ್ರೆ ಅಂಗವಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು.
21ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸಾರೋಟಿನಲ್ಲಿ ಸರ್ವಾಧ್ಯಕ್ಷರ ಅದ್ಧೂರಿ ಮೆರವಣಿಗೆ
ಸಚಿವ ಈಶ್ವರ ಖಂಡ್ರೆ, ರಹೀಮ್‌ಖಾನ್‌ ಮೆರವಣಿಗೆಗೆ ಜಂಟಿಯಾಗಿ ಚಾಲನೆ ನೀಡಿದರು. ಡೊಳ್ಳು ಕುಣಿತ, ಬ್ಯಾಂಡ್‌, ಹಲಿಗೆ, ಕೋಲಾಟ, ಲಂಬಾಣಿ ನೃತ್ಯ ಮೊದಲಾದ ಕಲಾ ತಂಡಗಳು ಮೆರವಣಿಗೆಗೆ ಕಳೆ ನೀಡಿದವು. ಶರಣರು, ಮಹಾ ಪುರುಷರು ಹಾಗೂ ಸ್ವಾತಂತ್ರ್ಯ ಹೋರಾಟಗಾರರ ವೇಷಧಾರಿಗಳು ಸಾರ್ವಜನಿಕರ ಗಮನ ಸೆಳೆದರು.
ಇಂದು ಉಕ್ಕಡಗಾತ್ರಿ ಕರಿಬಸವೇಶ್ವರನ ಜಾತ್ರೆ
ಹರಿಹರ ತಾಲೂಕು ಉಕ್ಕಡಗಾತ್ರಿ ಕರಿಬಸವೇಶ್ವರ ಸ್ವಾಮಿ ಜಾತ್ರೆಯು ಮಾ.೧೦ರಿಂದ ಆರಂಭವಾಗಲಿದ್ದು, ಮೊದಲಿಗೆ ಬೆಳಿಗ್ಗೆ ೯ ಗಂಟೆಗೆ ಗುರು ಕರಿಬಸವೇಶ್ವರ ಗದ್ದಿಗೆಯ ಪೂಜೆ ನೆರವೇರಲಿದೆ.
ವಿದ್ಯಾದಾನ ಮಹಾದಾನಃ ರಚನಾ ಶ್ರೀನಿವಾಸ್
ವಿದ್ಯಾದಾನ ಮಹಾದಾನ ಎಂದು ರಚನಾ ಶ್ರೀನಿವಾಸ್ ಹೇಳಿದ್ದಾರೆ.
ಮಹಾಶಿವರಾತ್ರಿ: ಶಿವಾಲಯಗಳಲ್ಲಿ ಭಕ್ತರಿಗೆ ಅನ್ನಸಂತರ್ಪಣೆ
ಮಂಡ್ಯ ನಗರದ ತೋಟಗಾರಿಕೆ ಇಲಾಖೆ ಆವರಣದಲ್ಲಿರುವ ಮುನೇಶ್ವರಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಿತಲ್ಲದೆ, ಸಹಸ್ರಾರು ಮಂದಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಮುದ್ದೆ, ಅವರೇಕಾಳು ಕೂಟನ್ನು ಪ್ರಸಾದ ರೂಪದಲ್ಲಿ ಭಕ್ತಾದಿಗಳಿಗೆ ವಿತರಿಸಲಾಯಿತು. ಚೈತನ್ಯ ವಾಯುವಿಹಾರಿಗಳ ಬಳಗ ಸಾಂಪ್ರದಾಯಿಕ ಭೋಜನಕ್ಕೆ ಉತ್ತೇಜನ ನೀಡಿದ್ದು ವಿಶೇಷವಾಗಿತ್ತು.
  • < previous
  • 1
  • ...
  • 12513
  • 12514
  • 12515
  • 12516
  • 12517
  • 12518
  • 12519
  • 12520
  • 12521
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved